Kerala Communist

Fact Check: ಮುಸ್ಲಿಮರ ಅಂಗಡಿಯಲ್ಲಿ ಮಾತ್ರ ಕೊಳ್ಳಿ ಎಂದು ಕೇರಳದ ಸರ್ಕಾರಿ ಶಾಲಾ ಪಠ್ಯಪುಸ್ತಕದಲ್ಲಿದೆ ಎಂಬುದು ಸುಳ್ಳು

ಕೇರಳದ ಕಮುನಿಸ್ಟ್‌ ಸರ್ಕಾರದ ವಿರುದ್ಧ ನಿರಂತರವಾಗಿ ಸುಳ್ಳು ಸುದ್ದಿಗಳನ್ನು, ಆರೋಪಗಳನ್ನು ಕೆಲವು ಕಿಡಿಗೇಡಿಗಳು ಮಾಡುತ್ತಲೇ ಇರುತ್ತಾರೆ. ಕೇರಳದಲ್ಲಿ ಕಮುನಿಸ್ಟ್‌ ಸರ್ಕಾರ ಹಿಂದುಗಳನ್ನು ಕಡೆಗಣಿಸಿ ಮುಸ್ಲೀಮರಿಗೆ ಹೆಚ್ಚು ಪ್ರಶಸ್ತ್ಯ ನೀಡುತ್ತಿದೆ ಎಂದು ಆರೋಪಿಸುತ್ತಿರುತ್ತಾರೆ. ಇಂತಹ ಅನೇಕ ಸುಳ್ಳು ವದಂತಿಯನ್ನು ಈಗಾಗಲೇ ನಮ್ಮ ಕನ್ನಡ ಫ್ಯಾಕ್ಟ್‌ಚೆಕ್ ಬಳಗ ಬಯಲು ಮಾಡಿದ್ದು ನೀವದನ್ನು ಇಲ್ಲಿ ನೋಡಬಹುದು. ಅದೇ ರೀತಿ ಈಗ, “ಮುಸೀಮ್ ಅಂಗಡಿ : ನೈರ್ಮಲ್ಯ, ನಾವು ಅವರ ಅಂಗಡಿಯಿಂದ ಸಿಹಿತಿಂಡಿಗಳನ್ನು ಖರೀದಿಸಬೇಕು. ಹಿಂದೂ ಅಂಗಡಿ : ಅನೈರ್ಮಲ್ಯ, ಯಾರೂ ಸಿಹಿತಿಂಡಿಗಳನ್ನು…

Read More
Sabarimala

ಕೇರಳ ಪೋಲಿಸರು ಶಬರಿಮಲೆಗೆ ತೆರಳುತ್ತಿದ್ದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ ಎಂಬುದು ಸುಳ್ಳು

ಶಬರಿಮಲೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಸಾಕಷ್ಟು ಸುಳ್ಳು ಸುದ್ದಿಗಳು, ಸುಳ್ಳು ಪ್ರತಿಪಾದನೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇತ್ತೀಚೆಗೆ ಶಬರಿಮಲೆಯಲ್ಲಿರುವ ವಾವರ್ ಸ್ವಾಮಿ ಮಸೀದಿಯ ಕುರಿತು ಅಪಪ್ರಚಾರ ಮಾಡಿ ಅನೇಕ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿತ್ತು. ಈಗ ಕೇರಳದ ಕಮುನಿಸ್ಟ್‌ ಸರ್ಕಾರ ಮತ್ತು ಇಂಡಿಯಾ ಒಕ್ಕೂಟವನ್ನು ಅಲ್ಲಗೆಳೆಯುವ ಸಲುವಾಗಿ  “ಕೇರಳದಲ್ಲಿ ಹಿಂದುಗಳ ಪರಿಸ್ಥಿತಿ ಹೇಗಿದೆ ನೋಡಿ. ಮಕ್ಕಳು ಎಂಬುದನ್ನು ಲೆಕ್ಕಿಸದೆ ಶಬರಿಮಲೆಗೆ ತೆರಳುತ್ತಿದ್ದ ಬಾಲಕನನ್ನು ಕೇರಳ ಪೋಲಿಸರು ತಮ್ಮ ವಶಕ್ಕೆ ಪಡೆದಿದ್ದಾರೆ.” ಎಂಬ ಸಂದೇಶದ ವಿಡಿಯೋ ಒಂದು ವೈರಲ್ ಆಗುತ್ತಿದೆ. ಇದನ್ನು…

Read More