Fact Check: ರಾಮ ಮಂದಿರವನ್ನು ಬಾಬ್ರಿ ಮಸೀದಿಯಿದ್ದ ಜಾಗದಲ್ಲಿ ನಿರ್ಮಿಸಲಾಗುತ್ತಿಲ್ಲ ಎಂಬುದು ಸುಳ್ಳು

ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಈ ಸಂದರ್ಭದಲ್ಲಿ, ಅನೇಕ ಸುಳ್ಳು ಸುದ್ದಿಗಳು ಹರಿದಾಡುತ್ತಿದ್ದು ರಾಮ ಮಂದಿರದ ಉದ್ಘಾಟನೆಗೆ ಜಟಾಯು ಪಕ್ಷಿಗಳು ಬಂದಿವೆ, ಕರಡಿಗಳು ತಮ್ಮ ಪರಿವಾರ ಸಮೇತ ಬಂದಿವೆ ಎಂಬ ಹಳೆಯ ವಿಡಿಯೋಗಳನ್ನು ಇದು ರಾಮನ ಪವಾಡ ಎಂದು ನಂಬಿ ಅನೇಕ ಜನರು ಹಂಚಿಕೊಳ್ಳುತ್ತಿದ್ದಾರೆ. ಈಗ “ನಿರ್ಮಾಣದ ಹಂತದಿರುವ ಅಯೋಧ್ಯೆಯ ರಾಮ ಮಂದಿರವನ್ನು ಬಾಬ್ರಿ ಮಸೀದಿಯಿದ್ದ ಜಾಗದಲ್ಲಿ ನಿರ್ಮಿಸಲಾಗುತ್ತಿಲ್ಲ ಬದಲಿಗೆ 4 ಕಿಲೋ ಮೀಟರ್ ದೂರಲ್ಲಿ ನಿರ್ಮಿಸಲಾಗುತ್ತಿದೆ.” ಎಂಬ ಸುದ್ದಿಯೊಂದು…

Read More

Fact Check | ಜಟಾಯು ಪಕ್ಷಿಗಳು ಅಯೋಧ್ಯೆಗೆ ಬಂದಿವೆ ಎಂದು 2021ರ ರಣಹದ್ದುಗಳ ಫೋಟೋ ಹಂಚಿಕೆ

“ರಾಮಮಂದಿರದ ಉದ್ಘಾಟನೆಗೆ ಸಾಕ್ಷಿಯಾಗಲು ಜಟಾಯು ಪಕ್ಷಿಗಳು ಆಗಮಿಸಿವೆ. ಈ ವಿಚಾರವನ್ನು ಎಲ್ಲಾ ಹಿಂದೂಗಳಿಗೆ ಶೇರ್‌ ಮಾಡಿ.” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋವನ್ನು ನಿಜವೆಂದು ನಂಬಿ ಸಾಕಷ್ಟು ಮಂದಿ ಅಚ್ಚರಿಯನ್ನು ವ್ಯಕ್ತ ಪಡಿಸಿತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯದ ಮೊದಲ ಹಂತ ಮುಕ್ತಾಯವಾಗಿ ಜನವರಿ 22 ರಂದು ಲೋಕಾರ್ಪಣೆಗೊಳ್ಳಲಿರುವ ಈ ಸಂದರ್ಭದಲ್ಲೇ ಸಾಕಷ್ಟು ರೀತಿಯ ಸುಳ್ಳು ಸುದ್ದಿಗಳನ್ನು ಹೆಚ್ಚು ಹೆಚ್ಚು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್‌ ಹೀಗೆ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋ ಕುರಿತು ಕನ್ನಡ ಫ್ಯಾಕ್ಟ್‌ಚೆಕ್‌…

Read More

Fact Check | ಅಯೋಧ್ಯೆಯ ರಾಮಮಂದಿರದ ಅಧಿಕಾರಿಗಳು ದಲಿತ ಬಾಲಕನಿಗೆ ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಅಯೋಧ್ಯೆಯಲ್ಲಿ ದಲಿತ ಬಾಲಕನ ಮೇಲೆ ರಾಮಮಂದಿರದ ಅಧಿಕಾರಿಗಳು ಹೇಗೆ ಹಲ್ಲೆ ನಡೆಸುತ್ತಿದ್ದಾರೆಂದು. ಇದು ನಿಜಕ್ಕೂ ಆಘಾತಕಾರಿ.” ಎಂದು ವ್ಯಕ್ತಿಯೊಬ್ಬ ಬಾಲಕನನ್ನು ಥಳಿಸುತ್ತಿರುವಂತಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನಾನಾ ಬರಹಗಳೊಂದಿಗೆ ವೈರಲ್ ಆಗುತ್ತಿದೆ. ಈ ವಿಡಿಯೋವನ್ನು ಸಾಕಷ್ಟು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ ಈ ವಿಡಿಯೋದಲ್ಲಿ ಸೂಕ್ಷ್ಮವಾಗಿ ಗಮನಿಸಿದಾಗ ಇಬ್ಬರು ವ್ಯಕ್ತಿಗಳು ಸಮವಸ್ತ್ರ ಧರಿಸಿದ ಬಾಲಕನೊಬ್ಬನನ್ನು ರಸ್ತೆಯ ಮೇಲೆಯೇ ಮನಸ್ಸೋ ಇಚ್ಛೆ ಥಳಿಸುತ್ತಿರುವುದನ್ನು ಕಾಣಬಹುದಾಗಿದೆ. ಜೊತೆಗೆ ಇದೇ ವಿಡಿಯೋದಲ್ಲಿ ಹಲವು ವಿದ್ಯಾರ್ಥಿಗಳಿರುವುದು,…

Read More

Fact Check | ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಕಪಿಲ್‌ ಸಿಬಲ್‌ ಹೇಳಿಲ್ಲ

“ಸುಪ್ರೀಂ ಕೋರ್ಟ್ ವಕೀಲ ಹಾಗೂ ಕಾಂಗ್ರೆಸ್‌ನ ಮಾಜಿ ನಾಯಕ ಕಪಿಲ್‌ ಸಿಬಲ್‌ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದರು” ಎಂಬ ಪೋಸ್ಟ್‌ವೊಂದನ್ನು ಕಪಿಲ್‌ ಸಿಬಲ್‌ ಹೆಸರಿನಲ್ಲಿ ಮಾಡಲಾದ ಟ್ವಿಟ್‌ವೊಂದರ ಸ್ಕ್ರೀನ್‌ ಶಾಟ್‌ನಲ್ಲಿ ವ್ಯಾಪವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ಸ್ಕ್ರೀನ್‌ ಶಾಟ್‌ ಅನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ನಿವೃತ್ತ ಮೇಜರ್ ಜನರಲ್ ಹರ್ಷಾ ಕಾಕರ್ ಅವರು ವಾಟ್ಸ್‌ಆಪ್‌ನಲ್ಲಿ ಬಂದಿದ್ದು ನನ್ನಿಂದ ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ಬರೆದುಕೊಂಡಿದ್ದಾರೆ. ಇದನ್ನೇ ರಿ ಟ್ವೀಟ್‌ ಮಾಡಿರುವ ಸಾಕಷ್ಟು ಮಂದಿ ಕಾಂಗ್ರೆಸ್‌ನ…

Read More

Fact Check | ವೈರಲ್ ಅಶ್ಲೀಲ ಫೋಟೊಗಳು ಅಯೋಧ್ಯೆಯ ರಾಮಮಂದಿರದ ಅರ್ಚಕ ಮೋಹಿತ್‌ ಪಾಂಡೆಯವರದ್ದಲ್ಲ

ಸಾಮಾಜಿಕ ಜಾಲತಾಣದಲ್ಲಿ ಅಯೋಧ್ಯೆ ರಾಮಮಂದಿರ ಅರ್ಚಕರಾಗಿ ನೇಮಕಗೊಂಡಿರುವ ಮೋಹಿತ್ ಪಾಂಡೆ ಕುರಿತು ವಿಡಿಯೋ, ಫೋಟೋ ಹರಿಬಿಡಲಾಗಿದೆ. ಅರ್ಚಕ ಮೋಹಿತ್ ಪಾಂಡೆ ಮಹಿಳೆಯೊಬ್ಬರ ಜೊತೆ ಅಶ್ಲೀಲ ಭಂಗಿಯಲ್ಲಿದ್ದು, ಚುಂಬಿಸುತ್ತಿರುವ ವಿಡಿಯೋ ಮತ್ತು ಫೋಟೋ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು ಸಾಕಷ್ಟು ಮಂದಿ ಇದನ್ನೇ ನಿಜವೆಂದು ನಂಬಿದ್ದಾರೆ.  ಈ ಫೋಟೋದಲ್ಲಿನ ಅಸಲಿ ವಿಚಾರ ಕುರಿತು ಪರಿಶೀಲನೆ ನಡೆಸದೆ ಹಲವಾರು ಮಂದಿ ಈ ಫೋಟೋವನ್ನು ಶೇರ್‌ ಮಾಡುವುದರ ಜೊತೆಗೆ ವಿವಿಧ ಆಡಳಿತರೂಢ ಬಿಜೆಪಿಯನ್ನೂ ಇಲ್ಲಿ ಟೀಕಿಸಲಾಗುತ್ತಿದೆ. ಹಾಗಾಗಿ ಈ ವಿಚಾರ ರಾಜಕೀಯವಾಗಿಯೂ ಕೂಡ ಸದ್ದು…

Read More
Sita Mata

Fact Check: ಅಶೋಕ ವನದಲ್ಲಿ ಸೀತಾಮಾತೆ ಕುಳಿತಿದ್ದ ಪವಿತ್ರ ಕಲ್ಲನ್ನು ಶ್ರೀಲಂಕಾ ಏರ್ಲೈನ್ಸ್ ಅಯೋಧ್ಯೆಗೆ ತಂದಿದೆ ಎಂಬುದು ಸುಳ್ಳು

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಸಂಬಂಧಿಸಿದಂತೆ ಅನೇಕ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಇತ್ತೀಚೆಗಷ್ಟೇ ಅಯೋಧ್ಯೆಯ ನಿರ್ಮಾಣದ ಹಂತದಲ್ಲಿರುವ ರೈಲ್ವೆ ನಿಲ್ದಾಣದ ನೀಲಿನಕ್ಷೆಯ ಚಿತ್ರಗಳು ಎಂದು AI ಸೃಷ್ಟಿಸಿದ ಪೋಟೋಗಳನ್ನು ಹಂಚಿಕೊಳ್ಳಲಾಗಿತ್ತು. ಈಗ, ಶ್ರೀಲಂಕಾದ ಅಶೋಕ ವನದಲ್ಲಿ ಸೀತಾಮಾತೆ ಕುಳಿತಿದ್ದ ಪವಿತ್ರ ಕಲ್ಲನ್ನು ಯೋಗಿ ಆದಿತ್ಯನಾಥ್ ಮತ್ತು ಕೇಂದ್ರ ಸಚಿವರು ಸ್ವೀಕರಿಸುವ ವೀಡಿಯೋ ಇದು. ಇದನ್ನು ಶ್ರೀಲಂಕಾ ಏರ್ಲೈನ್ಸ್ ಅಯೋಧ್ಯೆಗೆ ತಂದಿದೆ. ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  ಫ್ಯಾಕ್ಟ್‌ಚೆಕ್: 2021ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಕುಶಿನಗರದಲ್ಲಿ…

Read More

ರಾಮ ಮಂದಿರದ ಮೇಲೆ ಭಗವಧ್ವಜ ಹಾರಿಸಿದ ದಿನವೇ ಭಾರತವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಲಾಗುವುದು ಎಂದು ಯೋಗಿ ಆದಿತ್ಯನಾಥ್ ಹೇಳಿಲ್ಲ

ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಯೋಧ್ಯೆಯ ರಾಮಮಂದಿರದ ಕೆಲಸಗಳು ಭರದಿಂದ ಸಾಗುತ್ತಿವೆ. ಅಯೋಧ್ಯೆಯ “ರಾಮ ಮಂದಿರ”, “ಹಿಂದೂ ರಾಷ್ಟ್ರ” ಮತ್ತು “ಅಖಂಡ ಭಾರತ” ಬಿಜೆಪಿ ಮತ್ತು ಬಲಪಂಥೀಯರು ಪ್ರತಿಪಾದಿಸುತ್ತಿರುವ “ಉಗ್ರ ಹಿಂದುತ್ವದ” ಪ್ರತೀಕವಾಗಿದೆ ಮತ್ತು ಆಢಳಿತಾರೂಢ ಬಿಜೆಪಿಯ ರಾಜಕೀಯದ ಅಸ್ತ್ರವಾಗಿದೆ. ಆದ್ದರಿಂದ ಬಿಜೆಪಿ ನಾಯಕರು ಭಾರತವನ್ನು ಮುಂಬರುವ ದಿನಗಳಲ್ಲಿ ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸಲಾಗುವುದು ಎಂದು ತಮ್ಮ ಪಕ್ಷದ ಬೆಂಬಲಿಗರಿಗೆ ಈಗಾಗಲೇ ಭರವಸೆಯನ್ನು ನೀಡುತ್ತಾ ಬಂದಿದ್ದಾರೆ. ಅದರಂತೆ, “ರಾಮಜನ್ಮ ಭೂಮಿಯಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರದ ಮೇಲೆ ಭಗವಧ್ವಜ ಹಾರಿಸಿದ…

Read More
AI

Fact Check: AI ಸೃಷ್ಟಿಸಿದ ಚಿತ್ರಗಳನ್ನೇ ಕಾಶಿ, ಅಯೋಧ್ಯೆಯ ರೈಲ್ವೆ ನಿಲ್ದಾಣದ ನೀಲನಕ್ಷೆ ಎಂದು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಕೃತಕ ಬುದ್ದಿಮತ್ತೆ(AI)ಯಿಂದ ಸೃಷ್ಟಿಸಿದ ಪೋಟೋಗಳನ್ನು ಮತ್ತು ವಿಡಿಯೋಗಳನ್ನು ನಿಜವೆಂದು ನಂಬಿ ಹಂಚಿಕೊಳ್ಳಲಾಗುತ್ತಿದೆ. ಇದಕ್ಕೆ ಉದಾಹರಣೆ ಎಂಬಂತೆ “ಇದು ಕಾಶಿ, ವಾರಣಾಸಿ ಅಥವಾ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮೆಟ್ರೋ, ರೈಲ್ವೆ ಸ್ಟೇಷನ್ ನೀಲನಕ್ಷೆ” ಎಂದು ಪ್ರತಿಪಾದಿಸಿದ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್‌: ಇದು ಕೃತಕ ಬುದ್ಧಿಮತ್ತೆ(AI)ಯಿಂದ ಸೃಷ್ಟಿಸಿದ ಚಿತ್ರವಾಗಿದೆ. ಅಮರ್ ಎಂಬ ಇಂಜಿನಿಯರ್ ಒಬ್ಬ ಹಲವಾರು ರೈಲ್ವೆ ನಿಲ್ದಾಣಗಳ ಚಿತ್ರಗಳನ್ನು ಸೃಷ್ಟಿಸಿದ್ದು, ತನ್ನ X ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈತ ಅಯೋಧ್ಯೆಯ ರೈಲ್ವೇ ನಿಲ್ದಾಣದ ಚಿತ್ರವನ್ನೂ ಸಹ AI…

Read More

ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ರಾಮಮಂದಿರದ ವಿರುದ್ಧ ವಾದಿಸಲು 24 ಜನ ವಕೀಲರನ್ನು ನೇಮಿಸಿರಲಿಲ್ಲ

24 ಜನ ವಕೀಲರನ್ನು ನೇಮಿಸಿ, ಪ್ರಭು ಶ್ರೀರಾಮಚಂದ್ರನ ಅಸ್ತಿತ್ವಕ್ಕೆ ಯಾವುದೇ ಐತಿಹಾಸಿಕ ಪುರಾವೆಗಳಿಲ್ಲ ಎಂದು ಸುಪ್ರೀಂ ಕೋರ್ಟಿಗೆ ಅಫೆಡಿವಿಟ್ ಸಲ್ಲಿಸಿದ್ದ ಆಂಟೋನಿಯೋ ಮೈನೋ ಮತ್ತು ತಂಡದಿಂದ ಇಂದು ಅದೇ ಶ್ರೀರಾಮಚಂದ್ರನಿಗೆ ಪೂಜೆ. ಲೋಕಸಭಾ ಚುನಾವಣಾ ಗಿಮಿಕ್. ಎಂದು ಬರೆದ ವಿಡಿಯೋ ಒಂದು ಹಲವು ದಿನಗಳಿಂದ ಹರಿದಾಡುತ್ತಿದೆ. ಇಂತಹ ಪ್ರತಿಪಾದನೆಯ ಹಲವು ಪೋಸ್ಟರ್‌ಗಳು, ವಿಡಿಯೋಗಳು ಹೀಗಾಗಲೇ ಯೂಟೂಬ್ ಸೇರಿದಂತೆ, ಇನ್ನಿತರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಫ್ಯಾಕ್ಟ್‌ಚೆಕ್: ಅಯೋಧ್ಯೆಯ ಬಾಬರಿ ಮಸೀದಿ ಕೆಡವಿದ ಜಾಗ ನಮಗೆ ಸೇರಬೇಕೆಂದು ನಿರ್ಮೋಹಿ ಅಖಾಡ,…

Read More