Fact Check | ಇಂದಿರಾ ಗಾಂಧಿ JNU ನುಗ್ಗಿ ಸೀತಾರಾಮ್‌ ಯೆಚೂರಿ ಅವರನ್ನು ಕ್ಷಮೆ ಕೇಳಲು ಒತ್ತಾಯಿಸಿದ್ದರು ಎಂಬುದು ಸುಳ್ಳು

“1975, ತುರ್ತು ಪರಿಸ್ಥಿತಿ. ಇಂದಿರಾಗಾಂಧಿ ದೆಹಲಿ ಪೊಲೀಸರೊಂದಿಗೆ ಜೆಎನ್‌ಯುಗೆ ಪ್ರವೇಶಿಸಿದರು ಮತ್ತು ಆ ಸಮಯದಲ್ಲಿ ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದ ಸಿಪಿಐ ನಾಯಕ ಸೀತಾರಾಮ್ ಯೆಚೂರಿ ಅವರನ್ನು ಕ್ಷಮೆ ಕೇಳಲು ಒತ್ತಾಯಿಸಿದರು. ಇದರ ಜೊತೆಗೆ ಅಂದು ಜೆಎನ್‌ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರಾಗಿದ್ದ ಅವರನ್ನು ರಾಜಿನಾಮೆ ನೀಡುವಂತೆ ಒತ್ತಾಯಿಸಿದರು. ಇದು ಇಂದಿರಾ ಗಾಂಧಿ ಅವರ ನಿಜವಾದ ಸರ್ವಾಧಿಕಾರ” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. @KarunaGopal1 @ShainaNC @smritiirani @TVMohandasPai @narendramodi @fayedsouza @ShivAroor @amitmalviya @RahulGandhi @SachinPilot…

Read More

Fact Check | ಮಣಿಪುರದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಅನ್ನು ಹೊಡೆದುರುಳಿಸಲಾಗಿದೆ ಎಂಬುದು ಸುಳ್ಳು

ಭಾರತೀಯ ಸೇನಾ ಹೆಲಿಕಾಪ್ಟರ್ ಅನ್ನು ಅಲ್ಲಿನ ಸ್ವಾತಂತ್ರ್ಯ ಹೋರಾಟಗಾರರು ಎಂದು ಬಿಂಬಿಸಿಕೊಳ್ಳುತ್ತಿರುವ ಬಂಡುಕೋರರು ಹೊಡೆದುರುಳಿಸಿದ್ದಾರೆ. ಇದು ಭಾರತದ ಸೇನೆಗೆ ಬಹುದೊಡ್ಡ ಆಘಾತವನ್ನು ಉಂಟು ಮಾಡಿದೆ. ಭಾರತದಲ್ಲೇ ಇದ್ದು ಭಾರತಕ್ಕೆ ದ್ರೋಹ ಬಗೆಯುವ ಈ ಜನರಿಗೆ ಏನು ಹೇಳಬೇಕು ತೋಚುತ್ತಿಲ್ಲ.” ಎಂದು ವಿಡಿಯೋವೊಂದನ್ನು ಹಲವರು ಹಂಚಿಕೊಂಡರೆ, ಇನ್ನೂ ಕೆಲವರು ಮಣಿಪುರದ ಮುಕ್ತಿಜೋಧಾ ಸಂಘಟನೆ ಭಾರತದ ಸೇನಾ ಹೆಲಿಕಾಪ್ಟರ್‌ ಅನ್ನು ಹೊಡೆದುರುಳಿಸಿದೆ ಎಂದು ಹಂಚಿಕೊಳ್ಳುತ್ತಿದ್ದಾರೆ. 🚨🚨🚨#Indian fighter helicopter shot down by guided missile in #Manipur pic.twitter.com/JDo33x01FK…

Read More

Fact Check | ಪ್ರಧಾನಿ ನರೇಂದ್ರ ಮೋದಿ ಅವರು 90 ದಿನಗಳ ಕಾಲ ಚೀನಾ ಉತ್ಪನ್ನಗಳನ್ನು ಬಳಸಬೇಡಿ ಎಂದು ಹೇಳಿಲ್ಲ

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದು ಹರಿದಾಡುತ್ತಿದ್ದು, ಅದರ ಪ್ರಕಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 90 ದಿನಗಳ ಕಾಲ ವಿದೇಶಿ ವಸ್ತುಗಳನ್ನು, ವಿಶೇಷವಾಗಿ ಚೀನಾದಿಂದ ಆಮದು ಮಾಡಿಕೊಳ್ಳುವ ವಸ್ತುಗಳನ್ನು ಖರೀದಿಸದಂತೆ ಭಾರತದ ಜನರನ್ನು ಒತ್ತಾಯಿಸಿದ್ದಾರೆ. ಈ ಪೋಸ್ಟ್‌ನ ಪ್ರಕಾರ, ಎಲ್ಲಾ ಭಾರತೀಯರು ಹೀಗೆ ಚೀನಾ ಉತ್ಪನ್ನಗಳನ್ನು ಖರೀದಿ ಮಾಡದಿದ್ದರೆ, ಭಾರತವು ವಿಶ್ವದ ಎರಡನೇ ಶ್ರೀಮಂತ ರಾಷ್ಟ್ರವಾಗಬಹುದು ಮತ್ತು ಅದೇ ಸಮಯದೊಳಗೆ ಭಾರತೀಯ ರೂಪಾಯಿ ಮೌಲ್ಯವು 2 ರೂಪಾಯಿಗೆ ಒಂದು ಯುಎಸ್ ಡಾಲರ್‌ಗೆ ತಲುಪಬಹುದು. ಕಳೆದ ವರ್ಷ ದೀಪಾವಳಿ…

Read More

Fact Check | ಮಹಿಳಾ ಐಪಿಎಸ್‌ ಅಧಿಕಾರಿಯ ವಿಡಿಯೋ ಬಳಸಿ ಸುಳ್ಳು ಉದ್ಯೋಗ ಮಾಹಿತಿ ಹಂಚಿಕೆ

“ಈ ವಿಡಿಯೋ ನೋಡಿ ಇವರು ಮಹಿಳಾ ಐಪಿಎಸ್ ಅಧಿಕಾರಿ ಅಂಕಿತ ಶರ್ಮ.. ಇವರು ಮನೆಯಲ್ಲಿ ಕುಳಿತುಕೊಂಡು ತಿಂಗಳಿಗೆ ಮೂವತ್ತು ಸಾವಿರ ರೂಪಾಯಿ ದುಡಿಯುವಂತಹ ಉದ್ಯೋಗ ಒಂದರ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯ ಪ್ರಕಾರ ಮನೆಯಲ್ಲಿಯೇ ಪೆನ್ಸಿಲ್ ಅನ್ನು ಪ್ಯಾಕ್ ಮಾಡುವ ಮೂಲಕ ತಿಂಗಳಿಗೆ ಉತ್ತಮ ಗಳಿಕೆಯನ್ನು ಕಾಣಬಹುದಾಗಿದೆ. ಇದರಿಂದ ಸಾಕಷ್ಟು ಮಂದಿ ಹಲವಾರು ಪ್ರಯೋಜನಗಳನ್ನು ಪಡೆದುಕೊಂಡಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋದಲ್ಲಿ ಕೂಡ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಪೆನ್ಸಿಲ್ ಪ್ಯಾಕಿಂಗ್‌ ಉದ್ಯೋಗದ…

Read More

Fact Check | ಕನೌಜ್ ಅತ್ಯಾಚಾರದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಹೆದರಿ ಅಖಿಲೇಶ್ ಯಾದವ್ ಓಡಿ ಹೋದರು ಎಂಬುದು ಸುಳ್ಳು

” ಕನೌಜ್‌ನಲ್ಲಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧ ಪಟ್ಟಂತೆ  ಪತ್ರಕರ್ತರು ಅಖಿಲೇಶ್‌ ಯಾದವ್‌ ಅವರ ಮುಂದೆ ಹಲವು ಪ್ರಶ್ನೆಗಳನ್ನು ಇಟ್ಟಿದ್ದರು, ಆದರೆ ಪತ್ರಕರ್ತರ ಯಾವ ಪ್ರಶ್ನೆಗಳಿಗೂ ಉತ್ತರಿಸದ ಅಖಿಲೇಶ್‌ ಯಾದವ್‌ ಅವರು ಹೆದರಿಕೊಂಡು ಕಾಂಪೌಂಡ್‌ ಗೇಟ್‌ ಹಾರಿ ಓಡಿಹೋಗಿದ್ದಾರೆ. ಈ ರೀತಿಯ ನಾಯಕನನ್ನು ಉತ್ತರ ಪ್ರದೇಶ ಈ ಹಿಂದೆ ಎಂದೂ ನೋಡಿರಲಿಲ್ಲ. ” ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಸಾಕಷ್ಟು ವೈರಲ್‌ ಕೂಡ ಆಗಿದೆ. सपा नेता नवाब सिंह यादव का DNA sample…

Read More

Fact Check | ಕಮಲಾ ಹ್ಯಾರಿಸ್‌ ಪರ ಪ್ರಚಾರಕ್ಕಾಗಿ ಡಿಕೆಶಿ ಅಮೆರಿಕಗೆ ತೆರಳಿದ್ದಾರೆ ಎಂಬುದು ಸುಳ್ಳು

“ನವೆಂಬರ್‌ ̧5 2024ಕ್ಕೆ ಅಮೆರಿಕ ಅಧ್ಯಕ್ಷರ ಆಯ್ಕೆಯ ಐತಿಹಾಸಿಕ ಚುನಾವಣೆ ನಡೆಯಲಿದೆ. ಡೆಮಾಕ್ರೆಟಿಕ್‌ ಪಕ್ಷದಿಂದ ಭಾರತೀಯ ಮೂಲದ ಕಮಲಾ ಹ್ಯಾರೀಸ್‌‌ ಅಭ್ಯರ್ಥಿಯಾಗಿದ್ದರೆ ರಿಪಬ್ಲಿಕನ್‌ ಪಕ್ಷದಿಂದ ಡೊನಾಲ್ಡ್‌ ಟ್ರಂಪ್‌ 2ನೇ ಸಲ ಅದೃಷ್ಟಪರೀಕ್ಷೆಗೆ ಇಳಿದಿದ್ದಾರೆ. ಈಗ ಕಮಲಾ ಹ್ಯಾರಿಸ್‌ ಪರವಾಗಿ ಪ್ರಚಾರ ಮಾಡಲು ಅನಿವಾಸಿ ಭಾರತೀಯರು, ಅಮೆರಿಕದಲ್ಲಿರುವ ಕನ್ನಡಿಗರ ಮತ ಸೆಳೆಯಲು ಡಿ.ಕೆ ಶಿವಕುಮಾರ್‌  ಅಮೆರಿಕಾಗೆ ತೆರಳಿದ್ದಾರೆ. ಕಮಲಾ ಹ್ಯಾರಿಸ್‌ ತಾಯಿ ಟ್ರಸ್ಟ್‌ ಜೊತೆ ಡಿಕೆ ಶಿವಕುಮಾರ್‌ ಅವರಿಗೆ ನಂಟಿದೆ ಅನ್ನೋದು ಕಾಂಗ್ರೆಸ್‌ ಮೂಲಗಳ ಮಾಹಿತಿ. ಕಮಲಾ ಹ್ಯಾರಿಸ್‌…

Read More

Fact Check | ಹಿಂದೂಗಳು ಸಿಖ್‌ ವ್ಯಕ್ತಿಗೆ ಬೆಂಕಿ ಹಚ್ಚಿದ್ದಾರೆ ಎಂಬ ಫೋಟೋ ಸುಳ್ಳು ಮಾಹಿತಿಯಿಂದ ಕೂಡಿದೆ

“ಇದು ಹಿಂದೂ ಉಗ್ರಗಾಮಿಗಳ ಕೃತ್ಯ. ಒಬ್ಬ ಅಮಾಯಕ ಸಿಖ್ ತಂದೆ ತನ್ನ ಮಗನನ್ನು ಉಳಿಸಿಕೊಳ್ಳಲು ಹೇಗೆ ಪರದಾಡುತ್ತಿದ್ದಾನೆ ನೋಡಿ.. ಹೀಗೆ ಈ ಅಮಾಯಕ ಮಗನನ್ನು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದವರು ಇದೇ ಹಿಂದುಗಳು. ಇಂದು ಇವರ ಕೃತ್ಯವನ್ನು ಯಾರು ಕೂಡ ಪ್ರಶ್ನೆ ಮಾಡುತ್ತಿಲ್ಲ.. ಏಕೆಂದರೆ ಈಗ ಪ್ರಶ್ನಿಸುವ ಪರಿಸ್ಥಿತಿಯಲ್ಲಿ ಯಾರೂ ಇಲ್ಲ.” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋದಲ್ಲಿ ಕೂಡ ವ್ಯಕ್ತಿಯೊಬ್ಬನಿಗೆ ಬೆಂಕಿ ತಗುಲಿದ್ದು, ಆ ಬೆಂಕಿಯನ್ನು ನಂದಿಸಲು ಆತನ ಸುತ್ತಮುತ್ತಲಿದ್ದ ಇಬ್ಬರಿಂದ ಮೂವರು…

Read More

Fact Check | ಮೀನು ಕೆಡದಂತೆ ರಕ್ಷಿಸಲು ಫಾರ್ಮಾಲಿನ್‌ ಮಾತ್ರೆ ಬಳಕೆಯನ್ನು ಮುಸ್ಲಿಮರು ಮಾತ್ರ ಮಾಡುತ್ತಿಲ್ಲ

“ಹಿಂದುಗಳೇ ಎಚ್ಚರ ಮುಸಲ್ಮಾನರ ಅಂಗಡಿಗಳಲ್ಲಿ ವ್ಯಾಪಾರ ಮಾಡುವಾಗ ಇಂತಹ ಘಟನೆಗಳು ಜರುಗುತ್ತಲೇ ಇರುತ್ತವೆ. ಮುಸಲ್ಮಾನರ ಅಂಗಡಿಯಲ್ಲಿ ಮೀನು ಮಾಂಸಗಳನ್ನು ಖರೀದಿಸುವ ಮುನ್ನ ಎಚ್ಚರ. ಈ ವಿಡಿಯೋದಲ್ಲಿ ನೋಡಿ ಮೀನಿಗೆ ಮುಸಲ್ಮಾನರು ಮಾತ್ರೆಯೊಂದನ್ನು ಸೇರಿಸಿ, ಅದು ಕರಗುವಂತೆ ಮಾಡಿ, ತದನಂತರ ಮಾರಾಟ ಮಾಡುತ್ತಿದ್ದಾರೆ. ಇನ್ನು ಮುಂದಿನ ದಿನಗಳಲ್ಲಾದರೂ ಮುಸಲ್ಮಾನರ ಅಂಗಡಿಯಲ್ಲಿ ಮೀನು ಮತ್ತು ಮಾಂಸವನ್ನು ಖರೀದಿಸಬೇಡಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. जिहादी मछली 🐟🦈🐠 बेच रहे हैं तो एक ऐसी गोली…

Read More

Fact Check | ಬಾಂಗ್ಲಾದೇಶದ ವೀಡಿಯೊವನ್ನು ಪ.ಬಂಗಾಳದ ವಿಡಿಯೋ ಎಂದು ಸುಳ್ಳು ಮಾಹಿತಿ ಹಂಚಿಕೊಂಡ ಅಮಿತ್‌ ಮಾಳವಿಯಾ

“ಈ ವಿಡಿಯೋ ನೋಡಿ ಇದು ಪಶ್ಚಿಮ ಬಂಗಾಳದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಸಂತ್ರಸ್ತೆಗೆ ನ್ಯಾಯಕ್ಕಾಗಿ ಒತ್ತಾಯಿಸಿ ಪಶ್ಚಿಮ ಬಂಗಾಳದಲ್ಲಿ ಮೇಣದಬತ್ತಿಯ ಮೆರವಣಿಗೆ ಮತ್ತು ಪ್ರತಿಭಟನಾ ರ್ಯಾಲಿಯನ್ನು ನಡೆಸಲಾಗಿದೆ. ಇದು ಭಾರತದ ಇತಿಹಾಸದಲ್ಲಿ ಎಂದೂ ಕಂಡು, ಕೇಳರಿಯದ ಬೃಹತ್‌ ಹೋರಾಟವಾಗಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ.  History has been created! The people of entire Kolkata took to the streets today. It…

Read More

Fact Check | ಗ್ಯಾಂಗ್‌ರೇಪ್‌ ಆರೋಪಿಗಳು ಜಾಮೀನಿನಲ್ಲಿ ಬಿಡುಗಡೆಯಾದ ಬಳಿ ಕೇಕ್‌ ಕತ್ತರಿಸಿ ಸಂಭ್ರಮಿಸಿರುವ ಫೋಟೊ ನಕಲಿ!

“ಐಐಟಿ-ಬಿಎಚ್‌ಯು ಗ್ಯಾಂಗ್‌ರೇಪ್ ಪ್ರಕರಣದ ಮೂವರು ಆರೋಪಿಗಳು ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಬಿಜೆಪಿ ಕಾರ್ಯಕರ್ತರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಇದು ಬಿಜೆಪಿಯ ಸಂಸ್ಕೃತಿ” ಎಂದು ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಹಾಗಾಗಿ ಹಲವರು ಬಿಜೆಪಿ ವಿರುದ್ಧ ಮತ್ತು ಆರೋಪಿಗಳ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ವಿವಿಧ ಮಂದಿ ಹಲವು ರೀತಿಯಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತ ಪಡಿಸುತ್ತಿದ್ದಾರೆ. BHU gangrape accused grantedbail within seven months crime.This is What kind of…

Read More