ಭಾರತೀಯ ಉತ್ಪನ್ನ

Fact Check: ಬಾಂಗ್ಲಾದೇಶದಲ್ಲಿ ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸುವುದಾಗಿ ಹೇಳುವ ಹಳೆಯ ವೀಡಿಯೋವನ್ನು ಮತ್ತೆ ವೈರಲ್ ಮಾಡಲಾಗಿದೆ

ವ್ಯಕ್ತಿಯೊಬ್ಬ ದಿನಸಿ ಅಂಗಡಿಗಳಿಗೆ ಭೇಟಿ ನೀಡಿ ಭಾರತೀಯ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಅಂಗಡಿ ಮಾಲೀಕರನ್ನು ಒತ್ತಾಯಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ವೀಡಿಯೊದಲ್ಲಿ ವ್ಯಕ್ತಿಯು ಪಾಂಪ್ಲೆಂಟ್ಸ್‌ ಹಂಚುತ್ತಾ, ಬಂಗಾಳಿ ಭಾಷೆಯಲ್ಲಿ “ಭಾರತೀಯ ಉತ್ಪನ್ನಗಳನ್ನು ಬಹಿಷ್ಕರಿಸಿ” ಎಂದು ಅಭಿಯಾನ ನಡೆಸುತ್ತಿದ್ದಾರೆ, ಎನ್ನಲಾಗುತ್ತಿದೆ. ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ, ಭಾರತೀಯ ಸರಕುಗಳನ್ನು ಬಹಿಷ್ಕರಿಸಲು ಮತ್ತು ಮಾರಾಟ ಮಾಡುವುದನ್ನು ನಿಲ್ಲಿಸಲು ಮುಸ್ಲಿಂ ಅಂಗಡಿಕಾರರನ್ನು ಪ್ರೋತ್ಸಾಹಿಸಲಾಗುತ್ತಿದೆ ಎಂದು ಭಾರತೀಯ ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳುತ್ತಿದ್ದಾರೆ. ಆಗಸ್ಟ್ 5, 2024 ರಂದು ಬಾಂಗ್ಲಾದೇಶದ…

Read More

Fact Check | ಬಾಂಗ್ಲಾದಲ್ಲಿ ಹಿಂದೂಗಳನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂಬ ವಿಡಿಯೋ ಸುಳ್ಳು

“ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಒತ್ತೆಯಾಳಾಗಿ ಇರಿಸಿಕೊಂಡು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಲಾಗುತ್ತಿದೆ. ಇದರ ವಿಡಿಯೋವನ್ನು ನೋಡಿ, ಹೇಗೆ ಇಸ್ಲಾಂಗೆ ಮತಾಂತರಗೊಳ್ಳದವರನ್ನು ರಹಸ್ಯವಾಗಿ ಕೊಂದು ಹಾಕಲಾಗುತ್ತಿದೆ? ಈ ಬಗ್ಗೆ ಭಾರತದಲ್ಲಿನ ಹಿಂದೂಗಳು ಎಚ್ಚೆತ್ತುಕೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಎದುರಾಗುವ ಅಪಾಯಗಳಿಗೆ ತಲೆಬಾಗಲು ಸಿದ್ಧರಾಗಬೇಕಾಗುತ್ತದೆ!” ಎಂಬ ಟಿಪ್ಪಣಿಯೊಂದಿಗೆ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. बांग्लादेश में किस तरह हिन्दुओं को बन्धक बनाकर मुसलमान बनाय जा रहा हैं। pic.twitter.com/6owf8CcMGk — बिजेंद्र सिंह चौधरी 💚मोदी…

Read More
ಬಾಂಗ್ಲಾದೇಶ

Fact Check: ಹಸೀನಾ ಸರ್ಕಾರದ ವಿರುದ್ಧ ಬಾಂಗ್ಲಾದೇಶದ ನಟಿಯ ಪ್ರತಿಭಟನೆಯ ವೀಡಿಯೊವನ್ನು ಸುಳ್ಳು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗಿದೆ

ಶೇಖ್ ಹಸೀನಾ ಸರ್ಕಾರದ ಪತನದ ನಂತರ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆಯ ವಿರುದ್ಧ ಹಿಂದೂ ಮಹಿಳೆಯೊಬ್ಬರು ಧ್ವನಿವರ್ಧಕ ಬಳಸಿ ಧ್ವನಿ ಎತ್ತುತ್ತಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ. ಆಗಸ್ಟ್ 5 ರಂದು ಶೇಖ್ ಹಸೀನಾ ರಾಜೀನಾಮೆ ನೀಡಿ ರಹಸ್ಯವಾಗಿ ದೇಶದಿಂದ ಪಲಾಯನ ಮಾಡಿದ ನಂತರ ಬಾಂಗ್ಲಾದೇಶವು ಭಾರಿ ಅಶಾಂತಿ ಮತ್ತು ರಾಜಕೀಯ ಅರಾಜಕತೆಗೆ ಸಿಲುಕಿತ್ತು. ಅವಾಮಿ ಲೀಗ್‌ನ ಹಿಂದಿನ ಆಡಳಿತದ ಸದಸ್ಯರ ಬೃಹತ್ ಕಾನೂನು ಸುವ್ಯವಸ್ಥೆ ಕುಸಿತ, ವಿಧ್ವಂಸಕತೆ, ಲೂಟಿ ಮತ್ತು ಹತ್ಯೆಗಳ ನಡುವೆ ಅಲ್ಪಸಂಖ್ಯಾತರ ವಿರುದ್ಧದ…

Read More

Fact Check | ಇದು ಬಾಂಗ್ಲಾದ ಹಿಂದೂಗಳ ರ್ಯಾಲಿ ಅಲ್ಲ, ಬದಲಿಗೆ ಛಾತ್ರಾ ಲೀಗ್‌ ರ್ಯಾಲಿ

“ಬಾಂಗ್ಲಾದೇಶದಲ್ಲಿ ಅಲ್ಲಿನ ಪ್ರಧಾನಿ ಪಲಾಯನಗೈದ ನಂತರ ಮುಸಲ್ಮಾನರು ಹಿಂದೂಗಳ ಮೇಲೆ ವ್ಯಾಪಕವಾಗಿ ದಾಳಿ ನಡೆಸುತ್ತಿದ್ದಾರೆ. ಇದು ಹಿಂದೂ ಸಮುದಾಯವನ್ನು ಬಾಂಗ್ಲಾದಿಂದ ಓಡಿಸುವ ಮತ್ತು ಹಿಂದೂಗಳನ್ನು ಹತ್ತಿಕ್ಕುವ ಕೆಲಸವಾಗಿದೆ. ಇದರ ವಿರುದ್ಧ ಇದೀಗ ಹಿಂದೂಗಳು ಒಗ್ಗಾಟ್ಟಾಗಿ ಬಹುದೊಡ್ಡ ಮೆರವಣಿಗೆಯನ್ನೇ ಮಾಡಿದ್ದಾರೆ. ನಿಜ ಹೇಳಬೇಕೆಂದರೆ ಬಾಂಗ್ಲಾದಲ್ಲಿ ಕೇಸರಿ ಅಲೆಯೇ ಎದ್ದಿದೆ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ढाका की सड़कों पर भगवा सैलाब बांग्लादेश में हिंदुओं पर हो रहे हमले के विरोध…

Read More

Fact Check | ಬಾಂಗ್ಲಾದೇಶದ ಕೈದಿಗಳ ಅವಶೇಷಗಳು ಎಂದು ಫ್ರಾನ್ಸ್‌ನ ಫೋಟೋ ಹಂಚಿಕೆ

“ಸುಮಾರು 15 ವರ್ಷಗಳ ಅನ್ಯಾಯ ಮತ್ತು ದಬ್ಬಾಳಿಕೆಯಿಂದ ಸಾವಿರಾರು ಅಮಾಯಕರ ಜೀವಗಳನ್ನು ಬಲಿ ತೆಗೆದುಕೊಂಡ ಬಾಂಗ್ಲಾದೇಶದ ಪ್ರಧಾನಿ ಶೇಖ್‌ ಹಸಿನಾ” ಎಂದು ಮಾನವನ ಅಸ್ತಿಪಂಜರಗಳಿಂದ ತುಂಬಿರುವ ಕೋಣೆಯೊಂದರ ಫೋಟೋವನ್ನು ಹಂಚಿಕೊಂಡು, ಬಾಂಗ್ಲಾದೇಶದ ಮಾಜಿ ಪ್ರಧಾನಿಯಿಂದ ಶೋಷಣೆ ಎಂಬ ರೀತಿಯಲ್ಲಿ ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. A new example of cruelty!Ex-PM of #Bangladesh, #HasinaWajid's prison basement revealed the remains of thousands of innocent lives.Was there a long period of tyranny…

Read More
ಬಾಂಗ್ಲಾದೇಶ

Fact Check: ಬಾಂಗ್ಲಾದೇಶದ ಸರ್ಕಾರಿ ಕಾಲೇಜು ಪ್ರಾಂಶುಪಾಲರ ರಾಜೀನಾಮೆಯನ್ನು ಕೋಮು ಪ್ರತಿಪಾಧನೆಯೊಂದಿಗೆ ಹಂಚಿಕೊಳ್ಳಲಾಗಿದೆ

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ನಂತರ ಹಿಂದೂ ಸರ್ಕಾರಿ ಅಧಿಕಾರಿಯನ್ನು ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ ಮತ್ತು ಜಮಾತ್-ಎ-ಇಸ್ಲಾಂ ಸದಸ್ಯರು ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ ಎಂಬ ಸುಳ್ಳು ಹೇಳಿಕೆಯೊಂದಿಗೆ ಮಹಿಳೆಯೊಬ್ಬಳು ಕಾಗದದ ಮೇಲೆ ಸಹಿ ಹಾಕುತ್ತಿರುವ ವೀಡಿಯೊವನ್ನು ಹಂಚಿಕೊಳ್ಳಲಾಗುತ್ತಿದೆ. ಮುಸ್ಲಿಂ ಸಮುದಾಯಕ್ಕೆ ಸೇರಿದ ಢಾಕಾದ ಕಾಬಿ ನಜ್ರುಲ್ ಕಾಲೇಜಿನ ಪ್ರಾಂಶುಪಾಲೆ ಅಮೀನಾ ಬೇಗಂ ಅವರು ವಿದ್ಯಾರ್ಥಿ ಪ್ರತಿಭಟನಾಕಾರರ ಒತ್ತಡದಿಂದಾಗಿ ರಾಜೀನಾಮೆ ನೀಡಿರುವುದನ್ನು ವೀಡಿಯೊ ತೋರಿಸುತ್ತದೆ ಎಂದು ನಾವು ಕಂಡುಕೊಂಡಿದ್ದೇವೆ. ಆಗಸ್ಟ್ 5 ರಂದು ಶೇಖ್ ಹಸೀನಾ ರಾಜೀನಾಮೆ…

Read More
ಹಿಂದೂ

Fact Check: ಬಾಂಗ್ಲಾದೇಶದಲ್ಲಿ ಹಿಂದೂ ಯುವತಿಯನ್ನು ಮತಾಂತರಿಸಲಾಗಿದೆ ಎಂದು ಅವಾಮಿ ಲೀಗ್‌ನ ಮುಸ್ಲಿಂ ಯುವತಿಯ ವೀಡಿಯೊ ವೈರಲ್

ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಮುಸ್ಲಿಮರನ್ನಾಗಿ ಪರಿವರ್ತಿಸಲಾಗುತ್ತಿದೆ ಎಂದು ಹಿಂದೂ ಹುಡುಗಿಯನ್ನು ಸೆರೆಹಿಡಿದು, ಅವಮಾನಿಸಿ ಕೊಳದಲ್ಲಿ ಮುಳುಗಿಸಲಾಗಿದೆ ಎಂದು ವೀಡಿಯೊ ಒಂದು ವೈರಲ್ ಆಗಿದೆ. ವೈರಲ್ ವೀಡಿಯೊವನ್ನು ಹಂಚಿಕೊಳ್ಳುವವರು “ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಮುಸ್ಲಿಮರನ್ನಾಗಿ ಪರಿವರ್ತಿಸಲಾಗುತ್ತಿದೆ ಮತ್ತು ಹಿಂದೂಗಳು ಮುಸ್ಲಿಮರಾಗಲು ಸಿದ್ಧರಿದ್ದಾರೆ ಮತ್ತು ನಿಮ್ಮ ಪೂರ್ವಜರು ಯಾವ ಸ್ಥಿತಿಯಲ್ಲಿ ಬದುಕಿದ್ದರು ಎಂದು ಯೋಚಿಸಿ ನೋಡಿ.. ಮತ್ತು ಮುಂದೊಂದು ದಿನ ನೀವು ಕೂಡ ಅದೇ ಸ್ಥಿತಿಯಲ್ಲಿರುತ್ತೀರಿ” ಎಂದು ಪ್ರತಿಪಾದಿಸಿ ಪೋಸ್ಟ್‌ ಹಂಚಿಕೊಳ್ಳುತ್ತಿದ್ದಾರೆ. ಅಂತಹ ಪೋಸ್ಟ್‌ಗಳನ್ನು ಇಲ್ಲಿ ಮತ್ತು ಇಲ್ಲಿ ನೋಡಬಹುದು. स्वामी विवेकानंद जी ने…

Read More

Fact Check | ಸನಾತನಿಗಳ ಮೇಲಿನ ದಾಳಿ ಕುರಿತು ಪ್ರಧಾನಿ ಮೋದಿ ಹೇಳಿಕೆ ಹಳೆಯದ್ದಾಗಿದೆ

“ಪ್ರಧಾನಿ ಮೋದಿ ಅವರು ತಮ್ಮ ಇತ್ತೀಚೆಗಿನ ಭಾಷಣದಲ್ಲಿ ಸನಾತನಿಗಳ ಮೇಲೆ ದಾಳಿ ಮಾಡುವವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಅದರಲ್ಲೂ ಬಾಂಗ್ಲಾದೇಶದಲ್ಲಿ ನಡೆದ ಸನಾತನಿಗಳ ಮೇಲಿನ ದೌರ್ಜನ್ಯದ ವಿರುದ್ಧ ಪ್ರಧಾನಿಗಳ ಧ್ವನಿ ಇತ್ತು. ಹೀಗಾಗಿ ಭಾರತದಲ್ಲಿ ಕೂಡ ಎಚ್ಚರಿಕೆಯಿಂದ ಇರುವಂತೆ ಪ್ರಧಾನಿ ಕರೆಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಹಿಂದೂಗಳು ಜಾಗೃತಿಯಿಂದ ಇರಬೇಕು ಎಂದು ಸ್ವತಃ ಪ್ರಧಾನಿಗಳೇ ಕರೆಕೊಟ್ಟಿರುವುದರಿಂದ ಎಲ್ಲರೂ ಸಿದ್ದರಾಗಿ” ಎಂಬ ಬರಹದೊಂದಿಗೆ ಟಿಪ್ಪಣಿಯೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದನ್ನು ಗಮನಿಸದಾಗ ಹಲವರು ಪ್ರಧಾನಿ ಮೋದಿ ಅವರೇ ಭಾರತದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಎಚ್ಚತ್ತುಕೊಳ್ಳಬೇಕು…

Read More

Fact Check | ಬಾಂಗ್ಲಾ ಮಾಜಿ ಪ್ರಧಾನಿ ಖಲೀದಾ ಜಿಯಾ ಹಿಂದೂಗಳು ಮತಾಂತರಗೊಳ್ಳುವಂತೆ ಹೇಳಿದ್ದಾರೆ ಎಂಬುದು ಸುಳ್ಳು

“ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಬೌದ್ಧರ ಹತ್ಯಾಕಾಂಡ ಮುಂದುವರೆದಿರುವುದಕ್ಕೆ ನಾನು ವಿಷಾದಿಸುತ್ತೇನೆ, ಆದರೆ ಬಾಂಗ್ಲಾದೇಶವು ಇಸ್ಲಾಮಿಕ್ ರಾಷ್ಟ್ರವಾಗಿದೆ ಮತ್ತು ಸೆಕ್ಯುಲರ್ ಅಲ್ಲ. ಈಗ, ಮುಸ್ಲಿಮರು ಇಲ್ಲಿ ಬಹುಸಂಖ್ಯಾತರಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಹಿಂದೂಗಳು ಮತ್ತು ಬೌದ್ಧರು ಸುರಕ್ಷಿತವಾಗಿ ಬದುಕಲು ಬಯಸಿದರೆ, ಅವರು ಇಸ್ಲಾಂಗೆ ಮತಾಂತರಗೊಳ್ಳಬೇಕು ಅಥವಾ ಭಾರತಕ್ಕೆ ಹೋಗಬೇಕು.” ಎಂದು ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಹೇಳಿಕೆ ನೀಡಿದ್ದಾರೆ ಎಂದು ಸ್ಕ್ರೀನ್‌ಶಾಟ್‌ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿರುವ ಪೋಸ್ಟ್‌ನಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳಿಗೆ…

Read More

Fact Check: ರಾಹುಲ್ ಗಾಂಧಿಯವರು ಲಂಡನ್ ಪ್ರವಾಸದಲ್ಲಿ ಬಾಂಗ್ಲಾದೇಶದ ತಾರಿಕ್ ರೆಹಮಾನ್ ಅವರನ್ನು ಭೇಟಿಯಾಗಿದ್ದಾರೆ ಎಂಬುದಕ್ಕೆ ಆಧಾರವಿಲ್ಲ

ಬಾಂಗ್ಲಾದೇಶದಲ್ಲಿ ಹಿಂಸಾಚಾರಗಳು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಆದರೆ ಈ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಅನೇಕರು ಪೋಟೋ ಮತ್ತು ವೀಡಿಯೋಗಳನ್ನು ಬಳಸಿಕೊಂಡು ಸುಳ್ಳು ಸುದ್ದಿಗಳನ್ನು, ಸುಳ್ಳು ಪ್ರತಿಪಾದನೆಗಳನ್ನು ಮಾಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಬಾಂಗ್ಲಾದೇಶದಲ್ಲಿ ಹಿಂದು ಕ್ರಿಕೆಟಿಗ ಲಿಟನ್ ದಾಸ್ ಅವರ ಮನೆಯನ್ನು ಪ್ರತಿಭಟನಾಕಾರರು ಸುಟ್ಟು ಹಾಕಿದ್ದಾರೆ ಎಂದು ಸುಳ್ಳು ಹಬ್ಬಿಸಲಾಗಿತ್ತು. ನಂತರ ಹೋಟೆಲ್‌ ಒಂದಕ್ಕೆ ಬೆಂಕಿ ಬಿದ್ದ ಹಳೆಯ ವೀಡಿಯೋವನ್ನು ದೇವಾಲಯಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಹಂಚಿಕೊಂಡಿದ್ದರು. ಜಿಹಾದಿಗಳು ಕುಟುಂಬದವರನ್ನೆಲ್ಲಾ ಹತ್ಯೆ ಮಾಡಿದ್ದಾರೆ ಎಂದು ಸಂಬಂಧವಿಲ್ಲದ ಘಟನೆಯನ್ನು…

Read More