Fact Check | ಬಾಂಗ್ಲಾದೇಶದ ವೀಡಿಯೊವನ್ನು ಪ.ಬಂಗಾಳದ ವಿಡಿಯೋ ಎಂದು ಸುಳ್ಳು ಮಾಹಿತಿ ಹಂಚಿಕೊಂಡ ಅಮಿತ್‌ ಮಾಳವಿಯಾ

“ಈ ವಿಡಿಯೋ ನೋಡಿ ಇದು ಪಶ್ಚಿಮ ಬಂಗಾಳದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಸಂತ್ರಸ್ತೆಗೆ ನ್ಯಾಯಕ್ಕಾಗಿ ಒತ್ತಾಯಿಸಿ ಪಶ್ಚಿಮ ಬಂಗಾಳದಲ್ಲಿ ಮೇಣದಬತ್ತಿಯ ಮೆರವಣಿಗೆ ಮತ್ತು ಪ್ರತಿಭಟನಾ ರ್ಯಾಲಿಯನ್ನು ನಡೆಸಲಾಗಿದೆ. ಇದು ಭಾರತದ ಇತಿಹಾಸದಲ್ಲಿ ಎಂದೂ ಕಂಡು, ಕೇಳರಿಯದ ಬೃಹತ್‌ ಹೋರಾಟವಾಗಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.  History has been created! The people of entire Kolkata took to the streets today. It…

Read More

Fact Check: ಕರ್ನಾಟಕದಲ್ಲಿ ಮುಸ್ಲಿಂ ವ್ಯಕ್ತಿಗೆ ಚೂರಿಯಿಂದ ಇರಿದ ಹಳೆಯ ಪ್ರಕರಣವನ್ನು ಇತ್ತೀಚೆಗೆ ಹರಿಯಾಣದಲ್ಲಿ ನಡೆದಿದೆ ಎಂದು ಹಂಚಿಕೊಳ್ಳಲಾಗಿದೆ

ತೀವ್ರವಾಗಿ ಗಾಯಗೊಂಡ ವ್ಯಕ್ತಿಯು ನೆಲದ ಮೇಲೆ ಮಲಗಿರುವ ಚಿತ್ರವೊಂದನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಪೋಟೋವನ್ನು ಹಿಂದೂ ದೇವತೆ ಸೀತೆಯ ಅಶ್ಲೀಲ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ಹರಿಯಾಣದ ಮೇವಾತ್‌ನ ಮುಸ್ಲಿಂ ವ್ಯಕ್ತಿಗೆ ಚಾಕುವಿನಿಂದ ಇರಿದಿದ್ದಾರೆ ಎಂದು ಹಂಚಿಕೊಳ್ಳುವವರು ಹೇಳಿದ್ದಾರೆ.  ಪೋಸ್ಟ್ ಹಿಂಸಾತ್ಮಕ ಸ್ವರೂಪದಿಂದ ಇರುವುದರಿಂದ ನಾವು ಅದರ ಆರ್ಕೈವ್ ಅನ್ನು ಸೇರಿಸುವುದನ್ನು ತಪ್ಪಿಸಿದ್ದೇವೆ. ಫ್ಯಾಕ್ಟ್‌ ಚೆಕ್: ವೈರಲ್ ಹೇಳಿಕೆ ಸುಳ್ಳಾಗಿದ್ದು, ಈ ಘಟನೆ 2022 ರಲ್ಲಿ ಕರ್ನಾಟಕದ ಚಿತ್ರದುರ್ಗದಲ್ಲಿ ಹಲ್ಲೆಗೊಳಗಾದ ಮುಸ್ಲಿಂ ವ್ಯಕ್ತಿಯನ್ನು ತೋರಿಸುತ್ತದೆ. ಈ ಪ್ರಕರಣದಲ್ಲಿ ಆರೋಪಿಯನ್ನು…

Read More
ಲವ್ ಜಿಹಾದ್

Fact Check: ಮಲೇಶಿಯಾದಲ್ಲಿ ಸಹೋದರಿಯನ್ನು ಥಳಿಸಿದ ಸಹೋದರನ ಹಳೆಯ ವಿಡಿಯೋವನ್ನು ‘ಲವ್ ಜಿಹಾದ್’ ಎಂದು ಹಂಚಿಕೊಳ್ಳಲಾಗುತ್ತಿದೆ

ಮುಸ್ಲಿಂ ಯುವಕನೊಬ್ಬ ಹಿಂದೂ ಸಮುದಾಯದ ಯುವತಿಯನ್ನು ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದನ್ನು ಅನೇಕರು “ಲವ್ ಜಿಹಾದ್” ಎಂದು ಆರೋಪಿಸಿ ಮುಸ್ಲಿಂ ಸಮುದಾಯವನ್ನು ನಿಂದಿಸುತ್ತಿದ್ದಾರೆ. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಇದೇ ರೀತಿಯ ಪ್ರತಿಪಾಧನೆಗಳ ಹೆಚ್ಚಿನ ಆರ್ಕೈವ್ ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. ಫ್ಯಾಕ್ಟ್‌ ಚೆಕ್:  ಈ ಹೇಳಿಕೆ ಸುಳ್ಳು ಮತ್ತು ಈ ವೀಡಿಯೊದಲ್ಲಿ ಯಾವುದೇ ಕೋಮು ಆಯಾಮವಿಲ್ಲ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ಈ ವೀಡಿಯೊ 2022 ರ ಹಿಂದಿನದು ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ತಾಯಿಯನ್ನು…

Read More

Fact Check: 2016 ರಲ್ಲಿ ರಾಹುಲ್ ಗಾಂಧಿ ಉತ್ತರ ಪ್ರದೇಶದ ದರ್ಗಾಕ್ಕೆ ಭೇಟಿ ನೀಡಿದ ಹಳೆಯ ವಿಡಿಯೋ ಮತ್ತೆ ವೈರಲ್

ರಾಹುಲ್ ಗಾಂಧಿ ಸೂಫಿ ದರ್ಗಾಕ್ಕೆ ಭೇಟಿ ನೀಡುವಾಗ ತಲೆಗೆ ಟೋಪಿ ಧರಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. “ನೀವು ರಾಷ್ಟ್ರೀಯ ಹಿತಾಸಕ್ತಿಯನ್ನು ಬಿಟ್ಟು ನಿಮ್ಮ ಸ್ವಾರ್ಥವನ್ನು ಈಡೇರಿಸಿಕೊಳ್ಳಲು *ನೋಟಾ*ವನ್ನು ಹತ್ತಿಕ್ಕುತ್ತಿದ್ದೀರಿ ಮತ್ತು ಈ ತೋಳವನ್ನು ಬಲಪಡಿಸುತ್ತಿದ್ದೀರಿ.”ಪೋಸ್ಟ್‌ನ ಹಿಂದಿ ಪಠ್ಯ – ” तुम लोग राष्ट्रहित को छोड़ कर अपने स्वार्थ की पूर्ति के लिए *नोटा* दबा रहे हो और इस भेड़िये को मजबूत कर रहे हो।…

Read More

Fact Check: ಪ್ರಧಾನಿ ಮೋದಿ ಇಸ್ಲಾಂ ವಿರೋಧಿ ಹೇಳಿಕೆ ನೀಡಿಲ್ಲ ಎಂಬುದು ಸುಳ್ಳು. ನೂರಕ್ಕೂ ಹೆಚ್ಚು ಬಾರಿ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಭಾಷಣ ಮಾಡಿದ್ದಾರೆ

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿಯವರಿಗೆ ಸಂಬಂಧಿಸಿದ ರೀಲ್ಸ್‌ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ವೀಡಿಯೋದಲ್ಲಿ ವ್ಯಕ್ತಿಯೊಬ್ಬರು ” ಮೋದಿಯವರು ಒಂದೇ ಒಂದು ಬಾರಿಯೂ ಕೂಡ ಇಸ್ಲಾಂ ಧರ್ಮವನ್ನು ಮುಗಿಸಬೇಕು ಎಂದು ಹೇಳಲಿಲ್ಲ! ಆದರೂ ಕೂಡ, ಒಬ್ಬನೇ ಒಬ್ಬ ಮುಸಲ್ಮಾನನು ಮೋದಿಜಿಯವರಿಗೆ ಓಟು ನೀಡುವುದಿಲ್ಲ. ಆದರೆ ರಾಹುಲ್ ಗಾಂಧಿಯವರು ಅನೇಕ ಸಲ ಹೇಳಿದ್ದಾರೆ! ಹಿಂದೂ ಧರ್ಮವನ್ನು ನಾಶ ಪಡಿಸಬೇಕು ಎಂದು. ಆದರೂ ಸಹ ಹಿಂದುಗಳು ರಾಹುಲ್ ಗಾಂಧಿಯವರಿಗೆ ಓಟು ಹಾಕುತ್ತಾರೆ. ಇದರಿಂದಲೇ ಹಿಂದೂಗಳು…

Read More
ಬಾಂಗ್ಲಾದೇಶ

Fact Check: ಬಾಂಗ್ಲಾದೇಶದಲ್ಲಿ ದರ್ಗಾಕ್ಕೆ ಬೆಂಕಿ ಹಚ್ಚಿದ ವೀಡಿಯೊವನ್ನು ದೇವಾಲಯಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಸುಳ್ಳು ಕೋಮು ಹೇಳಿಕೆಗಳೊಂದಿಗೆ ಹಂಚಿಕೆ

ಬಾಂಗ್ಲಾದೇಶದಲ್ಲಿ ರಾಜಕೀಯ ಅಶಾಂತಿ ಮುಂದುವರೆದಿರುವಂತೆಯೇ, ಮುಸ್ಲಿಮರು ಇತ್ತೀಚೆಗೆ ದೇಶದ ಠಾಕೂರ್ಗಾಂವ್ ಜಿಲ್ಲೆಯಲ್ಲಿ ಹಿಂದೂ ದೇವಾಲಯಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ಹೇಳುವ ವೀಡಿಯೊವನ್ನು ಈಗ ಅಂತರ್ಜಾಲದಲ್ಲಿ ಹಂಚಿಕೊಳ್ಳಲಾಗುತ್ತಿದೆ.  ‘ಹಿಂದುತ್ವ ನೈಟ್’ ಎಂಬ ಎಕ್ಸ್ (ಟ್ವಿಟರ್) ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದು, “ಇಸ್ಲಾಮಿಸ್ಟ್‌ಗಳು ಬಾಂಗ್ಲಾದೇಶದ ಠಾಕೂರ್ಗಾಂವ್ ಜಿಲ್ಲೆಯ ಹಿಂದೂ ದೇವಾಲಯಕ್ಕೆ ಬೆಂಕಿ ಹಚ್ಚಿದ್ದಾರೆ” ಎಂದು ಬರೆದಿದ್ದಾರೆ. ಪೋಸ್ಟ್ ನ ಆರ್ಕೈವ್ ಅನ್ನು ಇಲ್ಲಿ ಕಾಣಬಹುದು. ಈ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ಸುಮಾರು ಮೂರು ಲಕ್ಷ ವೀಕ್ಷಣೆಗಳನ್ನು ಗಳಿಸಿದೆ. ಇದೇ ರೀತಿಯ ಪ್ರತಿಪಾದನೆಯ ಹೆಚ್ಚಿನ ಆರ್ಕೈವ್…

Read More
ಮುಸ್ಲಿಂ ಯೂತ್ ಲೀಗ್‌

Fact Check: ಮುಸ್ಲಿಂ ಯೂತ್ ಲೀಗ್‌ನ ಹಿಂದೂ ವಿರೋಧಿ ಘೋಷಣೆಗಳ ಹಳೆಯ ವೀಡಿಯೊವನ್ನು ಇತ್ತೀಚಿನದು ಎಂದು ಹಂಚಿಕೊಳ್ಳಲಾಗುತ್ತಿದೆ

ಕೇರಳದ ವಯನಾಡ್‌ನಲ್ಲಿ ಇತ್ತೀಚೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಬಲ ಸೂಚಿಸುವ ರ್ಯಾಲಿಯಲ್ಲಿ ಮುಸ್ಲಿಂ ಲೀಗ್ ಹಿಂದೂ ವಿರೋಧಿ ಘೋಷಣೆಗಳನ್ನು ಕೂಗಿದೆ ಎಂದು ಪ್ರತಿಪಾದಿಸಲು ನ್ಯೂಸ್ 18 ಇಂಡಿಯಾ ವರದಿಯ ವೀಡಿಯೊವನ್ನು ಅಂತರ್ಜಾಲದಲ್ಲಿ ಹಂಚಿಕೊಳ್ಳಲಾಗುತ್ತಿದೆ. “ವಯನಾಡ್‌ನಲ್ಲಿ ನಡೆದ ಮುಸ್ಲಿಂ ಲೀಗ್ ರ್ಯಾಲಿ ರಾಹುಲ್ ಗಾಂಧಿಯನ್ನು ಬೆಂಬಲಿಸುತ್ತದೆ” ಎಂಬ ಶೀರ್ಷಿಕೆಯೊಂದಿಗೆ ವೀಡಿಯೋವನ್ನು ಹಂಚಿಕೊಂಡಿರುವ ಅನೇಕರು “ಹಿಂದೂಗಳನ್ನು ಜೀವಂತವಾಗಿ ಸುಟ್ಟುಹಾಕಿ. ಹಿಂದೂಗಳನ್ನು ದೇವಾಲಯಗಳಲ್ಲಿ ಗಲ್ಲಿಗೇರಿಸಿ. “ನಿಮಗೆ ರಾಮಾಯಣವನ್ನು ಓದಲು ಸಾಧ್ಯವಾಗುವುದಿಲ್ಲ.” ಈ ಘೋಷಣೆಗಳು ಪಾಕಿಸ್ತಾನದ್ದಲ್ಲ. ಅವರು ಭಾರತದ ಕೇರಳದವರು! ಈ ಘೋಷಣೆಗಳನ್ನು…

Read More
ಹಿಂದೂ

Fact Check: ಬಾಂಗ್ಲಾದೇಶದಲ್ಲಿ ಹಿಂದೂ ಮಾಲಿಕತ್ವದ ಅಂಗಡಿಯಿಂದ ಸಿಲಿಂಡರ್‌ ಲೂಟಿ ಮಾಡಲಾಗಿದೆ ಎಂದು ಹಳೆಯ ವೀಡಿಯೋ ಹಂಚಿಕೆ

ಕಳೆದ ಮೂರ್ನಾಲ್ಕು ದಿನಗಳಿಂದ ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳಲಾಗುತ್ತಿದೆ. ಇವುಗಳಲ್ಲಿ ಬಹುತೇಕ ಸುಳ್ಳು ಆಪಾದನೆಗಳನ್ನು ಮತ್ತು ಹಳೆಯ ವೀಡಿಯೋಗಳನ್ನು ಹಂಚಿಕೊಂಡು ಹಿಂದೂಗಳ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ.  ಈಗ ಒಂದಷ್ಟು ಜನರು ಸಿಲಿಂಡರ್‌ಗಳನ್ನು ಹೊತ್ತೊಯ್ಯುವ ವೀಡಿಯೋ ಹಂಚಿಕೊಂಡು “ದರೋಡೆಕೋರ ಭಿಕ್ಷುಕ ಜಿಹಾದಿ ಸಮುದಾಯ ಬಾಂಗ್ಲಾದೇಶದಲ್ಲಿ ಹಿಂದೂ ಸಿಲಿಂಡರ್ ಮಾಲೀಕರು ಅಂಗಡಿಯನ್ನು ಲೂಟಿ ಮಾಡಿ ಓಡಿಹೋಗುತ್ತಿದ್ದರೆ… ರೊಟ್ಟಿಯನ್ನು ಕದ್ದು ಓಡಿಹೋಗುವ ನಾಯಿಯನ್ನು ನೋಡಿದ್ದೀರಾ, ಇಲ್ಲವಾದರೆ ಅರಬ್ ದರೋಡೆಕೋರರ ಸರಗಳ್ಳತನದಿಂದ ಹುಟ್ಟಿದ…

Read More
ಹಿಂದೂ ಕುಟುಂಬ

Fact Check: ಬಾಂಗ್ಲಾದೇಶದ ಜಿಹಾದಿಗಳು ಹಿಂದೂ ಕುಟುಂಬವನ್ನು ಸಂಪೂರ್ಣವಾಗಿ ನಾಶಪಡಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೆ

ಬಾಂಗ್ಲಾದೇಶದಲ್ಲಿ ಹಿಂಸಾಚಾರಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,  ಕೆಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರಾಗಿರುವ(ಹಿಂದು, ಕ್ರಿಶ್ಚಿಯನ್, ಬೌದ್ಧ) ಹಿಂದುಗಳ ಮೇಲೆ ಮತ್ತು ಹಿಂದು ದೇವಾಲಯಗಳ ಮೇಲೆ ನಿರಂತರವಾಗಿ ದಾಳಿ ನಡೆಸಲಾಗುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದರ ಬೆನ್ನಲ್ಲೇ ಹೀಗಾಗಲೇ ಮುಸ್ಲಿಂ ವಿರೋಧಿ ನಿಲುವು ತಾಳಿರುವ ಬಲಪಂಥೀಯ ಸಂಘಟನೆಗಳ ಬೆಂಬಲಿಗರು ಬಾಂಗ್ಲಾದೇಶದ ಮುಸ್ಲಿಮರು ಹಿಂದುಗಳ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಹಳೆಯ ಮತ್ತು ಸಂಬಂಧವಿರದ ಘಟನೆಯ ವೀಡಿಯೋಗಳನ್ನು ಬಳಸಿಕೊಂಡು ಬಾಂಗ್ಲಾದೇಶದ ಮುಸ್ಲಿಮರು ಸೇರಿದಂತೆ ಭಾರತೀಯ ಮುಸ್ಲಿಮರಿಗೂ ಅವಮಾನಿಸುವ ರೀತಿಯಲ್ಲಿ ಟೀಕೆಗಳನ್ನು…

Read More
ಗೋಮಾಂಸ

Fact Check: ಭಾರತದಲ್ಲಿ ಗೋಮಾಂಸ ರಪ್ತು ಮಾಡುವ ಪ್ರಮುಖ ಕಂಪನಿಗಳಲ್ಲಿ 5 ಹಿಂದುಗಳ ಒಡೆತನದವುಗಳಾಗಿವೆ

ಗೋ ಮಾಂಸದ ರಪ್ತಿನಲ್ಲಿ ಭಾರತವು ಜಗತ್ತಿನ ಎರಡನೇ ಸ್ಥಾನಕ್ಕೇರುತ್ತಿದ್ದಂತೆ ಈಗ ದೇಶದಾದ್ಯಂತ ಗೋಮಾಂಸ ರಪ್ತಿನ ಕುರಿತು ಮತ್ತು ಗೋಮಾಂಸ ರಪ್ತು ಮಾಡುತ್ತಿರುವ ಕಂಪನಿಗಳು ಮತ್ತು ಅವುಗಳ ಒಡೆತನಗಳ ಕುರಿತು ಸಾಕಷ್ಟು ಚರ್ಚೆ ನಡೆಯುತ್ತಿದೆ. ಅನೇಕರು ಗೋಮಾಂಸ ರಪ್ತಿನಲ್ಲಿ ಹಿಂದುಗಳ ಪಾತ್ರವು ಇದೆ. ಪ್ರಭಲ ಜಾತಿಗಳಿಗೆ(ಸಸ್ಯಹಾರಿಗಳಾದ ಬ್ರಾಹ್ಮಣ, ಬನಿಯಾ ಮತ್ತು ಜೈನ) ಸೇರಿದ ಅನೇಕರು ಮತ್ತು ಬಿಜೆಪಿ ಪಕ್ಷದ ಮುಖಂಡರೂ ಸಹ ಗೋಮಾಂಸ ರಪ್ತಿನ ವ್ಯಾಪಾರದಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಈ ಲೇಖನದ ಮೂಲಕ ವಿಸ್ತಾರವಾಗಿ ಈ  ಆರೋಪ…

Read More