ಬಜೆಟ್‌ ಕುರಿತ ಪ್ರಶ್ನೆಗೆ ಸಿಟ್ಟಾದ ನಿರ್ಮಲ ಸೀತಾರಾಮನ್ ಎಂದು ಹಿಂದಿನ ವರ್ಷದ ವಿಡಿಯೋ ಹಂಚಿಕೆ

ಎರಡು ದಿನಗಳ ಹಿಂದೆಯಷ್ಟೇ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಸಂಸತ್ತಿನಲ್ಲಿ ಸತತ ಆರನೇ ಬಜೆಟ್ ಮಂಡಿಸಿದ್ದಾರೆ. ಈ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ದಕ್ಷಿಣ ಭಾರತದ ಬಹುತೇಕ ಅನುಧಾನಗಳನ್ನು ಉತ್ತರ ಭಾರತದ ರಾಜ್ಯಗಳಿಗೆ ಅದರಲ್ಲೂ ಗುಜರಾತ್, ಉತ್ತರ ಪ್ರದೇಶದ ರಾಜ್ಯಗಳಿಗೆ ಹಂಚುತ್ತಿರುವ ಅನ್ಯಾಯದ ಕುರಿತು ದಕ್ಷಿಣ ಭಾರತದಾದ್ಯಂತ ಪ್ರತ್ಯೇಕ ರಾಷ್ಟ್ರದ ಕೂಗು ಸಹ ಕೇಳಿ ಬರುತ್ತಿದೆ. ಇಂತಹ ಸಂದರ್ಭದಲ್ಲಿ ” ಇದನ್ನು ನೋಡಿ. ನಿರ್ಮಲಾ ಸೀತಾರಾಮನ್ ಪತ್ರಿಕಾಗೋಷ್ಠಿ ನಡೆಸಿದ್ದರು ಮತ್ತು ಪತ್ರಕರ್ತರೊಬ್ಬರು ಬಜೆಟ್ ಕುರಿತು…

Read More