ಬಿಜೆಪಿ ಆಡಳಿತಾವಧಿಯಲ್ಲೂ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿತ್ತು

2024-25ರ ವಾರ್ಷಿಕ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿದ ನಂತರ ಬಿಜೆಪಿ ಮುಖಂಡರು ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳ ಹಣವನ್ನು ಕಾಂಗ್ರೆಸ್‌ ಸರ್ಕಾರ ಮುಸ್ಲಿಮರಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ನಂತರ ಈ ಕುರಿತು ಸಾಕಷ್ಟು ಚರ್ಚೆಗಳು ನಡೆದು ಧಾರ್ಮಿಕ ದತ್ತಿ ಇಲಾಖೆಯ ಸಚಿವ ರಾಮಲಿಂಗರೆಡ್ಡಿ ಮತ್ತು ಸಿಎಂ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿದ ಬಳಿಕ ಬಿಜೆಪಿ ನಾಯಕರು ದೇವಾಲಯದ ಹಣದ ವಿಚಾರವನ್ನು ಕೈಬಿಟ್ಟಿದ್ದರು. ಮತ್ತೆ ಈಗ, ಹೊಸಕೋಟೆಯ ಅವಿಮುಕ್ತೇಶ್ವರ ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿಯನ್ನು ಕಾಂಗ್ರೆಸ್‌ ಸರ್ಕಾರ ಅಯ್ಕೆ…

Read More

ರಾಹುಲ್ ಗಾಂಧಿ ಹೆಸರು ರೌಲ್ ವಿನ್ಸಿ ಮತ್ತು ಪ್ರಿಯಂಕಾ ಗಾಂಧಿಯ ಮೂಲ ಹೆಸರು ಬಿಯಾಂ ಕಾ ವಾದ್ರಾ ಎಂಬುದು ಸುಳ್ಳು

ಸ್ವಾತಂತ್ರ್ಯ ಭಾರತದ ಮೊದಲ ಪ್ರಧಾನಿ ನೆಹರು ರವರ ಕುಟುಂಬವನ್ನು ಕೇಂದ್ರವಾಗಿರಿಸಿಕೊಂಡು ಕಳೆದೊಂದು ದಶಕಗಳಿಂದ ಸಾಕಷ್ಟು ಸುಳ್ಳು ಆಪಾಧನೆಗಳು, ಅಪಪ್ರಚಾರಗಳನ್ನು ಮಾಡಲಾಗುತ್ತಿದೆ. ಆಡಳಿತರೂಡ ಸರ್ಕಾರಗಳು ಸಹ ಇಂತಹ ಅಪಪ್ರಚಾರ ಮಾಡುವವರ ಬೆನ್ನಿಗೆ ನಿಂತು ಬೆಂಬಲಿಸುತ್ತಿದೆ ಮತ್ತು ಈ ಕುಟುಂಬದ ಸದಸ್ಯರ ಮೇಲೆ ಜನರಲ್ಲಿ ದ್ವೇಷ ಬೆಳೆಯುವಂತೆ ನೋಡಿಕೊಳ್ಳುತ್ತಿವೆ. ಇತ್ತೀಚೆಗೆ ನೆಹರೂ ಕುಟುಂಬದವರು ಮೂಲತಃ ಮುಸ್ಲಿಂ ಸಮುದಾಯದವರು ಎಂಬ ಸುದ್ದಿಯನ್ನು ಎಲ್ಲೆಡೆ ಪ್ರಚಾರ ಪಡಿಸಲಾಗುತ್ತಿದೆ. “ನೆಹರು ಅಜ್ಜ ಒಬ್ಬ ಪಾರ್ಸಿ ಜನಾಂಗದ ಖಾನ್. ಬ್ರಿಟಿಷರ ಧಾಳಿಯಿಂದ ತಪ್ಪಿಸಿಕೊಳ್ಳಲು ಗಂಗಾಧರ್ ನೆಹರು…

Read More