Fact Check: ಬಳ್ಳಾರಿಯಲ್ಲಿ ಕಲ್ಯಾಣ್ ಜ್ಯುವೆಲರ್ಸ್‌ನಲ್ಲಿ ಎಸಿ ಸ್ಪೋಟಗೊಂಡಿದೆಯೇ ಹೊರತು ಉಗ್ರರ ಸ್ಪೋಟವಲ್ಲ

ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ರಾಮೇಶ್ವರಂ ಕೇಫೆಯಲ್ಲಿ ಸ್ಪೋಟ ಸಂಭವಿಸಿ ಅನೇಕರು ಈ ದಾಳಿಯಲ್ಲಿ ಗಾಯಗೊಂಡಿದ್ದರು. ವಿರೋಧ ಪಕ್ಷದವರು ಕಾಂಗ್ರೆಸ್‌ ಸರ್ಕಾರದ ಸಮಯದಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಹೆಚ್ಚು ಸಂಭವಿಸುತ್ತವೆ ಎಂದು ಟೀಕಿಸಿದ್ದರು ಮತ್ತು ಇದಕ್ಕೆ ಕಾರಣ ಮುಸ್ಲಿಮರು ಎಂದು ಆರೋಪಿಸಿದ್ದರು. ಅದರಂತೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮುಸ್ಲಿಂ ಯುವಕರನ್ನೆ ಎನ್‌ಐಎ ಬಂಧಿಸಿದೆ. ಈಗ, ಮತ್ತೊಂದು ಬ್ಲಾಸ್ಟ್, ಬಳ್ಳಾರಿಯ ಕಲ್ಯಾಣ್ ಜ್ಯುವೆಲ್ಲರ್ಸ್ ನಲ್ಲಿ ಸ್ಫೋಟ. ಫ್ರೀಬೀಸ್ ಕಾಂಗ್ರೆಸ್ ಕರ್ನಾಟಕಕ್ಕೆ ಸುಸ್ವಾಗತ. ಎಂದು ಪ್ರತಿಪಾದಿಸಿ ವಿಡಿಯೋ ಒಂದನ್ನು…

Read More
ಡ್ರೈವಿಂಗ್‌

Fact Check: ರಾಜ್ಯ ಸರ್ಕಾರ ವಾಹನ ಚಾಲನಾ ತರಬೇತಿ ಶುಲ್ಕ ಹೆಚ್ಚಿಸಿದೆಯೇ ಹೊರತು ಡ್ರೈವಿಂಗ್‌ ಲೈಸೆನ್ಸ್ ದರವಲ್ಲ

ರಾಜ್ಯ ಸರ್ಕಾರ ಗ್ಯಾರೆಂಟಿ ಯೋಜನೆಗಳಿಗಾಗಿ ಡ್ರೈವಿಂಗ್‌ ಲೈಸೆನ್ಸ್ ದರಗಳನ್ನು ಏರಿಸುತ್ತಿದೆ ಎಂದು ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಪೋಸ್ಟರ್‌ನಲ್ಲಿ “ಡೈವಿಂಗ್ ಲೈಸೆನ್ಸ್ ದರ ಹೆಚ್ಚಿಸುತ್ತಿರುವ ರಾಜ್ಯ ಸರ್ಕಾರ ಹಿಂದಿನ ದರ ಹೊಸ ದರ ಕಾರು ಚಾಲನಾ, ದರ 4,000 ರಿಂದ 7,000ರೂ, ದ್ವಿಚಕ್ರ ವಾಹನಗಳ ದರ 2,200 ರಿಂದ 3,000ರೂ, ಆಟೋ ರಿಕ್ಷಾ 3,000 ರಿಂದ 4,000ರೂ ಬೃಹತ್ ಸಾರಿಗೆ ವಾಹನ 6,000 ರಿಂದ 9,000ರೂ, ಕಾರ್ ಡ್ರೈವಿಂಗ್ ಲೈಸೆನ್ಸ್ ಗೆ ಕನಿಷ್ಠ 8,500 ಖರ್ಚು ಮಾಡಬೇಕಿದೆ,…

Read More
Congress

Fact Check: ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಫ್ರಿ ನೀಡಲು ಪುರುಷರ ಬಸ್ ದರ ಹೆಚ್ಚಿಸಿದೆ ಎಂಬುದು ಸುಳ್ಳು

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರೆಂಟಿ ಯೋಜನೆಗಳು ಅನುಷ್ಟಾನಕ್ಕೆ ಬಂದಾಗಿನಿಂದಲೂ ಸಾಮಾಜಿಕ ಮಾಧ್ಯಮಗಳಲ್ಲಿ ಒಂದಲ್ಲಾ ಒಂದು ರೀತಿಯಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ. ಅದರಲ್ಲೂ ಶಕ್ತಿ ಯೋಜನೆಯ ಕುರಿತು ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದೆ. ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವುದು ಬಿಟ್ಟು ಪ್ರವಾಸ ಮಾಡುತ್ತಿದ್ದಾರೆ, ಮಹಿಳೆಯರು ಬಸ್ಸಿನ ಸೀಟಿಗಾಗಿ ಹೊಡೆದಾಡಿಕೊಳ್ಳುತ್ತಿದ್ದಾರೆ ಮತ್ತು ಮಹಿಳೆಯರಿಂದ ಪುರುಷರು ಬಸ್‌ಗಳಲ್ಲಿ ಓಡಾಡದಂತಾಗಿದೆ ಎಂದು ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಈಗ, “ಇದು ಯಾವ ರೀತಿ ಉಚಿತ ಭಾಗ್ಯ. ದಾವಣಗೆರೆಯಿಂದ ಬೆಂಗಳೂರಿಗೆ ಪ್ರಯಾಣ ದರವನ್ನು 90 ರೂಪಾಯಿ ಹೆಚ್ಚಿಸಲಾಗಿದೆ,…

Read More