Fact Check | ರಣದೀಪ್ ಸಿಂಗ್ ಸುರ್ಜೇವಾಲಾ ಬ್ರಾಹ್ಮಣರನ್ನು ಕೊಲ್ಲುವ ಬಗ್ಗೆ ಮಾತನಾಡಿದ್ದಾರೆ ಎಂಬುದು ಸುಳ್ಳು

ಹರಿಯಾಣದಲ್ಲಿ ವಿಧಾನಸಭಾ ಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಬ್ರಾಹ್ಮಣ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ಇದರಲ್ಲಿ ” ಕಾಂಗ್ರೆಸ್‌ ಸಂಸದ ರಣದೀಪ್‌ ಸಿಂಗ್‌ ಸುರ್ಜೇವಾಲಾ ಬ್ರಾಹ್ಮಣರನ್ನು ಕೊಲ್ಲಲು ಕರೆ ನೀಡಿದ್ದಾನೆ. ದೇಶದಲ್ಲಿ ಬ್ರಾಹ್ಮಣರ ನರಮೇಧ ನಡೆಸಲು ಕಾಂಗ್ರೆಸ್‌ ಬಹುದೊಡ್ಡ ಸಂಚು ರೂಪಿಸಿದೆ ಎಂಬುದು ಸ್ಪಷ್ಟವಾಗಿದೆ. ಹಿಂದೂಗಳೇ ಈಗಲಾದರೂ ಎಚ್ಚೆತ್ತುಕೊಳ್ಳಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. Breaking news बहुत खूब सुरजेवाला!वायरल वीडियो*कांग्रेस के राज्यसभा…

Read More

Fact Check | ತಿರುಪತಿ ಲಾಡು ತಿಂದವರಿಗೆ ಮನೆ ಕೊಡುವುದಿಲ್ಲ ಎಂಬುದು ಎಡಿಟೆಡ್‌ ಫೋಟೋ

ಸಾಮಾಜಿಕ ಜಾಲತಾಣದಲ್ಲಿ ” ಸಸ್ಯಹಾರಿಗಳಿಗೆ ಮಾತ್ರ ಮನೆ ನೀಡುಲಾಗುತ್ತದೆ. ತಿರುಪತಿ ಲಾಡು ಸೇವಿಸಿದವರಿಗೆ ಮನೆ ನೀಡಲಾಗುವುದಿಲ್ಲ” ಎಂಬ ಅರ್ಥದಲ್ಲಿ ಮನೆಯ ಮುಂದಿನ ಗೇಟ್‌ನಲ್ಲಿ ಪೋಸ್ಟರ್‌ವೊಂದನ್ನು ಹಾಕಿರುವ ಫೋಟೋವೊಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಫೋಟೋವನ್ನು ನೋಡಿದ ಹಲವು ಮಂದಿ ಫೇಸ್‌ಬುಕ್‌ ಸೇರಿದಂತೆ ಹಲವು ಕಡೆಗಳಲ್ಲಿ ಹಂಚಿಕೊಂಡಿದ್ದು, ಸಾಕಷ್ಟು ಮಂದಿ ತಮ್ಮದೇ ಆದ ಅಭಿಪ್ರಾಯವನ್ನು ವ್ಯಕ್ತ ಪಡಿಸುತ್ತಿದ್ದಾರೆ. திருப்பதி லட்டு சாப்பிடுபவர்களுக்கு வீடு இல்லயாம் 🤭🤭🤭🤭#beefladdu #thirumalathirupathi #nohouseforrent pic.twitter.com/eoADFs4yXv — Shyammsundarr_vck, Msc,B.Ed,PhD., (@Shyamsu24) September 23, 2024…

Read More