ಅನಂತ್ ಅಂಬಾನಿ

Fact Check: ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರು ಚಿನ್ನದಲ್ಲಿ ಮಾಡಿದ ಉಡುಪುಗಳನ್ನು ಧರಿಸಿರುವ ಚಿತ್ರವು AI- ರಚಿತವಾಗಿದೆ

ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮತ್ತು ರಿಲಯನ್ಸ್‌ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ  ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರ ಮದುವೆ ಜುಲೈ 12, 2024 ರಂದು ನಡೆಯಲಿದೆ. ಇದಕ್ಕಾಗಿ ಅಂಬಾನಿ ಕುಟುಂಬಸ್ಥರು ಸಾಕಷ್ಟು ತಯಾರಿ ನಡೆಸಿಕೊಳ್ಳುತ್ತಿದ್ದಾರೆ. ಆದರೆ ಈಗ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಅವರು ಚಿನ್ನದಿಂದ ಮಾಡಿದ ಉಡುಪನ್ನು ಧರಿಸಿದ್ದಾರೆ ಎಂಬ ಪೋಟೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. “ಅಂಬಾನಿ ಫ್ಯಾಮಿಲಿ ಗೋಲ್ಡ್ ಡ್ರೆಸ್. ಅಂಬಾನಿ ಮಗ ಮತ್ತು ಸೊಸೆ ಭಾರತೀಯ…

Read More

ವಿರಾಟ್ ಕೊಹ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು AI ಚಿತ್ರ ಹಂಚಿಕೆ

ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾದ  ಬಾಲಿವುಡ್‌ ನಟ-ನಟಿಯರ ಸೇಲ್ಫಿ, ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿದ್ದಂತೆ, ಈಗ ಈ ಕಾರ್ಯಕ್ರಮಕ್ಕೆ ಭಾಗವಹಿಸಿಲ್ಲ ಎಂಬ ಕಾರಣಕ್ಕಾಗಿ ಮಹೇಂದ್ರ ಸಿಂಗ್ ದೋನಿ, ರೋಹಿತ್ ಶರ್ಮ ಸೇರಿದಂತೆ ಹಲವು ಕ್ರಿಕೆಟರ್‌ಗಳನ್ನು ಶ್ರೀ ರಾಮನ ಭಕ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ ಕೆಲವು ವಿರಾಟ್‌  ಕೊಹ್ಲಿಯ ಅಭಿಮಾನಿಗಳು “ವಿರಾಟ್ ಕೊಹ್ಲಿ ಅಯೋಧ್ಯೆಯ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಟೋ” ಎಂದು ಕೆಲವು ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸತ್ಯ: ಇದು…

Read More
AI

Fact Check: AI ಸೃಷ್ಟಿಸಿದ ಚಿತ್ರಗಳನ್ನೇ ಕಾಶಿ, ಅಯೋಧ್ಯೆಯ ರೈಲ್ವೆ ನಿಲ್ದಾಣದ ನೀಲನಕ್ಷೆ ಎಂದು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಕೃತಕ ಬುದ್ದಿಮತ್ತೆ(AI)ಯಿಂದ ಸೃಷ್ಟಿಸಿದ ಪೋಟೋಗಳನ್ನು ಮತ್ತು ವಿಡಿಯೋಗಳನ್ನು ನಿಜವೆಂದು ನಂಬಿ ಹಂಚಿಕೊಳ್ಳಲಾಗುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ “ಇದು ಕಾಶಿ, ವಾರಣಾಸಿ ಅಥವಾ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮೆಟ್ರೋ, ರೈಲ್ವೆ ಸ್ಟೇಷನ್ ನೀಲನಕ್ಷೆ” ಎಂದು ಪ್ರತಿಪಾದಿಸಿದ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್‌: ಇದು ಕೃತಕ ಬುದ್ಧಿಮತ್ತೆ(AI)ಯಿಂದ ಸೃಷ್ಟಿಸಿದ ಚಿತ್ರವಾಗಿದೆ. ಅಮರ್ ಎಂಬ ಇಂಜಿನಿಯರ್ ಒಬ್ಬ ಹಲವಾರು ರೈಲ್ವೆ ನಿಲ್ದಾಣಗಳ ಚಿತ್ರಗಳನ್ನು ಸೃಷ್ಟಿಸಿದ್ದು, ತನ್ನ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈತ ಅಯೋಧ್ಯೆಯ ರೈಲ್ವೇ ನಿಲ್ದಾಣದ ಚಿತ್ರವನ್ನೂ ಸಹ AI…

Read More