Fact Check | ಬಾಂಗ್ಲಾದೇಶದ ವೀಡಿಯೊವನ್ನು ಪ.ಬಂಗಾಳದ ವಿಡಿಯೋ ಎಂದು ಸುಳ್ಳು ಮಾಹಿತಿ ಹಂಚಿಕೊಂಡ ಅಮಿತ್‌ ಮಾಳವಿಯಾ

“ಈ ವಿಡಿಯೋ ನೋಡಿ ಇದು ಪಶ್ಚಿಮ ಬಂಗಾಳದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಸಂತ್ರಸ್ತೆಗೆ ನ್ಯಾಯಕ್ಕಾಗಿ ಒತ್ತಾಯಿಸಿ ಪಶ್ಚಿಮ ಬಂಗಾಳದಲ್ಲಿ ಮೇಣದಬತ್ತಿಯ ಮೆರವಣಿಗೆ ಮತ್ತು ಪ್ರತಿಭಟನಾ ರ್ಯಾಲಿಯನ್ನು ನಡೆಸಲಾಗಿದೆ. ಇದು ಭಾರತದ ಇತಿಹಾಸದಲ್ಲಿ ಎಂದೂ ಕಂಡು, ಕೇಳರಿಯದ ಬೃಹತ್‌ ಹೋರಾಟವಾಗಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.  History has been created! The people of entire Kolkata took to the streets today. It…

Read More

Fact Check | ಕುಮಾರಿ ಸೆಲ್ಜಾ ಅವರು ಹಿಂದೂ ಭಾವನೆಗಳಿಗೆ ಧಕ್ಕೆಯುಂಟುಮಾಡಿದ್ದಾರೆ ಎಂಬುದು ನಿಜವಲ್ಲ

“ಇದು ಸೆಲ್ಜಾ ಅವರ ಹೇಳಿಕೆ ಹಿಂದೂ ದೇವರಾದ ರಾಮನ ಮೇಲೆ ಕಾಂಗ್ರೇಸ್‌ನವರ ದ್ವೇಷ ಎಂತಹದ್ದು ಎಂಬುದು ಸಾಬೀತಾಗಿದೆ. ಕಾಂಗ್ರೆಸ್‌ನವರು ಯಾವಾಗಲೂ ಭಗವಾನ್ ಶ್ರೀ ರಾಮನನ್ನು ಅವಮಾನಿಸುತ್ತಾರೆ. ರಾಮನ ಬಗ್ಗೆ ಇಂತಹ ಹೇಳಿಕೆಗಳನ್ನು, ಇಂತಹ ಭಾಷೆಯನ್ನು ಬಳಸಿರುವುದು ಹಿಂದುಗಳ ನಂಬಿಕೆಗೆ ಅಪಮಾನ ಮಾತ್ರವಲ್ಲ, ಎಲ್ಲಾ ಶ್ರೀರಾಮನ ಭಕ್ತರಿಗೂ ಮಾಡಿದ ಅವಮಾನವಾಗಿದೆ.” ಎಂದು ಸೆಲ್ಜಾ ಅವರ ವಿಡಿಯೋವನ್ನು ಹಂಚಿಕೊಂಡಿರುವ ಹರಿಯಾಣ ಬಿಜೆಪಿ ಕಾಂಗ್ರೆಸ್ ವಿರುದ್ಧ ಆಕ್ರೋಶವನ್ನು ಹೊರಹಾಕಿದೆ. कांग्रेस ने हमेशा प्रभु श्रीराम जी का अपमान किया…

Read More

Fact Check | ಟೆಲಿಗ್ರಾಮ್ ಅಪ್ಲಿಕೇಶನ್ ಅನ್ನು ನಿಷೇಧಿಸುವುದಿಲ್ಲ ಎಂದು ಪ್ರಧಾನಿ ಮೋದಿ ಭರವಸೆ ನೀಡಿಲ್ಲ

“ಟೆಲಿಗ್ರಾಮ್‌ನ ಸಂಸ್ಥಾಪಕ ಮತ್ತು ಸಿಇಒ ಪಾವೆಲ್ ಡುರೊವ್ ಅವರನ್ನು ಮಾದಕವಸ್ತು ಕಳ್ಳಸಾಗಣೆ ಮತ್ತು ಮಕ್ಕಳ ಲೈಂಗಿಕ ನಿಂದನೆ ಕಾರಣಗಳಿಂದ ಪ್ಯಾರಿಸ್‌ನಲ್ಲಿ ಬಂಧಿಸಲಾಯಿತು. ಹೀಗಾಗಿ ಈಗ ಟೆಲಿಗ್ರಾಮ್ ಮೆಸೇಜಿಂಗ್ ಅಪ್ಲಿಕೇಷನ್ ಭಾರತದಲ್ಲಿ ವಿವಿಧ ಅಪರಾಧ ಚಟುವಟಿಕೆಗಳಲ್ಲಿ  ಆಪಾದಿತ ಪಾತ್ರದ ಕಾರಣದಿಂದ ತೀವ್ರ ಪರಿಶೀಲನೆಗೆ ಒಳಪಟ್ಟಿದೆ. ಈ ಸಂದರ್ಭದಲ್ಲಿ ಟೆಲಿಗ್ರಾಮ್‌ ಭಾರತದಲ್ಲಿ ಬ್ಯಾನ್‌ ಆಗುವ ಸಾಧ್ಯತೆ ಇದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ, ಆದರೆ ಇದು ನಿಜವಲ್ಲ. ಭಾರತದಲ್ಲಿ ಟೆಲಿಗ್ರಾಮ್ ನಿಷೇಧದ ಸುದ್ದಿಯನ್ನು ಖಂಡಿಸಿ ಮತ್ತು ಟೆಲಿಗ್ರಾಮ್ ಅನ್ನು ನಿಷೇಧಿಸುವುದಿಲ್ಲ…

Read More

Fact Check | ಗುಜರಾತಿನ ಗುಂಡಿಗಳಿಂದ ಕೂಡಿದ ರಸ್ತೆ ಎಂದು AI ಫೋಟೋ ಹಂಚಿಕೆ

” ಈ ರಸ್ತೆಗಳನ್ನು ಒಮ್ಮೆ ನೋಡಿ ಇದು ಬಿಹಾರ ಅಥವಾ ಇನ್ಯಾವುದೋ ವಿಪಕ್ಷಗಳ ಆಡಳಿತ ರಾಜ್ಯವಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಗುಜರಾತ್‌ ಮಾಡಲ್‌ ಎಂದು ಅಧಿಕಾರಕ್ಕೆ ಬಂದ ಅದೇ ಗುಜರಾತ್‌ ರಾಜ್ಯದ್ದು, ಇತ್ತೀಚೆಗೆ ಕಾಣಿಸಿಕೊಂಡ ಭೀಕರ ಮಳೆಯಿಂದ, ಗುಜರಾತ್‌ನ ಗುಂಡಿ ಬಿದ್ದ ರಸ್ತೆಗಳಲ್ಲಿ ನೀರು ತುಂಬಿಕೊಂಡು ಅಲ್ಲಿನ ವಾಹನ ಸವಾರರು ವಾಹನ ಚಲಾಯಿಸಲು ಪರದಾಡುತ್ತಿದ್ದರು. ಆದರೆ ಈ ಬಗ್ಗೆ ಅಲ್ಲಿನ ಸರ್ಕಾರವಾಗಲಿ, ಸ್ಥಳೀಯ ಆಡಳಿತವಾಗಲಿ ತಲೆ ಕೆಡಿಸಿಕೊಂಡಿಲ್ಲ.” ಎಂಬ ಸುದ್ದಿಯೊಂದು ಫೋಟೋವೊಂದರ ಜೊತೆಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ….

Read More

Fact Check | ಚುನಾವಣ ಪೂರ್ವ ಭರವಸೆ ಈಡೇರಿಸಲಾಗದಕ್ಕೆ ರಾಹುಲ್‌ ಗಾಂಧಿ ಕ್ಷಮೆ ಕೇಳಿದ್ದಾರೆಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಂಗಳಿಗೆ 8,500 ಹಣವನ್ನು ಮನೆಯ ಮಹಿಳಾ ಮುಖ್ಯಸ್ಥೆಗೆ ಕೊಡುವುದಾಗಿ ಭರವಸೆಯನ್ನು ನೀಡಿದ್ದರು. ಯುವಕರಿಗೆ ತಿಂಗಳಿಗೆ 1 ಲಕ್ಷದ ವೇತನ ಹಣವನ್ನು ನೀಡುವುದಾಗಿ ಚುನಾವಣಾ ಭರವಸೆಯನ್ನು ನೀಡಿದ್ದರು. ಇದಕ್ಕಾಗಿ ಈಗ ಅವರು ಕ್ಷಮೆಯನ್ನು ಕೇಳಿದ್ದಾರೆ. ಕಾಂಗ್ರೆಸ್ ನೀಡಿದ ಸುಳ್ಳು ಭರವಸೆಯಿಂದಾಗಿ 99 ಸ್ಥಾನಗಳನ್ನು ಪಡೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಆದರೆ ಕಡಿಮೆ ಬಲದೊಂದಿಗೆ ಬಿಜೆಪಿ ಮೂರನೇ ಅವಧಿಗೆ ಮರಳುವಂತಾಯಿತು.” ಎಂಬ ಬರಹದೊಂದಿಗೆ ವ್ಯಾಪಕವಾಗಿ ಪೋಸ್ಟ್ ಅನ್ನು ಹಂಚಿಕೊಳ್ಳಲಾಗುತ್ತದೆ Rahul Gandhi has…

Read More

Fact Check | ಬಿಜೆಪಿ ಮಾರ್ಗದರ್ಶಿ ಮಂಡಳಿಗೆ ಇತ್ತೀಚೆಗೆ ಮೋದಿ ಹೆಸರು ಸೇರಿಸಿದೆ ಎಂಬುದು ಸುಳ್ಳು

ಬಿಜೆಪಿ ತನ್ನ ವೆಬ್‌ಸೈಟ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೆಸರನ್ನು ‘ಮಾರ್ಗದರ್ಶಕ್ ಮಂಡಲ್’ ವರ್ಗದ ಅಡಿಯಲ್ಲಿ ಪಟ್ಟಿಮಾಡಿರುವ ಸ್ಕ್ರೀನ್‌ಶಾಟ್ ಅನ್ನು ಈಗ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಸ್ಕ್ರೀನ್‌ಶಾಟ್‌ ಜೊತೆಗೆ “2024 ರ ಲೋಕಸಭಾ ಚುನಾವಣೆಯ ನಂತರ ಪ್ರಧಾನಿ ಮೋದಿ ಮತ್ತು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಹೆಸರನ್ನು ಸೇರಿಸಲಾಗಿದೆ. ಅವರನ್ನು ಈಗ ಬಿಜೆಪಿಯಿಂದ ನಿಧಾನವಾಗಿ ದೂರ ಇಡಲಾಗುತ್ತಿದೆ.” ಎಂದು ಬರಹಗಳನ್ನು ಕೂಡ ಹಂಚಿಕೊಳ್ಳಲಾಗುತ್ತಿದೆ. ಕೇರಳ ಕಾಂಗ್ರೆಸ್‌ ಕೂಡ ಇದೇ…

Read More

Fact Check | ಉತ್ತರ ಪ್ರದೇಶದಲ್ಲಿ ಕೋಮು ದ್ವೇಷಕ್ಕೆ ಮುಸ್ಲಿಂ ಮುಖಂಡರ ಹತ್ಯೆಯಾಗುತ್ತಿದೆ ಎಂಬುದು ಸುಳ್ಳು

ನೆಲದ ಮೇಲೆ ಬಿದ್ದಿರುವ ಮೃತದೇಹವೊಂದನ್ನು ತೋರಿಸುವ ವೀಡಿಯೊ ಕ್ಲಿಪ್ ವಿವಿಧ ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. “ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ, ಫಜ್ಲುರ್ ರೆಹಮಾನ್ ಎಂಬ ಮುಸ್ಲಿಂ ಮುಖಂಡನನ್ನು ಹಿಂದೂಗಳು ಹತ್ಯೆಗೈದರು ಮತ್ತು ಶಿರಚ್ಛೇದನ ಮಾಡಿದರು, ಈ ವಿಡಿಯೋದಲ್ಲಿರುವಂತೆ ಇನ್ನೂ ಇಬ್ಬರು ಮುಸ್ಲಿಂ ಮುಖಂಡರನ್ನು ಉತ್ತರ ಪ್ರದೇಶದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ವಿಡಿಯೋವನ್ನು ಎಲ್ಲರಿಗೂ ಶೇರ್‌ ಮಾಡಿ” ಎಂಬಂತಹ ಬರಹಗಳು ಕೂಡ ವೈರಲ್‌ ಆಗುತ್ತಿದೆ.  ಈ ವಿಡಿಯೋ ಮತ್ತು ಬರಹಗಳನ್ನು ನೋಡಿದ ಹಲವರು ಇದರ…

Read More

Fact Check | ದೇಶದ ಸಂಪತ್ತಿನಲ್ಲಿ ಮುಸ್ಲಿಮರು ಮೊದಲ ಹಕ್ಕುದಾರರಾಗಿದ್ದಾರೆಂದು ಯೋಗಿ ಆದಿತ್ಯನಾಥ್ ಹೇಳಿಲ್ಲ

“ದೇಶದ ಸಂಪತ್ತಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಮೊದಲ ಆದ್ಯತೆ ನೀಡಲಾಗಿ ಮತ್ತು ಅವರೇ ಮೊದಲ ಹಕ್ಕುದಾರರಾಗಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಹೇಳಿದ್ದಾರೆ” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋ ನೋಡಿದ ಬಹುತೇಕರು ಇದು ನಿಜವಿರಬಹುದು ಎಂದು ವ್ಯಾಪಕವಾಗಿ ಹಂಣಚಿಕೊಳ್ಳುತ್ತಿದ್ದಾರೆ. उत्तर प्रदेश की जनता ने योगी जी के सुर ही बदल डाले… Indian Muslims pic.twitter.com/LtwB483blo — 𝐍𝐚𝐮𝐬𝐡𝐚𝐝 (@NaushadVibe) June 10, 2024…

Read More

Fact Check | ಕ್ರೈಸ್ತರಿಂದಾಗಿ ಭಾರತದಲ್ಲಿ ಭಾನುವಾರ ರಜಾ ದಿನ ಬಂದಿದೆ ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು

“ನಮ್ಮ ದೇಶದಲ್ಲಿ ಭಾನುವಾರ ರಜೆ ಇದೆ. ಬ್ರಿಟಿಷರು ಇಲ್ಲಿ ಆಳ್ವಿಕೆ ನಡೆಸುತ್ತಿದ್ದಾಗ, ಕ್ರಿಶ್ಚಿಯನ್ ಸಮುದಾಯದವರು ರಜಾದಿನವನ್ನು ಹೊಂದಿದ್ದರು, ಈ ಸಂಪ್ರದಾಯವು ಅಂದಿನಿಂದ ಪ್ರಾರಂಭವಾಯಿತು. ಭಾನುವಾರ ಹಿಂದೂಗಳೊಂದಿಗೆ ಸಂಬಂಧ ಹೊಂದಿಲ್ಲ, ಭಾನುವಾರದ ರಜೆ ಕ್ರಿಶ್ಚಿಯನ್ ಸಮುದಾಯದೊಂದಿಗೆ ಸಂಬಂಧ ಹೊಂದಿದೆ. ಇದು ಕಳೆದ 200-300 ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಒಂದೊಂದು ಜಿಲ್ಲೆಯಲ್ಲಿ ಭಾನುವಾರದ ರಜೆಗೆ ಬೀಗ ಹಾಕಿದ್ದು ಶುಕ್ರವಾರವೇ ರಜೆ ನೀಡಲಾಗುತ್ತಿದೆ” ಎಂದು ಪ್ರಧಾನಿ ಮೋದಿ ಹೇಳಿಕೆ ನೀಡಿದ್ದಾರೆ. ಇಲ್ಲಿ ಪ್ರಧಾನಿ ಮೋದಿ ಅವರು ಹೇಳಲು ಹೊರಟಿರುವುದು ಭಾನುವಾರದ…

Read More

Fact Check | “ಇಸ್‌ ಬಾರ್‌ 400 ಪಾರ್‌” ಎಂದ ವ್ಯಕ್ತಿ ಮಾನಸಿಕ ಅಸ್ವಸ್ಥನಾಗಿದ್ದಾನೆ ಎಂಬುದು ಸುಳ್ಳು

ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೊವೊಂದು ವೈರಲ್ ಆಗಿದ್ದು, ಅದರಲ್ಲಿ ವ್ಯಕ್ತಿಯೊಬ್ಬ ‘ಈಸ್ ಬಾರ್ 400 ಪಾರ್’ ಅನ್ನು ಪದೇ ಪದೇ ಹೇಳುವುದನ್ನು ಕಾಣಬಹುದಾಗಿದೆ. ಈ ವಿಡಿಯೋ ನೋಡಿದ ಬಹುತೇಕರು ಈತ ಬಿಜೆಪಿಯ ಚುನಾವಣ ಘೋಷಣೆಯನ್ನು ಹೇಳಿ ಹೇಳಿ ಮಾನಸಿಕ ಸ್ಥೀಮತತೆಯನ್ನು ಕಳೆದುಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ. ಇದೇ ವಿಡಿಯೋದಲ್ಲಿ ಮತ್ತೊಬ್ಬ ವ್ಯಕ್ತಿ ಘೋಷಣೆ ಕೂಗುತ್ತಿರುವ ವ್ಯಕ್ತಿಯನ್ನು ವೈದ್ಯರ ಬಳಿಗೆ ಕರೆದುಕೊಂಡು ಹೋಗುತ್ತಿರುವುದನ್ನು ಕೂಡ ಚಿತ್ರಿಸಲಾಗಿದೆ. ನಂತರ ಮಾನಸಿಕ ಸ್ಥಿಮಿತತೆ ಕಳೆದುಕೊಂಡ ವ್ಯಕ್ತಿಯನ್ನು ನಿಯಂತ್ರಿಸಲು ವೈದ್ಯರು ಚುಚ್ಚುಮದ್ದು ಕೊಡುವುದನ್ನು ಕೂಡ…

Read More