Fact Check : ಛತ್ತೀಸ್‌ಗಢ ಬಿಜೆಪಿ 2 ಲಕ್ಷ ರೂ ರೈತರ ಸಾಲ ಮನ್ನಾ ಮಾಡುವುದಾಗಿ ತನ್ನ ಪ್ರಣಾಳಿಕೆಯಲ್ಲಿ ಹೇಳಿಲ್ಲ

ಛತ್ತೀಸ್‌ಗಢ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಆ ರಾಜ್ಯದಲ್ಲಿ ರಾಜಕೀಯವಾಗಿ ಹಲವು ರೀತಿಯಾದ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬೋದಕ್ಕೆ ಪ್ರಾರಂಭವಾಗಿವೆ. ಅದೇ ರೀತಿಯಲ್ಲಿ ಇದೀಗ ಛತ್ತೀಸ್‌ಗಢದ ಬಿಜೆಪಿ ಪ್ರಣಾಳಿಕೆಯ ವಿಚಾರ ಸದ್ದು ಮಾಡುತ್ತಿದೆ ಅದರಲ್ಲಿ  “ಛತ್ತೀಸ್‌ಗಢದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರು ಮತ್ತು ಸ್ವಸಹಾಯ ಸಂಘಗಳ ಸುಮಾರು 2 ಲಕ್ಷದವರೆಗಿನ ಸಾಲವನ್ನು ಮನ್ನಾ ಮಾಡುವುದಾಗಿ ಛತ್ತೀಸ್‌ಗಢ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿದೆ” ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಬ್ಬೋದಕ್ಕೆ ಪ್ರಾರಂಭವಾಗಿದೆ. ಇದು ಅಲ್ಲಿನ ಚುನಾವಣೆಯ…

Read More

Fact Check : ಮಸೀದಿ ಭೂಮಿ ಮತ್ತು ಆರ್ಟಿಕಲ್‌ 370 ವಾಪಸ್ಸು ಪಡೆಯುತ್ತೇವೆ ಎಂದು ಕಮಲ್‌ ನಾಥ್‌ ಹೇಳಿಲ್ಲ

ಮಧ್ಯಪ್ರದೇಶ ಚುನಾವಣೆ ಹತ್ತಿರ ಬರುತ್ತಿದ್ದಂತೆ ಅಲ್ಲಿನ ಮಾಜಿ ಮುಖ್ಯಮಂತ್ರಿ ಕಮಲ್‌ ಅವರ ಕುರಿತು ವ್ಯಾಪಕವಾದ ಸುಳ್ಳು ಸುದ್ದಿಗಳು ಹಬ್ಬೋದಕ್ಕೆ ಪ್ರಾರಂಭವಾಗಿದೆ. ಇದು ಅಲ್ಲಿನ ಕಾಂಗ್ರೆಸ್‌ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಚುನಾವಣೆ ಎದುರಾಗಲಿರುವ ಈ ಸಂದರ್ಭದಲ್ಲಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಮಲ್ ನಾಥ್ ಅವರು ಮುಸ್ಲಿಂ ಸಮುದಾಯದೊಂದಿಗೆ ಸಭೆ ನಡೆಸುತ್ತಿರುವುದನ್ನು ವಿಡಿಯೋದಲ್ಲೆ ಕಾಣಬಹುದಾಗಿದೆ. ಸಭೆಯಲ್ಲಿ ಕಮಲ್ ನಾಥ್ ಅವರು ಮುಸ್ಲಿಮರಿಗೆ ಮತ ನೀಡುವಂತೆ ಮನವಿ ಮಾಡಿದ್ದಾರೆ ಮತ್ತು ಮಸೀದಿ…

Read More

Fact Check : ಮಧ್ಯಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್ ಬಿಜೆಪಿ ಸರ್ಕಾರದ ಯೋಜನೆ ನಿಲ್ಲಿಸುತ್ತೇನೆ ಎಂದು ಹೇಳಿಲ್ಲ

ದೇಶದ ಕೆಲವು ರಾಜ್ಯಗಳು ವಿಧಾನಸಭೆ ಚುನಾವಣೆಗೆ ತಯಾರಿಯನ್ನ ನಡೆಸುತ್ತಿವೆ. ಈ ನಡುವೆ ಸಾಕಷ್ಟು ಸುಳ್ಳು ಸುದ್ದಿಗಳನ್ನು ವಿವಿಧ ಪಕ್ಷಗಳ ಕಾರ್ಯಕರ್ತರು ವ್ಯಾಪಕವಾಗಿ ಹಬ್ಬೋದಕ್ಕೆ ಪ್ರಾರಂಭ ಮಾಡಿದ್ದಾರೆ. ಇದು ಹಲವು ರಾಜಕೀಯ ನಾಯಕರ ವೈಯಕ್ತತಿಕ ವರ್ಚಸ್ಸಿಗೆ ಧಕ್ಕೆ ತರುತ್ತಿದೆ. ಹೀಗಾಗಿ ಹಲವು ನಾಯಕರು ಮುಜುಗರ ಅನುಭವಿಸು ಹಾಗಾಗಿದೆ. ಇದೇ ರೀತಿಯಾದ ಮುಜುಗರ ಮತ್ತು ಸುಳ್ಳು ಸುದ್ದಿಯಿಂದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್‌ ಅವರು ಎದುರಿಸುತ್ತಿದ್ದಾರೆ. ಈಗ ಅವರ ವಿರುದ್ಧ ಸುಳ್ಳು ಸುದ್ದಿ ಹರಡಲು ಪ್ರಾರಂಭ ಮಾಡಿರುವ ಮಧ್ಯ ಪ್ರದೇಶದ…

Read More
ಮುಸ್ಲಿಂ

Fact Check : ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ರಹಸ್ಯ ಸಭೆ ನಡೆದು ಹಿಂದೂಗಳ ಬಳಿ ವ್ಯಾಪಾರ ಬಹಿಷ್ಕರಿಸಿದ್ದಾರೆ ಎಂಬುದು ಸುಳ್ಳು

ಸಾಮಾಜಿಕ ಸಾಮರಸ್ಯವನ್ನು ಕದಡುವ ನಿಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಂದು ಸುಳ್ಳು ಸುದ್ದಿಗಳು ಇತ್ತೀಚೆಗಿನ ದಿನಗಳಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಮುಸ್ಲಿಂ ಮತ್ತು ಹಿಂದೂ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸಗಳು ಆಗಾಗ ನಡೆಯುತ್ತಲೇ ಇರುತ್ತವೆ. ಇದಕ್ಕೆ ಪೂರಕ ಎಂಬಂತೆ ರಾಜ್ಯದಲ್ಲಿ ಕಳೆದ ಕೆಲ ವರ್ಷಗಳಿಂದ ಹಿಂದೂ ಮುಸ್ಲಿಂ ವ್ಯಾಪರ ವಿಚಾರಕ್ಕೆ ಸಂಬಂಧ ಪಟ್ಟಂತೆ ದ್ವೇಷ ಹರಡುವ ಕೆಲಸಗಳು ಕೂಡ ನಡೆಯುತ್ತಿವೆ. ಇದಕ್ಕೆ ಪೂರಕ ಎಂಬಂತೆ ಬೆಂಗಳೂರಿನಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಗಂಭೀರವಾದ ಆರೋಪವನ್ನು ಹರಿಬಿಡಲು ಯತ್ನಿಸಲಾಗಿದೆ. ಇದಕ್ಕೆ…

Read More

Fact Check : ಸ್ಮೃತಿ ಇರಾನಿ ದುರ್ಗಾ ಮಾತೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿಲ್ಲ

ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಈ ಹಿಂದೆ ಮಾತನಾಡಿದ ವಿಡಿಯೋ ತುಣುಕೊಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕ್ಲಿಪ್‌ನಲ್ಲಿ, ಇರಾನಿ ಸಂಸತ್ತಿನಲ್ಲಿ ಮಾತನಾಡುತ್ತಾ ದುರ್ಗಾ ಮಾತೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವಿಡಿಯೋವೊಂದನ್ನ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ 2016 ರಲ್ಲಿ ಸ್ಮೃತಿ ಇರಾನಿಯವರ ಸಂಸದೀಯ ಭಾಷಣದ ಮೂಲ ವೀಡಿಯೊಗೆ ಇದಾಗಿದೆ ಎಂದು ತಿಳಿದು ಬಂದಿದೆ, ಇದು ಭಾರತೀಯ ಜನತಾ ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ “ಶ್ರೀಮತಿ. ಸ್ಮೃತಿ ಇರಾನಿ ಅವರು…

Read More
ಮುಸ್ಲಿಂ

Fact Check: ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳನ್ನೇ ಮದುವೆಯಾಗಿದ್ದಾನೆ ಎಂಬುದು ಸುಳ್ಳು

ಇದು ಇಸ್ಲಾಂನ ಸೌಂದರ್ಯ. ಇಲ್ಲಿ ಹೆಂಡತಿಯಾಗಲು ವಯಸ್ಸು ಮುಖ್ಯವಲ್ಲ. ಮುಸ್ಲಿಂ ವ್ಯಕ್ತಿಯೊಬ್ಬ ತನ್ನ ಮಗಳಾದ ಪುಟ್ಟ ಬಾಲಕಿಯನ್ನೇ ಮದುವೆಯಾಗಿದ್ದಾನೆ. ಎಂಬ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಫ್ಯಾಕ್ಟ್‌ಚೆಕ್: ಇಟಲಿಯ ಕ್ಯಾಥೋಲಿಕ್ ಕುಟುಂಬವೊಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ತಮ್ಮ ಮಗಳ ಮೊದಲ ಕಮುನಿಯನ್(communion ceremony) ಆಚರಣೆಯನ್ನು ನಡೆಸುತ್ತಿರುವ ವಿಡಿಯೋ ಇದಾಗಿದೆ. ಹುಡುಗಿಯ ತಂದೆ ಜಿನೊ ಕೊಪ್ಪೊಲಾ ಅಕ್ಟೋಬರ್ 23ರಂದು ತಮ್ಮ ಇಂಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಮೊದಲು ಹಂಚಿಕೊಂಡಿದ್ದಾರೆ. ಮಾರನೆ ದಿನವೂ ಸಹ ತನ್ನ ಹೆಂಡತಿ ಜೊತೆಗೆ ಮಗಳಿಗೆ…

Read More
ಟಿಪ್ಪು ಸುಲ್ತಾನ

ಟಿಪ್ಪು ಸುಲ್ತಾನನ ನಿಜ ಚಿತ್ರವೆಂದು ತಪ್ಪಾಗಿ ಹಂಚಿಕೊಳ್ಳಲಾಗುತ್ತಿರುವ ಪೋಟೋಗಳು ಅರಬ್ ಮತ್ತು ಆಫ್ರಿಕಾದ ವ್ಯಾಪಾರಿಗಳದ್ದು

ಕಳೆದೊಂದು ದಶಕದಲ್ಲಿ “ಮೈಸೂರ ಹುಲಿ” ಎಂದೇ ಖ್ಯಾತನಾದ ಟಿಪ್ಪು ಸುಲ್ತಾನ್ ಕುರಿತು, ಆತನ ಇತಿಹಾಸದ ಕುರಿತು ಸಾಕಷ್ಟು ರಾಜಕೀಯ ಪ್ರೇರಿತ ಚರ್ಚೆಗಳು, ವಾದ-ವಿವಾದಗಳು ನಡೆಯುತ್ತಿವೆ. ನೈಜ ಇತಿಹಾಸವನ್ನು ಕೆದಕುವ ಭರದಲ್ಲಿ ಸುಳ್ಳುಗಳನ್ನು, ಕಟ್ಟು ಕಥೆಗಳನ್ನೂ ಬಳಸಿಕೊಂಡು ಟಿಪ್ಪು ಸುಲ್ತಾನನ ಇತಿಹಾಸದ ಮೇಲೆ ಸಾಕಷ್ಟು ದಾಳಿ ನಡೆಸಲಾಗುತ್ತಿದೆ. ಇಂತಹ ತೇಜೋವಧೆಯ ಭಾಗವಾಗಿ ಹಲವಾರು ವರ್ಷಗಳಿಂದ “ಇದು ನಿಜವಾದ ಟಿಪ್ಪು ಸುಲ್ತಾನನ ಚಿತ್ರ. ಕಾಂಗ್ರೆಸ್ ಸುಳ್ಳು ಚಿತ್ರವನ್ನು ಭಾರತದ ಶಾಲಾ ಪಠ್ಯಪುಸ್ತಕದಲ್ಲಿ ಮಕ್ಕಳಿಗೆ ತೋರಿಸುತ್ತಾ ಬಂದಿದೆ.” ಎಂದು ಪ್ರತಿಪಾದಿಸಿದ ಹಲವಾರು…

Read More

Fact Check : ಪ್ರಧಾನಿ ಮೋದಿ ಅವರ ಸರ್ಕಾರ ಅವಧಿಯಲ್ಲೂ ಬಾಂಬ್‌ ಸ್ಪೋಟಗಳು ಸಂಭವಿಸಿವೆ

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಅವರ ಸರ್ಕಾರದ ಪರವಾಗಿ ಮತ್ತು ವಿರುದ್ಧವಾಗಿ ಹಲವಾರು ರೀತಿಯ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿವೆ. ಇದಕ್ಕೆ ಪೂರಕ ಎಂಬಂತೆ “ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದ ಅವಧಿಯಲ್ಲಿ ಇದುವರೆಗೂ ಭಾರತದಲ್ಲಿ ಬಾಂಬ್ ಸ್ಫೋಟವಾಗಿರುವುದಕ್ಕೆ ಯಾವುದೇ ದಾಖಲೆಗಳಿಲ್ಲ” ಕೇಂದ್ರ ಬಿಜೆಪಿ ಸರ್ಕಾರದ ಪರವಾಗಿ ಈ ರೀತಿಯ ಸುಳ್ಳು ಸುದ್ದಿಯೊಂದನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Fact Check : ಈ ಸುದ್ದಿಯ ಕುರಿತು ಸತ್ಯ ಶೋಧನೆಯನ್ನ ನಡೆಸಿದಾಗ ಜಮ್ಮು ಮತ್ತು…

Read More

ಬಿಜೆಪಿಯು 3 ತಿಂಗಳ ಉಚಿತ ರೀಚಾರ್ಜ್‌ ನೀಡುತ್ತಿದೆ ಎಂಬುದು ಸುಳ್ಳು, ವಂಚನೆ

ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ನರೆಂದ್ರ ಮೋದಿಯವರನ್ನು ಮತ್ತೆ ಪ್ರಧಾನಮಂತ್ರಿಯನ್ನಾಗಿ ಮಾಡಲು ಬಿಜೆಪಿ 3 ತಿಂಗಳ ಫ್ರೀ ರೀಚಾರ್ಜ್ ಮಾಡಿಸುತ್ತಿದೆ. ಅಕ್ಟೋಬರ್ 15, 2024 ಕೊನೆಯ ದಿನಾಂಕವಾಗಿದೆ ಎಂಬ ಸಂದೇಶವೊಂದು ವಾಟ್ಸಾಪ್‌ಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಇದು ನಿಜವೇ ಎಂದು ಪರಿಶೀಲಿಸೋಣ. ಫ್ಯಾಕ್ಟ್ ಚೆಕ್: ವಾಟ್ಸಾಪ್ ನಲ್ಲಿ ಬಂದ ಸಂದೇಶದ ಕೊನೆಯಲ್ಲಿರುವ ವೆಬ್‌ ಲಿಂಕ್ ಮೇಲೆ ಕ್ಲಿಕ್ ಮಾಡಿದಾಗ Website Status Suspicious ಎಂಬ ಎಚ್ಚರಿಕೆ ಕಾಣುತ್ತದೆ. ಆದರೂ ಪರವಾಗಿಲ್ಲ ಮುಂದುವರೆಯಿರಿ ಎಂಬುದರ ಮೇಲೆ ಒತ್ತಿದ್ದಾಗ 404 error…

Read More

Fact Check: ಕಾಂಗ್ರೆಸ್ ತನ್ನ ಪಕ್ಷದ ಗುರುತಾಗಿ ಇಸ್ಲಾಮ್ ಚಿಹ್ನೆಯನ್ನು ಆಯ್ಕೆ ಮಾಡಿದೆ ಎಂಬುದು ಸುಳ್ಳು

ಎಷ್ಟು ಬುದ್ಧಿವಂತರು ನೋಡಿ!!? ಕಾಂಗ್ರೆಸ್ ತನ್ನ ಚುನಾವಣಾ ಗುರುತಿಗೆ ಇಸ್ಲಾಮಿಕ್ ಚಿಹ್ನೆಯನ್ನು ಆಯ್ಕೆ ಮಾಡುವಲ್ಲಿ ಸಹ ಅವರಿಗೆ ಬೆಂಬಲ ನೀಡುತ್ತ ಬಂದಿದೆ.. ಎಲ್ಲಿ 90% ಹಿಂದೂಗಳಿಗೆ ಗೊತ್ತಾದರೆ ಹಿಂದುಗಳ ಮತಗಳು ಸಿಗುವುದಿಲ್ಲವೋ ಎಂಬ ಕಾರಣಕೆ, ಇದನ್ನು ಗೋಪ್ಯವಾಗಿ ಇಡಲಾಗಿತ್ತು. ಎಂಬ ಸಂದೇಶವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಇದನ್ನು ಬಹುತೇಕ ಬಲಪಂಥೀಯ ಪುಟಗಳು, ಬೆಂಬಲಿಗರು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್: ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷವು ಉಳುತ್ತಿರುವ ಜೋಡಿ ಎತ್ತುಗಳ ಚಿಹ್ನೆ ಹೊಂದಿತ್ತು. ಇಂದಿರಾ ಕಾಂಗ್ರೆಸ್ ಬಣವು ಹಸು ಮತ್ತು ಕರು…

Read More