Fact Check: ಪ್ರಧಾನಿ ಮೋದಿ ಇಸ್ಲಾಂ ವಿರೋಧಿ ಹೇಳಿಕೆ ನೀಡಿಲ್ಲ ಎಂಬುದು ಸುಳ್ಳು. ನೂರಕ್ಕೂ ಹೆಚ್ಚು ಬಾರಿ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಭಾಷಣ ಮಾಡಿದ್ದಾರೆ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿಯವರಿಗೆ ಸಂಬಂಧಿಸಿದ ರೀಲ್ಸ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವೀಡಿಯೋದಲ್ಲಿ ವ್ಯಕ್ತಿಯೊಬ್ಬರು ” ಮೋದಿಯವರು ಒಂದೇ ಒಂದು ಬಾರಿಯೂ ಕೂಡ ಇಸ್ಲಾಂ ಧರ್ಮವನ್ನು ಮುಗಿಸಬೇಕು ಎಂದು ಹೇಳಲಿಲ್ಲ! ಆದರೂ ಕೂಡ, ಒಬ್ಬನೇ ಒಬ್ಬ ಮುಸಲ್ಮಾನನು ಮೋದಿಜಿಯವರಿಗೆ ಓಟು ನೀಡುವುದಿಲ್ಲ. ಆದರೆ ರಾಹುಲ್ ಗಾಂಧಿಯವರು ಅನೇಕ ಸಲ ಹೇಳಿದ್ದಾರೆ! ಹಿಂದೂ ಧರ್ಮವನ್ನು ನಾಶ ಪಡಿಸಬೇಕು ಎಂದು. ಆದರೂ ಸಹ ಹಿಂದುಗಳು ರಾಹುಲ್ ಗಾಂಧಿಯವರಿಗೆ ಓಟು ಹಾಕುತ್ತಾರೆ. ಇದರಿಂದಲೇ ಹಿಂದೂಗಳು…

Read More

Fact Check: ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತದೆ ಎಂಬುದು ನಿಜವೇ? ಇಲ್ಲಿದೆ ಸಂಪೂರ್ಣ ಮಾಹಿತಿ

ಕಳೆದ ಒಂದು ದಶಕಗಳಿಂದಲೂ ಹಿಂದು-ಮುಸ್ಲಿಂ ಹೆಸರಿನಲ್ಲಿ ಕೋಮುವಾದ ಬಿತ್ತಲು ಮತ್ತು ಧರ್ಮ ಕಲಹ ನಡೆಯುವಂತೆ ಮಾಡಲು ಅನೇಕ ಬಲಪಂಥೀಯ ಸಂಘಟನೆಗಳು ಮತ್ತು ಅವುಗಳ ಬೆಂಬಲಿಗರು ಪ್ರಯತ್ನಿಸುತ್ತಿದ್ದಾರೆ. ಇದರಲ್ಲಿ ಬಿಜೆಪಿ ಬೆಂಬಲಿಗರು ಸಹ ಪ್ರಮುಖವಾಗಿ ಭಾಗಿಯಾಗಿದ್ದು, ಪ್ರತಿನಿತ್ಯ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಹರಿಬಿಡುವುದು, ಸಂಬಂಧವಿರದ ಘಟನೆಗೆ ಕೋಮು ಆಯಾಮವನ್ನು ನೀಡುವುದು, ಹಿಂದುಗಳ ಮೇಲೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂದು ಬಿಂಬಿಸಲು ಹಳೆಯ ಘಟನೆಗಳ ವೀಡಿಯೋಗಳನ್ನು ನಿರಂತರವಾಗಿ ಹರಿಬಿಡುತ್ತಿದ್ದಾರೆ. ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಇಂತಹ ನೂರಾರು…

Read More
ಬಾಂಗ್ಲಾದೇಶ

Fact Check: ಬಾಂಗ್ಲಾದೇಶದಲ್ಲಿ ರೆಸ್ಟೋರೆಂಟ್‌ಗೆ ಬೆಂಕಿ ಹಚ್ಚಿದ ವಿಡಿಯೋವನ್ನು ದೇವಾಲಯ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ

ಬಾಂಗ್ಲಾದೇಶದ ಸತ್ಖೀರಾ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಂಸಾಚಾರದ ಮಧ್ಯೆ ಹಿಂದೂ ದೇವಾಲಯದ ಮೇಲೆ ದಾಳಿ ನಡೆಯುತ್ತಿದೆ ಎಂದು ಸುಳ್ಳು ಹೇಳಿಕೆಯೊಂದಿಗೆ ರೆಸ್ಟೋರೆಂಟ್ ಉರಿಯುತ್ತಿರುವ ವೀಡಿಯೊ ಜಾಲತಾಣದಲ್ಲಿ ಕಾಣಿಸಿಕೊಂಡಿದೆ. ಆಗಸ್ಟ್ 5, 2024 ರಂದು ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ನಂತರ ಬಾಂಗ್ಲಾದೇಶವು ಗೊಂದಲ ಮತ್ತು ಹಿಂಸಾಚಾರಕ್ಕೆ ಇಳಿದಿದೆ. ಅವಾಮಿ ಲೀಗ್ ನಾಯಕರು ಮತ್ತು ಬಾಂಗ್ಲಾದೇಶ ಪೊಲೀಸರ ಪ್ರತೀಕಾರದ ಹತ್ಯೆಗಳು, ಅಲ್ಪಸಂಖ್ಯಾತರ ಮೇಲಿನ ದಾಳಿಗಳು ಮತ್ತು ಹಳೆಯ ಆಡಳಿತದ ಬೆಂಬಲಿಗರ ಒಡೆತನದ ಆಸ್ತಿಗಳ…

Read More

Fact Check: ಬಾಂಗ್ಲಾದೇಶದಲ್ಲಿ ಹಿಂದು ಕ್ರಿಕೆಟಿಗ ಲಿಟನ್ ದಾಸ್ ಅವರ ಮನೆಯನ್ನು ಪ್ರತಿಭಟನಾಕಾರರು ಸುಟ್ಟು ಹಾಕಿದ್ದಾರೆ ಎಂಬುದು ಸುಳ್ಳು

ಬಾಂಗ್ಲಾದೇಶದ ಬಿಕ್ಕಟ್ಟು ದಿನದಿಂದ ದಿನಕ್ಕೆ ಇನ್ನಷ್ಟು ಹದಗೆಡುತ್ತಿದೆ. ದೀರ್ಘಕಾಲದ ರಾಷ್ಟ್ರವ್ಯಾಪಿ ವಿದ್ಯಾರ್ಥಿ ವಿರೋಧಿ ಪ್ರತಿಭಟನೆಯ ನಂತರ, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರವನ್ನು ನೆನ್ನೆ, ಆಗಸ್ಟ್ 5 ರ ಸೋಮವಾರ ಅಧಿಕಾರದಿಂದ ಹೊರಹಾಕಲಾಯಿತು. ಪ್ರತಿಭಟನೆಯ ವಿರುದ್ಧದ ಕ್ರಮದಿಂದ ಕನಿಷ್ಠ 32 ಅಪ್ರಾಪ್ತರು ಸೇರಿದಂತೆ 300 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಆದಾಗ್ಯೂ, ಅಧಿಕೃತ ಸಾವಿನ ಸಂಖ್ಯೆ 150 ಆಗಿದೆ. ಹಸೀನಾ ದೇಶದಿಂದ ಪಲಾಯನ ಮಾಡುತ್ತಿದ್ದಂತೆ ದೇಶದ ಸೇನೆಯು ಅವರ ರಾಜೀನಾಮೆಯನ್ನು ಘೋಷಿಸಿತು, ಮಿಲಿಟರಿ ಮಧ್ಯಂತರ ಸರ್ಕಾರವನ್ನು…

Read More
ರಾಹುಲ್ ಗಾಂಧಿ

Fact Check: ರಾಹುಲ್ ಗಾಂಧಿ ವೀಡಿಯೋವನ್ನು ಎಡಿಟ್‌ ಮಾಡಿ ಹಿಂದುಗಳಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 23 ಸೆಕೆಂಡುಗಳ ವೀಡಿಯೋ  ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ವೀಡಿಯೊದಲ್ಲಿ, ರಾಹುಲ್ ಗಾಂಧಿ ಹಿಂದಿಯಲ್ಲಿ ಹೀಗೆ ಹೇಳುತ್ತಾರೆ, “तो उनको यह भी सोचना चाहिए, जो भी वह कर रहे हैं कि किसी न किसी दिन बीजेपी की सरकार बदलेगी। और फिर कार्रवाई होगी। और ऐसी कार्रवाई होगी कि मैं गारंटी करता हूं यह फिर से…

Read More
ಪಶ್ಚಿಮ ಬಂಗಾಳ

Fact Check: ಪಶ್ಚಿಮ ಬಂಗಾಳದಲ್ಲಿ ಮಹಿಳೆ ಮೇಲೆ ಹಲ್ಲೆ: ಸುಳ್ಳು ಕೋಮು ಆರೋಪದೊಂದಿಗೆ ಹಂಚಿಕೊಳ್ಳಲಾಗುತ್ತಿದೆ

ಪುರುಷರ ಗುಂಪೊಂದು ಮಹಿಳೆಯನ್ನು ಕ್ರೂರವಾಗಿ ಥಳಿಸುತ್ತಿರುವ ಆತಂಕಕಾರಿ ವೀಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವೀಡಿಯೋವನ್ನು “ಪಶ್ಚಿಮ ಬಂಗಾಳದಲ್ಲಿ ಪೊಲೀಸರ ಸಮ್ಮುಖದಲ್ಲಿ ಹಿಂದೂ ಮಹಿಳೆಯ ಮೇಲೆ ಮುಸ್ಲಿಂ ಪುರುಷರು ಸಾರ್ವಜನಿಕವಾಗಿ ಹಲ್ಲೆ ನಡೆಸಿದ್ದಾರೆ” ಎಂದು ಹಂಚಿಕೊಳ್ಳುತ್ತಿದ್ದಾರೆ. (ಗಮನಿಸಿ: ವೀಡಿಯೊ ಹಿಂಸಾತ್ಮಕ ದೃಶ್ಯದಿಂದ ಕೂಡಿರುವುದರಿಂದ ನಾವು ಆರ್ಕೈವ್ ಗಳು ಅಥವಾ ಲಿಂಕ್ ಗಳನ್ನು ಒದಗಿಸಿಲ್ಲ) ಫ್ಯಾಕ್ಟ್‌ ಚೆಕ್: ಈ ಹೇಳಿಕೆ ಸುಳ್ಳಾಗಿದ್ದು, ಮಕ್ಕಳ ಅಪಹರಣದ ಶಂಕೆಯ ಮೇಲೆ ಗುಂಪೊಂದು ಮಹಿಳೆಯನ್ನು ಥಳಿಸಿದೆ ಎಂದು ಬರಾಸತ್‌ನ ಪೊಲೀಸ್ ವರಿಷ್ಠಾಧಿಕಾರಿ ಪ್ರತೀಕ್ಷಾ ಝಖಾರಿಯಾ ದಿ…

Read More
ಗೋಮಾಂಸ

Fact Check: ಭಾರತದಲ್ಲಿ ಗೋಮಾಂಸ ರಪ್ತು ಮಾಡುವ ಪ್ರಮುಖ ಕಂಪನಿಗಳಲ್ಲಿ 5 ಹಿಂದುಗಳ ಒಡೆತನದವುಗಳಾಗಿವೆ

ಗೋ ಮಾಂಸದ ರಪ್ತಿನಲ್ಲಿ ಭಾರತವು ಜಗತ್ತಿನ ಎರಡನೇ ಸ್ಥಾನಕ್ಕೇರುತ್ತಿದ್ದಂತೆ ಈಗ ದೇಶದಾದ್ಯಂತ ಗೋಮಾಂಸ ರಪ್ತಿನ ಕುರಿತು ಮತ್ತು ಗೋಮಾಂಸ ರಪ್ತು ಮಾಡುತ್ತಿರುವ ಕಂಪನಿಗಳು ಮತ್ತು ಅವುಗಳ ಒಡೆತನಗಳ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಅನೇಕರು ಗೋಮಾಂಸ ರಪ್ತಿನಲ್ಲಿ ಹಿಂದುಗಳ ಪಾತ್ರವು ಇದೆ. ಪ್ರಭಲ ಜಾತಿಗಳಿಗೆ(ಸಸ್ಯಹಾರಿಗಳಾದ ಬ್ರಾಹ್ಮಣ, ಬನಿಯಾ ಮತ್ತು ಜೈನ) ಸೇರಿದ ಅನೇಕರು ಮತ್ತು ಬಿಜೆಪಿ ಪಕ್ಷದ ಮುಖಂಡರೂ ಸಹ ಗೋಮಾಂಸ ರಪ್ತಿನ ವ್ಯಾಪಾರದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಈ ಲೇಖನದ ಮೂಲಕ ವಿಸ್ತಾರವಾಗಿ ಈ  ಆರೋಪ…

Read More
ಬಾಂಗ್ಲಾದೇಶ

Fact Check: ಬಾಂಗ್ಲಾದೇಶದ ಛತ್ರ ಲೀಗ್ ಸದಸ್ಯರನ್ನು ಕಟ್ಟಡದಿಂದ ಎಸೆಯುವ ವೀಡಿಯೊವನ್ನು ಸುಳ್ಳು ಕೋಮುವಾದಿ ಹೇಳಿಕೆಯೊಂದಿಗೆ ಹಂಚಿಕೆ

ಕೆಲವು ವ್ಯಕ್ತಿಗಳು ಕಟ್ಟಡದ ಕಿಟಕಿಗಳು ಮತ್ತು ಪೈಪ್ ಗಳನ್ನು ಹಿಡಿದು ನೇತಾಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ದಾಳಿಕೋರರ ಗುಂಪಿನಿಂದ ತಪ್ಪಿಸಿಕೊಳ್ಳಲು ಕಟ್ಟಡದಿಂದ ಕೆಳಗಿಳಿಸಲು ಪ್ರಯತ್ನಿಸುವಾಗ ಕೆಲವರು ಕಟ್ಟಡದಿಂದ ಬೀಳುವುದನ್ನು ಕಾಣಬಹುದು. ಢಾಕಾದಲ್ಲಿ ಹಿಂದೂ ವಿದ್ಯಾರ್ಥಿಗಳ ಮೇಲೆ ಬಾಂಗ್ಲಾದೇಶದ ರಾಜಕೀಯ ಪಕ್ಷವಾದ ಜಮಾತ್-ಎ-ಇಸ್ಲಾಮಿ ದಾಳಿ ನಡೆಸುತ್ತಿರುವುದನ್ನು ದೃಶ್ಯಗಳು ತೋರಿಸುತ್ತವೆ ಎಂದು ಹೇಳಲಾಗಿದೆ. ಇದು ಜಮಾತ್-ಎ-ಇಸ್ಲಾಮಿ ಹಿಂದೂ ಹಾಸ್ಟೆಲ್ ಮೇಲೆ ನಡೆಸಿದ ದಾಳಿಯನ್ನು ತೋರಿಸುವ ಘಟನೆ ಎಂದು ಕೆಲವು ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಮೀಸಲಾತಿ ವಿರೋಧಿ ಪ್ರತಿಭಟನೆಯ ಹಿನ್ನೆಲೆಯಲ್ಲಿ…

Read More
ಮುಸ್ಲಿಂ

Fact Check: ದೇವರ ಮೂರ್ತಿಯನ್ನು ಧ್ವಂಸಗೊಳಿಸಿ ಮುಸ್ಲಿಂ ಯುವಕರು ಮೇಲೆ ಸುಳ್ಳು ದೂರು ನೀಡಿದ ದೇವಸ್ಥಾನದ ಅರ್ಚಕ

ಉತ್ತರ ಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆಯ ಕಥೇಲಾ ಸಮಯ್ ಮಾತಾ ಪ್ರದೇಶದಲ್ಲಿರುವ ತೌಲಿಹಾವಾದಲ್ಲಿ ಮುಸ್ಲಿಮರು ವಿಗ್ರಹವನ್ನು ಮುರಿದಿದ್ದಾರೆ ಎಂದು ಆರೋಪಿಸಿ ಗಣೇಶನ ಮುರಿದ ವಿಗ್ರಹದ ಹಲವಾರು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅನೇಕರು ಈ ಕಾರಣಕ್ಕಾಗಿ ಮುಸ್ಲಿಮರನ್ನು ನಿಂದಿಸಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಕಾಣಬಹುದು. ಫ್ಯಾಕ್ಟ್‌ಚೆಕ್: ವೈರಲ್ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಅಂತರ್ಜಾಲದಲ್ಲಿ ಸಂಬಂಧಿತ ಕೀವರ್ಡ್ ಹುಡುಕಾಟವನ್ನು ನಡೆಸಿದಾಗ. ಈ ಘಟನೆಯ ಬಗ್ಗೆ ಹಲವಾರು ಸುದ್ದಿ ವರದಿಗಳು ನಮಗೆ…

Read More
ಕೈರ್ ಸ್ಟಾರ್ಮರ್

Fact Check: ಬ್ರಿಟನ್‌ನ ನೂತನ ಪ್ರಧಾನಿ ಕೈರ್ ಸ್ಟಾರ್ಮರ್ ತಾವು ಪ್ರಧಾನಿಯಾದ ನಂತರ ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂಬುದು ಸುಳ್ಳು

ಇಂಗ್ಲೆಂಡಿನ ನೂತನ ಪ್ರಧಾನಿ ಕೈರ್ ಸ್ಟಾರ್ಮರ್ ಅವರು ಪ್ರಧಾನಿಯಾದ ನಂತರ ಲಂಡನ್‌ನ ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ವೀಡಿಯೊ (ಇಲ್ಲಿ, ಇಲ್ಲಿ ಮತ್ತು ಇಲ್ಲಿ) ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ಅವರು ಹೊಸ ಪ್ರಧಾನಿಯಾಗಿ (ಇಲ್ಲಿ ಮತ್ತು ಇಲ್ಲಿ) ತಮ್ಮ ಇನ್ನಿಂಗ್ಸ್ ಪ್ರಾರಂಭಿಸಿದರು ಎಂದು ಹೇಳಲಾಗುತ್ತಿದೆ. ಫ್ಯಾಕ್ಟ್‌ ಚೆಕ್: ವೈರಲ್ ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಅಂತರ್ಜಾಲದಲ್ಲಿ ಕೀವರ್ಡ್ ಹುಡುಕಾಟವನ್ನು ನಡೆಸಿದ್ದೇವೆ, ಇದು ಕಿಂಗ್ಸ್‌ಬರಿಯಲ್ಲಿರುವ ಶ್ರೀ ಸ್ವಾಮಿನಾರಾಯಣ ಮಂದಿರಕ್ಕೆ ಕೈರ್ ಅವರು ಭೇಟಿ ನೀಡಿದ ಸಂದರ್ಭದಲ್ಲಿ ಫೇಸ್‌ಬುಕ್‌ಗೆ…

Read More