ಅಣ್ಣಾಮಲೈ

Fact Check: ತಮಿಳುನಾಡಿನ ರಾಜ್ಯ ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅಳುತ್ತಿರುವುದು ಸೋಲಿನ ಕಾರಣಕ್ಕಾಗಿ ಅಲ್ಲ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲೂ ಸಹ ತಮಿಳುನಾಡಿನಲ್ಲಿ ಬಿಜೆಪಿ ತನ್ನ ಚುನಾವಣಾ ಖಾತೆಯನ್ನು ತೆರೆಯಲು ವಿಫಲವಾದ ಕಾರಣ, ಪಕ್ಷದ ರಾಜ್ಯ ಮುಖ್ಯಸ್ಥ ಅಣ್ಣಾಮಲೈ ಅವರು ಭಾಷಣದ ವೇಳೆ ಭಾವುಕರಾಗಿ ಅಳುತ್ತಿದ್ದಾರೆ ಎಂಬ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಅನೇಕ ಎಕ್ಸ್ ಬಳಕೆದಾರರು ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರ 33-ಸೆಕೆಂಡ್-ಉದ್ದದ ತುಣುಕನ್ನು ಹಂಚಿಕೊಂಡಿದ್ದು, ಸಾರ್ವತ್ರಿಕ ಚುನಾವಣೆಯಲ್ಲಿ ದಕ್ಷಿಣ ರಾಜ್ಯದಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲನ್ನು ಪ್ರದರ್ಶಿಸಲು ಸಹ ಈ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿದೆ. ಮತ್ತು ಕೆಲವರು ಅಣ್ಣಾಮಲೈ…

Read More

ಕೊಯಮತ್ತೂರಿನಲ್ಲಿ ಬಿರಿಯಾನಿ ಜಿಹಾದ್‌ ನಡೆಯುತ್ತಿದೆ ಎಂಬುದು ಸುಳ್ಳು

ಸಮಾಜದಲ್ಲಿ ಕೋಮು ಸಾಮಾರಸ್ಯ ಕದಡಲು ಕೆಲ ಕಿಡಿಗೇಡಿಗಳು ಒಂದಲ್ಲ ಒಂದು ರೀತಿಯಾದ ಸುಳ್ಳು ಸುದ್ದಿಗಳನ್ನು ಹಬ್ಬುತ್ತಲೇ ಇದ್ದಾರೆ. ಇದೀಗ ಇಂತಹದ್ದೆ ಒಂದು ಸುದ್ದಿಯನ್ನು ವ್ಯಾಪಕವಾಗಿ ಹಬ್ಬಲು ಪ್ರಯತ್ನಿಸುತ್ತಿರುವ ಕಿಡಿಗೇಡಿಗಳು ಸಮಾಜದ ಸಾಮರಸ್ಯ ಕದಡಲು ಪ್ರಯತ್ನಿಸಿದ್ದಾರೆ. “ಕೊಯಮತ್ತೂರಿನಲ್ಲಿ ಬಿರಿಯಾನಿ ಜೆಹಾದ್.. ಮುಸಲ್ಮಾನರಿಂದ ಲೈಂಗಿಕ ಸಾಮರ್ಥ್ಯದ ಮೇಲೆ ಹಾರ್ಮೋನಿನ ಪರಿಣಾಮಗಳನ್ನು ಬೀರುವ ಡಗ್ಸ್‌ಗಳನ್ನ ಮಿಶ್ರಣ ಮಾಡಿ ಬಿರಿಯಾನಿ ತಯಾರಿಸಿ ಅದನ್ನು ಹಿಂದೂಗಳಿಗೆ ಮಾರಲಾಗುತ್ತಿತ್ತು. ಈಗ ಈ ಬಿರಿಯಾನಿ ಜಿಹಾದ್‌ ಮಾಡುತ್ತಿದ್ದವರನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ” ಎಂಬ ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ…

Read More