Fact Check | ಉದ್ಧವ್ ಠಾಕ್ರೆಯನ್ನು ನಕಲಿ ಸಂತಾನ ಎಂದು ಕೇಜ್ರಿವಾಲ್ ನಿಂದಿಸಿಲ್ಲ. ಅದು ಎಡಿಟೆಡ್‌ ವಿಡಿಯೋ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂದರ್ಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, “ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಶಿವಸೇನಾ ಸಂಸ್ಥಾಪಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ನಕಲಿ ಉತ್ತರಾಧಿಕಾರಿ (ನಕ್ಲಿ ಸಂತನ್) ಎಂದು ಹೇಳಿದ್ದಾರೆ.” ಎಂಬ ಬರಹದೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಹಿಂದಿಯಲ್ಲಿ ಕೇಜ್ರಿವಾಲ್‌ ಅವರು  “ಉದ್ಧವ್ ಠಾಕ್ರೆ ಜೋ ಹೈ, ವೋ ಅಪ್ನೆ ಬಾಪ್ ಕಿ ‘ನಕ್ಲಿ ಸಂತಾನ್’ ಹೈ” ಎಂದು ಹೇಳುವುದನ್ನು ಕೇಳಬಹುದು. Udhav dhakre apne…

Read More

Fact Check | ಲಿಕ್ಕರ್ ಹಗರಣಕ್ಕೆ ಮನೀಷ್‌ ಸಿಸೋಡಿಯ ಕಾರಣವೆಂದು ಅರವಿಂದ್‌ ಕೇಜ್ರಿವಾಲ್‌ ಹೇಳಿಲ್ಲ

“ಈ ವರದಿ ನೋಡಿ.. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿವಾದಾತ್ಮಕ ಮದ್ಯ ನೀತಿಯ ಹೊಣೆಯನ್ನು ಎಎಪಿ ನಾಯಕ ಮನೀಶ್ ಸಿಸೋಡಿಯಾ ಅವರ ಮೇಲೆ ಹೊರಿಸಿದ್ದಾರೆ. ಇದೀಗ ಆಮ್‌ ಆದ್ಮಿ ಪಕ್ಷದ ಅಸಲಿ ಮುಖ ಹೊರ ಬಂದಿದೆ. ಪಕ್ಷದ ಒಳಗಿರುವ ಒಡಕು ಹೊರ ಬಂದಿದ್ದು, ಆಪ್‌ ಪಕ್ಷದ ನಾಯಕ ಹಾಗು ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ತಮ್ಮ ಪಕ್ಷದಿಂದಲೇ ತಪ್ಪಾಗಿರುವುದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.” ಎಂದು ಸುದ್ದಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. कोर्ट में CBI ने बहुत…

Read More
ಅರವಿಂದ್ ಕೇಜ್ರಿವಾಲ್

Fact Check: ಅರವಿಂದ್ ಕೇಜ್ರಿವಾಲ್ ಅವರು ಮದ್ಯ ನೀತಿ ಹಗರಣಕ್ಕೆ ಮನೀಶ್ ಸಿಸೋಡಿಯಾ ಅವರನ್ನು ದೂಷಿಸಿದ್ದಾರೆ ಎಂಬುದು ಸುಳ್ಳು

ನೆನ್ನೆಯಷ್ಟೇ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು 3 ದಿನಗಳ ಸಿಬಿಐ ವಶಕ್ಕೆ ನೀಡಿದೆ. ಆದರೆ ಅರವಿಂದ್ ಕೇಜ್ರಿವಾಲ್ ಅವರು ಮದ್ಯ ನೀತಿ ಹಗರಣಕ್ಕೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಕಾರಣ ಎಂದು ದೂಷಿಸಿದ್ದಾರೆ ಎಂದು ಪ್ರತಿಪಾದಿಸಿ ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶಗಳನ್ನು ಹಂಚಿಕೊಳ್ಳುತ್ತಿದ್ದಾರೆ. ನ್ಯೂಸ್ 18, ಲೋಕಮತ್ ಮತ್ತು ಫ್ರೀ ಪ್ರೆಸ್‌ ಜರ್ನಲ್‌ ಸೇರಿದಂತೆ ಅನೇಕ ಸುದ್ದಿ ಮಾಧ್ಯಮಗಳು ಮತ್ತು ಸಿಬಿಐ ಮೂಲಗಳು…

Read More
ಅರವಿಂದ್ ಕೇಜ್ರಿವಾಲ್

Fact Check: ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿ 63 ಲಕ್ಷದಷ್ಟು ದುಬಾರಿ ಮಾವಿನ ಹಣ್ಣುಗಳನ್ನು ತಿನ್ನಲು ಖರ್ಚು ಮಾಡಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಅರವಿಂದ್ ಕೇಜ್ರಿವಾಲ್ ಅವರ ಕುರಿತು ವಿಡಿಯೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬರು ಅರವಿಂದ್ ಕೇಜ್ರಿವಾಲ್ ಅವರು ತಿಹಾರ್ ಜೈಲಿನಲ್ಲಿ ಒಂದು ತಿಂಗಳಷ್ಟರಲ್ಲಿ ಕೇವಲ ಮಾವಿನ ಹಣ್ಣು ತಿನ್ನಲು 63 ಲಕ್ಷ ರೂಪಾಯಿ ಖರ್ಚು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ವೈರಲ್ ವಿಡಿಯೋವನ್ನು ” ಒಬ್ಬ ಮನುಷ್ಯ ಒಂದು ತಿಂಗಳಿನಲ್ಲಿ 63 ಲಕ್ಷರೂಪಾಯಿಯ ಮಾವಿನ ಹಣ್ಣು  ತಿನ್ನಲು ಸಾಧ್ಯವೆ? ಇದನ್ನು ಜನಸಾಮಾನ್ಯ ಪಕ್ಷದ ಅರವಿಂದ ಕೇಜ್ರಿವಾಲ್ ತಿಹಾರ ಜೈಲಿನಲ್ಲಿ ಕುಳಿತು ಸಾಧನೆ ಮಾಡಿದ್ದಾರೆ…

Read More
ಧ್ರುವ ರಾಠಿ

Fact Check: ಸಂಸದೆ ಸ್ವಾತಿ ಮಲಿವಾಲ್ ಮತ್ತು ಧ್ರುವ ರಾಠಿ ನಡುವಿನ ವೈರಲ್ ಫೋನ್ ಕಾಲ್ ಡೀಪ್‌ಫೇಕ್ ಆಗಿದೆ

ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮತ್ತು ಯೂಟ್ಯೂಬರ್ ಧ್ರುವ ರಾಠಿ ನಡುವಿನ ಎಐ-ರಚಿಸಿದ ಫೋನ್ ಸಂಭಾಷಣೆಯನ್ನು ಇಬ್ಬರ ನಡುವಿನ ನಿಜವಾದ ಸಂಭಾಷಣೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ಆಡಿಯೋ ಕ್ಲಿಪ್‌ನಲ್ಲಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರ ಮುಂದೆ ಹೇಗೆ ಹಲ್ಲೆ ನಡೆಸಲಾಯಿತು ಎಂಬುದನ್ನು ಮಲಿವಾಲ್ ವಿವರಿಸುವುದನ್ನು ಕೇಳಬಹುದು ಮತ್ತು ಅದರ ಬಗ್ಗೆ ವೀಡಿಯೊ ಮಾಡದಂತೆ ರಾಠಿಗೆ ವಿನಂತಿಸಿದ್ದಾರೆ. ನಂತರ ಇಬ್ಬರೂ ರಾಠಿಯವರ ‘ಸಂಬಳ’ ಸಮಯಕ್ಕೆ ಬರುತ್ತಿವೆಯೇ…

Read More

Fact check | ಅರವಿಂದ್‌ ಕೇಜ್ರಿವಾಲ್‌ ಮೇಲೆ ವ್ಯಕ್ತಿಯೊಬ್ಬನಿಂದ ಹಲ್ಲೆ ಎಂಬುದು ಹಳೆಯ ವಿಡಿಯೋ

“ಅರವಿಂದ್ ಕೇಜ್ರಿವಾಲ್ ಅವರು ಮಧ್ಯನೀತಿ ಹಗರಣದ ವಿಚಾರಕ್ಕೆ ಸಂಬಂಧಪಟ್ಟಂತೆ ಜಾಮೀನು ಪಡೆದು ಎಲ್ಲೆಡೆ ವ್ಯಾಪಕವಾಗಿ ಲೋಕಸಭಾ ಚುನಾವಣೆಯ ಪ್ರಚಾರವನ್ನು ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಇದೀಗ ಅರವಿಂದ್ ಕೇಜ್ರಿವಾಲ್ ಅವರು ರೋಡ್ ಶೋ ನಡೆಸುತ್ತಿರುವಾಗ ಅವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾರೆ” ಎಂಬ ಪೋಸ್ಟ್‌ ಅನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. பாஜக ஊழலை வெளிப்படுத்துவேன்.− ஜெயில் கைதி கெஜ்ரிவால்…. போட்டான் பாரு ஒரு போடு நம்ம ஆளு…👌 🔥🔥🔥 🔥 🔥 pic.twitter.com/3luRhyZIsA — ஈஸ்வரன்- பிரபஞ்சன் ( மாமன்னர்…

Read More

Fact Check | ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಆಮ್ ಆದ್ಮಿ ಪಕ್ಷದ ಸಂಸದೆ ಮತ್ತು ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರಿಗೆ ದೆಹಲಿ ಮುಖ್ಯಮಂತ್ರಿ ಕಚೇರಿ ಒಳಗೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣ ದೇಶಾದ್ಯಂತ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. Scene from Delhi CMs official residence Sheesh Mahal 🤣🤣🤣🤣 *This was bound to happen, Swati Maliwal has been beaten up, Kejriwal's PA has done the beating, news is…

Read More
ಮೋದಿ

Fact Check: ಕೆನಡಾದಲ್ಲಿ ಮೋದಿ ವಿರೋಧಿ ಮೆರವಣಿಗೆಯನ್ನು AAP ನಡೆಸಿದೆ ಎಂದು ಸುಳ್ಳು ವಿಡಿಯೋ ಹಂಚಿಕೆ

ಇತ್ತೀಚೆಗೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಅವರು ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಆಮ್ ಆದ್ಮಿ ಪಕ್ಷದ ಬೆಂಬಲಿಗರು ಕೆನಡಾದಲ್ಲಿ ವಿವಾದಾತ್ಮಕ ಮೋದಿ ವಿರೋಧಿ ರ್ಯಾಲಿಯನ್ನು ಆಯೋಜಿಸಿದ್ದಾರೆ ಎಂದು ಹೇಳುವ ಪೋಸ್ಟ್‌ಗಳು ಮತ್ತು ಸಂದೇಶಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. 50 ದಿನಗಳ ನ್ಯಾಯಾಂಗ ಬಂಧನದ ನಂತರ, ಮೇ 10 ರಂದು ಸುಪ್ರೀಂ ಕೋರ್ಟ್, ಅರವಿಂದ್ ಕೇಜ್ರಿವಾಲ್ ಅವರಿಗೆ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕಿದೆ ಮತ್ತು ಅಬಕಾರಿ ನೀತಿ ಪ್ರಕರಣದಲ್ಲಿ ಜೂನ್ 1, 2024…

Read More
ಕೇಜ್ರಿವಾಲ್

Fact Check: ತಮ್ಮ ಸ್ವಂತ ಮನೆಗೆ ಪುಲ್ಕಿತ್ ಕೇಜ್ರಿವಾಲ್ 10 ಲಕ್ಷ ಬಾಡಿಗೆ ಪಡೆಯುತ್ತಿದ್ದಾರೆ ಎಂಬುದು ಸುಳ್ಳು

ಮಧ್ಯ ತೆರಿಗೆ ನೀತಿಯಲ್ಲಿ ಭ್ರಷ್ಟಾಚಾರ ನಡೆಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ಸಧ್ಯ ಕೇಜ್ರಿವಾಲ್ ಅವರ ಭ್ರಷ್ಟಾಚಾರ ಸಂಬಂದಿಸಿದಂತೆ ನಾನಾ ಆರೋಪಗಳನ್ನು ಹರಿಬಿಡಲಾಗುತ್ತಿದೆ. ಈಗ, “ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಪುತ್ರ ಪುಲ್ಕಿತ್ ಕೇಜ್ರಿವಾಲ್ ಅವರು ತಮ್ಮ ಸ್ವಂತ ಮನೆಯಿಂದ ತಿಂಗಳಿಗೆ 10 ಲಕ್ಷ ರೂ.ಗಳನ್ನು ಬಾಡಿಗೆಯಾಗಿ ಪಡೆಯುತ್ತಾರೆ. ಜಿಮ್ ಸಲಕರಣೆಗಳಿಗಾಗಿ ಮಗನ ಕಂಪನಿಯಿಂದ ಸಿಎಂಗೆ ತಿಂಗಳಿಗೆ 10 ಲಕ್ಷ ರೂ. ಅದು ಹೇಗೆ? ಈ ವೀಡಿಯೊದಿಂದ ಅರ್ಥಮಾಡಿಕೊಳ್ಳಿ,…

Read More

Fact Check | ಅರವಿಂದ್‌ ಕೇಜ್ರಿವಾಲ್‌ ಯುವಕನಾಗಿದ್ದಾಗ ಅತ್ಯಾಚಾರದ ಆರೋಪಿ ಎಂಬುದು ಸುಳ್ಳು

“19 ವರ್ಷದ ಖರಗ್‌ಪುರದ ವಿದ್ಯಾರ್ಥಿ ಅರವಿಂದ್ ಕೇಜ್ರಿವಾಲ್ ಸ್ಥಳೀಯ ಹುಡುಗಿಯ ಮೇಲೆ ಅತ್ಯಾಚಾರವೆಸಗಿದ್ದರು. ಈ ಕುರಿತು 8 ಜೂನ್‌ 1987 ರಲ್ಲಿ ದ ಟೆಲಿಗ್ರಾಫ್‌ ಪತ್ರಿಕೆ ವರದಿಯನ್ನು ಪ್ರಕಟಿಸಿದೆ.. ನೋಡಿ ಇದು ಇಂದಿನ ದೆಹಲಿ ಮುಖ್ಯಮಂತ್ರಿಯ ಅಸಲಿಯತ್ತು” ಎಂಬ ಪೇಪರ್‌ ಕಟ್ಟಿಂಗ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ಪೇಪರ್‌ ಕಟ್ಟಿಂಗ್‌ ವರದಿಯಲ್ಲಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಗಂಭೀರ ಆರೋಪವನ್ನ ಮಾಡಲಾಗಿದೆ. Arvind kejriwal..a rapist pic.twitter.com/4PfpHfNF2O — பக்கா சங்கீ…(மோடிஜியின் குடும்பம்) (@environarayan) November 30,…

Read More