ರಾಹುಲ್ ಗಾಂಧಿ

Fact Check: ಸದಾ ಜೈ ಶ್ರೀರಾಮ್ ಎನ್ನುವ ಹಿಂದೂಗಳ ಮೇಲೆ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ ಎಂಬುದು ಸುಳ್ಳು

ರಾಹುಲ್ ಗಾಂಧಿಯವರ ಪ್ರತಿ ಭಾಷಣವನ್ನು ತಿರುಚಿ ತಪ್ಪು ಅರ್ಥ ಬರುವಂತೆ ಮಾಡಿ ವಿಡಿಯೋಗಳನ್ನು ಹಂಚಿಕೊಳ್ಳುವುದು ಕಳೆದ ಒಂದು ದಶಕಗಳಿಂದ ನಿರಂತರವಾಗಿ ನಡೆಯುತ್ತಿದೆ. ಬಿಜೆಪಿ ಐಟಿ ಸೆಲ್ ಸೇರಿದಂತೆ ಬಲಪಂಥೀಯ ಕಾರ್ಯಕರ್ತರು ಇಂತಹ ವಿಡಿಯೋಗಳನ್ನು ಹರಿಬಿಡುತ್ತಿರುವುದು ಈಗಾಗಲೆ ನಮ್ಮ ತಂಡ ಸತ್ಯಶೋಧನೆ ನಡೆಸಿದ್ದು ಅವುಗಳನ್ನು ಇಲ್ಲಿ ನೋಡಬಹುದು. ಈಗ, “ಹಿಂದೂಗಳು ಸದಾ ಜೈ ಶ್ರೀರಾಮ್ ಎಂದು ಜಪಿಸುತ್ತಲೇ ಇರುತ್ತಾರೆ ಎಂದು ರಾಹುಲ ಕಿಡಿಕಾರುತಿದ್ದಾನೆ. ಇದರಿಂದ ಈ ಮನುಷ್ಯನಿಗೆ ಏನು ಸಮಸ್ಯೆ ಅಂತ ಗೊತ್ತಿಲ್ಲ.” ಎಂಬ ವಿಡಿಯೋ ಒಂದು ಸಾಮಾಜಿಕ…

Read More

ಛತ್ತಿಸ್ಗಡದ ಮುಖ್ಯಮಂತ್ರಿ ಅದಾನಿಗಾಗಿ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿಲ್ಲ

ರಾಹುಲ್ ಗಾಂಧಿ ಅವರು ಟಿ.ಎಸ್.ಸಿಂಗ್ ದೇವ್ ಅವರನ್ನು ಛತ್ತೀಸ್ ಗಢದ ಮುಖ್ಯಮಂತ್ರಿ ಎಂದು ಉಲ್ಲೇಖಿಸಿದ್ದಾರೆ. ಮತ್ತು ಚತ್ತಿಸ್ಗಡದ ಮುಖ್ಯಮಂತ್ರಿಗಳು(ಕಾಂಗ್ರೆಸ್‌) ಸಹ ಅದಾನಿಯಂತವರಿಗೆ ಕೆಲಸ ಮಾಡುತ್ತಾರೆ.  ಎಂದು ಪ್ರತಿಪಾದಿಸಿ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯ, ಬಲಪಂಥೀಯ ಮಾಧ್ಯಮಗಳಾದ ಪೋಲಿಟಿಕಲ್ ಕಿಡ, ಮೇಘ ಅಪ್ಡೆಟ್ಸ್ ಬಲಪಂಥೀಯ ಪತ್ರಕರ್ತ ಮಿ. ಸಿನ್ಹ  ಸೇರಿದಂತೆ ಅನೇಕರು ಈ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ. ಫ್ಯಾಕ್ಟ್‌ಚೆಕ್: ಈ ವಿಡಿಯೋ 2023ರ ಅಕ್ಟೋಬರ್ 29ರಂದು ಛತ್ತಿಸ್ಗಡದ ರಾಜನಂದಗಾಂವ್‌ನಲ್ಲಿ ನಡೆದ ಸಾರ್ವಜನಿಕ ಭಾಷಣದ್ದಾಗಿದೆ. ತಮ್ಮ ಭಾಷಣದಲ್ಲಿ ರಾಹುಲ್…

Read More