Fact Check: ನೀರು ಕುಡಿದ ಕಾರಣಕ್ಕೆ ದಲಿತ ಹುಡುಗರ ಹಲ್ಲೆ ನಡೆದಿರುವುದು ಮಧ್ಯ ಪ್ರದೇಶದ ಜಬಲ್ಪುರದಲ್ಲಿ ಎಂದು ಸಾಭೀತಾಗಿಲ್ಲ

ಜಾತಿ ವ್ಯವಸ್ಥೆ ನಮ್ಮ ದೇಶಕ್ಕಂಟಿರುವ ಸಾಮಾಜಿಕ ಪಿಡುಗುಗಳಲ್ಲೊಂದು. ಸಾವಿರಾರು ವರ್ಷಗಳಿಂದ ಈ ಜಾತಿ ವ್ಯವಸ್ಥೆಯನ್ನು ಬುಡಮೇಲಾಗಿ ಕೀಳಲು ಅನೇಕ ಸಮಾಜ ಸುಧಾರಕರು ಬಂದರು ಇನ್ನೂ ಜಾತಿಯ ಹೆಸರಿನಲ್ಲಿ ನಡೆಯುತ್ತಿರುವ ಶೋಷಣೆಗಳು ನಿಂತಿಲ್ಲ. ಆದರೆ “ಜಾತಿ ವ್ಯವಸ್ಥೆಯೇ ಈಗಿಲ್ಲ, ಎಲ್ಲವೂ ಬದಲಾಗಿದೆ” ಎಂದು ವಾದಿಸುವವರು ನಮ್ಮ ಸಮಾಜದಲ್ಲಿದ್ದಾರೆ. ಅವರಿಗೆ ಪ್ರತಿನಿತ್ಯ ನಡೆಯುವ ಜಾತಿ ದೌರ್ಜನ್ಯಗಳ ಮಾಹಿತಿ ಇರುವುದಿಲ್ಲ. ಇದ್ದರೂ ಅದನ್ನು ಪರಿಗಣಿಸುವುದಿಲ್ಲ. ಭಾರತದ ಮಾಧ್ಯಮಗಳು ಸಹ ಇಂತಹ ದೌರ್ಜನ್ಯಗಳನ್ನು ವರದಿ ಮಾಡುವುದಿಲ್ಲ. ಆದ್ದರಿಂದ ಇತ್ತೀಚೆಗೆ, “ಮಧ್ಯ ಪ್ರದೇಶ ದ…

Read More