Fact Check | ಅನಂತ್ ಅಂಬಾನಿ ಮದುವೆಯಲ್ಲಿ ಪ್ರಧಾನಿ ಮೋದಿ ಸ್ವಾಮಿ ಅವಿಮುಕ್ತೇಶ್ವರಾನಂದರ ಆಶೀರ್ವಾದ ಪಡೆದಿಲ್ಲ ಎಂಬುದು ಸುಳ್ಳು

“ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆಯನ್ನು ವಿರೋಧಿಸಿದ ಕಾರಣಕ್ಕಾಗಿ ಪ್ರಧಾನಿ ಮೋದಿ ಅನಂತ್ ಅಂಬಾನಿ ಅವರ ವಿವಾಹದಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದ ಶಂಕರಾಚಾರ್ಯರ ಆಶೀರ್ವಾದವನ್ನು ಪಡೆಯಲಿಲ್ಲ.”  ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಜೊತೆಗೆ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗುತ್ತಿದೆ. ದ್ವಾರಕಾ ಪೀಠದ ಶಂಕರಾಚಾರ್ಯ, ಸ್ವಾಮಿ ಸದಾನಂದ ಸರಸ್ವತಿ ಅವರ ಆಶೀರ್ವಾದ ಪಡೆಯಲು ಮೋದಿ ಕಾಣಿಸಿಕೊಂಡಿರುವ ವೀಡಿಯೊವನ್ನು ಪೋಸ್ಟ್ ಒಳಗೊಂಡಿದ್ದು, ಆದರೆ ಸ್ವಾಮಿ ಅವಿಮುಕ್ತೇಶ್ವರರ ಆಶೀರ್ವಾದವನ್ನೇ ಪ್ರಧಾನಿ ಮೋದಿ ಅವರು ಪಡೆಯಲಿಲ್ಲ ಎನ್ನಲಾಗಿದೆ. अंबानी के यहां बैठे दो शंकराचार्य में से…

Read More

Fact Check: ನೀತಾ ಅಂಬಾನಿ, ಅನಂತ್ ಅಂಬಾನಿ, ಯೋಗಿ ಆದಿತ್ಯನಾಥ್ ಮತ್ತು ಗೌತಮ್ ಅದಾನಿಯ ಡೀಪ್ ಫೇಕ್ ಜಾಹೀರಾತುಗಳು ವೈರಲ್ ಆಗಿವೆ

ರಿಲಯನ್ಸ್ ಫೌಂಡೇಶನ್ ಸಂಸ್ಥಾಪಕಿ ನೀತಾ ಅಂಬಾನಿ, ಇತ್ತೀಚೆಗೆ ಮುಂಬೈನಲ್ಲಿ ನಡೆದ ಅನಂತ್ ಅಂಬಾನಿ ವಿವಾಹವಾದ ಅದ್ದೂರಿ ಸಮಾರಂಭದಲ್ಲಿ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಬಿಲಿಯನೇರ್ ಉದ್ಯಮಿ ಗೌತಮ್ ಅದಾನಿ ಅವರು ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಏವಿಯೇಟರ್ ಅನ್ನು ಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಲಾದ ಜಾಹೀರಾತುಗಳು ಫೇಸ್‌ಬುಕ್‌ನಲ್ಲಿ ವೈರಲ್ ಆಗಿವೆ. ಜಾಹೀರಾತುಗಳನ್ನು ಇಲ್ಲಿ, ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್ ಚೆಕ್: ವೈರಲ್ ವೀಡಿಯೋಗಳಲ್ಲಿ ನೀತಾ ಅಂಬಾನಿ, ಅನಂತ್ ಅಂಬಾನಿ, ಯೋಗಿ ಆದಿತ್ಯನಾಥ್ ಮತ್ತು ಗೌತಮ್ ಅದಾನಿ ಅವರ ತುಟಿ…

Read More