Fact Check | ಎಲ್ಲರ ಖಾತೆಗೆ 15 ಲಕ್ಷ ರೂ. ಜಮೆಯ ಭರವಸೆಯ ಸುದ್ದಿ ವಿಡಂಬನೆ ಹೊರತು ನಿಜವಲ್ಲ

“2013-14ರ ಹಳೆಯ ನ್ಯೂಸ್‌ ಪೇಪರ್‌ವೊಂದರಲ್ಲಿ, ಬಿಜೆಪಿ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಭಾರತೀಯನ ಬ್ಯಾಂಕ್ ಖಾತೆಗೆ ₹ 15 ಲಕ್ಷ ರೂ. ಜಮಾ ಮಾಡುವುದಾಗಿ ನರೇಂದ್ರ ಮೋದಿ ಅವರ ಚುನಾವಣಾ ಭರವಸೆಯನ್ನು ನೀಡಿದ್ದಾರೆ ಎಂಬ ವರದಿ ಮಾಡಲಾಗಿದೆ.” ಎಂದು ಪೋಸ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ನಲ್ಲಿ ಮೋದಿ ಅವರು 2014ರ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ 15 ಲಕ್ಷ ಕೊಡುತ್ತೇನೆ ಎಂದು ಹೇಳಿದ್ದರ ಕುರಿತು ಇರುವ ಏಕೈಕ ವರದಿ ಇದು ಎಂದು ಉಲ್ಲೇಖಿಸಲಾಗಿದೆ. ಹಾಗಾಗಿ ಸಾಕಷ್ಟು ಮಂದಿ…

Read More

Fact Check | ಖಲಿಸ್ತಾನ ಪರ ಚಳುವಳಿಯನ್ನು ರಾಜಸ್ತಾನದ ಮಾಜಿ ಸಿಎಂ ಅಶೋಕ್‌ ಗೆಹ್ಲೋಟ್‌ ಬೆಂಬಲಿಸಿಲ್ಲ

“ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಖಲಿಸ್ತಾನ್ ಚಳವಳಿಯನ್ನು ಬೆಂಬಲಿಸಿದ್ದರೆ ಮತ್ತು ಪ್ರತಿಭಟನೆಯೊಂದರಲ್ಲಿ ಮಾತನಾಡಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದರ ಜೊತೆಗೆ ಕಾಂಗ್ರೆಸ್‌ ಖಲಿಸ್ತಾನಿಗಳಿಗೆ ಬೆಂಬಲ ಕೊಡುತ್ತಿದೆ ಎಂದು ಆರೋಪಿಸಲಾಗಿದೆ. ಇದರ ಜೊತೆಗೆ ಮತ್ತೊಂದು ವಿಡಿಯೋ ಕೂಡ ವೈರಲ್‌ ಆಗಿದ್ದು ಅದರಲ್ಲಿ ರಾಜಸ್ತಾನದ ಮಾಜಿ  ಸಿಎಂ ಅಶೋಕ್‌ ಗೆಹ್ಲೋಟ್‌ ಅವರು, “ಮೋಹನ್ ಭಾಗವತ್ ಮತ್ತು ನರೇಂದ್ರ ಮೋದಿ ಅವರು ಹಿಂದೂ ರಾಷ್ಟ್ರದ ಬಗ್ಗೆ ಮಾತನಾಡಬಹುದಾದಾಗ, ನಾನು ಖಲಿಸ್ತಾನ್ ಬಗ್ಗೆ ಏಕೆ ಮಾತನಾಡಬಾರದು..” ಎಂದು…

Read More

Fact Check | ದೇಣಿಗೆಯ ಹಣವನ್ನು ಭಾರತೀಯ ಸೇನೆ ಶಸ್ತ್ರಾಸ್ತ್ರ ಖರೀದಿಗೆ ಬಳಸುತ್ತಿದೆ ಎಂಬುದು ಸುಳ್ಳು

“ಭಾರತೀಯ ಸೇನೆy AFBCWF ಬ್ಯಾಂಕ್ ಖಾತೆಗೆ ನೀಡಿದ ದೇಣಿಗೆಯನ್ನು ಭಾರತೀಯ ಸೇನೆಯು ಸೇನೆ ಮತ್ತು ಅರೆಸೇನಾ ಪಡೆಗಳಿಗೆ ಶಸ್ತ್ರಾಸ್ತ್ರಗಳನ್ನು ಖರೀದಿಸಲು ಬಳಸಿಕೊಳ್ಳಲಾಗುತ್ತಿದೆ” ಎಂಬ ಸುದ್ದಿಯೊಂದು ಹಲವು ವರ್ಷಗಳಿಂದ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿದೆ. ಇದನ್ನೇ ನಿಜವೆಂದು ಹಲವಾರು ಮಂದಿ ನಂಬಿದ್ದಾರೆ. ಇನ್ನು ಇದೇ ಸುದ್ದಿಯ ಕುರಿತು ಸತ್ಯಾಸತ್ಯತೆಯನ್ನು ಪರಿಶೀಲನೆ ನಡೆಸದೆ ಸಾಕಷ್ಟು ಮಂದಿ ತಮ್ಮ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ಈ ಸುದ್ದಿಯ ಕುರಿತು ಹಲವಾರು ಸುದ್ದಿ ಸಂಸ್ಥೆಗಳು ಈ ಹಿಂದೆಯೇ…

Read More

Fact Check | ಕತಾರ್‌ನಲ್ಲಿ ಬಂಧಿತರಾಗಿರುವ ಭಾರತದ ನೌಕಾಪಡೆಯ ಮಾಜಿ ಸಿಬ್ಬಂಧಿಗಳ ಮರಣದಂಡನೆ ಶಿಕ್ಷೆ ರದ್ದಾಗಿಲ್ಲ

ಸಾಮಾಜಿಕ ಜಾಲತಾಣದಲ್ಲಿ “ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಎಂಟು ಜನ ಮಾಜಿ ಸಿಬ್ಬಂದಿಗಳ ಶಿಕ್ಷೆಯನ್ನು ಕತಾರ್‌ ರದ್ದು ಮಾಡಿದೆ. ಮೋದಿ ಮತ್ತು ತನ್ನ ಅಧಿಕೃತ ಹೇಳಿಕೆಯಲ್ಲಿ ನಮಗೆ ಭಾರತದ ಸ್ನೇಹವೇ ಮುಖ್ಯವೆಂದು ಹೇಳಿದೆ. ಇದು ಮೋದಿ ಸರ್ಕಾರದ ಶಕ್ತಿ” ಎಂದು ಪ್ರಧಾಣಿ ಮೋದಿ ಅವರ ಫೋಟೋದೊಂದಿಗೆ ಬರಹವನ್ನು ಹಂಚಿಕೊಳ್ಳಲಾಗುತ್ತಿದೆ. ಅಸಲಿಗೆ ಕಳೆದ ತಿಂಗಳು ಕತಾರ್‌ನ ನ್ಯಾಯಾಲಯವು ಕತಾರ್ ರಕ್ಷಣಾ ಸಿಬ್ಬಂದಿಗೆ ತರಬೇತಿ ನೀಡುವ ಒಮಾನಿ ಕಂಪನಿಯಿಂದ ನೇಮಕಗೊಂಡ ಎಂಟು ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ…

Read More

Fact Check | ಬ್ರಿಟೀಷರ ಗುಲಾಮನಾಗಿರುತ್ತೇನೆ ಎಂದು ಎಂ.ಎಸ್ ಗೋಳ್ವಾಲ್ಕರ್ ಹೇಳಿರುವುದಕ್ಕೆ ಆಧಾರಗಳಿಲ್ಲ..!

“ನಾನು ಇಂಗ್ಲೀಷರ ಗುಲಾಮಗಿರಿ ಮಾಡಲು ಜೀವನಪರ್ಯಂತ ಸಿದ್ದನಿದ್ದೇನೆ ಆದರೆ ದಲಿತ, ಹಿಂದುಳಿದ, ಮುಸ್ಲಿಮರಿಗೆ ಸರಿ ಸಮಾನವಾದ ಅಧಿಕಾರ ಕೊಡುವುದಾದರೆ ನನಗೆ ಅಂತಹ ಸ್ವಾತಂತ್ರ್ಯವೇ ಬೇಡ ಎಂದು ಗೋಳವಳ್ಕರ್‌ ಗುರೂಜಿ ಅವರು ಹೇಳಿಕೆ ನೀಡಿದ್ದರು” ಎಂಬ ಪೋಸ್ಟ್‌ ಹಲವು ತಿಂಗಳುಗಳಿಂದ ಸಾಮಾಜಿಕ ಜಾಲತಾಣದಲ್ಲಿ ಬಹಳ ವೈರಲ್‌ ಆಗಿದೆ. ಹಲವು ತಿಂಗಳುಗಳಿಂದ ಹಿಂದಿ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಈ ಪೋಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಆದರೆ ಇತ್ತೀಚೆಗಿನ ದಿನಗಳಲ್ಲಿ ಈ ಪೋಸ್ಟರ್‌  ಅನ್ನು ಕನ್ನಡದ ಸಾಮಾಜಿಕ ಜಾಲತಾಣದ ಹಲವು…

Read More

Fact Check | ಅದಾನಿ ಪತ್ನಿಗೆ ಪ್ರಧಾನಿ ನರೇಂದ್ರ ಮೋದಿ ಅವರು ತಲೆಬಾಗಿ ನಮಸ್ಕರಿಸಿದ್ದಾರೆ ಎಂಬುದು ಸುಳ್ಳು..!

ಸಾಮಾಜಿಕ ಜಾಲತಾಣದಲ್ಲಿ “ಪ್ರಧಾನಿ ನರೇಂದ್ರ ಮೋದಿ ಮಹಿಳೆಯೊಬ್ಬರ ಮುಂದೆ ತಲೆಬಾಗಿ ನಮಸ್ಕರಿಸಿದ್ದಾರೆ. ಪ್ರಧಾನಿ ಅವರು ಹೀಗೆ ನಮಸ್ಕರಿಸುತ್ತಿರುವುದು ರೈತ ಮಹಿಳೆಗೊ, ಯೋಧ ಮಹಿಳೆಗೊ ಅಲ್ಲ, ಬದಲಿಗೆ ಮೋದಿ ನಮಸ್ಕರಿಸುತ್ತಿರುವ ಮಹಿಳೆ ಖ್ಯಾತ ಉದ್ಯಮಿ ಅದಾನಿ ಅವರ ಪತ್ನಿ ಪ್ರೀತಿ” ಎಂದು ಮಹಿಳೆಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಮಸ್ಕರಿಸಿರುವ ಫೋಟೋ ವೈರಲ್‌ ಆಗಿದೆ. ಇದನ್ನು ಸಾಕಷ್ಟು ಮಂದ ಹಂಚಿಕೊಂಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟೀಕೆಯನ್ನು ಮಾಡುತ್ತಿದ್ದಾರೆ. ಆದರೆ ಈ ಕುರಿತು ಫ್ಯಾಕ್ಟ್‌ ಚೆಕ್‌  ನಡೆಸಿದಾಗ…

Read More

Fact Check : ವಿಶ್ವದ ಭ್ರಷ್ಟ ಪ್ರಧಾನಿಗಳ ಪಟ್ಟಿಯಲ್ಲಿ ನರೇಂದ್ರ ಮೋದಿ ಅವರಿಗೆ ಎರಡನೇ ಸ್ಥಾನ ಎಂಬುದು ಸುಳ್ಳು

“ಫಾಕ್ಸ್ ನ್ಯೂಸ್ ಬಿಡುಗಡೆ ಮಾಡಿದ ಟಾಪ್ 10 ಭ್ರಷ್ಟ ಪ್ರಧಾನ ಮಂತ್ರಿಗಳ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಎರಡನೇ ಸ್ಥಾನದಲ್ಲಿದ್ದಾರೆ. ಅಂದಭಕ್ತರ ವಿಶ್ವಗುರು ಈಗ ಭ್ರಷ್ಟಗುರು ಸತ್ಯ ತಡವಾಗುತ್ತೆ ಆದರೆ ಸತ್ಯ ಸಾಯಲ್ಲ” ಎಂಬ ಪೋಸ್ಟ್‌ವೊಂದು ಪೇಪರ್‌ ಕಟಿಂಗ್‌ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬುತ್ತಿದೆ. ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ವಿಶ್ವದ ಅತ್ಯಂತ ಭ್ರಷ್ಟ ಪ್ರಧಾನ ಮಂತ್ರಿಗಳ ಬಗ್ಗೆ ಫಾಕ್ಸ್ ನ್ಯೂಸ್ ಇಂತಹ ಯಾವುದೇ ವರದಿಯನ್ನು ಪ್ರಕಟಿಸಲಿಲ್ಲ. ಫಾಕ್ಸ್ ನ್ಯೂಸ್ ಪಾಯಿಂಟ್‌ಗೂ ಮತ್ತು ಯುಎಸ್ ಮೂಲದ…

Read More

Fact Check : ಬಿಜೆಪಿ ಅಭ್ಯರ್ಥಿಗೆ ಮತ ಹಾಕಬೇಡಿ ಎಂದು ಮಧ್ಯಪ್ರದೇಶದ ಜನರಿಗೆ ಅಮಿತ್‌ ಶಾ ಹೇಳಿಲ್ಲ.!

ಮುಂಬರುವ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ದೇಪಾಲ್ಪುರ್‌ ಬಿಜೆಪಿ ಅಭ್ಯರ್ಥಿ ಮನೋಜ್‌ ನಿರ್ಭಯ್‌ ಸಿಂಗ್‌ಗೆ ಮತ ಹಾಕಬೇಡಿ ಎಂದು ಅಮಿತ್‌ ಶಾ ಹೇಳಿಕೆ ನೀಡಿದ್ದಾರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪೋಸ್ಟ್‌ ಅನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಳ್ಳುತ್ತಿದ್ದಾರೆ ಈ ವಿಡಿಯೋ ಕುರಿತು ಸತ್ಯ ಶೋಧನೆಯನ್ನ ನಡೆಸಿದಾಗ ಈ ವಿಡಿಯೋ ಎಡಿಟೆಡ್‌ ಎಂದು ತಿಳಿದು ಬಂದಿದೆ. ಇದೇ ನವಂಬರ್‌ 11 ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು…

Read More

Fact Check : ಸ್ಮೃತಿ ಇರಾನಿ ದುರ್ಗಾ ಮಾತೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿಲ್ಲ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಈ ಹಿಂದೆ ಮಾತನಾಡಿದ ವಿಡಿಯೋ ತುಣುಕೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕ್ಲಿಪ್‌ನಲ್ಲಿ, ಇರಾನಿ ಸಂಸತ್ತಿನಲ್ಲಿ ಮಾತನಾಡುತ್ತಾ ದುರ್ಗಾ ಮಾತೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿಡಿಯೋವೊಂದನ್ನ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ 2016 ರಲ್ಲಿ ಸ್ಮೃತಿ ಇರಾನಿಯವರ ಸಂಸದೀಯ ಭಾಷಣದ ಮೂಲ ವೀಡಿಯೊಗೆ ಇದಾಗಿದೆ ಎಂದು ತಿಳಿದು ಬಂದಿದೆ, ಇದು ಭಾರತೀಯ ಜನತಾ ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ “ಶ್ರೀಮತಿ. ಸ್ಮೃತಿ ಇರಾನಿ ಅವರು…

Read More