Fact Check | ಸಂವಿಧಾನದ ಕುರಿತು ಶಾಸಕಿ ಕಿರಣ್ ಚೌಧರಿ ಹೇಳಿಕೆ ಬಿಜೆಪಿ ಸೇರಿದ ನಂತರ ನೀಡಿದ್ದೆ ಹೊರತು ಕಾಂಗ್ರೆಸ್‌ನಲ್ಲಿದ್ದಾಗ ಅಲ್ಲ

“ಶಾಸಕಿ ಕಿರಣ್ ಚೌಧರಿ ಅವರು  “ಮೋದಿಯವರು ಸಂವಿಧಾನವನ್ನು ಬದಲಾಯಿಸುತ್ತಾರೆ ಎಂಬ ಆರೋಪವು ತಮ್ಮ ಪಕ್ಷದಿಂದ ಪ್ರಾರಂಭಿಸಿದ ಚುನಾವಣ ಪ್ರಚಾರ” ಎಂದು ಒಪ್ಪಿಕೊಂಡಿದ್ದಾರೆ. ಇದು ಅವರು ಕಾಂಗ್ರೆಸ್‌ನಲ್ಲಿ ಇರುವಾಗಲೇ ಹೇಳಿದ್ದಾರೆ. ಕಾಂಗ್ರೆಸ್‌ನ ಅಸಲಿ ಮುಖವನ್ನು ಕಾಂಗ್ರೆಸ್‌ನ ಶಾಸಕಿಯೇ ಬಹಿರಂಗ ಪಡಿಸಿದ್ದರು.” ಎಂಬ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ ಮತ್ತು ಸಾಕಷ್ಟು ಮಂದಿ ಕಾಂಗ್ರೆಸ್‌ ವಿರೋದ್ಧ ಆಕ್ರೋಶವನ್ನು ಕೂಡ ವ್ಯಕ್ತ ಪಡಿಸುತ್ತಿದ್ದಾರೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವ ಈ ವಿಡಿಯೋದಲ್ಲಿ ಶಾಸಕಿ ಕಿರಣ್‌ ಚೌಧರಿ ಅವರೇ ಈ ಹೇಳಿಕೆಯನ್ನು…

Read More
ರಾಜೀವ್ ಗಾಂಧಿ

Fact Check: ರಾಜೀವ್ ಗಾಂಧಿಯವರು ಪಂಚಾಯತ್ ರಾಜ್ ಕುರಿತು ಮಾಡಿದ ಭಾಷಣವನ್ನು ಸಂವಿಧಾನ ಬದಲಿಸುತ್ತೇವೆ ಎಂದಿದ್ದರು ಎಂದು ಹಂಚಿಕೆ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಚರ್ಚೆಯಾದ ವಿಷಯ ಬಿಜೆಪಿಗೆ 400 ಸೀಟುಗಳು ಬಂದರೆ ಸಂವಿಧಾನವನ್ನು ಬದಲಿಸುತ್ತಾರೆ ಎಂಬುದು. ಈ ಹೇಳಿಕೆಯನ್ನು ಕೆಲವು ಬಿಜೆಪಿ ಸಂಸದರು ನೀಡಿದ ಮೇಲೆ, ವಿರೋಧ ಪಕ್ಷಗಳು ರಾಜಕೀಯ ಆಸ್ತ್ರವಾಗಿ ಬಳಸಿಕೊಂಡು ಬಿಜೆಪಿ 400 ಸೀಟು ಕೇಳುತ್ತಿರುವುದು ಸಂವಿಧಾನ ಬದಲಿಸುವುದಕ್ಕೆ ಎಂದು ಸಾಕಷ್ಟು ಟೀಕಿಸಿದರು. ನಂತರ ರಾಜೀವ್ ಗಾಂಧಿಯವರು ಸಹ “ಅಗತ್ಯ ಬಿದ್ದರೆ ಕಾನೂನು ಬದಲಿಸುತ್ತೇವೆ ಮತ್ತು ಸಂವಿಧಾನದಲ್ಲಿ ಬದಲಾವಣೆ ತರುತ್ತೇವೆ” ಎಂದಿದ್ದರು. ಎನ್ನಲಾದ ವಿಡಿಯೋ ತುಣುಕೊಂದನ್ನು ಅನೇಕ ದಿನಗಳಿಂದ ಹಂಚಿಕೊಳ್ಳಲಾಗುತ್ತಿದೆ….

Read More
ಸಂವಿಧಾನ

Fact Check: ಸಂವಿಧಾನದ ಬದಲಾವಣೆಯನ್ನು ಮೌನವಾಗೇ ಮಾಡೋಣ ಎಂದು ಮೋಹನ್ ಭಾಗವತ್ ಹೇಳಿಲ್ಲ

ಲೋಕಸಭಾ ಚುನಾವಣೆ ಹತ್ತಿರಾಗುತ್ತಿದ್ದಂತೆ ಹಲವು ನಕಲಿ ಸುದ್ದಿಗಳನ್ನು ರಾಜಕೀಯ ಪಕ್ಷಗಳು ಹರಿಬಿಟ್ಟಿದ್ದಾರೆ. ಪ್ರಸ್ತುತ ಎರಡನೇ ಹಂತದ ಮತದಾನಕ್ಕೆ ಇನ್ನು ಒಂದು ದಿನ ಬಾಕಿ ಉಳಿದಿರುವಾಗ ಸಂವಿಧಾನ ಬದಲಾವಣೆ ಕುರಿತಂತೆ ಹಲವು ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇತ್ತೀಚೆಗೆ ಚಾಮರಾಜನಗರ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಶಾಸಕ ಎಸ್‌ ಬಾಲರಾಜ್ “ಸಂವಿಧಾನ ಬದಲು ಮಾಡಲು ಆರ್‌ಎಸ್‌ಎಸ್‌ಗೆ ಮಾತ್ರ ಸಾಧ್ಯ” ಎಂದು ಹೇಳಿದ್ದಾರೆ ಎಂಬ ನಕಲಿ ಸುದ್ದಿಯೊಂದನ್ನು ಹರಿಬಿಡಲಾಗಿತ್ತು. ಈಗ, “ಸಂವಿಧಾನದ ಬದಲಾವಣೆಯನ್ನು ಮೌನವಾಗೇ ಮಾಡೋಣ ಆ ಬಗ್ಗೆ…

Read More
ಕಾಂಗ್ರೆಸ್

Fact Check: ಹಿಂದೂ ಧರ್ಮ ಬೋಧಿಸದಂತೆ ಕಾಂಗ್ರೆಸ್ ತಡೆಹಿಡಿದಿದೆ ಎಂಬುದು ಸುಳ್ಳು

ಇತ್ತೀಚೆಗೆ ಬಿಜೆಪಿಯ ಉತ್ತರ ಕನ್ನಡದ ಸಂಸದರಾದ ಅನಂತ್ ಕುಮಾರ್ ಹೆಗಡೆ ಅವರು ಲೋಕಸಭೆಯಲ್ಲಿ 400 ಸೀಟು ಗಳಿಸಿದರೆ ಸಂವಿಧಾನವನ್ನು ಬದಲಾಯಿಸುತ್ತೇವೆ ಎಂಬ ಹೇಳಿಕೆ ನೀಡಿ ಸಾಕಷ್ಟು ಚರ್ಚೆಗೆ ಮತ್ತು ಟೀಕೆಗೆ ಗುರಿಯಾಗಿದ್ದರು. ಅನಂತ್ ಕುಮಾರ್ ಹೆಗಡೆ ಅವರು ಈ ಹಿಂದೆಯೂ ಸಹ ಇದೇ ಹೇಳಿಕೆ ನೀಡಿ ಸಾಕಷ್ಟು ಟೀಕೆ ಎದುರಿಸಿದ್ದರು. ಈಗ ಕೆಲವು ದಿನಗಳ ಹಿಂದೆಯಷ್ಟೇ ರಾಜಸ್ಥಾನದ ಬಿಜೆಪಿ ಲೋಕಸಭಾ ಅಭ್ಯರ್ಥಿ ಜ್ಯೋತಿ ಮಿರ್ಧಾ ಅವರು ನಾನೂರು ಸೀಟು ಬಂದರೆ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಹೇಳಿಕೆ…

Read More