Fact Check | ED ಇಂದ ಬಂಧಿಸಲ್ಪಟ್ಟ ನಂತರ ಅರವಿಂದ ಕೇಜ್ರಿವಾಲ್ ತಮ್ಮ ಪ್ಯಾಂಟ್‌ನಲ್ಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಾರೆ ಎಂಬ ಫೋಟೋ ನಕಲಿ

“ಈ ಫೋಟೋ ನೋಡಿ ಅರವಿಂದ್ ಕೇಜ್ರಿವಾಲ್ ಅವರು ED ಯಿಂದ ಬಂಧಿಸಲ್ಪಟ್ಟ ನಂತರ ತಾವು ಧರಿಸಿದ ಫ್ಯಾಂಟ್‌ನಲ್ಲೇ ಮೂತ್ರ ವಿಸರ್ಜನೆ ಮಾಡಿಕೊಂಡಿದ್ದಾರೆ.”ಎಂಬ ಪೋಸ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ಪೋಸ್ಟ್‌ ಅನ್ನು ಬಿಜೆಪಿ ಬೆಂಬಲಿಗರು ಹಾಗೂ ಬಲಪಂಥೀಯ ಸಂಘಟನೆಯ ಕೆಲ ಮುಖಂಡರುಗಳು ಕೂಡ ಹಂಚಿಕೊಳ್ಳುತ್ತಿದ್ದಾರೆ. ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಗುತ್ತಿರುವ ಪೋಸ್ಟ್‌ನಲ್ಲಿ ಆಮ್‌ ಆದ್ಮಿ ಪಕ್ಷ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ನಿಂದಿಸಲಾಗುತ್ತಿದೆ. ಸಾಕಷ್ಟು ಮಂದಿ ಕೋರ್ಟ್‌ ತೀರ್ಪು ಬರುವ ಮುನ್ನವೇ ಅರವಿಂದ್‌ ಕೇಜ್ರಿವಾಲ್‌…

Read More

Fact Check | ʼಬೇಟ್ ದ್ವಾರಕಾ’ ತಮಗೆ ಸೇರಿದ್ದು ಎಂದು ಗುಜರಾತ್ ವಕ್ಫ್ ಮಂಡಳಿ ಹೇಳಿಕೊಂಡಿಲ್ಲ

” ‘ಬೇಟ್ ದ್ವಾರಕಾ’ದಲ್ಲಿರುವ ಎರಡು ದ್ವೀಪಗಳು ತಮಗೆ ಸೇರಿದ್ದು ಎಂದು ಗುಜರಾತ್ ವಕ್ಫ್ ಮಂಡಳಿ ಹೇಳಿಕೊಂಡಿದೆ” ಎಂಬ ಸುದ್ದಿಯೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಹರಡಲಾಗುತ್ತಿದೆ. ಇನ್ನು ಈ ಸುದ್ದಿ ನಿಜವೋ ಸುಳ್ಳೋ ಎಂದು ಪರಿಶೀಲನೆ ನಡೆಸದೆ ಸಾಕಷ್ಟು ಮಂದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅಸಲಿಗೆ ಗುಜರಾತ್‌ ವಕ್ಫ್‌ ಬೋರ್ಡ್‌ಗೆ ಭೂವಿವಾದದ ಪ್ರಕರಣವೊಂದು ಹೈಕೋರ್ಟ್‌ನಲ್ಲಿ ಇದೆ. ಆದರೆ ಇದು ನಿಜಕ್ಕೂ ಬೇಟ್‌ದ್ವಾರಕದ ದ್ವೀಪಗಳ ಎಂಬ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಅಂಕಣದಲ್ಲಿ ನೋಡೋಣ…

Read More

Fact Check | ಈ ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಕೂಟ ಗೆಲ್ಲಲಿದೆ ಎಂದು ಎಡಿಟ್ ವೀಡಿಯೊ ಹಂಚಿಕೆ

“ಆಜ್‌ತಕ್‌ ನಿರೂಪಕಿ ಚಿತ್ರ ತ್ರಿಪಾಠಿ ಅವರು ತಮ್ಮ ಕಾರ್ಯಕ್ರಮ ದಂಗಲ್‌ನಲ್ಲಿ ಈ ಬಾರಿ ಇಂಡಿಯಾ ಮೈತ್ರಿಕೂಟಕ್ಕೆ ಬಹುದೊಡ್ಡ ಜಯ ಸಿಗಲಿದೆ ಎಂದಿದ್ದಾರೆ. ಜೊತೆಗೆ ಮೋದಿ ಸರ್ಕಾರದ ವಿರುದ್ಧ ಟೀಕೆ ಮಾಡಿರುವ ಅವರು ಮೋದಿ ಸರ್ಕಾರದ ಸೋಲಿಗೆ, ನಿರುದ್ಯೋಗ, ಮಹಿಳಾ ಸುರಕ್ಷತೆ, ರೈತರ ಪ್ರತಿಭಟನೆ ಸೇರಿದ ಹಾಗೆ ಹಲವು ಸಮಸ್ಯೆಗಳು ಕಾರಣವಾಗಲಿದೆ ಎಂದಿದ್ದಾರೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ಹಂಚಿಕೊಂಡಿದ್ದು ಕೆಲವರು ಆಜ್‌ತಕ್‌ ಸುದ್ದಿ ವಾಹಿನಿ ಸುಳ್ಳು ಸುದ್ದಿಯನ್ನು ಪ್ರಸಾರ…

Read More

Fact Check | ಭಾರತೀಯ ಪೊಲೀಸರು ಈ ಎಚ್ಚರಿಕೆಯ ಸಂದೇಶ ನೀಡಿದ್ದಾರೆ ಎಂದು ದಕ್ಷಿಣ ಆಫ್ರಿಕಾದ ಸಂದೇಶ ಹಂಚಿಕೆ

“ಸರ್ಕಾರಿ ಅಧಿಕಾರಿಗಳಂತೆ ವೇಷ ಧರಿಸಿ ಜನಗಣತಿ ಮಾಡಲು ಕಳ್ಳರ ಗುಪೊಂದು ಬರುತ್ತದೆ, ಈ ಗುಂಪು ನಿಮ್ಮ ಖಾಸಗಿ ಮಾಹಿತಿಗಳನ್ನು ಸಂಗ್ರಹಿಸುತ್ತವೆ. ಈ ಬಗ್ಗೆ ಪೊಲೀಸ್‌ ಇಲಾಖೆಯೇ ಎಚ್ಚರಿಕೆಯನ್ನು ನೀಡಿದೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ ಸಾಕಷ್ಟು ಮಂದಿ ಇದೇ ನಿಜವಾದ ಸುದ್ದಿ ಎಂದು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಈ ಸುದ್ದಿ ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ನನಿಜವೆಂಬಂತೆ ಹಂಚಿಕೊಳ್ಳಲಾಗುತ್ತಿದೆ. ವಾಸ್ತವದಲ್ಲಿ ಜನಗಣತಿ ಎಂಬುದು ಈಗ ನಡೆಯುತ್ತಿಲ್ಲ. ಆದರೂ ಕೂಡ ಈ ಸುದ್ದಿಯನ್ನು ಹಂಚಿಕೊಳ್ಳಲಾಗುತ್ತಿದೆ….

Read More

Fact Check | ಶೇ.80ಕ್ಕಿಂತ ಹೆಚ್ಚು ಅಂಕ ತೆಗೆದ ವಿದ್ಯಾರ್ಥಿಗಳಿಗೆ ಮೊಬೈಲ್‌ ಮತ್ತು ಟ್ಯಾಬ್‌ ವಿತರಿಸಲಾಗುವುದು ಎಂಬುದು ಸುಳ್ಳು

“ಮುಂಬರುವ 10 ಮತ್ತು ದ್ವಿತಿಯ ಪಿಯುಸಿ ಬೋರ್ಡ್ ಪರೀಕ್ಷೆ 2024 ರಲ್ಲಿ ಶೇಕಡಾ 80 ಅಥವಾ ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರವು 4.34 ಲಕ್ಷ ಮೊಬೈಲ್ ಫೋನ್‌ಗಳು ಮತ್ತು ಟ್ಯಾಬ್‌ಗಳನ್ನು ವಿತರಿಸುತ್ತಿದೆ.” ಎಂಬ ಸುದ್ದಿಯೊಂದು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹಬ್ಬುತ್ತಿದೆ. ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಈ ಕುರಿತು ಪರಿಶೀಲನೆ ನಡೆಸಿದಾಗ ಅಸಲಿ ಸಂಗತಿ ಹೊರ ಬಂದಿದ್ದು, ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ…

Read More
ವಿಡಿಯೋದಲ್ಲಿರುವ ಈ ವ್ಯಕ್ತಿ ನಿರ್ಮಾಲಾ ಸೀತಾರಾಮನ್‌ ಅವರ ತಂದೆ ಎಂಬುದು ಸುಳ್ಳು

Fact Check | ಇವರು ನಿರ್ಮಲಾ ಸೀತಾರಾಮನ್‌ ಅವರ ತಂದೆ ಎಂಬುದು ಸುಳ್ಳು.!

“ಭಾರತ ಸರಕಾರದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ತಂದೆಯನ್ನು ಭೇಟಿಯಾಗಲು ಹೋದಾಗ ಅವರ ಮನೆಯ ಅವಸ್ಥೆ ನೋಡಿ. ನಮ್ಮ ಊರುಗಳ ನಗರ ಸೇವಕರ ಮನೆಗಳೂ ಉಚ್ಛ ಸ್ಥಿತಿಯಲ್ಲಿ ಇರುತ್ತವೆ. ಆದರೆ ದೇಶದ ಆರ್ಥಿಕ ಧೋರಣೆ ನಿರ್ಧರಿಸುವ ಮೋದಿ ಸರಕಾರದ ಈ ಮಹಿಳಾ ಮಂತ್ರಿಯ ಸಾದಾತನ, ಸಭ್ಯತೆ ಉಳಿದ ರಾಜಕಾರಣಿಗಳಿಗೆ ಮಾದರಿ ಆಗಬೇಕು.” ಎಂಬ ಪೋಸ್ಟ್‌ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. Indian finance minister, Nirmala Sitharaman, meeting her father in his house. Look…

Read More

Fact Check | ದೆಹಲಿಯ ರೈತರ ಪ್ರತಿಭಟನೆಯಲ್ಲಿ ಗ್ಲಾಸ್‌ನಿಂದ ಆವೃತವಾದ ಟ್ರ್ಯಾಕ್ಟರ್‌ಗಳನ್ನು ರೈತರು ಬಳಸಿಲ್ಲ..!

“13 ಫೆಬ್ರವರಿ 2024 ರಂದು ದೆಹಲಿಯಲ್ಲಿ ನಡೆದ ‘ದೆಹಲಿ ಚಲೋ’ ರೈತರ ಪ್ರತಿಭಟನಾ ರ್ಯಾಲಿಯಲ್ಲಿ ಪೊಲೀಸರನ್ನು ಎದುರಿಸಲು ರೈತರು ಗ್ಲಾಸ್‌ನಿಂದ ಆವೃತವಾದ ಮತ್ತು ಪೊಲೀಸರೇ ನಿರ್ಮಿಸಿದ ತಡೆಗೋಡೆಗಳನ್ನು ಒಡೆಯಲು ಸಮರ್ಥವಾದ ಟ್ರ್ಯಾಕ್ಟರ್‌ಗಳನ್ನು ತರುತ್ತಿದ್ದಾರೆ.” ಎಂಬ ಸುದ್ದಿಯೊಂದು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. Modified tractors to lead farmers' protest march, intelligence agencies alert police not sure if true all farmers to be taken into custody and u/s…

Read More

Fact Check | ರಾಹುಲ್‌ ಗಾಂಧಿ ತಪ್ಪು ಲೆಕ್ಕ ಹೇಳಿದ್ದಾರೆ ಎಂದು ಸುಳ್ಳು ಹರಡಿದ ಬಿಜೆಪಿ

“ರಾಹುಲ್‌ ಗಾಂಧಿ ಎಷ್ಟು ದಡ್ಡರಿದ್ದಾರೆ ನೋಡಿ, ಮಕ್ಕಳು ಹೇಳುವ ಲೆಕ್ಕವನ್ನು ಕೂಡ ಅವರಿಂದ ಹೇಳಲು ಸಾಧ್ಯವಾಗುತ್ತಿಲ್ಲ. ಸಾರ್ವಜನಿಕ ಕಾರ್ಯಕ್ರಮದಲ್ಲಿ 50 ಮತ್ತು 15 ನ್ನು ಕೂಡಿಸಿದರೆ 73 ಆಗುತ್ತದೆ ಎಂದು ಹೇಳುವ ಮೂಲಕ ತಾವು ಎಂತಹ ದಡ್ಡರೆಂದು ಸಾಭೀತು ಪಡಿಸಿದ್ದಾರೆ.” ಎಂದು ವಿಡಿಯೋದೊಂದಿಗೆ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಈ ವಿಡಿಯೋ ಮೂಲಕ ರಾಹುಲ್‌ ಗಾಂಧಿ ಅವರು ದಡ್ಡ , ಅವರಿಗೆ ರಾಜಕೀಯ ಅಂದರೆ ಏನೂ ಎಂಬುದೇ ಗೊತ್ತಿಲ್ಲ ಎಂಬ ರೀತಿಯಲ್ಲಿ…

Read More

“ನಾನು ಮೀಸಲಾತಿ ವಿರೋಧಿಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಲ್ಲ..!

“ಈ ವಿಡಿಯೋ ನೋಡಿ ಸಂಸತ್ತಿನ ಒಳಗೆಯೇ ಪ್ರಧಾನಿ ನರೇಂದ್ರ ಮೋದಿ ಅವರು ತಮ‌ಗೆ ಮೀಸಲಾತಿ ಇಷ್ಟವಿಲ್ಲ ಎಂದು ಹೇಳಿಕೊಂಡಿದ್ದಾರೆ. ಆ ಮೂಲಕ ಮೀಸಲಾತಿ ರದ್ದು ಮಾಡುವ ಸೂಚನೆ ನೀಡಿದ್ದಾರೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಪ್ರಧಾನಿ ಮೋದಿ ಅವರನ್ನು ಮೀಸಲಾತಿ ವಿರೋಧಿ ಮೀಸಲಾತಿಯನ್ನು ಶೀಘ್ರದಲ್ಲೇ ರದ್ದು ಪಡಿಸಲಾಗುತ್ತದೆ ಎಂದು ಹಂಚಿಕೊಳ್ಳಲಾಗುತ್ತಿದೆ. ಇದನ್ನೇ ನಿಜವೆಂದು ನಂಬಿ ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ವೈರಲ್‌ ವಿಡಿಯೋದಲ್ಲಿ ಕೂಡ ಪ್ರಧಾನಿ ನರೇಂದ್ರ ಮೋದಿ ಅವರು…

Read More

Fact Check : ಗ್ಯಾಸ್ ಸಿಲಿಂಡರ್‌ಗೆ ವಿಧಿಸುವ ತೆರಿಗೆಯಲ್ಲಿ ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಪಾಲು ಎಂಬುದು ಸುಳ್ಳು

‘ಅಡುಗೆ ಅನಿಲ ಸಿಲಿಂಡರ್‌ ಬೆಲೆಯನ್ನು ಕೇಂದ್ರ ಸರ್ಕಾರ ಏರಿಕೆ ಮಾಡುತ್ತಿದೆ ಎಂದು ಆರೋಪಿಸುತ್ತಿರುವವರು ಈ ಸಂಗತಿಯನ್ನು ಮರೆತಿದ್ದಾರೆ. ಎಲ್‌ಪಿಜಿ ಸಿಲಿಂಡರ್‌ ಮೇಲೆ ಕೇಂದ್ರ ಸರ್ಕಾರವು ಶೇ 5ರಷ್ಟು ತೆರಿಗೆಯನ್ನಷ್ಟೇ ವಿಧಿಸುತ್ತದೆ. ಆದರೆ, ರಾಜ್ಯ ಸರ್ಕಾರಗಳು ಶೇ 55ರಷ್ಟು ತೆರಿಗೆ ವಿಧಿಸುತ್ತಿದೆ. ಇದರಿಂದಲೇ ಎಲ್‌ಪಿಜಿ ಬೆಲೆ ವಿಪರೀತ ಏರಿಕೆಯಾಗಿದೆ. ಎಲ್‌ಪಿಜಿ ಸಿಲಿಂಡರ್‌ಗಾಗಿ ನಾವು ಪಾವತಿಸುವ ಹಣದಲ್ಲಿ ಬಹುಪಾಲು ತೆರಿಗೆರೂಪದಲ್ಲಿ ರಾಜ್ಯ ಸರ್ಕಾರಕ್ಕೇ ಹೋಗುತ್ತದೆ’  ಎಂಬ ಸಂದೇಶವೊಂದು ವೈರಲ್‌ ಆಗುತ್ತಿದೆ. LPG Cylinder Price in 2014: ₹410LPG Cylinder…

Read More