ಹೈಕೋರ್ಟ್

Fact Check: ಕಾಂಗ್ರೆಸ್‌ ಸರ್ಕಾರವನ್ನು ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ ಎಂದು ನಕಲಿ ವರದಿ ಹಂಚಿಕೊಳ್ಳಲಾಗುತ್ತಿದೆ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಕಲಿ ಪತ್ರಿಕಾ ವರದಿಗಳನ್ನೇ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳಲಾಗುತ್ತಿದೆ. ಸುಳ್ಳು ಹೇಳಿಕೆಗಳನ್ನು ಪತ್ರಿಕಾ ವರದಿಯಂತೆ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮಗೆ ಹಿಂದು ಮತ ಬೇಡ ಎಂದಿದ್ದಾರೆ ಎಂದು ಸಹ ನಕಲಿ ವರದಿ ಸೃಷ್ಟಿಸಲಾಗಿತ್ತು. ನಂತರ ಈ ಕುರಿತು ಪ್ರಕರಣ ದಾಖಲಾದರೂ ಯಾರನ್ನೂ ಬಂಧಿಸಿದ ವರದಿಯಾಗಿಲ್ಲ. ಈಗ, “ಇಂಥ ಕೆಟ್ಟ ಆಡಳಿತ ನಾವು ನೋಡೇ ಇಲ್ಲ: ಹೈಕೋರ್ಟ್‌, ಹೈಕೋರ್ಟ್ ಸರ್ಕಾರವನ್ನು ಹಿಗ್ಗಾ ಮುಗ್ಗಾ ತರಾಟೆ ತೆಗೆದುಕೊಂಡಿದೆ. ಸಿಎಂ ಅವರೇ ಇದು…

Read More
ಟಿಪ್ಪು ಸುಲ್ತಾನ್

ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನರನ್ನು ಜಿಹಾದಿ, ಅತ್ಯಾಚಾರಿ ಎಂದು ಘೋಷಿಸಿದೆ ಎಂಬುದು ಸುಳ್ಳು

‘ಕರ್ನಾಟಕ ಹೈಕೋರ್ಟ್ ಟಿಪ್ಪು ಸುಲ್ತಾನನನ್ನು ಜಿಹಾದಿ ಎಂದು ಘೋಷಿಸಿದೆ ಮತ್ತು ಸ್ವಾತಂತ್ರ್ಯ ಹೋರಾಟಗಾರನಲ್ಲ’ ಎಂದು ಹೇಳಿದೆ ಎಂದು ಬರೆಯಲಾಗಿರುವ ಪೋಸ್ಟ್‌ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಆ ಪೋಸ್ಟ್‌ನಲ್ಲಿ ‘ಟಿಪ್ಪು ಸುಲ್ತಾನ್ ಹಿಂದೂಗಳನ್ನು ಹತ್ಯೆಗೈದ, ಅತ್ಯಾಚಾರ ಮಾಡಿದ, ಮತ್ತು ಮತಾಂತರ ಮಾಡುತ್ತಿದ್ದ’ ಎಂದು ಕರ್ನಾಟಕ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಸುಭ್ರೋ ಕಮಲ್ ಮುಖರ್ಜಿ ಅವರು ಹೇಳಿದ್ದಾರೆ’ ಎಂದು ಬರೆಯಲಾಗಿದೆ. ಪೋಸ್ಟ್‌ನಲ್ಲಿನ ಪ್ರತಿಪಾದನೆ ನಿಜವೆ ಎಂಬುದನ್ನು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್ ಈ ಕುರಿತು ಹುಡುಕಿದಾಗ…

Read More