Fact Check : ಪ್ರಧಾನಿ ಮೋದಿ ಅವರ ಸರ್ಕಾರ ಅವಧಿಯಲ್ಲೂ ಬಾಂಬ್‌ ಸ್ಪೋಟಗಳು ಸಂಭವಿಸಿವೆ

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅವರ ಸರ್ಕಾರದ ಪರವಾಗಿ ಮತ್ತು ವಿರುದ್ಧವಾಗಿ ಹಲವಾರು ರೀತಿಯ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿವೆ. ಇದಕ್ಕೆ ಪೂರಕ ಎಂಬಂತೆ “ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಅವಧಿಯಲ್ಲಿ ಇದುವರೆಗೂ ಭಾರತದಲ್ಲಿ ಬಾಂಬ್ ಸ್ಫೋಟವಾಗಿರುವುದಕ್ಕೆ ಯಾವುದೇ ದಾಖಲೆಗಳಿಲ್ಲ” ಕೇಂದ್ರ ಬಿಜೆಪಿ ಸರ್ಕಾರದ ಪರವಾಗಿ ಈ ರೀತಿಯ ಸುಳ್ಳು ಸುದ್ದಿಯೊಂದನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Fact Check : ಈ ಸುದ್ದಿಯ ಕುರಿತು ಸತ್ಯ ಶೋಧನೆಯನ್ನ ನಡೆಸಿದಾಗ ಜಮ್ಮು ಮತ್ತು…

Read More

ಗಂಗಾಜಲಕ್ಕೆ ಕೇಂದ್ರ ಸರ್ಕಾರ 18% ಜಿಎಸ್‌ಟಿ ವಿಧಿಸಿದೆಯೆ?

ಇದೇ ಗುರುವಾರ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಂದು ಹೇಳಿಕೆಯನ್ನ ನೀಡಿದ್ದರು, ಆ ಹೇಳಿಕೆ ಬಹಳ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಾ ಇದೆ, ಅದರ ಸದ್ದು ಹೇಗಿದೆ ಅಂದ್ರೆ ಆಡಳಿತರೂಢ ಬಿಜೆಪಿಯ ಜಂಗಾಬಲವನ್ನೇ ಆಲುಗಾಡಿಸಿ ಬಿಟ್ಟಿದೆ.. ಅಷ್ಟಕ್ಕೂ ಕಾಂಗ್ರೆಸ್‌ ಅಧಿನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ಅಂದ್ರೆ “ಉತ್ತರಾಖಂಡ ಸರ್ಕಾರವು ಗಂಗಾ ನೀರಿನ ಮೇಲೆ 18% ಜಿಎಸ್‌ಟಿ ವಿಧಿಸಿದೆ” ಎಂದು ಈ ಹೇಳಿಕೆತಯನ್ನ ರಾಷ್ಟ್ರೀಯ ಮಾಧ್ಯಮಗಳು ಪ್ರಸಾರ ಮಾಡುತ್ತಿದ್ದಂತೆ ಕೇಂದ್ರ ಸರ್ಕಾರವೇ ಪತರುಗುಟ್ಟಿದೆ. ಹೀಗಾಗಿ ತಕ್ಷಣವೇ ಎಚ್ಚೆತ್ತುಕೊಂಡ ಹಣಕಾಸು…

Read More