Fact Check | ಈ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಕೂಟ ಗೆಲ್ಲಲಿದೆ ಎಂದು ಎಡಿಟ್ ವೀಡಿಯೊ ಹಂಚಿಕೆ

“ಆಜ್‌ತಕ್‌ ನಿರೂಪಕಿ ಚಿತ್ರ ತ್ರಿಪಾಠಿ ಅವರು ತಮ್ಮ ಕಾರ್ಯಕ್ರಮ ದಂಗಲ್‌ನಲ್ಲಿ ಈ ಬಾರಿ ಇಂಡಿಯಾ ಮೈತ್ರಿಕೂಟಕ್ಕೆ ಬಹುದೊಡ್ಡ ಜಯ ಸಿಗಲಿದೆ ಎಂದಿದ್ದಾರೆ. ಜೊತೆಗೆ ಮೋದಿ ಸರ್ಕಾರದ ವಿರುದ್ಧ ಟೀಕೆ ಮಾಡಿರುವ ಅವರು ಮೋದಿ ಸರ್ಕಾರದ ಸೋಲಿಗೆ, ನಿರುದ್ಯೋಗ, ಮಹಿಳಾ ಸುರಕ್ಷತೆ, ರೈತರ ಪ್ರತಿಭಟನೆ ಸೇರಿದ ಹಾಗೆ ಹಲವು ಸಮಸ್ಯೆಗಳು ಕಾರಣವಾಗಲಿದೆ ಎಂದಿದ್ದಾರೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ಹಂಚಿಕೊಂಡಿದ್ದು ಕೆಲವರು ಆಜ್‌ತಕ್‌ ಸುದ್ದಿ ವಾಹಿನಿ ಸುಳ್ಳು ಸುದ್ದಿಯನ್ನು ಪ್ರಸಾರ…

Read More
Kerala

ಕೇರಳದಲ್ಲಿ ಹಿಂದುಗಳ ಸಂಖ್ಯೆ ಕಡಿಮೆ ಎಂದಿರುವ ಆಜ್‌ತಕ್‌ ವರದಿ ಸುಳ್ಳು

“ದೀಪಾವಳಿಯನ್ನು ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಆಚರಿಸಲಾಗುತ್ತದೆ.  ಭಾರತದಲ್ಲಿಯೂ ಸಹ ಅಂದು ರಾಷ್ಟ್ರೀಯ ರಜೆ ಘೋಷಿಸಿದ್ದಾರೆ. ಆದರೆ ಭಾರತದಲ್ಲಿ ಒಂದು ರಾಜ್ಯ ಮಾತ್ರ ಸಡಗರದಿಂದ ದೀಪಾವಳಿಯನ್ನು ಆಚರಿಸುವುದಿಲ್ಲ. ನಿಜ ನೀವು ಕೇಳಿದ್ದು ಸತ್ಯ. ಭಾರತದಾದ್ಯಂತ  ಸಂಭ್ರಮ ಸಡಗರದಿಂದ ದೀಪಾವಳಿಯನ್ನು ಆಚರಿಸಲಾಗುತ್ತದೆ. ದೀಪಾವಳಿಯಂದೇ ಭಗವಾನ್ ರಾಮ ತನ್ನ ಹದಿನಾಲ್ಕು ವರ್ಷಗಳ ವನವಾಸ ಮುಗಿಸಿ ಅಯೋಧ್ಯೆಗೆ ಮರಳಿದ ನೆನಪಿಗಾಗಿ ಈ ಹಬ್ಬವನ್ನು ಆಚರಿಸಲಾಗುತ್ತಿದೆ.  ಆದರೆ ಕೇರಳದಲ್ಲಿ ಈ ಹಬ್ಬವನ್ನು ಆಚರಿಸುವುದಿಲ್ಲ. ಇದರ ಕಾರಣ ಏನು ಅಂದರೆ ಆ ದಿನವೇ ಮಹಾರಾಜ ಮಹಾಬಲಿಯು…

Read More