ಅರವಿಂದ್ ಕೇಜ್ರಿವಾಲ್

Fact Check: ಅರವಿಂದ್ ಕೇಜ್ರಿವಾಲ್ ಅವರು ಮದ್ಯ ನೀತಿ ಹಗರಣಕ್ಕೆ ಮನೀಶ್ ಸಿಸೋಡಿಯಾ ಅವರನ್ನು ದೂಷಿಸಿದ್ದಾರೆ ಎಂಬುದು ಸುಳ್ಳು

ನೆನ್ನೆಯಷ್ಟೇ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು 3 ದಿನಗಳ ಸಿಬಿಐ ವಶಕ್ಕೆ ನೀಡಿದೆ. ಆದರೆ ಅರವಿಂದ್ ಕೇಜ್ರಿವಾಲ್ ಅವರು ಮದ್ಯ ನೀತಿ ಹಗರಣಕ್ಕೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಕಾರಣ ಎಂದು ದೂಷಿಸಿದ್ದಾರೆ ಎಂದು ಪ್ರತಿಪಾದಿಸಿ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನ್ಯೂಸ್ 18, ಲೋಕಮತ್ ಮತ್ತು ಫ್ರೀ ಪ್ರೆಸ್‌ ಜರ್ನಲ್‌ ಸೇರಿದಂತೆ ಅನೇಕ ಸುದ್ದಿ ಮಾಧ್ಯಮಗಳು ಮತ್ತು ಸಿಬಿಐ ಮೂಲಗಳು…

Read More
ಧ್ರುವ ರಾಠಿ

Fact Check: ಸಂಸದೆ ಸ್ವಾತಿ ಮಲಿವಾಲ್ ಮತ್ತು ಧ್ರುವ ರಾಠಿ ನಡುವಿನ ವೈರಲ್ ಫೋನ್ ಕಾಲ್ ಡೀಪ್‌ಫೇಕ್ ಆಗಿದೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮತ್ತು ಯೂಟ್ಯೂಬರ್ ಧ್ರುವ ರಾಠಿ ನಡುವಿನ ಎಐ-ರಚಿಸಿದ ಫೋನ್ ಸಂಭಾಷಣೆಯನ್ನು ಇಬ್ಬರ ನಡುವಿನ ನಿಜವಾದ ಸಂಭಾಷಣೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ಆಡಿಯೋ ಕ್ಲಿಪ್‌ನಲ್ಲಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರ ಮುಂದೆ ಹೇಗೆ ಹಲ್ಲೆ ನಡೆಸಲಾಯಿತು ಎಂಬುದನ್ನು ಮಲಿವಾಲ್ ವಿವರಿಸುವುದನ್ನು ಕೇಳಬಹುದು ಮತ್ತು ಅದರ ಬಗ್ಗೆ ವೀಡಿಯೊ ಮಾಡದಂತೆ ರಾಠಿಗೆ ವಿನಂತಿಸಿದ್ದಾರೆ. ನಂತರ ಇಬ್ಬರೂ ರಾಠಿಯವರ ‘ಸಂಬಳ’ ಸಮಯಕ್ಕೆ ಬರುತ್ತಿವೆಯೇ…

Read More