ಮುಸ್ಲಿಂ

Fact Check: ದೇವರ ಮೂರ್ತಿಯನ್ನು ಧ್ವಂಸಗೊಳಿಸಿ ಮುಸ್ಲಿಂ ಯುವಕರು ಮೇಲೆ ಸುಳ್ಳು ದೂರು ನೀಡಿದ ದೇವಸ್ಥಾನದ ಅರ್ಚಕ

ಉತ್ತರ ಪ್ರದೇಶದ ಸಿದ್ಧಾರ್ಥ್ ನಗರ ಜಿಲ್ಲೆಯ ಕಥೇಲಾ ಸಮಯ್ ಮಾತಾ ಪ್ರದೇಶದಲ್ಲಿರುವ ತೌಲಿಹಾವಾದಲ್ಲಿ ಮುಸ್ಲಿಮರು ವಿಗ್ರಹವನ್ನು ಮುರಿದಿದ್ದಾರೆ ಎಂದು ಆರೋಪಿಸಿ ಗಣೇಶನ ಮುರಿದ ವಿಗ್ರಹದ ಹಲವಾರು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಅನೇಕರು ಈ ಕಾರಣಕ್ಕಾಗಿ ಮುಸ್ಲಿಮರನ್ನು ನಿಂದಿಸಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನ ಆರ್ಕೈವ್ ಮಾಡಿದ ಆವೃತ್ತಿಯನ್ನು ಇಲ್ಲಿ ಕಾಣಬಹುದು. ಫ್ಯಾಕ್ಟ್‌ಚೆಕ್: ವೈರಲ್ ಹೇಳಿಕೆಯ ಸತ್ಯಾಸತ್ಯತೆಯನ್ನು ಪರಿಶೀಲಿಸಲು, ನಾವು ಅಂತರ್ಜಾಲದಲ್ಲಿ ಸಂಬಂಧಿತ ಕೀವರ್ಡ್ ಹುಡುಕಾಟವನ್ನು ನಡೆಸಿದಾಗ. ಈ ಘಟನೆಯ ಬಗ್ಗೆ ಹಲವಾರು ಸುದ್ದಿ ವರದಿಗಳು ನಮಗೆ…

Read More
ರಾಹುಲ್ ಗಾಂಧಿ

Fact Check: ರಾಹುಲ್ ಗಾಂಧಿ ಹೇಳಿಕೆಗಳನ್ನು ತಿರುಚಿ ಅವರ ಹಿಂದು ವಿರೋಧಿ ಹೇಳಿಕೆಗಳ ಪಟ್ಟಿ ಎಂದು ಹಂಚಿಕೊಳ್ಳಲಾಗುತ್ತಿದೆ

ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ತಿರುಚಿ ಅವರನ್ನು ಹಿಂದು ಧರ್ಮ ವಿರೋಧಿ ಎಂದು ಬಿಂಬಿಸುತ್ತಿರುವುದು ಅನೇಕ ವರ್ಷಗಳಿಂದ ನಡೆದುಕೊಂಡು ಬರುತ್ತಿದೆ. ರಾಹುಲ್ ಗಾಂಧಿಯವರು ಎಲ್ಲಿಯೇ ಭಾಷಣ ಮಾಡಿದರೂ ಮತ್ತು ಹೇಳಿಕೆಗಳನ್ನು ನೀಡಿದರೂ ಅವುಗಳನ್ನು ತಿರುಚಿ ಅಥವಾ ಎಡಿಟ್‌ ಮಾಡಿ ವೀಡಿಯೋ ಮತ್ತು ಪೋಸ್ಟರ್ ಹಂಚಿಕೊಳ್ಳಲಾಗುತ್ತಿದೆ. ಈಗ ಅದೇ ರೀತಿಯ ಪೋಸ್ಟರ್ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಅದರಲ್ಲಿ, “ರಾಹುಲ್ ಗಾಂಧಿಯ ಹಿಂದೂ ವಿರೋಧಿ ಹೇಳಿಕೆಗಳು: ಹಿಂದೂಗಳು ದೇವಸ್ಥಾನಕ್ಕೆ ಹೋಗಿ ಬಂದ ಮೇಲೆ ಬಸ್‌ನಲ್ಲಿ ಮಹಿಳೆಯರನ್ನು ಚುಡಾಯಿಸ್ತಾರೆ. ಹಿಂದೂಗಳು, ಹಿಂದುತ್ವ…

Read More