Fact Check: ಮುಸ್ಲಿಂ ಹೋಟೆಲ್‌ಗಳಲ್ಲಿ ಹಿಂದುಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುತ್ತದೆ ಎಂಬುದು ಸುಳ್ಳು

ಮುಸ್ಲಿಂ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುತ್ತದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವರ್ಷಗಳಿಂದ ಹರಿದಾಡುತ್ತಿದೆ. ಈ ಮೂಲಕ ಹಿಂದುಗಳು ಮುಸ್ಲಿಂ ಹೋಟೆಲ್‌ಗಳಲ್ಲಿ ಆಹಾರ ಸೇವಿಸುವುದನ್ನು ಭಹಿಷ್ಕರಿಸಬೇಕು ಎಂದು ಒತ್ತಾಯಿಸಲಾಗುತ್ತಿದೆ. ” ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರದ ಹೆದ್ದಾರಿಗಳಲ್ಲಿ 40ಕ್ಕೂ ಹೆಚ್ಚು ಮುಸ್ಲಿಂ ಢಾಬಾಗಳ ಮೇಲೆ ದಾಳಿ ನಡೆಸಿದ್ದು, ಈ ಎಲ್ಲಾ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುವುದು ಪತ್ತೆಯಾಗಿದೆ. ಆ ಹೋಟೆಲ್‌ಗಳ ಬಗ್ಗೆ ಎಚ್ಚರದಿಂದಿರಿ. ಹಿಂದೂಗಳ ಜನಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು…

Read More

Fact Check: ಹಿಂದೂಗಳ ಅಗತ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯನವರು ಹೇಳಿಲ್ಲ. ಈ ಪತ್ರಿಕಾ ವರದಿ ನಿಜವಲ್ಲ

ಲೋಕಸಭಾ ಚುನಾವಣೆಗಳಿಗೆ ಇನ್ನು ಕೆಲವೇ ದಿನಗಳು ಬಾಕಿ ಇರುವ ಈ ಹೊತ್ತಿನಲ್ಲಿ ತಮ್ಮ ಎದುರಾಳಿಗಳನ್ನು ಮಣಿಸುವ ಸಲುವಾಗಿ ನಕಲಿ ವರದಿಗಳನ್ನು, ಹೇಳಿಕೆಗಳನ್ನು ಸೃಷ್ಟಿಸಲಾಗುತ್ತಿದೆ. ಅದೇ ರೀತಿ ಈಗ, “ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು‌. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ.” ಎಂದು ಸಿಎಂ ಸಿದ್ದರಾಮಯ್ಯ ಖಾಸಗಿ ಹೋಟೇಲ್ ಒಂದರಲ್ಲಿ ನಡೆದ ಹೋಬಳಿ ಮಟ್ಟದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಹೇಳಿದ್ದಾರೆ ಎನ್ನುವ ಪತ್ರಿಕಾ…

Read More

Fact Check: ಪಾಕಿಸ್ತಾನದಲ್ಲಿ ಹಿಂದುಗಳ ಜನಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ ಎಂಬುದು ಸುಳ್ಳು

“CAA ಯಾಕೆ ಬೇಕು? ಭಾರತದದಲ್ಲಿ ಮುಸ್ಲಿಂ ಜನಸಂಖ್ಯೆ 1947: 3 ಕೋಟಿ, 2024: 21 ಕೋಟಿ. ಪಾಕಿಸ್ತಾನದಲ್ಲಿ ಹಿಂದೂ ಜನಸಂಖ್ಯೆ 1947:20.5%, 2024:1.9%. ಭಾರತದಲ್ಲಿ 70 ವರ್ಷದಲ್ಲಿ ಮಸ್ಲಿಂ ಜನಸಂಕ್ಯೆ 7 ಪಟ್ಟು ಹೆಚ್ಚಳ ಕಂಡರೆ. ಪಾಕಿಸ್ತಾನದಲ್ಲಿ ಹಿಂದುಗಳ ಜನಸಂಖ್ಯೆ 20% ನಿಂದ 2%ಗೆ ಇಳಿಕೆ ಕಂಡಿದೆ.” ಎಂಬ ಪೋಸ್ಟರ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದು ಪ್ರತಿಪಾದನೆ ನಿಜವೇ ತಿಳಿಯೋಣ ಬನ್ನಿ. ಫ್ಯಾಕ್ಟ್‌ಚೆಕ್: ಸ್ವಾತಂತ್ರ್ಯಕ್ಕೂ ಮುಂಚೆ ಅಂದರೆ 1941ರ ಜನಗಣತಿ ಪ್ರಕಾರ ಪಾಕಿಸ್ತಾನದಲ್ಲಿ ಹೆಚ್ಚಿನ ಹಿಂದೂಗಳು…

Read More

Fact Check: ಹಿಂದೂಗಳ ವ್ಯಾಪಾರ ಬಹಿಷ್ಕರಿಸಿ ಎಂದು ಅಮೆರಿಕದಲ್ಲಿ ಮುಸ್ಲಿಮರು ಪ್ರತಿಭಟನೆ ನಡೆಸಿಲ್ಲ

ಇತ್ತೀಚೆಗೆ ಭಾರತದ ಹಲವು ಭಾಗಗಳಲ್ಲಿ ಮುಸ್ಲಿಂ ವ್ಯಾಪಾರಸ್ಥರನ್ನು ಬಹಿಷ್ಕರಿಸಿ ಎಂದು ಹಿಂದು ಪರ ಸಂಘಟನೆಗಳು ಮತ್ತು ಕಾರ್ಯಕರ್ತರು ಕರೆಕೊಟ್ಟು ತೀವ್ರ ಚರ್ಚೆಗೆ ಕಾರಣವಾಗಿತ್ತು. ಹಿಂದುಗಳು ಹಿಂದುಗಳ ಜೊತೆಗೆ ಮಾತ್ರ ವ್ಯಾಪರ ನಡೆಸಬೇಕು ಎಂಬುದು ಹಿಂದುಪರ ಸಂಘಟನೆಗಳ ವಾದವಾಗಿತ್ತು. ಕರ್ನಾಟಕದಲ್ಲಿ ಸಹ ಇಂತಹ ಅನೇಕ ಪ್ರಕರಣಗಳು ದಾಖಲಾಗಿದ್ದವು, ಕೊನೆಗೆ ಜನಗಳು ಇಂತಹ ಕೋಮುದಳ್ಳೂರಿಗೆ ಉತ್ತೇಜನ ನೀಡದೆ. ವ್ಯಾಪರ ಬಹಿಷ್ಕಾರದಂತಹ ಕ್ಯತ್ಯಗಳನ್ನು ಬೆಂಬಲಿಸಲಿಲ್ಲ. ಆದರೆ ಈಗ, “ಹಿಂದೂಗಳ ಒಡೆತನದ ವ್ಯವಹಾರಗಳನ್ನು ಬಹಿಷ್ಕರಿಸುವಂತೆ ಅಮೇರಿಕಾದ ಚಿಕಾಗೋದಲ್ಲಿ ಮುಸ್ಲಿಮರು ಒತ್ತಾಯಿಸುತ್ತಿದ್ದಾರೆ. ಮತ್ತು ಹಿಂದೂ…

Read More