Fact Check: ಕಮಲ್‌ ನಾಥ್ ಅವರ ಡೀಪ್‌ಫೆಕ್ ವಿಡಿಯೋವನ್ನು ಸುಳ್ಳು ಹರಡಲು ಬಳಸಲಾಗುತ್ತಿದೆ

ಲೋಕಸಭಾ ಚುನಾವಣೆಗಳು ಜರುಗುತ್ತಿರುವ ಈ ಸಂದರ್ಭದಲ್ಲಿ “ಕಾಂಗ್ರೆಸ್‌ ಮುಸ್ಲಿಂ ಓಲೈಕೆ ನಡೆಸುತ್ತಿದ್ದು ಹಿಂದುಗಳನ್ನು ಅವಮಾನಿಸುತ್ತಿದೆ” ಎಂದು ಹಿಂದುತ್ವ ಮತ್ತು ಹಿಂದು ಧರ್ಮದ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಎದುರಾಳಿಯನ್ನಾಗಿಸಿ ಬಿಜೆಪಿ ಪಕ್ಷವು ಮತ ಪಡೆಯಲು ಭಾರತದಾದ್ಯಂತ ಪ್ರಯತ್ನಸುತ್ತಿದೆ. ಇದರ ಭಾಗವಾಗಿ ಪ್ರತೀದಿನವೂ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದ ಸುಳ್ಳು ಹೇಳಿಕೆಗಳನ್ನು, ಆರೋಪಗಳನ್ನು ಹಂಚಿಕೊಂಡು ಧರ್ಮಾಧಾರಿತ ರಾಜಕಾರಣವನ್ನು ಬಳಸಿಕೊಂಡು ಸಾಕಷ್ಟು ದ್ವೇಷ ಹರಡುವುದರಲ್ಲಿ ನಿರತವಾಗಿದೆ. ಈಗ, “ನಿನ್ನೊಂದಿಗೆ ಮಾತನಾಡಬೇಕು ಎಂದು ಬಹಳ ದಿನಗಳಿಂದ ಯೋಚಿಸುತ್ತಿದ್ದೆ. ಆದರೆ ಈ ವಿಷಯ ಕೋಣೆದಾಟಿ ಹೋಗಬಾರದು…

Read More

Fact Check | AI- ರಚಿತವಾದ ಚಿತ್ರವನ್ನು BARC ಕಟ್ಟಡದ ಹೊಸ ವಿನ್ಯಾಸ ಎಂದು ಸುಳ್ಳು ಮಾಹಿತಿ ಹಂಚಿಕೆ

“ಈ ಚಿತ್ರವು ಬಾಬಾ ಪರಮಾಣು ಸಂಶೋಧನಾ ಕೇಂದ್ರ (BARC) ಕಟ್ಟಡದ ಹೊಸ ವಿನ್ಯಾಸವಾಗಿದೆ. ಮುಂದಿನ ದಿನಗಳಲ್ಲಿ ಇದೇ ರೀತಿಯಲ್ಲಿ ಈ ಕಟ್ಟಡ ನಿರ್ಮಾಣವಾಗಲಿದೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಇನ್ನು ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದು, ಇದು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಬರೆದುಕೊಳ್ಳುತ್ತಿದ್ದಾರೆ. New design of Bhaba atomic research centre.Har har mahadev.🚩🙏❤️ Thanks to @narendramodi ji for this beautiful…

Read More
Aravind Kejriwal

Fact Check: ಕೇಜ್ರಿವಾಲ್ ಅವರು ನ್ಯಾಯಲಯದಲ್ಲಿ ತಮ್ಮ ಪರವಾಗಿ ತಾವೆ ವಾದ ಮಾಡಿಲ್ಲ ಮತ್ತು ಜೈಲಿನಲ್ಲಿ ಹಾಡು ಹಾಡಿಲ್ಲ

ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವಾದ ನಂತರ ಅವರ ಕಸ್ಟಡಿಯನ್ನು ಮಾರ್ಚ್ 28 ರಂದು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾದ ನಂತರ ಏಪ್ರಿಲ್ 1 ರವರೆಗೆ ವಿಸ್ತರಿಸಲಾಗಿತ್ತು. ಹೆಚ್ಚಿನ ಕಸ್ಟಡಿಗಾಗಿ ಜಾರಿ ನಿರ್ದೇಶನಾಲಯದ ಮನವಿಯನ್ನು ಕೇಜ್ರಿವಾಲ್ ವೈಯಕ್ತಿಕವಾಗಿ ವಿರೋಧಿಸಿದರು ಮತ್ತು ಹಗರಣವನ್ನು ಆಮ್ ಆದ್ಮಿ ಪಕ್ಷದ ವಿರುದ್ಧದ ರಾಜಕೀಯ ತಂತ್ರ ಎಂದು ಕರೆದಿದ್ದಾರೆ. ಮಾರ್ಚ್ 28 ರಂದು ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯಕ್ಕೆ ಹಾಜರಾದ ನಂತರದ ದಿನಗಳಿಂದ, ಕೇಜ್ರಿವಾಲ್ ಮತ್ತು ಇಡಿ…

Read More

Fact Check | ಸೂಪರ್ ಮಾರ್ಕೆಟ್‌ಗಳಲ್ಲಿ ಮನುಷ್ಯನ ಕೈಗಳ ಮಾಂಸವನ್ನು ಮಾರಲಾಗುತ್ತಿದೆ ಎಂಬುದು ಸುಳ್ಳು

“ಸೂಪರ್ ಮಾರ್ಕೇಟ್‌ಗಳಲ್ಲಿ ಮಾಂಸ ಖರೀದಿಸುವ ಮುನ್ನ ಎಚ್ಚರ.. ಈ ಪೋಟೋ ನೋಡಿ ಸೂಪರ್ ಮಾರ್ಕೇಟ್‌ವೊಂದರಲ್ಲಿ ಮನುಷ್ಯರ ಕೈಗಳ ಮಾಂಸವನ್ನು ಮಾರಲಾಗುತ್ತಿದೆ” ಎಂಬ ಪೋಸ್ಟ್‌ವೊಂದು ವೈರಲ್‌ ಆಗುತ್ತಿದ್ದು ಇದನ್ನು ಸಾಮಾಜಿಕ ಜಾಲತಾಣದ ಬಳಕೆದಾರರು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ ಸಾಕಷ್ಟು ಮಂದಿ ಇದನ್ನು ನಿಜವೆಂದು ನಂಬಿದ್ದಾರೆ. I’d rather eat python. pic.twitter.com/a6PVqpayLC — Mrs. S. (@hshLauraJ) March 26, 2024   ಕೆಲವರು ಈ ಕುರಿತು ವಿವಿಧ ಬರಹಗಳೊಂದಿಗೆ ಪೋಸ್ಟ್‌ಗಳನ್ನು ಮಾಡುತ್ತಿದ್ದು, ಸೂಪರ್‌ ಮಾರ್ಕೇಟ್‌ನಲ್ಲಿ ಸಿಗುವ ಯಾವುದೇ ಮಾಂಸವನ್ನು…

Read More
ಉತ್ತರ ಪ್ರದೇಶ

Fact Check: ಉತ್ತರ ಪ್ರದೇಶದಲ್ಲಿ 21 ಬಿಲಿಯನ್ ವರ್ಷಗಳ ಪ್ರಾಚೀನ ಡ್ರೋನ್ ಸಿಕ್ಕಿದೆ ಎಂಬುದು ಸಂಪೂರ್ಣ ಸುಳ್ಳು

ನಮ್ಮ ಭಾರತದಲ್ಲಿ ಪುರಾಣದ ಕಥೆಗಳನ್ನು ವಿಜ್ಞಾನಕ್ಕೆ ತಳುಕು ಆಗುವುದು ನಿರಂತರವಾಗಿ ನಡೆದುಕೊಂಡು ಬಂದಿದೆ. ಭಾರತದ ಇತಿಹಾಸ ಐದು ಸಾವಿರ ವರ್ಷಗಳಷ್ಟು ಹಿಂದಿನದು ಎಂದು ಇತಿಹಾಸಕಾರರು ಹೇಳಿದರೆ. ಕೆಲವರು ತೇತ್ರಾಯುಗ, ದ್ವಾಪರ ಯುಗಗಳು 15-20 ಸಾವಿರ ವರ್ಷಗಳ ಹಿಂದೆಯೇ ಜರುಗಿದ್ದವು. ಹಿಂದೆ ಪುಷ್ಪಕ ವಿಮಾನ ಇತ್ತು, ಕ್ಲೋನಿಗ್ ತಂತ್ರಜ್ಞಾನ ಗೊತ್ತಿತ್ತು ಹೀಗೆ ನಾನಾ ರೀತಿಯ ಪ್ರತಿಪಾದನೆಗಳನ್ನು ವಾದಿಸುವವರಿದ್ದಾರೆ. ಈಗ, “ಉತ್ತರ ಪ್ರದೇಶದ ಪ್ರಯಾಗರಾಜ್ ಅಲ್ಲಿ ಉತ್ಖತನ ಮಾಡುವಾಗ ಸಿಕ್ಕಿದ 21 ಬಿಲಿಯನ್ ವರ್ಷ ಹಳೆಯ ಸನಾತನ ಡ್ರೋನ್. ಜಗತ್ತಿನ…

Read More

ವಿರಾಟ್ ಕೊಹ್ಲಿ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು ಎಂದು AI ಚಿತ್ರ ಹಂಚಿಕೆ

ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗಿಯಾದ  ಬಾಲಿವುಡ್‌ ನಟ-ನಟಿಯರ ಸೇಲ್ಫಿ, ವಿಡಿಯೋಗಳು ಎಲ್ಲೆಡೆ ಹರಿದಾಡುತ್ತಿದ್ದಂತೆ, ಈಗ ಈ ಕಾರ್ಯಕ್ರಮಕ್ಕೆ ಭಾಗವಹಿಸಿಲ್ಲ ಎಂಬ ಕಾರಣಕ್ಕಾಗಿ ಮಹೇಂದ್ರ ಸಿಂಗ್ ದೋನಿ, ರೋಹಿತ್ ಶರ್ಮ ಸೇರಿದಂತೆ ಹಲವು ಕ್ರಿಕೆಟರ್‌ಗಳನ್ನು ಶ್ರೀ ರಾಮನ ಭಕ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಆದರೆ ಕೆಲವು ವಿರಾಟ್‌  ಕೊಹ್ಲಿಯ ಅಭಿಮಾನಿಗಳು “ವಿರಾಟ್ ಕೊಹ್ಲಿ ಅಯೋಧ್ಯೆಯ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪೋಟೋ” ಎಂದು ಕೆಲವು ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಸತ್ಯ: ಇದು…

Read More
Uttarkashi

ಉತ್ತರಕಾಶಿಯ ಸುರಂಗದಲ್ಲಿ ಸಿಲುಕಿದ ಕಾರ್ಮಿಕರನ್ನು ರಕ್ಷಿಸಿದ ತಂಡ ಎಂದು AI ಚಿತ್ರವನ್ನು ಹಂಚಿಕೊಳ್ಳಲಾಗುತ್ತಿದೆ

ಇಲಿ-ರಂಧ್ರ(Rat-hole) ಗಣಿಗಾರಿಕೆಯು ಸಣ್ಣ ಗುಂಡಿಗಳನ್ನು ಅಗೆಯುವ ಮೂಲಕ ಕಲ್ಲಿದ್ದಲನ್ನು ಹೊರತೆಗೆಯುವ ಒಂದು ವಿಧಾನ, ಈ ಗಣಿಗಾರಿಕೆಯು ಹಸ್ತಚಾಲಿತ ಕಲ್ಲಿದ್ದಲು ಹೊರತೆಗೆಯುವಿಕೆಯ ಪ್ರಾಚೀನ, ಅಧಿಕೃತವಾಗಿ ನಿಷೇಧಿತ ವಿಧಾನವಾಗಿದ್ದು, ಇದು ಗಣಿಗಾರರು ಕಲ್ಲಿದ್ದಲನ್ನು ಹೊರತೆಗೆಯಲು ಭೂಮಿಗೆ ಇಳಿಯುವ ಅತ್ಯಂತ ಕಿರಿದಾದ, ಲಂಬವಾದ ಶಾಫ್ಟ್‌ಗಳನ್ನು ಅಗೆಯುವುದನ್ನು ಒಳಗೊಂಡಿರುತ್ತದೆ. ಈ ಅಭ್ಯಾಸವನ್ನು 2014 ರಲ್ಲಿ ಕಲ್ಲಿದ್ದಲು ಹೊರತೆಗೆಯುವ ಅವೈಜ್ಞಾನಿಕ ವಿಧಾನವೆಂದು ನಿಷೇಧಿಸಲಾಗಿದೆ. ನವೆಂಬರ್ 28 ರ ಸಂಜೆಯವರೆಗೆ, ಜನರು ಇಲಿ-ರಂಧ್ರ ಗಣಿಗಾರರ ಕೆಲಸಗಳನ್ನು ಕೀಳಾಗಿ ನೋಡುತ್ತಿದ್ದರು ಆದರೆ ನವೆಂಬರ್ 12 ರಿಂದ ಉತ್ತರಾಖಂಡದ…

Read More
AI

Fact Check: AI ಸೃಷ್ಟಿಸಿದ ಚಿತ್ರಗಳನ್ನೇ ಕಾಶಿ, ಅಯೋಧ್ಯೆಯ ರೈಲ್ವೆ ನಿಲ್ದಾಣದ ನೀಲನಕ್ಷೆ ಎಂದು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಕೃತಕ ಬುದ್ದಿಮತ್ತೆ(AI)ಯಿಂದ ಸೃಷ್ಟಿಸಿದ ಪೋಟೋಗಳನ್ನು ಮತ್ತು ವಿಡಿಯೋಗಳನ್ನು ನಿಜವೆಂದು ನಂಬಿ ಹಂಚಿಕೊಳ್ಳಲಾಗುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ “ಇದು ಕಾಶಿ, ವಾರಣಾಸಿ ಅಥವಾ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮೆಟ್ರೋ, ರೈಲ್ವೆ ಸ್ಟೇಷನ್ ನೀಲನಕ್ಷೆ” ಎಂದು ಪ್ರತಿಪಾದಿಸಿದ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್‌: ಇದು ಕೃತಕ ಬುದ್ಧಿಮತ್ತೆ(AI)ಯಿಂದ ಸೃಷ್ಟಿಸಿದ ಚಿತ್ರವಾಗಿದೆ. ಅಮರ್ ಎಂಬ ಇಂಜಿನಿಯರ್ ಒಬ್ಬ ಹಲವಾರು ರೈಲ್ವೆ ನಿಲ್ದಾಣಗಳ ಚಿತ್ರಗಳನ್ನು ಸೃಷ್ಟಿಸಿದ್ದು, ತನ್ನ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈತ ಅಯೋಧ್ಯೆಯ ರೈಲ್ವೇ ನಿಲ್ದಾಣದ ಚಿತ್ರವನ್ನೂ ಸಹ AI…

Read More