Fact Check | ಸನಾತನಿಗಳ ಮೇಲಿನ ದಾಳಿ ಕುರಿತು ಪ್ರಧಾನಿ ಮೋದಿ ಹೇಳಿಕೆ ಹಳೆಯದ್ದಾಗಿದೆ

“ಪ್ರಧಾನಿ ಮೋದಿ ಅವರು ತಮ್ಮ ಇತ್ತೀಚೆಗಿನ ಭಾಷಣದಲ್ಲಿ ಸನಾತನಿಗಳ ಮೇಲೆ ದಾಳಿ ಮಾಡುವವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಅದರಲ್ಲೂ ಬಾಂಗ್ಲಾದೇಶದಲ್ಲಿ ನಡೆದ ಸನಾತನಿಗಳ ಮೇಲಿನ ದೌರ್ಜನ್ಯದ ವಿರುದ್ಧ ಪ್ರಧಾನಿಗಳ ಧ್ವನಿ ಇತ್ತು. ಹೀಗಾಗಿ ಭಾರತದಲ್ಲಿ ಕೂಡ ಎಚ್ಚರಿಕೆಯಿಂದ ಇರುವಂತೆ ಪ್ರಧಾನಿ ಕರೆಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಹಿಂದೂಗಳು ಜಾಗೃತಿಯಿಂದ ಇರಬೇಕು ಎಂದು ಸ್ವತಃ ಪ್ರಧಾನಿಗಳೇ ಕರೆಕೊಟ್ಟಿರುವುದರಿಂದ ಎಲ್ಲರೂ ಸಿದ್ದರಾಗಿ” ಎಂಬ ಬರಹದೊಂದಿಗೆ ಟಿಪ್ಪಣಿಯೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದನ್ನು ಗಮನಿಸದಾಗ ಹಲವರು ಪ್ರಧಾನಿ ಮೋದಿ ಅವರೇ ಭಾರತದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಎಚ್ಚತ್ತುಕೊಳ್ಳಬೇಕು…

Read More

Fact Check | ಹಿಂದೂ ಮಹಿಳೆಗೆ ಅವಮಾನ ಎಂದು ಮುಸ್ಲಿಂ ಮಹಿಳೆಯ ವಿಡಿಯೋ ಹಂಚಿಕೊಂಡ ಆರ್‌ಎಸ್‌ಎಸ್, ಬಿಜೆಪಿ ಬೆಂಬಲಿಗರು

ಸಾಮಾಜಿಕ ಜಾಲತಾಣದಲ್ಲಿ “ಇವರು ಬಾಂಗ್ಲಾದೇಶದ ಜ್ಯೋತಿಕಾ ಬಸು-ಚಟರ್ಜಿ. ಮಾನವೀಯ ಸಂಘಟನೆಯನ್ನು ನಡೆಸುತ್ತಿದ್ದ ಮಹಿಳೆ. ಅವರು ಹಿಂದೂ ನಿಧಿಯಿಂದ ಮುಸ್ಲಿಮರಿಗೆ ಶಿಕ್ಷಣ ಮತ್ತು ಆರೋಗ್ಯದ ಮೇಲೆ ಅವಿರತವಾಗಿ ಶ್ರಮಿಸಿದರು. ಚಿಕ್ಕವರಿರಲಿ ದೊಡ್ಡವರಿರಲಿ ಹತ್ತಿರದ ಎಲ್ಲಾ ಹೆಂಗಸರಿಗೂ ಸಹಾಯ ಮಾಡಿದಳು; ಯಾರಿಗಾದರೂ ಸಹಾಯ ಬೇಕಾದಾಗ ತಕ್ಷಣವೇ ಅವರ ನೆರವಿಗೆ ಧಾವಿಸುತ್ತಿದ್ದರು, ಆದರೆ ಈಗ ನೋಡಿ ಅಲ್ಲಿನ ಇಸ್ಲಾಂ ಜನ ಈಕೆಯನ್ನು ಹೇಗೆ ನಡೆಸಿಕೊಳ್ಳುತ್ತಿದ್ದಾರೆ” ಎಂದು ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. #AHorrorStoryThis is Jyotika Basu-Chatterjee from Bangladesh. A woman…

Read More

Fact Check | ಮ್ಯಾನ್ಮಾರ್, ಹಾಂಗ್‌ಕಾಂಗ್‌ನಲ್ಲಿ ನಡೆದ ಪ್ರತಿಭಟನೆಯ ಫೋಟೋವನ್ನು ಬಾಂಗ್ಲಾದೇಶದ್ದು ಎಂದು ಹಂಚಿಕೆ

ಸಾಮಾಜಿಕ ಜಾಲತಾಣದಲ್ಲಿ ಬಾಂಗ್ಲಾದೇಶದ ಪ್ರತಿಭಟನೆಗೆ ಸಂಬಂಧಿಸಿದಂತೆ ಹಲವು ವಿಡಿಯೋ, ಫೋಟೋಗಳು ವೈರಲ್‌ ಆಗುತ್ತಿವೆ. ಸಾಕಷ್ಟು ಮಂದಿ ಮಾಧ್ಯಮಗಳಲ್ಲಿ ಫೋಟೋ ವಿಡಿಯೋಗಳನ್ನು ಹಂಚಿಕೊಂಡರೆ, ಇನ್ನೂ ಕೆಲವರು ಅಂತರ್ಜಾಲದಲ್ಲಿ ಸಿಕ್ಕಸಿಕ್ಕ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿವೆ. ಆದರೆ ಹೀಗೆ ವೈರಲ್‌ ಆಗುತ್ತಿರುವ ಹಲವು ಫೋಟೋ ಮತ್ತು ವಿಡಿಯೋಗಳು ಬಾಂಗ್ಲಾದೇಶಕ್ಕೆ ಸಂಬಂಧಿಸಿಲ್ಲ ಎಂಬುದು ಹಲವರಲ್ಲಿ ಅಚ್ಚರಿಯನ್ನು ಮೂಡಿಸಿದೆ. ವಾಸ್ತವದಲ್ಲಿ ಕಳೆದ ಹಲವು ದಿನಗಳಿಂದ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯ ಕುರಿತು,…

Read More

Fact Check: ಭಾರತದಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಾಗುತ್ತದೆ ಎಂಬುದು ನಿಜವೇ? ಇಲ್ಲಿದೆ ಸಂಪೂರ್ಣ ಮಾಹಿತಿ

ಕಳೆದ ಒಂದು ದಶಕಗಳಿಂದಲೂ ಹಿಂದು-ಮುಸ್ಲಿಂ ಹೆಸರಿನಲ್ಲಿ ಕೋಮುವಾದ ಬಿತ್ತಲು ಮತ್ತು ಧರ್ಮ ಕಲಹ ನಡೆಯುವಂತೆ ಮಾಡಲು ಅನೇಕ ಬಲಪಂಥೀಯ ಸಂಘಟನೆಗಳು ಮತ್ತು ಅವುಗಳ ಬೆಂಬಲಿಗರು ಪ್ರಯತ್ನಿಸುತ್ತಿದ್ದಾರೆ. ಇದರಲ್ಲಿ ಬಿಜೆಪಿ ಬೆಂಬಲಿಗರು ಸಹ ಪ್ರಮುಖವಾಗಿ ಭಾಗಿಯಾಗಿದ್ದು, ಪ್ರತಿನಿತ್ಯ ಮುಸ್ಲಿಂ ಸಮುದಾಯಕ್ಕೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಹರಿಬಿಡುವುದು, ಸಂಬಂಧವಿರದ ಘಟನೆಗೆ ಕೋಮು ಆಯಾಮವನ್ನು ನೀಡುವುದು, ಹಿಂದುಗಳ ಮೇಲೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂದು ಬಿಂಬಿಸಲು ಹಳೆಯ ಘಟನೆಗಳ ವೀಡಿಯೋಗಳನ್ನು ನಿರಂತರವಾಗಿ ಹರಿಬಿಡುತ್ತಿದ್ದಾರೆ. ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ತಂಡ ಇಂತಹ ನೂರಾರು…

Read More
ರೈಲು ಅಪಘಾತ

Fact Check: ಇತ್ತೀಚಿನ ರೈಲು ಅಪಘಾತಗಳು ತಾಂತ್ರಿಕ ದೋಷದಿಂದ ಸಂಭವಿಸಿವೆಯೇ ಹೊರತು ಗುಲ್ಜಾರ್ ಶೇಖ್ ಎಂಬ ಯೂಟೂಬರ್ ಕಾರಣನಲ್ಲ

ಕಳೆದ 42 ದಿನಗಳಲ್ಲಿ ಭಾರತದಲ್ಲಿ ರೈಲು ಅಪಘಾತಗಳಲ್ಲಿ ಕನಿಷ್ಠ 17 ಜನರು ಪ್ರಾಣ ಕಳೆದುಕೊಂಡಿದ್ದಾರೆ, ಪೂರ್ವ ರೈಲ್ವೆಯ ಚಕ್ರಧರ್ಪುರ ವಿಭಾಗದ ಜಾರ್ಖಂಡ್‌ನ ಬಾರಾಬಂಬೂ ಬಳಿ ಜುಲೈ 30 ರ ಮಂಗಳವಾರ ಬೆಳಿಗ್ಗೆ ಇತ್ತೀಚಿನ ಅಪಘಾತ ವರದಿಯಾಗಿದೆ. ಹೌರಾ-ಮುಂಬೈ ಮೇಲ್ ರೈಲಿನ 18 ಬೋಗಿಗಳು ಹಳಿ ತಪ್ಪಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ. ಇದಕ್ಕೂ ಮುನ್ನ ಜೂನ್ 18 ರಂದು ಚಂಡೀಗಢ-ದಿಬ್ರುಘರ್ ಎಕ್ಸ್‌ಪ್ರೆಸ್ ಉತ್ತರ ಪ್ರದೇಶದ ಗೊಂಡಾ ಬಳಿ ಹಳಿ ತಪ್ಪಿ ನಾಲ್ವರು ಸಾವನ್ನಪ್ಪಿದ್ದರು ಮತ್ತು 40 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು….

Read More

Fact Check | ಬಾಂಗ್ಲಾದೇಶದ ಶಿಥಿಲಗೊಂಡ ಸೇತುವೆಯ ಫೋಟೋವನ್ನು ಗುಜರಾತ್‌ನದ್ದು ಎಂದು ತಪ್ಪಾಗಿ ಹಂಚಿಕೆ

ಶಿಥಿಲಗೊಂಡ ಸೇತುವೆಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, “ಇದು ಪ್ರಧಾನಿ ಮೋದಿವರು ಗುಜರಾತ್‌ ಮಾಡಲ್‌, ಗುಜರಾತ್‌ನಲ್ಲಿ ಮಾತ್ರ ಇಂತಹ ಸೇತುವೆಗಳನ್ನು ನೋಡಲು ಸಾಧ್ಯ, ಈ ರೀತಿಯ ಸೇತುವೆಗಳನ್ನು ಮೋದಿ ಸರ್ಕಾರ ಮಾತ್ರ ನಿರ್ಮಿಸಲು ಸಾಧ್ಯವಾಗಿದೆ. ಇದು ನವ ಭಾರತ” ಎಂದು ಹಲವರು ಈ ಫೋಟೋವನ್ನು ಹಂಚಿಕೊಂಡು ವ್ಯಂಗ್ಯವಾಡಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ಫೋಟೋವನ್ನು ಬಳಸಿಕೊಂಡು ಇನ್ನು ಕೆಲವರು ಇದು ಕೇರಳದ ಫೋಟೋ ಎಂದು ಹಂಚಿಕೊಂಡಿರೆ…

Read More
RSS

Fact Check: ವಯನಾಡ್‌ನಲ್ಲಿ RSSನ ರಕ್ಷಣಾ ಕಾರ್ಯ ಎಂದು ಹಳೆಯ ಮತ್ತು ಸಂಬಂಧವಿಲ್ಲದ ಪೋಟೋ ಹಂಚಿಕೊಳ್ಳಲಾಗುತ್ತಿದೆ

ಕೇರಳದ ವಯನಾಡ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ ನಂತರ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯರು ಜನರಿಗೆ ಸಹಾಯ ಮಾಡುತ್ತಿರುವುದನ್ನು ತೋರಿಸುವ ನಾಲ್ಕು ಚಿತ್ರಗಳ ಕೊಲಾಜ್ ಮತ್ತು ವೀಡಿಯೊಗಳು ಆನ್ಲೈನ್‌ನಲ್ಲಿ ವೈರಲ್ ಆಗುತ್ತಿವೆ. ಆರ್ಕೈವ್ ಅನ್ನು ಇಲ್ಲಿ ನೋಡಬಹುದು. ಆರ್ಕೈವ್ ಅನ್ನು ಇಲ್ಲಿ ನೋಡಬಹುದು. (ಇದೇ ರೀತಿಯ ಪ್ರತಿಪಾದಿಸಿದ ಆರ್ಕೈವ್ ಗಳನ್ನು ಇಲ್ಲಿ, ಇಲ್ಲಿ ಮತ್ತು ಇಲ್ಲಿ ನೋಡಬಹುದು.) ಫ್ಯಾಕ್ಟ್‌ ಚೆಕ್: ನಾಲ್ಕು ಚಿತ್ರಗಳನ್ನು ಒಳಗೊಂಡಿರುವ ಕೊಲಾಜ್ ವಾಸ್ತವವಾಗಿ ಆರ್‌ಎಸ್‌ಎಸ್‌ ತಂಡವು ರಕ್ಷಣಾ ಕಾರ್ಯವನ್ನು ನಡೆಸುತ್ತಿರುವುದನ್ನು ತೋರಿಸುತ್ತದೆಯಾದರೂ, ಅವೆಲ್ಲವೂ ಹಳೆಯ ಚಿತ್ರಗಳು. ಪರಿಹಾರ ಶಿಬಿರಗಳಲ್ಲಿ ಜನರು ಪ್ರಮುಖ…

Read More

Fact Check | ಮೋದಿ ಸರ್ಕಾರಕ್ಕೂ ಮುನ್ನ ಭಾರತ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದಿರಲಿಲ್ಲ ಎಂಬ ಶೋಭಾ ಕರಂದ್ಲಾಜೆ ಹೇಳಿಕೆ ಸುಳ್ಳು

ಪ್ರಧಾನಿ ಮೋದಿ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಭಾರತ ಒಲಂಪಿಕ್ಸ್ ನಲ್ಲಿ ಭಾಗವಹಿಸುತ್ತಿತ್ತು. ಆದರೆ ನಾವು ಪದಕಗಳ ಪಟ್ಟಿಯಲ್ಲಿ ಇರಲಿಲ್ಲ. ಕಳೆದ 10 ವರ್ಷಗಳಲ್ಲಿ ಮೋದಿ ಸರ್ಕಾರದಲ್ಲಿ ಕ್ರೀಡಾಪಟುಗಳಿಗೆ ಬೆಂಬಲ ನೀಡುವ ಕೆಲಸ ಮಾಡಲಾಗಿದೆ. ಆ ಮೂಲಕ ಈ ಬಾರಿಯ ಮೊದಲ ಪದಕವನ್ನು ಭಾರತೀಯ ಮಹಿಳೆಯೊಬ್ಬರು ಗೆದ್ದಿರುವುದು ನನಗೆ ತುಂಬಾ ಸಂತಸವನ್ನು ತಂದಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿಕೆಯನ್ನು ನೀಡಿದ್ದಾರೆ. ಶೋಭಾ ಕರಂದ್ಲಾಜೆ ಅವರ ಈ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯನ್ನು ಹುಟ್ಟು ಹಾಕಿದ್ದು, ಹಲವರು…

Read More

Fact Check: ವಯನಾಡಿನ ಸಂತ್ರಸ್ತರಿಗೆ RSS ಸಹಾಯ ಮಾಡುತ್ತಿದೆ ಎಂದು ಹಳೆಯ ಮತ್ತು ಸಂಬಂಧವಿರದ ಪೋಟೋಗಳನ್ನು ಹಂಚಿಕೊಳ್ಳಲಾಗುತ್ತಿದೆ

ವಯನಾಡ್ ಭೂಕುಸಿತದ ಸಾವಿನ ಸಂಖ್ಯೆ ಸುಮಾರು 250 ಕ್ಕೆ ಏರಿದೆ, ನೂರಾರು ಜನರು ಇನ್ನೂ ಕಾಣೆಯಾಗಿದ್ದಾರೆ. ಅತ್ತಮಾಲಾ, ಮುಂಡಕ್ಕೈ ಮತ್ತು ಚುರಲ್ಮಾಲಾದಲ್ಲಿ ಭಾರತೀಯ ಸೇನೆ, ನೌಕಾಪಡೆ ಮತ್ತು ಕೋಸ್ಟ್ ಗಾರ್ಡ್ ಶೋಧ ನಡೆಸುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಈ ದುರಂತಕ್ಕೆ ದೇಶದಾದ್ಯಂತ ಜನರು ಮಿಡಿಯುತ್ತಿದ್ದು, “ವಯನಾಡಿಗಾಗಿ ಪ್ರಾರ್ಥಿಸಿ” ಎಂದು ಜನರಲ್ಲಿ ಸಾಧ್ಯವಾದಷ್ಟು ಸಹಾಯ ಮಾಡಲು ಕೇಳಿಕೊಳ್ಳಲಾಗುತ್ತಿದೆ. ಅನೇಕ ಸ್ಥಳಿಯರು ಮತ್ತು ಸಂಘ ಸಂಸ್ಥೆಗಳು ದುರಂತ ನಡೆದ ಸ್ಥಳಕ್ಕೆ ಮತ್ತು ಪುನರ್ವಸತಿ ಶಿಬಿರಕ್ಕೆ ಭೇಟಿ ನೀಡಿ ಅಲ್ಲಿನ…

Read More

Fact Check | ಐಟಿ ರಿಟರ್ನ್ಸ್‌ ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ ಎಂಬುದು ಸುಳ್ಳು

ಇನ್ಕಮ್ ಟ್ಯಾಕ್ಸ್ ರಿಟರ್ನ್ಸ್ ಸಲ್ಲಿಸುವ ಗಡುವನ್ನು ಆಗಸ್ಟ್ 31 ರವರೆಗೆ ವಿಸ್ತರಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಪೋಸ್ಟ್‌ನ ಜೊತೆಗೆ ಆದೇಶ ಪತ್ರವೊಂದನ್ನು ಹಂಚಿಕೊಳ್ಳಲಾಗುತ್ತಿದ್ದು, ಇದನ್ನು ಗಮನಿಸಿದ ಹಲವರು ವ್ಯಾಪಕವಾಗಿ ಇದು ನಿಜವಾದ ಸರ್ಕಾರಿ ಆದೇಶವೆಂದು ಭಾವಿಸಿ ಹಲವರಿಗೆ ಶೇರ್‌ ಮಾಡುತ್ತಿದ್ದಾರೆ. ಹೀಗಾಗಿ ಈ ಸುದ್ದಿ ವೈರಲ್‌ ಕೂಡ ಆಗುತ್ತಿದೆ. ಇನ್ನಷ್ಟು ಮಂದಿ ಕೇಂದ್ರ ಸರ್ಕಾರ ಹಾಗೂ ಹಣಕಾಸು ಇಲಾಖೆಯೇ ಹೊಸದಾದ ನಿಯಮವನ್ನು ಜಾರಿಗೊಳಿಸಿದ್ದು, ಇನ್ನು ಮುಂದೆ ಪ್ರತೀ ವರ್ಷ ಆಗಸ್ಟ್ 31ರಂದು ಐಟಿಆರ್…

Read More