ಶಿವಸೇನಾ

Fact Check: ಶಿವಸೇನಾ(ಯುಬಿಟಿ) ಚುನಾವಣಾ ಪ್ರಚಾರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎಂಬುದು ಸುಳ್ಳು

ಮುಂಬೈ ದಕ್ಷಿಣದ ಶಿವಸೇನಾ (ಯುಬಿಟಿ) ಅಭ್ಯರ್ಥಿ ಅನಿಲ್ ದೇಸಾಯಿ ಅವರ ಚೆಂಬೂರ್ ಪ್ರಚಾರದ ಸಮಯದಲ್ಲಿ ಪಾಕಿಸ್ತಾನದ ಧ್ವಜಗಳನ್ನು ಹಾರಿಸಲಾಗಿದೆ ಎಂದು ಆರೋಪಿಸಿ ವೀಡಿಯೊವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿ ಚಂದ್ರ ಮತ್ತು ನಕ್ಷತ್ರ ಇರುವ ಹಸಿರು ಧ್ವಜವನ್ನು ನೋಡಬಹುದು.  This is UBT candidate Anil Desai's campaign in Chembur. In India a Pakistan flag,see the desperation 🤬 What UBT, Sanjay Raut& Aditya have REDUCED Shiv Sena too. Marathi manoos…

Read More
ದುಬೈ

ದುಬೈನ ಸುನ್ನಿ ಮುಸ್ಲಿಮರ ಸಂಘ ಕರ್ನಾಟಕಕ್ಕೆ ಬರಲು ಮುಸ್ಲಿಮರಿಗೆ ಸಂಪೂರ್ಣ ಆರ್ಥಿಕ ನೆರವು ನೀಡುತ್ತಿದೆ ಎಂಬುದು ಸಂಪೂರ್ಣ ಸುಳ್ಳು

ಇತ್ತೀಚೆಗೆ “ನರೇಂದ್ರ ಮೋದಿ ಮತ್ತು ಬಿಜೆಪಿ ಸೋಲಿಸಲು ದುಬೈನಿಂದ ಮುಸ್ಲಿಮರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ಅವರಿಗೆ ವಿಮಾನ ವ್ಯವಸ್ಥೆ ಮಾಡಲಾಗಿದೆ” ಎಂದು ಸುಳ್ಳು ಹರಿಬಿಡಲಾಗಿತ್ತು. ಆದರೆ ದುಬೈನಲ್ಲಿ ಪ್ರವಾಹದ ಪರಿಸ್ಥಿತಿ ಇದ್ದ ಕಾರಣ ಎಲ್ಲಾ ವಿಮಾನ ಹಾರಾಟಗಳು ಸ್ಥಗಿತವಾಗಿದ್ದವು. ಮತದಾನಕ್ಕೆ ಆಗಮಿಸಲು ಸಹ ಕಷ್ಟಪಡುವಂತಿತ್ತು. ಈ ಕಾರಣಕ್ಕಾಗಿ ಕೇರಳದ ಕೆಲವು ಮುಸ್ಲಿಂ ಸಂಘಟನೆಗಳು ಸರ್ಕಾರದೊಟ್ಟಿಗೆ ಮಾತನಾಡಿ ಎರಡು ವಿಶೇಷ ವಿಮಾನಗಳನ್ನು ವ್ಯವಸ್ಥೆ ಮಾಡಿದ್ದರು. ಈಗ, “ದುಬೈನಲ್ಲಿರುವ ಸುನ್ನಿ ಮುಸ್ಲಿಮರ ಸಂಘ, ಚುನಾವಣೆಯಲ್ಲಿ ‘ಫ್ಯಾಸಿಸ್ಟ್ ಶಕ್ತಿ’ಗಳನ್ನು ಸೋಲಿಸಲು ಮತ್ತು ಕಾಂಗ್ರೆಸ್…

Read More
ಈಶ್ವರಪ್ಪ

Fact Check: ಕಾಂಗ್ರೆಸಿಗೆ ಲಾಭ ಆಗುವುದು ಬೇಡ, ನನ್ನ ಪರವಾಗಿ ಬಿಜೆಪಿಗೆ ಮತ ನೀಡಿ ಎಂದು ಈಶ್ವರಪ್ಪ ಹೇಳಿಲ್ಲ

ಇತ್ತೀಚೆಗೆ ರಾಜಕೀಯ ನಾಯಕರ ನಕಲಿ ಹೇಳಿಕೆಯ ಪತ್ರಿಕಾ ವರದಿಗಳು ಸಾಕಷ್ಟು  ಸುದ್ದಿ ಮಾಡುತ್ತಿವೆ. ಲೋಕಸಭಾ ಚುನಾವಣಾ ಮೊದಲನೇ ಹಂತದ ಚುನಾವಣಾ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು “ನಮಗೆ ಹಿಂದುಗಳ ಮತ ಬೇಡ” ಎಂದಿದ್ದಾರೆ ಎಂದು ನಕಲಿ ವರದಿ ಹರಿಬಿಡಲಾಗಿತ್ತು. ನಂತರ, ಚಾಮರಾನಗರ ಬಿಜೆಪಿ ಅಭ್ಯರ್ಥಿ ಎಸ್‌ ಬಾಲರಾಜ್ ಅವರು ” ದೇಶಭಕ್ತ ಆರ್‌ಎಸ್‌ಎಸ್‌ಯಿಂದ ಮಾತ್ರ ಸಂವಿಧಾನ ಬದಲಿಸಲು ಸಾಧ್ಯ” ಎಂದು ಹೇಳಿದ್ದಾರೆ ಎಂದು ನಕಲಿ ವರದಿಯನ್ನು ಸಾಮಾಜಿಕ ಜಾಲತಾಣಗಳಿಗೆ ಹರಿಬಿಡಲಾಗಿತ್ತು. ಈಗ ಎರಡನೇ ಹಂತದ ಚುನಾವಣೆಗೆ ಇನ್ನು ಒಂದು…

Read More

Fact Check: ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿಯ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವುದು ಸಂಪೂರ್ಣ ಸುಳ್ಳು

ಕಾಂಗ್ರೆಸ್‌ ನ ಲೋಕಸಭಾ ಪ್ರಣಾಳಿಕೆ 2024 ಬಿಡುಗಡೆ ಆದ ದಿನಗಳಿಂದಲೂ ಕಾಂಗ್ರೆಸ್‌ ಪ್ರಣಾಳಿಕೆಯ ಕುರಿತು ಕೆಲವರು ಸುಳ್ಳುಗಳನ್ನು ಹಬ್ಬಿಸುತ್ತಲೇ ಬರುತ್ತಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ “ತ್ರಿವಳಿ ತಲಾಖ್ ಅನ್ನು ಮರಳಿ ತರುತ್ತೇವೆ. ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ. ಲವ್ ಜಿಹಾದ್ ಬೆಂಬಲಿಸಿ ಶಾಲೆಯಲ್ಲಿ ಬುರ್ಖಾವನ್ನು ಬೆಂಬಲಿಸುತ್ತೇವೆ” ಎಂದು ಹೇಳಿದ್ದಾರೆ ಎಂದು ಸುದ್ದಿಯೊಂದನ್ನು ಹರಿಬಿಟ್ಟಿದ್ದರು. ನಂತರ ಇತ್ತೀಚೆಗೆ ರಾಜಸ್ತಾನದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರೇ ” ಕಾಂಗ್ರೆಸ್‌ ನಿಮ್ಮ ಬಳಿ ಇರುವ…

Read More

Fact Check: ಮನಮೋಹನ್ ಸಿಂಗ್ ಅವರ 18 ವರ್ಷಗಳ ಹಳೆಯ ಭಾಷಣದ ಕುರಿತು ಸುಳ್ಳು ಹೇಳಿದ ಪ್ರಧಾನಿ ಮೋದಿ

ದೇಶದಲ್ಲಿ ಲೋಕಸಭಾ ಚುನಾವಣಾ ಮೊದಲ ಹಂತದ ಚುನಾವಣೆ ಅನೇಕ ರಾಜ್ಯಗಳಲ್ಲಿ ನಡೆದಿದೆ. ಒಟ್ಟು ಏಳು ಹಂತದಲ್ಲಿ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ನೆನ್ನೆಯಷ್ಟೇ ರಾಜಸ್ತಾನದ ಬನ್ಸವಾಡದಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಹೇಳಿರುವ ಕೋಮುವಾದಿ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದೆ. ಭಾರತ ದೇಶದ ಪ್ರಧಾನ ಮಂತ್ರಿಗಳು ಧರ್ಮದ ಆಧಾರದ ಮೇಲೆ ಇಲ್ಲಿನ ಜನರನ್ನು ವಿಭಜಿಸಿ ಮಾತನಾಡುವುದು ಅಸಂವಿಧಾನಿಕ ನಡೆಯಾಗುತ್ತದೆ . ನಮ್ಮ ಸಂವಿಧಾನ ಭಾರತದ ಎಲ್ಲಾ ಧರ್ಮ, ಜಾತಿ, ಭಾಷಿಗರನ್ನು ಸಹ…

Read More
ರಣವೀರ್ ಸಿಂಗ್

Fact Check: ನಟ ರಣವೀರ್ ಸಿಂಗ್ ಮೋದಿಯವರನ್ನು ಟೀಕಿಸಿದ್ದಾರೆ ಎಂಬುದು ಡೀಪ್ ಫೇಕ್ ವಿಡಿಯೋ

ನೆನ್ನೆ ಲೋಕಸಭಾ 2024ರ ಮೊದಲ ಹಂತದ ಚುನಾವಣೆಗೆ ಇನ್ನು ಒಂದೇ ದಿನ ಬಾಕಿ ಇದೆ ಎನ್ನುವಾಗ ಕೆಲವು ಬಾಲಿವುಡ್‌ ನಟರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಇದರಲ್ಲಿ ನಟರು ಕಳೆದ ಹತ್ತುವರ್ಷಗಳಲ್ಲಿ ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಭಾರತವು ಸಾಕಷ್ಟು ಸಮಸ್ಯೆ ಎದುರಿಸುತ್ತಿದೆ ಹಾಗಾಗಿ ಯಾರು ಅಭಿವೃದ್ದಿ ಮಾಡುತ್ತಾರೆ ಅವರಿಗೆ ಮತ ನೀಡಿ ಎಂದು ಜನರನ್ನು ಕೇಳಿಕೊಂಡಿರುವ ವಿಡಿಯೋಗಳು ಹರಿದಾಡುತ್ತಿದ್ದವು. ಇತ್ತೀಚೆಗೆ “ಅಮಿರ್ ಖಾನ್ ಅವರು ನಿಮ್ಮ 25 ಲಕ್ಷ ಹಣ ಎಲ್ಲಿ ಹೋಯ್ತು?” ಎಂದು ಸಾರ್ವಜನಿಕರನ್ನು ಕೇಳಿದ್ದಾರೆ….

Read More
ಬಿಜೆಪಿ

Fact Check: ನಿರುದ್ಯೋಗ ತಪ್ಪಿಸಲು ಮಕ್ಕಳು ಮಾಡಿಕೊಳ್ಳಬೇಡಿ ಎಂದು ಬಿಜೆಪಿ ಸಂಸದ ದಿನೇಶ್ ಲಾಲ್ ಯಾದವ್ ಹೇಳಿರುವುದು ನಿಜ

ಇತ್ತೀಚೆಗೆ, ಅಜಂಗಢದ ಬಿಜೆಪಿ ಸಂಸದ ದಿನೇಶ್ ಲಾಲ್ ಯಾದವ್ ನಿರಾಹುವಾ ಅವರು ‘ದೇಶದಲ್ಲಿ ನಿರುದ್ಯೋಗ ಹೆಚ್ಚಾಗದಿರಲು ಮೋದಿಜಿ-ಯೋಗಿ ಒಂದೇ ಒಂದು ಮಗುವಿಗೆ ಜನ್ಮ ನೀಡಲಿಲ್ಲ’ ಎಂದಿದ್ದಾರೆ ಎಂಬ ಹೇಳಿಕೆಯ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ಹರಿದಾಡುತ್ತಿದ್ದು ತೀವ್ರ ಟೀಕೆಗೆ ಗುರಿಯಾಗುತ್ತಿದ್ದಾರೆ. ಆದರೆ ಈಗ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ” ಈ ವಿಡಿಯೋ ನಕಲಿ(ಡೀಪ್ ಫೇಕ್). ಕಾಂಗ್ರೆಸ್, ಸಂಸದರಂತೆ, ಜನರನ್ನು ದಾರಿತಪ್ಪಿಸಲು, ಅಶಾಂತಿಯನ್ನು ಸೃಷ್ಟಿಸಲು ಮತ್ತು ಸಮಾಜದಲ್ಲಿ ಒಡಕುಗಳನ್ನು ಬಿತ್ತಲು ಡೀಪ್‌ಫೇಕ್‌ಗಳನ್ನು ಬಳಸುತ್ತಿದೆ….

Read More

Fact Check: ಇದು ಅಲ್ಲಾ ವರ್ಸಸ್ ರಾಮನ ಚುನಾವಣೆ ಎಂದು ಸುಧೀರ್ ಕುಮಾರ್ ಮುರೋಳಿ ಹೇಳಿದ್ದಾರೆ ಎಂಬುದು ಎಡಿಟೆಡ್ ವಿಡಿಯೋ

ಲೋಕಸಭೆಯಲ್ಲಿ ವಿರೋಧ ಪಕ್ಷಗಳ ಮಣಿಸಲು ಮತ್ತು ಎದುರಾಳಿ ನಾಯಕ ಮೇಲೆ ಕೆಟ್ಟ ಹೆಸರು ತರುವ ಉದ್ದೇಶದಿಂದ ರಾಜಕೀಯ ನಾಯಕರ ಪ್ರತೀ ಭಾಷಣವನ್ನು ತಿರುಚಿ ಹಂಚಿಕೊಳ್ಳಲಾಗುತ್ತಿದೆ. ಇಷ್ಟೇ ಅಲ್ಲದೆ ಸತ್ಯವನ್ನು ತಿರುಚಿ ಕೋಮುವಾದಿ ಹೇಳಿಕೆಯಾಗಿ ಬದಲಾಯಿಸಿ ಪೋಸ್ಟರ್‌ ಮತ್ತು ವಿಡಿಯೋಗಳನ್ನು ಹಂಚಿಕೊಳ್ಲಲಾಗುತ್ತಿದೆ. ಈಗ, “ನಾವು ಕಾರ್ಕಳದ ಕಾಂಗ್ರೆಸ್ಸಿಗರು ಸ್ವಾತಂತ್ರ್ಯ ಚಳುವಳಿಯನ್ನು ಕಟ್ಟಿರುವಂತಹ ನಾವು ನಿಮಗೆ ಹೇಳ್ತೇವೆ ಇದು ಅಲ್ಲಾ ವರ್ಸಸ್ ರಾಮನ ಚುನಾವಣೆ. ಜಿಸಸ್, ಏಸು ಇವರೆಲ್ಲರೂ ಸೇರಿ ಆಶೀರ್ವಾದವನ್ನು ಕಾಂಗ್ರೆಸ್ಸಿಗರ ಮೇಲೆ ಮಾಡಿರುವಂತಹ ಚುನಾವಣೆ” ಎಂದು ಕಾಂಗ್ರೆಸ್‌…

Read More