ಚಂದ್ರಬಾಬು ನಾಯ್ಡು

Fact Check: ಬಿಜೆಪಿ ಜೊತೆ ಸರ್ಕಾರ ರಚಿಸಿದ್ದಕ್ಕಾಗಿ ಆಂಧ್ರಪ್ರದೇಶದ ಜನರು ಚಂದ್ರಬಾಬು ನಾಯ್ಡು ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬುದು ಸುಳ್ಳು

ತೆಲುಗು ದೇಶಂ ಪಕ್ಷದ (ಟಿಡಿಪಿ) ಬೆಂಬಲಿಗರು ಪಕ್ಷದ ನಾಯಕ ಎನ್ ಚಂದ್ರಬಾಬು ನಾಯ್ಡು ಅವರ ಫೋಟೋಗೆ ಬೆಂಕಿ ಹಚ್ಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ, ಇದು ಲೋಕಸಭೆ ಚುನಾವಣೆಯ ನಂತರ ಭಾರತೀಯ ಜನತಾ ಪಕ್ಷದ(ಬಿಜೆಪಿ) ಜೊತೆ ಸರ್ಕಾರ ರಚಿಸಿದ್ದಕ್ಕಾಗಿ ಆಂಧ್ರಪ್ರದೇಶದ ಜನರು ಚಂದ್ರಬಾಬು ನಾಯ್ಡು ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ ಎಂಬ ಹೇಳಿಕೆಯೊಂದಿಗೆ ವಿಡಿಯೋ ವೈರಲ್ ಆಗಿದೆ.   ಲೋಕಸಭೆ ಚುನಾವಣಾ ಫಲಿತಾಂಶ ಜೂನ್ 4, 2024 ರಂದು ಮುಕ್ತಾಯಗೊಂಡಿದೆ ಮತ್ತು ಚಂದ್ರಬಾಬು ನಾಯ್ಡು ಅವರ ಟಿಡಿಪಿ…

Read More