Fact Check | ಅರವಿಂದ್‌ ಕೇಜ್ರಿವಾಲ್‌ ಅವರು ಧೀರಜ್‌ ಸಾಹು ಅವರನ್ನು ಬೆಂಬಲಿಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “ಆದಾಯ ತೆರಿಗೆ ಇಲಾಖೆಯ ದಾಳಿಯಲ್ಲಿ ಕಾಂಗ್ರೆಸ್‌ ಸಂಸದ ಧೀರಾಜ್‌ ಸಾಹು ಅವರಿಂದ ಅಧಿಕಾರಿಗಳು 351 ಕೋಟಿ ರೂಪಾಯಿ ನಗದು ಪತ್ತೆ ಮಾಡಿದ ಬಳಿಕ, ಸಾಹು ಅವರ ವಿರುದ್ಧ ವ್ಯಾಪಕ ಟೀಕೆಗಳು ಕೇಳಿ ಬಂದಿದ್ದವು. ಆದರೆ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರು ಈ ಸಂಸದನ ಪರವಾಗಿ ಮಾತನಾಡಿದ್ದಾರೆ. ಆ ಮೂಲಕ ಭ್ರಷ್ಟಾಚಾರಕ್ಕೆ ಪರೋಕ್ಷ ಬೆಂಬಲ ನೀಡಿದ್ದಾರೆ” ಎಂಬ ಪೋಸ್ಟ್‌ ವೈರಲ್‌ ಆಗುತ್ತಿದೆ. ಇದನ್ನೇ ಸಾಕಷ್ಟು ಮಂದಿ ಹಂಚಿಕೊಳ್ಳುತ್ತಿದ್ದು, ಆಮ್‌ ಆದ್ಮಿ ಪಕ್ಷ ಮೇಲ್ನೋಟದಲ್ಲಿ ಮಾತ್ರ…

Read More