ವಿರಾಟ್‌ ಕೊಯ್ಲಿ

Fact Check: ವಿರಾಟ್‌ ಕೊಯ್ಲಿಯವರು ಕೋಲ್ಕತಾ ಅತ್ಯಾಚಾರ-ಕೊಲೆ ಪ್ರಕರಣವನ್ನು ಖಂಡಿಸಿದ್ದಾರೆ ಎಂದು 2017ರ ಬೆಂಗಳೂರಿಗೆ ಸಂಬಂಧಿಸಿದ ಹೇಳಿಕೆ ವೈರಲ್

ಕೋಲ್ಕತಾದ ಆರ್‌ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ದೇಶಾದ್ಯಂತ ದೊಡ್ಡ ಪ್ರತಿಭಟನೆಗಳಿಗೆ ಕಾರಣವಾಗಿದೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ಖಂಡಿಸುತ್ತಿರುವ ವಿಡಿಯೋವೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ವೀಡಿಯೋದಲ್ಲಿ, ವಿರಾಟ್‌ ಕೊಹ್ಲಿ ಹೇಳುತ್ತಾರೆ, “ಇದು ಗೊಂದಲಕಾರಿಯಾಗಿದೆ, ಮತ್ತು ಇದು ಆಘಾತಕಾರಿಯಾಗಿದೆ, ಮತ್ತು ಆ ಸಮಾಜದ ಭಾಗವಾಗಲು ನನಗೆ ನಾಚಿಕೆಯಾಗುತ್ತದೆ. ನಾವು ನಮ್ಮ ಆಲೋಚನೆಯನ್ನು ಬದಲಾಯಿಸಬೇಕಾಗಿದೆ ಮತ್ತು ನಾವು ಪುರುಷರು ಮತ್ತು ಮಹಿಳೆಯರನ್ನು ಒಂದೇ ರೀತಿಯಲ್ಲಿ…

Read More

Fact Check: ಬೆಂಗಳೂರಿಗೆ ಸರಬರಾಜು ಆಗುತ್ತಿರುವುದು ಕುರಿ ಮಾಂಸವೇ ಹೊರತು ನಾಯಿ ಮಾಂಸ ಅಲ್ಲ ಎಂದು ಆಹಾರ ಸುರಕ್ಷತಾ ಆಯುಕ್ತ ಸ್ಪಷ್ಟಪಡಿಸಿದ್ದಾರೆ

ಇತ್ತೀಚೆಗೆ ರಾಜಸ್ಥಾನದಿಂದ ಬೆಂಗಳೂರಿಗೆ ವಾರಕ್ಕೆ ಮೂರು ಬಾರಿ ರೈಲಿನಲ್ಲಿ ಸರಬರಾಜು ಆಗುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸವನ್ನು ಬೆರೆಸಲಾಗಿದೆ ಎಂದು ಆರೋಪಿಸಿ ವಿವಾದಿತ ಪುನೀತ್ ಕೆರೆಹಳ್ಳಿ ನೇತೃತ್ವದಲ್ಲಿ ಹಿಂದುಪರ ಸಂಘಟನೆಗಳು ಕೆಎಸ್‌ಆರ್‌(ಯಶವಂತಪುರ) ರೈಲ್ವೆ ನಿಲ್ದಾಣಕ್ಕೆ ಜೈಪುರದಿಂದ ಬಂದ ರೈಲಿನ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಉದ್ದನೆಯ ಬಾಲ ಇರುವ ಕುರಿ ಮಾಂಸ ಕಂಡು ಇದು ನಾಯಿ ಮಾಂಸ ಎಂದು ಆರೋಪಿಸಿದ್ದಾರೆ. ಆದರೆ ಯಾವುದೇ ದಾಖಲೆಯನ್ನು ಒದಗಿಸಿಲ್ಲ. ಇದರ ನಂತರ ಅಲ್ಲಿಗೆ ಆಗಮಿಸಿದ ಪೋಲಿಸರು ಮತ್ತು ಆಹಾರ…

Read More

Fact Check: ಕಂಗಾನ ರಣಾವತ್‌ಗೆ ಕಪಾಳಮೋಕ್ಷ ಮಾಡಿದ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬುದು ಸುಳ್ಳು

ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಸಂಸದೆ ಕಂಗನಾ ರಣಾವತ್ ಅವರಿಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಮಹಿಳಾ ಸಿಬ್ಬಂದಿ ಕುಲ್ವಿಂದರ್ ಕೌರ್ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ ಎಂಬ ವರದಿಗಳು ಹರಿದಾಡುತ್ತಿವೆ. ಇತ್ತೀಚೆಗೆ, ಕುಲ್ವಿಂದರ್ ಕೌರ್ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕಂಗನಾಗೆ ಕಪಾಳಮೋಕ್ಷ ಮಾಡಿದ್ದರು. ರೈತರ ಚಳವಳಿಗೆ ಸಂಬಂಧಿಸಿದಂತೆ ಕಂಗಾನ ಹೇಳಿಕೆಯು ಇದಕ್ಕೆ ಕಾರಣವಾಗಿತ್ತು. ಇದಾದ ಬಳಿಕ ಕುಲ್ವಿಂದರ್ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿತ್ತು. ಈಗ ಅಮಾನತುಗೊಂಡಿದ್ದ ಕುಲ್ವಿಂದರ್ ಕೌರ್ ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು…

Read More
ಲಿಂಗಾಯತ

Fact Check: ಬೆಂಗಳೂರಿನಲ್ಲಿ ಲಿಂಗಾಯತ ಕ್ಯಾಥೋಲಿಕ್ ಚರ್ಚ್ ಸ್ಥಾಪಿಸಲಾಗಿದೆ ಎಂಬುದು ಸುಳ್ಳು

ಕ್ರೈಸ್ತ ಧರ್ಮದ ಮತಾಂತರದ ಕುರಿತು ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತದೆ. ಆದರೆ ಅದನ್ನೇ ಹಿನ್ನಲೆಯಾಗಿಟ್ಟುಕೊಂಡು ಇತ್ತೀಚೆಗೆ ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಸಾಕಷ್ಟು ಸುಳ್ಳು ಆರೋಪಗಳನ್ನು ಹೊರಿಸಿ ಟೀಕಿಸುವುದು ಮತ್ತು ದ್ವೇಷಿಸುವುದು ಹೆಚ್ಚಾಗುತ್ತಿದೆ. ಈಗ, “ನಮ್ಮ ಕರ್ಮ ಕ್ರೈಸ್ತರು ಈ ರೀತಿ ಹಿಂದೂ ಧರ್ಮದ ಎಲ್ಲಾ ಜಾತಿಗಳನ್ನು ಬಳಕೆ ಮಾಡಿಕೊಂಡು ಅವರ ಧರ್ಮಕ್ಕೆ ಸೇರಿಸಿಕೊಳ್ಳುತ್ತಿದ್ದರೆ. ಏನು ಹೇಳೋದು ಸ್ವಾಮಿ, ಅಲ್ಪ ಸಂಖ್ಯಾತರ ಬಾಧೆ ಒಂದು ಕಡೆ ಆದರೆ ಇವರು ಶಾಂತಿಯುತವಾಗಿ ಹರಡಿಕೊಳ್ಳಲು ಎಲ್ಲಾ ರೀತಿಯ ದಾರಿಗಳನ್ನು ನಿಧಾನವಾಗಿ ನಿಶ್ಯಬ್ದವಾಗಿ…

Read More
ಸಿದ್ದರಾಮಯ್ಯ

Fact Check: ಈಯಾ ಪಬ್‌ನ ಮಾಲೀಕರು ಸಿದ್ದರಾಮಯ್ಯನವರ ಸೊಸೆ ಸ್ಮಿತಾ ರಾಕೇಶ್ ಎಂಬುದು ಸುಳ್ಳು

ಬೆಂಗಳೂರಿನಲ್ಲಿರುವ ಏಷ್ಯಾದ ಅತಿ ದೊಡ್ಡ ಪಬ್ ಎಂದು ಹೆಸರಾದ ‘ಈಯಾ ಪಬ್’ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸೊಸೆ ಸ್ಮಿತಾ ರಾಕೇಶ್ ಅವರ ಮಾಲಿಕತ್ವದಲ್ಲಿ ಇದೆ ಎಂಬ ಸುದ್ದಿಯೊಂದು ಅನೇಕ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಕುರಿತಂತೆ ನಮೋ ಕರ್ನಾಟಕ ಮತ್ತು ಸಪೋರ್ಟ್ ಪ್ರತಾಪ್ ಸಿಂಹ ಎಂಬ ಫೇಸ್‌ಬುಕ್ ಪುಟದಿಂದ ಮೊದಲು ಹಂಚಿಕೊಳ್ಳಲಾಗಿತ್ತು. ಈಗ ಇದೇ ಪ್ರತಿಪಾದನೆಯೊಂದರೆ ಗೃಹಲಕ್ಷಿ ಯೋಜನೆಯ ಹಣ ಸಂಗ್ರಹಿಸಿ ಸಿದ್ದರಾಮಯ್ಯನವರ ಸೊಸೆ ಏಷ್ಯಾದ ಅತಿ ದೊಡ್ಡ ಪಬ್‌ ನಿರ್ಮಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ. ಫ್ಯಾಕ್ಟ್‌ಚೆಕ್: ಸತ್ಯವೇನೆಂದರೆ…

Read More
BBMP Bangalore

Fact Check: ಏಪ್ರಿಲ್ 1ರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಾಗಲಿದೆ ಎನ್ನುವುದು ಸುಳ್ಳು

” ಏಪ್ರಿಲ್ 1, 2024ರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಾಗಲಿದೆ. “ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ತೆರಿಗೆ ಎರಡು ಪಟ್ಟು, ವಾಣಿಜ್ಯ ಸಂಸ್ಥೆಗಳ ತೆರಿಗೆ ಮೂರು ಪಟ್ಟು ಹೆಚ್ಚಾಗಲಿದೆ. ಎಲೆಕ್ಟ್ರಿಕ್ ವಾಹನಗಳ ಲೈಫ್ ಟೈಮ್ ತೆರಿಗೆ ಶೇ.10ರಷ್ಟು ಮತ್ತು ಹೊಸ ವಾಹನಗಳ ನೋಂದಣಿ ತೆರಿಗೆ ಶೇ.3ರಷ್ಟು ಹೆಚ್ಚಳ ಮಾಡಲಾಗುತ್ತದೆ. ಸರ್ಕಾರ ಈ ಹಿಂದೆ ಹಾಲು, ಪೆಟ್ರೋಲ್ ಮತ್ತು ಮದ್ಯದ ಮೇಲಿನ ತೆರಿಗೆ ಹೆಚ್ಚಿಸಿತ್ತು” ಎಂದು ಹೇಳಲಾ ವಿಡಿಯೋ ಒಂದು Index. daily…

Read More
KRS

Fact Check: ಬರದಲ್ಲೂ KRS ನಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂಬುದು ಸುಳ್ಳು

ಈ ಬಾರಿ ಕರ್ನಾಟಕದಲ್ಲಿ ಬರದ ಪರಿಸ್ಥಿತಿ ಇರುವುದರಿಂದ ಬೇಸಿಗೆ ಸಮೀಪಿಸುತ್ತಿದ್ದಂತೆ ನೀರಿಗಾಗಿ ಸಮಸ್ಯೆ ಶುರುವಾಗಿದೆ. ಬೆಂಗಳೂರಿನಾದ್ಯಂತ ಕುಡಿಯುವ ನೀರಿಗೆ ಸಮಸ್ಯೆಯಾಗಿ ಟ್ಯಾಂಕರ್‌ಗಳಲ್ಲಿ ನೀರು ತರಿಸಿಕೊಳ್ಳಬೇಕಾದ ಸ್ಥಿತಿ ಬಂದೊದಗಿದೆ. ಸಧ್ಯ ರಾಜ್ಯದ 195 ತಾಲ್ಲೂಕುಗಳನ್ನು ಪರಪೀಡಿತ ಪ್ರದೇಶಗಳೆಂದು ಪಟ್ಟಿ ಮಾಡಿ ಆಯಾ ತಾಲೂಕುಗಳಿಗೆ ಬರ ಪರಿಹಾರದ ಹಣವನ್ನು ನೀಡುವ ಸಲುವಾಗಿ ಕೆಲಸಗಳು ನಡೆಯುತ್ತಿವೆ. ಆದರೆ “ಬೆಂಗಳೂರಿನಲ್ಲಿ ಕುಡಿಯಲು ಹನಿ ನೀರು ಕೂಡ ಸಿಗುತ್ತಿಲ್ಲ. ಆದರೆ, ನಾಡ ದ್ರೋಹಿ  ಕಾಂಗ್ರೆಸ್ ತಮಿಳುನಾಡಿಗೆ ಮಾತ್ರ ಕಳ್ಳತನದಿಂದ ಕಾವೇರಿ ನೀರು ಹರಿಸುತ್ತಲೇ ಇದೆ….

Read More
ಬೆಂಗಳೂರಿನಲ್ಲಿ

Fact Check: ಬೆಂಗಳೂರಿನಲ್ಲಿ ಮೂತ್ರ ಬೆರೆಸಿ ಪಾಪ್ ಕಾರ್ನ್ ತಯಾರಿಸಲಾಗುತ್ತಿತ್ತು ಎಂಬುದು ಸುಳ್ಳು

ಇತ್ತೀಚೆಗೆ ಅನ್ಯ ಕೋಮಿನವರು ಎಂಬ ಕಾರಣಕ್ಕೆ ಹಲ್ಲೆ ನಡೆಸುವುದು, ಅವರಿಗೆ ಆರ್ಥಿಕ ನಿರ್ಬಂಧನೆಗಳನ್ನು ಹೇರುವುದು, ಸುಳ್ಳು ಆರೋಪಗಳನ್ನು ಮಾಡುವುದು ದೇಶದಾದ್ಯಂತ ಕಂಡು ಬರುತ್ತಿದೆ. ರಾಜಕೀಯ ಪ್ರೇರಿತ ಧರ್ಮಾಂಧತೆಯು ದಿನೇ ದಿನೇ ಭಾರತವನ್ನು ಆವರಿಸಿಕೊಂಡು ಎರಡು ಕೋಮುಗಳ ನಡುವೆ ದ್ವೇಷ, ಅಸಹಿಷ್ಣುತೆ ಹೆಚ್ಚಾಗುವಂತೆ ಮಾಡಲಾಗುತ್ತಿದೆ. ಈಗ ಇಂತಹದ್ದೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು “ಬೆಂಗಳೂರಿನಲ್ಲಿ ಉಪ್ಪಿನ ಬದಲು ಮೂತ್ರ ಬೆರೆಸಿ ಪಾಪ್ ಕಾರ್ನ್ ತಯಾರಿಸುವಾಗ ಪಾಪ್ ಕಾರ್ನ್ ಸ್ಟಾಲ್ ನ ನಯಾಸ್ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ! ಮುಸ್ಲಿಮರನ್ನು ಸುಧಾರಿಸಲು…

Read More

Fact Check: ಈಜಿಪ್ಟಿನ ವಿಡಿಯೋವನ್ನು ಬೆಂಗಳೂರಿನಲ್ಲಿ ಜಿಹಾದಿಗಳು ಹಿಂದು ಹುಡುಗಿಯರನ್ನು ಅಪಹರಿಸಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ

ಇತ್ತೀಚೆಗೆ ಕರ್ನಾಟಕದ ಕುರಿತು ಉತ್ತರ ಭಾರತದಲ್ಲಿ ಅತಿ ಹೆಚ್ಚು ಸುಳ್ಳು ಸುದ್ದಿಗಳು, ಅಪಪ್ರಚಾರಗಳನ್ನು ಮಾಡಲಾಗುತ್ತಿದೆ. ಕರ್ನಾಟಕದಲ್ಲಿ ಬಿಜೆಪಿಯೇತರ ಸರ್ಕಾರ ಅಧಿಕಾರಕ್ಕೆ ಬರುತ್ತಲೂ ಈ ಸುಳ್ಳು ಅಪಪ್ರಚಾರಗಳು ಇನ್ನಷ್ಟು ಹೆಚ್ಚಾಗಿವೆ. ಇದಕ್ಕೆ ಸಾಕ್ಷಿಯೆಂಬಂತೆ ಇತ್ತೀಚೆಗೆ “ಕರ್ನಾಟಕದ ಬೆಂಗಳೂರಿನಲ್ಲಿ ಲಿಫ್ಟ್‌ನಲ್ಲಿ ಸಾಗುತ್ತಿದ್ದ ಹಿಂದೂ ಹುಡುಗಿಯರ ಮೇಲೆ ಜಿಹಾದಿಗಳು ದಾಳಿ ನಡೆಸಿ ಅಪಹರಿಸಿದ್ದಾರೆ. ಅಪಹರಣಕ್ಕೊಳಗಾದ ಹುಡುಗಿಯರು ಯಾರು ಎಂದು ತಿಳಿದುಬಂದಿಲ್ಲ” ಎಂಬ ಹಿಂದಿಯಲ್ಲಿ ಬರೆದ ತಲೆಬರಹದೊಂದಿಗೆ ಹಲವಾರು ಜನ ಇದನ್ನು ಹಂಚಿಕೊಳ್ಳುತ್ತಿದ್ದಾರೆ.ಲಿಫ್ಟ್‌ನಲ್ಲಿ ಗ್ರೌಂಡ್ ಫ್ಲೌರ್ ವರೆಗೆ ಕರೆದೋಯ್ದು ಅಲ್ಲಿಂದ ನೇರವಾಗಿ ಕಾರಿಗೆ…

Read More

Fact Check: ಕರ್ನಾಟಕಕ್ಕೆ 1200 ಎಲೆಕ್ಟ್ರಿಕ್ ಬಸ್ ಮೋದಿ ಘೋಷಿಸಿದ್ದಾರೆ ಎಂಬುದು ಸುಳ್ಳು

ಭಾರತದಲ್ಲೇ ಮೊಟ್ಟಮೊದಲ ಇಂಟರ್ಸಿಟಿ ಎಲೆಕ್ಟ್ರಾನಿಕ್ ಬಸ್ ಸೇವೆಯನ್ನು ಅಳವಡಿಸಿಕೊಂಡ ರಾಜ್ಯ ನಮ್ಮ ಕರ್ನಾಟಕ. “ಸ್ಮಾರ್ಟ್‌ ಸಿಟಿ” ಯೋಜನೆಯ ಅಡಿಯಲ್ಲಿ ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್ಪೋಟೇಷನ್ ಕಾರ್ಪೋರೇಷನ್(BMTC)ಯು ಮೊದಲು 1 ಅಕ್ಟೋಬರ್  2021ರಲ್ಲಿ ತನ್ನ ಪ್ರಯೋಗಿಕ ಇ-ಬಸ್‌ ಸೇವೆಯನ್ನು ಬೆಂಗಳೂರಿನಲ್ಲಿ ನಡೆಸಿತ್ತು. ಇದನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದ್ದರು. ನಂತರ KSRTCಯು 16 ಜನವರಿ 2023ರಿಂದ ಇಂಟರ್ಸಿಟಿ ಇ-ಬಸ್‌ಗೆ ಚಾಲನೆ ನೀಡಲಾಗಿದ್ದು ಬೆಂಗಳೂರು-ಮೈಸೂರಿನ ಪ್ರಯಾಣಿಕರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಆದರೆ ಈ ಇ-ಬಸ್‌ ಯೋಜನೆಯ ಕುರಿತು ಜನರಿಂದ ಮೆಚ್ಚುಗೆ…

Read More