ಉತ್ತರ ಪ್ರದೇಶ

Fact Check: ಉತ್ತರ ಪ್ರದೇಶದ ಬಹ್ರೈಚ್ ಹಿಂಸಾಚಾರದ ವಿಡಿಯೋ ಎಂದು ಮಹಾರಾಜ್‌ಗಂಜ್‌ನ ಕೋಮುಗಲಭೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ, ರಾಮ್ ಗೋಪಾಲ್ ಮಿಶ್ರಾ ಎಂಬ ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿದ ನಂತರ, ಈ ಘಟನೆಯನ್ನು ತೋರಿಸುವ ವೀಡಿಯೊ ಅಂತರ್ಜಾಲದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. “ಬಹ್ರೈಚ್‌ನಲ್ಲಿ ಹಿಂಸಾಚಾರವು ನಿಜವಾಗಿಯೂ ಹೇಗೆ ಪ್ರಾರಂಭವಾಯಿತು ಎಂಬುದರ ಬಗ್ಗೆ ಈ ವೀಡಿಯೊ ಸತ್ಯವನ್ನು ಬಹಿರಂಗಪಡಿಸುತ್ತದೆ” ಎಂದು ವೀಡಿಯೊವನ್ನು ಹಂಚಿಕೊಳ್ಳುವವರು ಪ್ರತಿಪಾದಿಸುತ್ತಿದ್ದಾರೆ. ವೀಡಿಯೊದಲ್ಲಿ, “ಆಂಗ್ರಿ ಹನುಮಾನ್” ಚಿತ್ರವನ್ನು ಹೊಂದಿರುವ ಕೇಸರಿ ಧ್ವಜಗಳೊಂದಿಗೆ ಬೀದಿಯಲ್ಲಿ ಮೆರವಣಿಗೆ ಮಾಡುವಾಗ ಜನರು ದೊಡ್ಡ ಸಂಗೀತಕ್ಕೆ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು. ಇದ್ದಕ್ಕಿದ್ದಂತೆ, ಮನೆಯ…

Read More

Fact Check | ಗೌತಮ್ ಅದಾನಿ ಹೂಡಿಕೆಯನ್ನು ಉತ್ತೇಜಿಸಿ ಪ್ರಚಾರ ಮಾಡಿದ್ದಾರೆ ಎಂಬ ವಿಡಿಯೋ ನಕಲಿ

“ಅದಾನಿ ಗ್ರೂಪ್‌ನ ಸಂಸ್ಥಾಪಕ ಮತ್ತು ಅಧ್ಯಕ್ಷ ಗೌತಮ್ ಅದಾನಿ ಹೂಡಿಕೆಯ ಅವಕಾಶವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಮತ್ತು ಅದಾನಿ ಸಂಸ್ಥೆಯಲ್ಲಿ ಹೂಡಿಕೆ ಮಾಡಲು ಜನರಿಗೆ ಪ್ರೇರಣೆಯನ್ನು ನೀಡುವ ದೃಷ್ಟಿಯಿಂದ ಅವರೇ ಪ್ರಚಾರವನ್ನು ಮಾಡುತ್ತಿದ್ದಾರೆ.” ಎಂದು ಗೌತಮ್ ಅದಾನಿ ಮಾತನಾಡುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕಾವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಅದಾನಿ ಮಾತನಾಡುತ್ತಿರುವುದನ್ನು ನೋಡಬಹುದಾಗಿದೆ. ಧ್ವನಿ ಕೂಡ ಗೌತಮ್‌ ಅದಾನಿಗೆ ಹೋಲಿಕೆ ಆಗುತ್ತಿದೆ. ಹೀಗಾಗಿ ಹೂಡಿಕೆ ಕ್ಷೇತ್ರದಲ್ಲಿ ಆಸಕ್ತಿ ಇರುವ ಹಲವು ಮಂದಿಗೆ ಈ ವಿಡಿಯೋ ಅಚ್ಚರಿಯನ್ನು ಉಂಟು ಮಾಡಿದ್ದು,…

Read More

Fact Check | ಭಾರತ ಬಾಂಗ್ಲಾದೇಶಕ್ಕೆ ವಿದ್ಯುತ್ ಪೂರೈಕೆಯನ್ನು ನಿಲ್ಲಿಸಿದೆ ಎಂಬುದು ಸುಳ್ಳು

“ಭಾರತವು ಬಾಂಗ್ಲಾದೇಶಕ್ಕೆ ವಿದ್ಯುತ್ ಸರಬರಾಜು ಮಾಡುವುದನ್ನು ನಿಲ್ಲಿಸಿದೆ ಮತ್ತು ಬಾಂಗ್ಲಾದೇಶವು ಭಾರತಕ್ಕೆ ಹಿಲ್ಸಾ ಮೀನುಗಳನ್ನು ರಫ್ತು ಮಾಡುವುದನ್ನು ನಿಷೇಧಿಸಿದೆ ಇದು ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ. ಭಾರತ ಅಲ್ಪ ಸಂಖ್ಯಾತ ರಾಷ್ಟ್ರದ ವಿರುದ್ಧ ಈ ರೀತಿಯ ನಿಲುವು ತೆಳೆದಿರುವುದು ಸರಿಯಲ್ಲ” ಎಂದು ಭಾರತದ ವಿರುದ್ಧವಾದ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದಾರೆ. – Bangladesh Govt wasn't paying for electricity supplied to them by India…

Read More

Fact Check | ಕೀನ್ಯಾದಲ್ಲಿ ಅದಾನಿ ಗ್ರೂಪ್ ಅಧಿಕಾರಿಗಳಿಗೆ ಲಂಚ ನೀಡಿದ್ದನ್ನು ಒಪ್ಪಿಕೊಂಡಿದೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ” ಕೀನ್ಯಾದಲ್ಲಿ ವಿಮಾನ ನಿಲ್ದಾಣ ನವೀಕರಣ ಮತ್ತು ವಿದ್ಯುತ್ ಸರಬರಾಜಿಗಾಗಿ ತಮ್ಮ ಯೋಜನೆಗಳು ಕೈ ತಪ್ಪದಂತೆ ಲಂಚ ನೀಡುತ್ತಿರುವುದನ್ನು ಅದಾನಿ ಗ್ರೂಪ್ ಒಪ್ಪಿಕೊಂಡಿದೆ. ಈ ಕುರಿತು ತನ್ನ ಪತ್ರಿಕಾ ಹೇಳಿಕೆಯನ್ನು ಹೊರಡಿಸಿರುವ ಅದಾನಿ ಸಮೂಹ, ತಾವು ಯಾವೆಲ್ಲ ಅಧಿಕಾರಿಗಳಿಗೆ ಲಂಚದ ಹಣ ನೀಡಿದ್ದೇವೆ ಎಂಬುದನ್ನು ಅತೀ ಶೀಘ್ರದಲ್ಲಿ ಬಯಲು ಮಾಡಲಿದ್ದೇವೆ ಎಂದು ಹೇಳಿಕೊಂಡಿದೆ. ಇದು ಒಂದು ಕಡೆ ಕೀನ್ಯಾದಲ್ಲಿ ರಾಜಕೀಯ ತಿರುವನ್ನು ಪಡೆದುಕೊಂಡರೆ. ಮತ್ತೊಂದು ಕಡೆ ಭಾರತದಲ್ಲೂ ಅದಾನಿ ಸಮೂಹ ಎಷ್ಟು ಲಂಚ ಕೊಟ್ಟು ಕೆಲಸ…

Read More

Fact Check | ಅದಾನಿ ಬಂದರಿನಿಂದ ಗೋಮಾಂಸ ರಪ್ತು ಮಾಡಲಾಗುತ್ತಿದೆ ಎಂಬುದು ಸುಳ್ಳು

“ಗುಜರಾತಿನ ಅದಾನಿ ಬಂದರಿನಲ್ಲಿ ಕೊಲ್ಲಿ ರಾಷ್ಟ್ರಗಳಿಗೆ ಗೋಮಾಂಸಕ್ಕಾಗಿ ದನಗಳನ್ನು ಲಾರಿಗಳಲ್ಲಿ ರಪ್ತು ಮಾಡಲಾಗುತ್ತಿದೆ.” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋದಲ್ಲಿ ಅಪಾರ ಸಂಖ್ಯೆಯಲ್ಲಿ ದನ, ನೀರುಕೋಣಗಳನ್ನು ಬೃಹತ್‌ ವಾಹನಗಳಲ್ಲಿ ತುಂಬುವುದನ್ನು ನೋಡಬಹುದಾಗಿದೆ. ಇನ್ನು ಈ ವಿಡಿಯೋ ನೋಡಿದ ಹಲವರು ಇದನ್ನು ರಾಜಕೀಯವಾಗಿ ಬಳಸಿಕೊಂಡರೆ, ಇನ್ನು ಕೆಲವರು ಇದೊಂದು ನಕಲಿ ವಿಡಿಯೋ ಎಂದು  ಪ್ರತಿಪಾದಿಸಿದ್ದಾರೆ. गुजरात :- *अडानी* के पोर्ट पर *हजारों गाय* 🐄 ट्रको में खड़ी है। *अरब…

Read More