Fact Check | ಬಂಧಿತ PFI ನಾಯಕನಿಗೂ ರಾಮೇಶ್ವರಂ ಕೆಫೆ ಸ್ಫೋಟಕ್ಕೂ ಸಂಬಂಧವಿಲ್ಲ

“ಬೆಂಗಳೂರು ನಗರದ ಹೆಚ್​ಎಎಲ್​ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ಎನ್​ಐಎ (NIA) ಅಲರ್ಟ್ ಆಗಿದ್ದು, ಆಂಧ್ರ ಪ್ರದೇಶದಲ್ಲಿ ಒಬ್ಬ ಶಂಕಿತ ಉಗ್ರನನ್ನು (Suspect Terrorist) ಬಂಧಿಸಿದೆ. ತೆಲಂಗಾಣದ ಕಡಪ ಜಿಲ್ಲೆಯ ಮೈದುಕೂರು ಮಂಡಲಂ ಚೆರ್ಲೋಪಲ್ಲಿಯಲ್ಲಿ ನಿಷೇಧಿತ ಪಿಎಫ್‌ಐ ಏಜೆಂಟ್‌ ಅಬ್ದುಲ್‌ ಸಲೀಂ ಬಂಧತ ಶಂಕಿತ ಉಗ್ರನಾಗಿದ್ದಾನೆ.” ಎಂಬ ಸುದ್ದಿ ಸಂಚಲನ ಮೂಡಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಕೂಡ ಸಾಕಷ್ಟು ಮಂದಿ ಈ ಸುದ್ದಿಯನ್ನ ಹಂಚಿಕೊಂಡಿದ್ದು, ಕನ್ನಡದ ಏಷ್ಯಾನೆಟ್‌ ಸುರ್ವರ್ಣ ನ್ಯೂಸ್‌ ಕೂಡ ಇದೇ ವರದಿಯನ್ನ ಮಾಡಿದೆ….

Read More

Fact Check | ಬಿಜೆಪಿ ಬಿಡುಗಡೆ ಮಾಡಿರುವ FSL ವರದಿ ನಕಲಿ

“ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್ ಜಿಂದಾಬಾದ್” ಎಂದು ತಿರುಚಿ ಕನ್ನಡಿಗರಿಗೆ ಟೋಪಿ ಹಾಕಲು ಹೊರಟ ಹುನ್ನಾರ ಈಗ FSL ವರದಿಯಲ್ಲಿ ಬಟಾ ಬಯಲಾಗಿದೆ.” ಸತ್ಯವನ್ನೇ ತಿರುಚಿ ಸುಳ್ಳು ಮಾಡಿ ಪ್ರಚಾರ ಮಾಡಿದ ಕಾಂಗ್ರೆಸ್ಸಿಗರೇ ಸುಳ್ಳು ಸುದ್ದಿಗಳ ಸೃಷ್ಟಿಕರ್ತರು ಎಂಬುದನ್ನು ವೈಜ್ಞಾನಿಕ ವರದಿ ಬಹಿರಂಗಪಡಿಸಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದನ್ನು “ನಾಸೀರ್ ಸಾಬ್…

Read More