Fact Check | ಬಾಂಗ್ಲಾದೇಶದ ಶಿಥಿಲಗೊಂಡ ಸೇತುವೆಯ ಫೋಟೋವನ್ನು ಗುಜರಾತ್‌ನದ್ದು ಎಂದು ತಪ್ಪಾಗಿ ಹಂಚಿಕೆ

ಶಿಥಿಲಗೊಂಡ ಸೇತುವೆಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, “ಇದು ಪ್ರಧಾನಿ ಮೋದಿವರು ಗುಜರಾತ್‌ ಮಾಡಲ್‌, ಗುಜರಾತ್‌ನಲ್ಲಿ ಮಾತ್ರ ಇಂತಹ ಸೇತುವೆಗಳನ್ನು ನೋಡಲು ಸಾಧ್ಯ, ಈ ರೀತಿಯ ಸೇತುವೆಗಳನ್ನು ಮೋದಿ ಸರ್ಕಾರ ಮಾತ್ರ ನಿರ್ಮಿಸಲು ಸಾಧ್ಯವಾಗಿದೆ. ಇದು ನವ ಭಾರತ” ಎಂದು ಹಲವರು ಈ ಫೋಟೋವನ್ನು ಹಂಚಿಕೊಂಡು ವ್ಯಂಗ್ಯವಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ಫೋಟೋವನ್ನು ಬಳಸಿಕೊಂಡು ಇನ್ನು ಕೆಲವರು ಇದು ಕೇರಳದ ಫೋಟೋ ಎಂದು ಹಂಚಿಕೊಂಡಿರೆ…

Read More

Fact Check: ಜನ ವಿಶ್ವಾಸ ಮಹಾರ್ಯಾಲಿಯಲ್ಲಿ ಸೇರಿದ ಜನಸಾಗರ ಎಂದು ಎಡಿಟೆಟ್ ಪೋಟೋಗಳ ಹಂಚಿಕೆ

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಇದೇ ಸಂದರ್ಭದಲ್ಲಿ ಮತದಾರರನ್ನು ಸೆಳೆಯುವ ಸಲುವಾಗಿ ಅನೇಕ ಸುಳ್ಳು ಪೋಟೋಗಳನ್ನು ವಿಡಿಯೋಗಳನ್ನು ಹರಿಬಿಡಲಾಗುತ್ತಿದೆ. ಇದರಂತೆ, “ರಾಷ್ಟ್ರೀಯ ಜನತಾ ದಳ(RJD) ಪಕ್ಷವು ಪಾಟ್ನಾದ ಗಾಂಧಿ ಮೈದಾನದಲ್ಲಿ ಆಯೋಜಿಸಿದ್ದ ಜನ ವಿಶ್ವಾಸ ಮಹಾರ್ಯಾಲಿಯಲ್ಲಿ ಸೇರಿದ ಜನಸಾಗರ. ಇಂಡಿಯಾ ಒಕ್ಕುಟದ ಎಲ್ಲಾ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.” ಎಂದು ಪ್ರತಿಪಾಧಿಸಿ RJD ಪಕ್ಷದ ಹಲವು ರಾಜಕೀಯ ಮುಖಂಡರು ತಮ್ಮ X ಖಾತೆಯಲ್ಲಿ ಮೈದಾನವೊಂದರಲ್ಲಿ ಜನಗಳು ತುಂಬಿದ ಪೋಟೋವೊಂದನ್ನು ಹಂಚಿಕೊಳ್ಳುತ್ತಿದ್ದಾರೆ….

Read More
ಪಶ್ಚಿಮ ಬಂಗಾಳ

Fact Check: ಪಶ್ಚಿಮ ಬಂಗಾಳದ ಹಿಂದೂ ದಂಪತಿಗಳ ವಿಡಿಯೋ ಎಂದು ಬಿಹಾರದ ವಿಡಿಯೋ ಹಂಚಿಕೆ

ಬಿಹಾರದಲ್ಲಿ ಬೈಕ್‌ನಲ್ಲಿ ಬಂದ ಮಹಿಳೆಯ ಮೇಲೆ ಪುರುಷರ ಗುಂಪು ಲೈಂಗಿಕ ದೌರ್ಜನ್ಯ ನಡೆಸಿದ ಆಘಾತಕಾರಿ ವೀಡಿಯೊ ವಾಟ್ಸಾಪ್‌ನಲ್ಲಿ ಹರಿದಾಡುತ್ತಿದೆ. ಇದು ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆ ಎಂದು ಸುಳ್ಳು ಹೇಳಿಕೆಯೊಂದಿಗೆ, ಹಿಂದೂ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಮುಸ್ಲಿಮರು ಎಂದು ಹೇಳಲಾಗುತ್ತಿದೆ. “ಪಶ್ಚಿಮ ಬಂಗಾಳದ ಮುಸ್ಲಿಮರು ಹಿಂದೂ ದಂಪತಿಗಳು ಹೊಲ ಗದ್ದೆ ತೋಟಗಳ ಕಡೆ ಹೋದಾಗ ಈ ರೀತಿ ವರ್ತನೆ ಮಾಡುತ್ತಿದ್ದಾರೆ, ನಿಮ್ಮ ಬಂಗಾಳದ ಮುಸ್ಲಿಂ ಯುವಕರು ಈಗಲಾದರೂ ಹಿಂದುಗಳು ನರೇಂದ್ರ ಮೋದಿ  ಈ ದೇಶಕ್ಕೆ ಯಾಕಿರಬೇಕು ಎಂಬುದನ್ನು ಅರ್ಥ…

Read More

ರಾಮನವಮಿ, ಶಿವರಾತ್ರಿ, ಮತ್ತು ಗಾಂಧಿ ಜಯಂತಿಯ ಸರ್ಕಾರಿ ರಜೆಯನ್ನು ಬಿಹಾರದ ಸರ್ಕಾರ ಕೈಬಿಟ್ಟಿದೆ ಎಂಬುದು ಸುಳ್ಳು

ಲೋಕಸಭಾ ಚುನಾವಣೆಗಳು ಹತ್ತಿರಾಗುತ್ತಿದ್ದಂತೆ ಆಡಳಿತಾರೂಢ ಸರ್ಕಾರವನ್ನು ವಿರೋಧ ಪಕ್ಷಗಳು ಟೀಕಿಸುವ, ಅಪಪ್ರಚಾರ ಮಾಡುವ ಸಲುವಾಗಿ  ಅನೇಕ ಸುಳ್ಳು ಸುದ್ದಿಗಳನ್ನು ಮುನ್ನಲೆಗೆ ತರುತ್ತಿವೆ. ಇತ್ತೀಚೆಗೆ ಬಿಹಾರ ಸರ್ಕಾರ ಘೋಷಿಸಿರುವ ಶಾಲಾ ರಜೆಯ ಪಟ್ಟಿಯೊಂದು ವ್ಯಾಪಕ ಟೀಕೆಗೆ ಗುರಿಯಾಗುತ್ತಿದೆ. ರಾಮನವಮಿ, ಶಿವರಾತ್ರಿ, ಕೃಷ್ಣಾಷ್ಟಮಿ, ರಕ್ಷಾಬಂಧನ ಮತ್ತು ಗಾಂಧಿ ಜಯಂತಿಯ ರಜೆ ರದ್ದು: ಬಕ್ರೀದ್, ಈದ್‌ಗೆ ತಲಾ 3 ದಿನ ಸರ್ಕಾರಿ ರಜೆ ಎಂದು ನಿತೀನ್ ಕುಮಾರ್ ನೇತೃತ್ವದ ಬಿಹಾರದ ಶಿಕ್ಷಣ ಇಲಾಖೆ ನಿರ್ಧರಿಸಿದೆ ಎಂಬ ಸುದ್ದಿಯೊಂದು ಎಲ್ಲೆಡೆ ಹರಿದಾಡುತ್ತಿದೆ.ಫ್ಯಾಕ್ಟ್‌ಚೆಕ್: ಬಿಹಾರದ…

Read More