ದಕ್ಷಿಣ

Fact Check: ದಕ್ಷಿಣ ರಾಜ್ಯಗಳ ಪಾಲನ್ನು ಕಡಿಮೆ ಮಾಡಿದ್ದು ಯುಪಿಎಯೇ ಹೊರತು ಮೋದಿ ಸರ್ಕಾರವಲ್ಲ ಎಂಬುದು ಸುಳ್ಳು

ಕಳೆದ ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ 2024ರ ಬಜೆಟ್ ಸಧ್ಯ ಭಾರತದಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಭಾರಿಯ ಬಜೆಟ್‌ನಲ್ಲಿ ದಕ್ಷಿಣದ ರಾಜ್ಯಗಳಿಗೆ ನೀಡಬೇಕಾದ ತೆರಿಗೆ ಹಂಚಿಕೆ ಸಾಕಷ್ಟು ಕಡಿಮೆ ಆಗಿದೆ ಎಂದು ಆರೋಪಗಳು ಕೇಳಿ ಬಂದಿದ್ದು. ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಪ್ರತಿಭಟನೆ ನಡೆಸುತ್ತಿವೆ. ಸಧ್ಯ, ಕರ್ನಾಟಕ ಸೇರಿದಂತೆ ಭಾರತದಾದ್ಯಂತ ಈಗ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು. ಕೇಂದ್ರದ ಆಡಳಿತರೂಢ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಸಿಗಬೇಕಾದ ತೆರಿಗೆ ಹಂಚಿಕೆಯನ್ನು 15ನೇ…

Read More