Fact Check: ವಯನಾಡಿನ ದುರಂತಕ್ಕೆ ಸಂಬಂಧಿಸಿದಂತೆ ಅಮಿತ್ ಶಾ ಅವರು ಕೇರಳ ಸರ್ಕಾರಕ್ಕೆ ನೀಡಿರುವ ಎಚ್ಚರಿಕೆ ನಿಖರವಾಗಿಲ್ಲ 

ಇತ್ತೀಚೆಗಷ್ಟೇ ಜುಲೈ 30 ರಂದು ಮುಂಜಾನೆ ವಯನಾಡ್ ಜಿಲ್ಲೆಯ ಅನೇಕ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸಿ 370 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮತ್ತು ಕಾಣೆಯಾದವರಿಗಾಗಿ ಶೋಧ ಪ್ರಸ್ತುತ ನಡೆಯುತ್ತಿದೆ. ಮತ್ತು ನಿರಾಶ್ರಿತರನ್ನು ಸ್ಥಳಾಂತರಿಸಲಾಗಿದೆ. ಇದುವರೆಗೆ ಪತ್ತೆಯಾದ ಮೃತದೇಹಗಳ ಪೈಕಿ 341ರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಮತ್ತು 146 ಮೃತದೇಹಗಳ ಗುರುತು ಪತ್ತೆ ಹಚ್ಚಲಾಗಿದೆ. ಸೋಮವಾರ ಅನೇಕ ಮೃತ ದೇಹಗಳ ಶವ ಸಂಸ್ಕಾರ ಮಾಡಲಾಗಿದೆ. ಆದರೆ, ವಯನಾಡಿನ ದುರಂತ ಸಂಭವಿಸಿದ ನಂತರ ಲೋಕಸಭೆಯಲ್ಲಿ…

Read More

Fact Check: ಜೂನ್ 5ರ ನಂತರ ರಾಹುಲ್ ಗಾಂಧಿ ಬ್ಯಾಂಕಾಕ್‌ಗೆ ತೆರಳಲು ವಿಮಾನದ ಟಿಕೆಟ್‌ ಬುಕ್ ಮಾಡಿದ್ದಾರೆ ಎಂಬುದು ಸುಳ್ಳು

ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದ್ದು, ಜೂನ್ 04 ರಂದು ಪ್ರಕಟವಾಗಲಿದೆ. ಈ ಮಧ್ಯೆ ಇಂದಿನಿಂದ ಸಮೀಕ್ಷೆಗಳ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಆದರೆ ಜೂನ್ 5 ಕ್ಕೆ ಲೋಕಸಭಾ ಚುನಾವಣೆ ಸೋಲುವ ಭಯದಿಂದ ರಾಹುಲ್ ಗಾಂಧಿಯವರು ಬ್ಯಾಂಕಾಕ್ ಗೆ ಓಡಿ ಹೋಗಲು ವಿಮಾನ ಟಿಕೆಟ್‌ ಬುಕ್ ಮಾಡಿದ್ದಾರೆ ಎಂದು ಪ್ರತಿಪಾದಿಸಿದ ಟಿಕೆಟ್‌ ಚಿತ್ರವೊಂದರ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. Guess who is fleeing to Bangkok on 5th June…

Read More
ಪಾಕಿಸ್ತಾನ್

ಸಮಾಜವಾದಿ ಪಕ್ಷದ ಕಾರ್ಯಕರ್ತರು ‘ಸೈಕಲ್ ನಿಶಾನ್ ಜಿಂದಾಬಾದ್’ ಎಂದು ಕೂಗಿದ್ದಾರೆಯೇ ಹೊರತು ಪಾಕಿಸ್ತಾನ್ ಜಿಂದಾಬಾದ್ ಎಂದಲ್ಲ

ಇತ್ತೀಚೆಗೆ ಇಂಡಿಯಾ ಒಕ್ಕೂಟದ ಪಕ್ಷಗಳು ಪ್ರಚಾರ ನಡೆಸುವ ವೇಳೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಲಾಗಿದೆ ಎಂದು ಆರೋಪಿಸಲಾಗುತ್ತಿದೆ. ಕರ್ನಾಟಕದಲ್ಲಿ ವಿಧಾನ ಸೌಧದಲ್ಲಿ ಈ ಘೋಷಣೆ ಕೂಗಿದ ಕುರಿತ ವಿವಾದ ಹಿನ್ನಲೆಗೆ ಸರಿಯುತ್ತಿದ್ದಂತೆ, ರಾಮನಗರದಲ್ಲಿ ಡಿ.ಕೆ ಸುರೇಶ್ ಅವರ ಪ್ರಚಾರದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಕೂಗಲಾಗಿದೆ ಎಂದು ಮತ್ತು ರಾಯಚೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಕುಮಾರ್ ನಾಯಕ್ ಅವರ ಪ್ರಚಾರದ ವೇಳೆ ಈ ರೀತಿಯ ದೇಶದ್ರೋಹಿ ಘೋಷಣೆ ಕೂಗಲಾಗಿದೆ ಎಂದು ಸುಳ್ಳು ಹಂಚಿಕೊಳ್ಳಲಾಗುತ್ತಿತ್ತು. ಈಗ, ಯುಪಿಯ ಅಜಂಗಢದಲ್ಲಿ ಸಮಾಜವಾದಿ ಪಕ್ಷದ…

Read More
ಅಮಿತ್ ಶಾ

Fact Check: SC, ST ಮತ್ತು OBC ಮೀಸಲಾತಿಯನ್ನು ರದ್ದುಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿಲ್ಲ

ಏಳು ಹಂತದ 2024 ರ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನದ ನಂತರ, ಬಿಜೆಪಿ ಸರ್ಕಾರವು ಪರಿಶಿಷ್ಟ ಜಾತಿಗಳು (ಎಸ್‌ಸಿಗಳು), ಪರಿಶಿಷ್ಟ ಪಂಗಡಗಳು (ಎಸ್‌ಟಿಗಳು) ಮತ್ತು ಹಿಂದುಳಿದ ವರ್ಗಗಳು (ಒಬಿಸಿ) ವರ್ಗಗಳ ‘ಅಸಂವಿಧಾನಿಕ ಮೀಸಲಾತಿ’ಯನ್ನು ರದ್ದುಗೊಳಿಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿಕೆಯ ವೀಡಿಯೊ  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ನಿಮ್ಮ ಮತ ಚಲಾಯಿಸುವ ಮೊದಲು, ಗೃಹ ಸಚಿವ ಅಮಿತ್ ಶಾ ಅವರ ಈ ಹೇಳಿಕೆಯನ್ನು ಕೇಳಿ, ತೆಲಂಗಾಣದಲ್ಲಿ ಅವರು SC, ST ಮತ್ತು OBC  ಮೀಸಲಾತಿಯನ್ನು…

Read More

ದೇಶದಲ್ಲೇ ಮೊದಲು NIT, IIT, IIIT, IIM ಮತ್ತು AIIMS ಗಳನ್ನು ನಿರ್ಮಿಸಿದ್ದು ಬಿಜೆಪಿ ಸರ್ಕಾರ ಎಂದು ಅಮಿತ್ ಶಾ ಹೇಳಿಲ್ಲ

ದೇಶದ ಪ್ರತೀಷ್ಟಿತ ಶಿಕ್ಷಣ ಸಂಸ್ಥೆಗಳಾದ NIT, IIT, IIIT, IIM ಮತ್ತು AIIMS ಗಳನ್ನು ಬಿಜೆಪಿ ಸರ್ಕಾರ ನಿರ್ಮಿಸಿದೆ ಎಂದು ಕೇಂದ್ರ ಗೃಹಸಚಿವರಾದ ಅಮಿತ್ ಶಾ ಹೇಳಿಕೆ ನೀಡಿದ್ದಾರೆ ಎಂಬ ಭಾಷಣದ ತುಣುಕೊಂದು ವೈರಲ್ ಆಗುತ್ತಿದೆ. ಇದನ್ನು ಹಲವರು ಹಂಚಿಕೊಳ್ಳುತ್ತಿದ್ದಾರೆ. “ಅಮಿತ್ ಶಾ ಜೀ, ನೀವು 1964 ರಲ್ಲಿ ಜನಿಸಿದ್ದೀರಿ, ಆದರೆ ನೀವು ಸುಳ್ಳಿನ ಪ್ರತಿರೂಪವಾಗಿದ್ದೀರಿ, ಇದು ನೀವು ಯೋಚಿಸುವುದಕ್ಕಿಂತ ಸ್ವಲ್ಪ ಹೆಚ್ಚಾಗಿದೆ! ಇದು ಪಂಡಿತ್ ನೆಹರೂ ಅವರ ದೂರದೃಷ್ಟಿಯಾಗಿತ್ತು – ಈ ದೇಶದ ಮೊದಲ ಐಐಟಿಗಳು,…

Read More