Fact Check | ಉತ್ತರ ಪ್ರದೇಶದಲ್ಲಿ ಕೋಮು ದ್ವೇಷಕ್ಕೆ ಮುಸ್ಲಿಂ ಮುಖಂಡರ ಹತ್ಯೆಯಾಗುತ್ತಿದೆ ಎಂಬುದು ಸುಳ್ಳು

ನೆಲದ ಮೇಲೆ ಬಿದ್ದಿರುವ ಮೃತದೇಹವೊಂದನ್ನು ತೋರಿಸುವ ವೀಡಿಯೊ ಕ್ಲಿಪ್ ವಿವಿಧ ಬರಹಗಳೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. “ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ, ಫಜ್ಲುರ್ ರೆಹಮಾನ್ ಎಂಬ ಮುಸ್ಲಿಂ ಮುಖಂಡನನ್ನು ಹಿಂದೂಗಳು ಹತ್ಯೆಗೈದರು ಮತ್ತು ಶಿರಚ್ಛೇದನ ಮಾಡಿದರು, ಈ ವಿಡಿಯೋದಲ್ಲಿರುವಂತೆ ಇನ್ನೂ ಇಬ್ಬರು ಮುಸ್ಲಿಂ ಮುಖಂಡರನ್ನು ಉತ್ತರ ಪ್ರದೇಶದಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ವಿಡಿಯೋವನ್ನು ಎಲ್ಲರಿಗೂ ಶೇರ್‌ ಮಾಡಿ” ಎಂಬಂತಹ ಬರಹಗಳು ಕೂಡ ವೈರಲ್‌ ಆಗುತ್ತಿದೆ.  ಈ ವಿಡಿಯೋ ಮತ್ತು ಬರಹಗಳನ್ನು ನೋಡಿದ ಹಲವರು ಇದರ…

Read More

Fact Check | ಕೇರಳದ ಹೋಟೆಲ್‌ನಲ್ಲಿ ಕಾಂಗ್ರೆಸ್‌ ನಾಯಕ ಕೆ.ಸಿ ವೇಣುಗೋಪಲ್‌ ಕುಡಿದಿದ್ದು ಬ್ಲ್ಯಾಕ್‌ ಟೀ ಹೊರತು ವಿಸ್ಕಿ ಅಲ್ಲ

“ನಿನ್ನೆ ರಾಹುಲ್‌ ಗಾಂದಿ ಅವರು ಕೇರಳಕ್ಕೆ ತೆರಳಿದ್ದರು, ಈ ವೇಳೆ ಅವರು ಕೇರಳದ ವೈಟ್‌ ಹೌಸ್‌ ಎಂಬ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿ ಖಾದ್ಯಗಳನ್ನು ತಯಾರಿಸುವ ವಿಧಾನ ಮತ್ತು ಅಲ್ಲಿನ ಕೆಲಸದವರನ್ನು ಮಾತನಾಡಿಸಿದ್ದಾರೆ. ಬಳಿಕ ಅಲ್ಲೇ ಆಹಾರವನ್ನು ಸೇವಿಸಿದ ಅವರು ತಮ್ಮ ಜೊತೆಗಿದ್ದ ಕೆ.ಸಿ. ವೇಣುಗೋಪಲ್‌ ಅವರಿಗೆ ಐಸ್‌ಕ್ರೀಮ್‌ ನೀಡಲು ಮುಂದಾಗಿದ್ದಾರೆ. ಆದರೆ ಕೆ.ಸಿ ವೇಣುಗೋಪಲ್‌ ಮದ್ಯವನ್ನು ಸೇವಿಸುತ್ತಿದ್ದಾರೆ. ಬಳಿಕ ಮದ್ಯ ಸೇವನೆಗೆ ರಾಹುಲ್‌ ಗಾಂಧಿ ಅನುವು ಮಾಡಿಕೊಟ್ಟಿದ್ದಾರೆ.”  ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ….

Read More

Fact Check| ಒಡಿಶಾದ ಸೋಫಿಯಾ ಫಿರ್ದೌಸ್ ವಿಜಯೋತ್ಸವದ ವೇಳೆ ಪಾಕ್ ಪರ ಘೋಷಣೆ ಕೂಗಿಲ್ಲ

ಇತ್ತೀಚೆಗೆ ಒಡಿಶಾದ ವಿಧಾನಸಭೆ ಚುನಾವಣ ಫಲಿತಾಂಶ ಹೊರಬಿದ್ದಿದ್ದು,  ಕಾಂಗ್ರೆಸ್‌ನ ಸೋಫಿಯಾ ಫಿರ್ದೌಸ್ ಒಡಿಶಾದ ಮೊದಲ ಮುಸ್ಲಿಂ ಮಹಿಳಾ ಶಾಸಕಿಯಾಗುವ ‌ಆಯ್ಕೆಯಾಗುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಇದು ಅವರ ಅಭಿಮಾನಿಗಳ ಸಂಭ್ರಮಕ್ಕೆ ಕಾರಣವಾಗಿದ್ದು, ಇದೀಗ ಅವರ ಅಭಿಮಾನಿಗಳು ಮೆರವಣಿಗೆಯ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆ. ಹಲವು ಮಕ್ಕಳು ಕೂಡ ಪಾಕ್‌ ಪರ ಘೋಷಣೆ ಕೂಗಿದ್ದಾರೆ ಎಂದು ವಿಡಿಯೋವೊಂದು ವೈರಲ್‌ ಮಾಡಲಾಗಿದೆ. ଠିକ୍ ସେ ଶୁଣନ୍ତୁ,ଏହି ଛୋଟ ପିଲାମାନେ କଣ କହୁଛନ୍ତି ଆମେ ଜିତେଇ ଥିବା ବାରବାଟି…

Read More

Fact Check | ದೇಶದ ಸಂಪತ್ತಿನಲ್ಲಿ ಮುಸ್ಲಿಮರು ಮೊದಲ ಹಕ್ಕುದಾರರಾಗಿದ್ದಾರೆಂದು ಯೋಗಿ ಆದಿತ್ಯನಾಥ್ ಹೇಳಿಲ್ಲ

“ದೇಶದ ಸಂಪತ್ತಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಮೊದಲ ಆದ್ಯತೆ ನೀಡಲಾಗಿ ಮತ್ತು ಅವರೇ ಮೊದಲ ಹಕ್ಕುದಾರರಾಗಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಹೇಳಿದ್ದಾರೆ” ಎಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ. ಈ ವಿಡಿಯೋ ನೋಡಿದ ಬಹುತೇಕರು ಇದು ನಿಜವಿರಬಹುದು ಎಂದು ವ್ಯಾಪಕವಾಗಿ ಹಂಣಚಿಕೊಳ್ಳುತ್ತಿದ್ದಾರೆ. उत्तर प्रदेश की जनता ने योगी जी के सुर ही बदल डाले… Indian Muslims pic.twitter.com/LtwB483blo — 𝐍𝐚𝐮𝐬𝐡𝐚𝐝 (@NaushadVibe) June 10, 2024…

Read More

Fact Check | ಮಕ್ಕಳ ಮುಂದೆಯೇ ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಕೊಂದಿದ್ದಾನೆ ಎಂಬುದು ಸುಳ್ಳು

ಸಿಸಿಟಿವಿಯಲ್ಲಿ ವ್ಯಕ್ತಿಯೊಬ್ಬನನ್ನು ಹಣೆಗೆ ಶೂಟ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮೀರತ್‌ನಲ್ಲಿ ಮುಸ್ಲಿಂನೊಬ್ಬ ತನ್ನ ಮಕ್ಕಳ ಎದುರೇ ಹಿಂದೂ ವ್ಯಕ್ತಿಯನ್ನು ಕೊಂದಿದ್ದಾನೆ ಎಂಬ ಹೇಳಿಕೆಯೊಂದಿಗೆ ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಹೀಗಾಗಿ ಇದು ಕೋಮು ಬಣ್ಣವನ್ನು ಪಡೆದುಕೊಂಡಿದ್ದು ಹಲವರು ಕೋಮು ದ್ವೇಷ ಹರಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಆದರೆ ವಾಸ್ತವದಲ್ಲಿ ಘಟನೆಗೆ ಮೂಲ ಕಾರಣದ ಕುರಿತು ವೈರಲ್‌ ಪೋಸ್ಟ್‌ನಲ್ಲಿ ಬರೆಯಲಾಗಿಲ್ಲ. ಮತ್ತು ಹತನಾದವನ ಹಿನ್ನೆಲೆ ಏನು ಎಂಬುದು ಕೂಡ ಎಲ್ಲಿಯೂ ಉಲ್ಲೇಖವಾಗದೆ ಇರುವುದು…

Read More

Fact Check | 3ನೇ ಅವಧಿಗೆ ಬಿಜೆಪಿಯಿಂದ ಸರ್ಕಾರ ರಚನೆ ಹಿನ್ನೆಲೆ ಉಚಿತ ರೀಚಾರ್ಜ್‌ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ “2024 ರ ಲೋಕಸಭೆ ಚುನಾವಣೆಯನ್ನು ಗೆದ್ದಿದ್ದಕ್ಕಾಗಿ ಪ್ರತಿ ಭಾರತೀಯನಿಗೆ ಮೂರು ತಿಂಗಳ ಕಾಲ ಉಚಿತ ಮೊಬೈಲ್ ರೀಚಾರ್ಜ್ ಅನ್ನು ಪಿಎಂ ಮೋದಿ ಮತ್ತು ಬಿಜೆಪಿ ಮಾಡುತ್ತಿದೆ. 749 ರೂಪಾಯಿ ಮೌಲ್ಯವುಳ್ಳ ರಿಚಾರ್ಜ್‌ ಸಂಪೂರ್ಣವಾಗಿ ಉಚಿತವಾಗಿದ್ದು, ಯಾರು ಬೇಕಾದರು ಈ ರೀಚಾರ್ಜ್‌ ಅನ್ನು ಮಾಡಿಸಿಕೊಳ್ಳಬಹುದಾಗಿದೆ. ಉಚಿತ ರೀಚಾರ್ಜ್‌ ಪಡೆಯಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ” ಎಂಬ ಬರಹದೊಂದಿ ಲಿಂಕ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ನೋಡಿದ ಹಲವು ಮಂದಿ, ಈ…

Read More

Fact Check | ಯಾದಗಿರಿಯಲ್ಲಿ ರೈತನೊಬ್ಬನ ಜಮೀನನ್ನು ವಕ್ಪ್ ಬೋರ್ಡ್ ವಶಪಡಿಸಿಕೊಂಡಿದೆ ಎಂಬುದು ಸುಳ್ಳು..!

“ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ಅರ್ಜುನಪ್ಪ ಎಂಬ ರೈತನ ಜಮೀನು ದರ್ಗಾಕ್ಕೆ ಸೇರಿದ್ದು ಎಂದು ವಕ್ಫ್‌ ಬೋರ್ಡ್‌ ಹೇಳಿಕೊಂಡಿದೆ. ಇದೀಗ ಆ ಬಡ ರೈತನ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿರುವ ವಕ್ಫ್‌ ಬೋರ್ಡ್‌ ಅಲ್ಲಿ ಈಗ ದರ್ಗಾ ನಿರ್ಮಿಸಿದೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. Another case of #LandJihaad Karnataka farmer is asking to give his land back. In Karnataka, Yadagiri DT, shabaad village, a farmer…

Read More

Fact Check | ವೈರಲ್ ವ್ಯಂಗ್ಯ ಚಿತ್ರ ಗಾಂಧಿ ಕುಟುಂಬದ ವಿರುದ್ಧವಿಲ್ಲ

ಸಾಮಾಜಿಕ ಜಾಲತಾಣದಲ್ಲಿ ವ್ಯಂಗ್ಯ ಚಿತ್ರವೊಂದು ವ್ಯಾಪಕವಾಗಿ ವೈರಲಾಗುತ್ತಿದ್ದು ಇದನ್ನು ಗಾಂಧಿ ಕುಟುಂಬ ವಿರುದ್ಧ ರಚಿಸಲಾಗಿದೆ ಎನ್ನಲಾಗುತ್ತಿದೆ. ಈ ಕಾರ್ಟೂನ್ ನಲ್ಲಿ ಒಂದು ಹಸು ಎಲೆಯನ್ನು ತಿನ್ನುತ್ತಿದ್ದು ಆ ಎಲೆ ಭಾರತದ ಭೂಪಟದಂತಿದ್ದು, ಎರಡು ಬಕೆಟ್‌ಗಳು ಹಸುವಿನ ಬಳಿ ಇರುವುದನ್ನು ನೋಡಬಹುದಾಗಿದೆ. ಅದರಲ್ಲಿ ಒಂದು ಬಕೆಟ್‌ನಲ್ಲಿ ಹಾಲಿದ್ದು, ಆ ಬಕೆಟ್‌ ಮೇಲೆ ಗಾಂಧಿ ಕುಟುಂಬ ಎಂದು ಬರೆಯಲಾಗಿದೆ. ಇನ್ನೊಂದು ಬಕೆಟ್‌ನಲ್ಲಿ ಸಗಣಿ ಇದ್ದು, ಆ ಬಕೆಟ್‌ನ ಮೇಲೆ ಭಾರತೀಯ ಜನರಿಗೆ  ಎಂದು ಬರೆಯಲಾಗಿದೆ. ಇನ್ನು ಹಸುವಿನ ಮೇಲೆ ಕಾಂಗ್ರಸ್‌…

Read More

Fact Check | ರಾಹುಲ್ ಮತ್ತು ಸೋನಿಯಾ ಗಾಂಧಿಯ ಹಿಂದಿನ ಫೋಟೋ ಯೇಸುಕ್ರಿಸ್ತನದ್ದು ಎಂಬುದು ಸುಳ್ಳು

“ರಾಹುಲ್‌ ಗಾಂಧಿ ತಮ್ಮ ಕೊಠಡಿಯಲ್ಲಿ ಜೀಸಸ್‌ ಫೋಟೋವನ್ನು ಇಟ್ಟುಕೊಳ್ಳುತ್ತಾರೆ. ಆದರೆ ಒಂದೇ ಒಂದು ಹಿಂದೂ ದೇವರ ಫೋಟೋ ಅಲ್ಲಿ ಕಾಣಿಸುವುದಿಲ್ಲ. ಕಾಂಗ್ರೆಸ್‌ನವರಿಗೆ ಹಿಂದೂಗಳ ವೋಟ್‌ ಬೇಕು. ಆದರೆ ಅವರಿಗೆ ಹಿಂದೂಗಳು ಮತ್ತು ಹಿಂದೂಗಳ ದೇವರು ಬೇಡ” ಎಂದು ರಾಹುಲ್‌ ಗಾಂಧಿ ಮತ್ತು ಅವರ ತಾಯಿ ಸೋನಿಯಾ ಗಾಂಧಿ ಅವರೊಂದಿಗೆ ತೆಗೆದ ಫೋಟೋದಲ್ಲಿ ಕಾಣಿಸಿಕೊಂಡ ಚಿತ್ರವೊಂದನ್ನು ಉಲ್ಲೇಖಿಸಿ ಸಾಕಷ್ಟು ಮಂದಿ ಪೋಸ್ಟ್‌ ಮಾಡುತ್ತಿದ್ದಾರೆ. "Janeudhari Brahmin" Rahul Gandhi has Jesus's picture in his room…. No…

Read More

Fact Check | ಮಾಜಿ ರಾಜ್ಯಸಭಾ ಸಂಸದ ಮಜೀದ್ ಮೆಮನ್ ಅವರು ಉಗ್ರ ಕಸಬ್ ಪರ ವಕೀಲರಾಗಿದ್ದರು ಎಂಬುದು ಸುಳ್ಳು

“ಶರದ್ ಪವಾರ್ ಅವರ ಎನ್‌ಸಿಪಿ ಪಕ್ಷ ಅಜ್ಮಲ್ ಕಸಬ್ ಪರ ವಾದಿಸಿದ್ದ ವಕೀಲ ಮಜೀದ್ ಮೆಮನ್ ಅವರನ್ನು ರಾಜ್ಯಸಭಾ ಸಂಸದರನ್ನಾಗಿಸಿದರೆ, ಕಸಬ್ ವಿರುದ್ಧ ವಿಚಾರಣೆ ನಡೆಸಿ ಮರಣದಂಡನೆ ಶಿಕ್ಷೆಗೆ ಗುರಿಪಡಿಸಿದ ಉಜ್ವಲ್ ನಿಕಮ್‌ಗೆ ಬಿಜೆಪಿ ಎಂಪಿ ಟಿಕೆಟ್ ನೀಡಿದೆ.” ಎಂಬ ಬರಹದೊಂದಿಗೆ ಪೋಸ್ಟ್‌ವೊಂದು ವ್ಯಾಪಕವಾಗಿ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದೆ. ಈ ಮೂಲಕ ನ್ಯಾಷನಲ್‌ ಕಾಂಗ್ರೆಸ್‌ ಪಾರ್ಟಿ ಉಗ್ರಗಾಮಿ ಪರವಾದ ನಿಲುವನ್ನು ಪರೋಕ್ಷವಾಗಿ ಹೊಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದೇ ವಿಚಾರವನ್ನು ಲಾಭವಾಗಿ ಬಳಸಿಕೊಳ್ಳುತ್ತಿರುವ ಹಲವರು…

Read More