Fact Check | ಪೀರ್‌ ಪಾಷ ಬಂಗ್ಲಾವೇ ಮೂಲ ಅನುಭವ ಮಂಟಪ ಎಂಬುದಕ್ಕೆ ಯಾವುದೇ ಆಧಾರವಿಲ್ಲ

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದರು. ಇದಕ್ಕೆ ಸಾಕಷ್ಟು ಜನ ಮೆಚ್ಚುಗೆಯನ್ನ ವ್ಯಕ್ತ ಪಡಿಸಿದ್ರೆ, ಕೆಲವರು “ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದರೆ ಸಾಕೆ? ಫಿರ್‌ ಸಾಬ್‌ ದರ್ಗಾ ಆಗಿರುವ ಬಸವಣ್ಣ ಸ್ಥಾಪಿಸಿದ ಅನುಭವ ಮಂಟಪ ಮತ್ತೆ ಮೂಲ ಸ್ಥಿತಿಗೆ ಬರುವುದು ಯಾವಾಗ? ಬಸವಣ್ಣನವರಿಗೆ ನ್ಯಾಯ ಸಿಗುವುದು ಯಾವಾಗ?” ಎಂದು ಪ್ರಶ್ನಿಸಿ ಕಮೆಂಟ್‌ ಮಾಡುತ್ತಿದ್ದಾರೆ.. ಈ ಕುರಿತು…

Read More