Fact Check | ಬುರ್ಜ್‌ ಖಲೀಫಾ ಮೇಲೆ ಶ್ರೀ ರಾಮನ ಫೋಟೋ ಪ್ರದರ್ಶಿಸಲಾಗಿದೆ ಎಂದು ಸುಳ್ಳು ಸುದ್ದಿ ಪ್ರಕಟಿಸಿದ ಉದಯವಾಣಿ

ಸಾಮಾಜಿಕ ಜಾಲತಾಣದಲ್ಲಿ “ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆಯ ಬೆಳಕಿನಲ್ಲಿ ಬುರ್ಜ್ ಖಲೀಫಾ ಕಟ್ಟಡದ ಮೇಲೆ ಭಗವಾನ್ ರಾಮನ ಚಿತ್ರ ಮೂಡಿ ಬಂದಿದೆ.” ಎಂದು ಸಾಕಷ್ಟು ಮಂದಿ ಪೋಟೋವೊಂದನ್ನು ಶೇರ್‌ ಮಾಡುತ್ತಿದ್ದಾರೆ. ಅದರಲ್ಲೂ  “22 ಜನವರಿ 2024 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನೆಗೆ” ಮುಸ್ಲಿಂ ರಾಷ್ಟ್ರವೂ ಸಂತಸವನ್ನು ವ್ಯಕ್ತ ಪಡಿಸಿದೆ ಎಂದು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ರೀತಿಯ ಸುಳ್ಳು ಸುದ್ದಿ ಹಬ್ಬುತ್ತಿದ್ದರೆ ಕನ್ನಡದ ಖ್ಯಾತ ದಿನ ಪತ್ರಿಕೆಯಾದ ಉದಯವಾಣಿ ಕೂಡ ತನ್ನ ಪತ್ರಿಕೆಯ 5ನೇ ಪುಟದಲ್ಲಿ…

Read More