ಸಂವಿಧಾನ

Fact Check: RSSನಿಂದ ಮಾತ್ರವೇ ಸಂವಿಧಾನ ಬದಲಾವಣೆ ಸಾಧ್ಯ ಎಂದು ಎಸ್. ಬಾಲರಾಜ್ ಹೇಳಿಲ್ಲ

ಇತ್ತೀಚೆಗೆ ನಕಲಿ ಪತ್ರಿಕಾ ವರದಿಗಳನ್ನು ಸೃಷ್ಟಿಸಿ ರಾಜಕೀಯ ನಾಯಕರ ಮೇಲೆ ಕೆಟ್ಟ ಹೆಸರು ತರುವಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲವು ದಿನಗಳ ಹಿಂದೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯನವರು “ನಮಗೆ ಹಿಂದುಗಳ ಅಗತ್ಯವಿಲ್ಲ” ಎಂದಿದ್ದಾರೆ ಎಂಬ ಸುದ್ದಿಯೊಂದನ್ನು ಹಂಚಿಕೊಳ್ಳಲಾಗುತ್ತಿತ್ತು. ನಂತರ ಇದು ನಕಲಿ ಎಂದು ತಿಳಿದ ಮೇಲೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಗ, “ದೇಶಪ್ರೇಮಿ ಆರ್ ಎಸ್ ಎಸ್ ನಿಂದ ಮಾತ್ರವೇ ಸಂವಿಧಾನ ಬದಲಾವಣೆ ಸಾಧ್ಯ : ಎಸ್ ಬಾಲರಾಜ್ ಅಭಿಮತ” ಎಂಬ ಹೊಸದಿಗಂತ ಪತ್ರಿಕೆಯ ವರದಿಯೊಂದನ್ನು ಈಗ ಹಂಚಿಕೊಳ್ಳಲಾಗುತ್ತಿದೆ….

Read More