Fact Check : ಭಾರತೀಯ ಸೇನೆ ಅರುಣಾಚಲ ಪೊಲೀಸರಿಗೆ ಎಚ್ಚರಿಕೆ ನೀಡಿರುವ ಘಟನೆ ಇತ್ತೀಚಿನದ್ದು ಎಂದು ಹಂಚಿಕೆ

ಮಣಿಪುರದ ಹಿಂಸಾಚಾರ, ಬಾಂಗ್ಲಾದೇಶದ ಅಶಾಂತಿ, ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಗಡಿ ವಿವಾದದ ನಡುವೆ ಭಾರತೀಯ ಸೇನಾ ಸಿಬ್ಬಂದಿಯು, ಅರುಣಾಚಲ ಪ್ರದೇಶದ ಪೊಲೀಸ್ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾರೆ ಎಂಬ ವೀಡಿಯೊವನ್ನುಇತ್ತೀಚಿಗೆ ನಡೆದ ಘಟನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅರುಣಾಚಲ ಸ್ಕೌಟ್ಸ್‌ನ ಕರ್ನಲ್ ಫಿರ್ದೋಶ್ ಪಿ. ದುಬಾಶ್‌ರು ಈ ಹಿಂದೆ ಟ್ವಿಟ್ಟರ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ ದುಬಾಶ್‌ರು ತಮ್ಮ ಸೈನಿಕರು ದೌರ್ಜನ್ಯಗಳಿಂದ ಕೋಪಗೊಂಡಿದ್ದಾರೆ, ಕಿರುಕುಳವನ್ನು ಅವರು ಸಹಿಸುವುದಿಲ್ಲ ಎಂದು ಅರುಣಾಚಲ ಎಸ್‌ಪಿಗೆ ಎಚ್ಚರಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ….

Read More