Fact Check | ಮುಸ್ಲಿಂ ಯುವಕರನ್ನು ಯುಪಿ ಪೊಲೀಸರು ಥಳಿಸಿದ ಹಳೆಯ ವಿಡಿಯೋ ಹಸುವಿನ ಬಾಲ ಕತ್ತರಿಸಿದ್ದಕ್ಕೆ ಎಂದು ತಪ್ಪಾಗಿ ಹಂಚಿಕೆ

“ರಾಜಸ್ಥಾನದ ಭಿಲ್ಜಾರದ ದೇವಸ್ಥಾನದ ಹೊರಗೆ ಹಸುವಿನ ಬಾಲವನ್ನು ಕೆಲ ಅನ್ಯಕೋಮಿನ ಕಿಡಿಗೇಡಿಗಳು ಎಸೆದು ಹೋಗಿದ್ದಾರೆ. ಇದೆ 25 ಆಗಸ್ಟ್ 2024ರಂದು ನಡೆದ ಈ ದುಷ್ಕೃತ್ಯದಲ್ಲಿ ಭಾಗಿಯಾದ ಎಂಟು ಮಂದಿಯನ್ನು ಈಗ ಬಂಧಿಸಲಾಗಿದ್ದು, ಅವರಿಗೆ ಪೊಲೀಸರು ತಮ್ಮ ಬೂಟು ಕಾಲಿನ ರುಚಿಯನ್ನು ತೋರಿಸಿದ್ದಾರೆ. ಈ ರೀತಿಯ ಹೀನ ಕೃತ್ಯವನ್ನು ಎಸೆಗಿದವರಿಗೆ ತಕ್ಕ ಪಾಠವನ್ನು ರಾಜಸ್ಥಾನದ ಪೊಲೀಸ್ ಇಲಾಖೆ ಕಲಿಸಿದೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿದೆ. I object to such actions This is not the…

Read More
ಮಣಿಪುರ

Fact Check: ಮಣಿಪುರದಲ್ಲಿ ಗರ್ಭಿಣಿ ಮುಸ್ಲಿಂ ಮಹಿಳೆಯ ಮೇಲೆ ಹಿಂದೂಗಳು ಹಲ್ಲೆ ನಡೆಸಿದ್ದಾರೆ ಎಂಬುದು ಸುಳ್ಳು

ಮಣಿಪುರದಲ್ಲಿ ಗರ್ಭಿಣಿ ಮುಸ್ಲಿಂ ಮಹಿಳೆಯ ಮೇಲೆ ಹಿಂದೂಗಳು ಹಲ್ಲೆ ನಡೆಸಿದ್ದಾರೆ ಎಂಬ ಸುಳ್ಳು ಮತ್ತು ಕೋಮುವಾದಿ ಹೇಳಿಕೆಯೊಂದಿಗೆ ಸಶಸ್ತ್ರ ಪುರುಷರು ಮತ್ತು ಮಹಿಳೆಯರ ಗುಂಪು ಮಹಿಳೆಯನ್ನು ಥಳಿಸುತ್ತಿರುವ ಆತಂಕಕಾರಿ ವೀಡಿಯೊ ಹರಿದಾಡುತ್ತಿದೆ. ಸಹಾಯಕ್ಕಾಗಿ ಅಳುತ್ತಿರುವಾಗ ನೆಲದ ಮೇಲೆ ಮಲಗಿದ್ದ ಮಧ್ಯವಯಸ್ಕ ಮಹಿಳೆಯನ್ನು ಹೊಡೆಯಲು ಮಹಿಳೆಯರು ಸರದಿಯಲ್ಲಿ ನಿಲ್ಲುವ ದುಃಖಕರ ದೃಶ್ಯಗಳನ್ನು ವೀಡಿಯೊ ತೋರಿಸುತ್ತದೆ. ಅರೇಬಿಕ್ ಭಾಷೆಯಲ್ಲಿ ಶೀರ್ಷಿಕೆಯೊಂದಿಗೆ ಈ ವೀಡಿಯೊ ಎಕ್ಸ್ ನಲ್ಲಿ ಹರಿದಾಡುತ್ತಿದೆ, “ಇಡೀ ಜಗತ್ತು ನೋಡಬೇಕಾದ ವೀಡಿಯೊ. ಭಾರತದ ಮಣಿಪುರ ರಾಜ್ಯದಲ್ಲಿ ಮುಸ್ಲಿಂ ಮಹಿಳೆಯನ್ನು…

Read More

Fact Check: ಕೇರಳದ ಮುಸ್ಲಿಂ ವ್ಯಕ್ತಿಯೊಬ್ಬ ರಾಹುಲ್ ಗೆಲುವಿಗಾಗಿ ಹಸುವನ್ನು ಬಲಿ ನೀಡಿದ್ದಾನೆಂಬುದು ಸುಳ್ಳು

ಮಣಿಪುರದಲ್ಲಿ ಕುಕಿ ಮತ್ತು ಮೇಥಿ ಸಮುದಾಯಗಳ ನಡುವೆ ಹಿಂಸಾಚಾರ ಪ್ರರಂಭವಾಗಿ ಅನೇಕ ತಿಂಗಳುಗಳೇ ಕಳೆದರು ಕೇಂದ್ರ ಸರ್ಕಾರವಾಗಲಿ, ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಾಗಲೀ ಒಮ್ಮೆಯೂ ಈ ಬಿಕ್ಕಟ್ಟನ್ನು ಬಗೆ ಹರಿಸುವ ಕುರಿತು ಒಂದೇ ಒಂದು ಮಾತು ಆಡಿಲ್ಲ. ಮಣಿಪುರದಲ್ಲಿ ಪ್ರಸ್ತುತ ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದರೂ ತಮ್ಮ ಆಡಳಿ ಇರುವ ರಾಜ್ಯದ ಜನರನ್ನು ಕೇಂದ್ರ ಬಿಜೆಪಿ ಸರ್ಕಾರ ನಿರ್ಲಕ್ಷಿಸಿದೆ. ಈ ಹಿಂಸಾಚಾರ ಪ್ರಾರಂಭವಾಗಲು ಬಿಜೆಪಿಯ ಒಡೆದು ಆಳುವ ನೀತಿಯೇ ಕಾರಣ ಅಥವಾ ದ್ವೇಷ ರಾಜಕಾರಣವೇ ಕಾರಣ…

Read More

Fact Check: 5000 ಹಿಂದೂ ಸಾಧು-ಸಂತರನ್ನು, ಇಂದಿರಾಗಾಂಧಿ ಗುಂಡಿಕ್ಕಿ ಹತ್ಯೆಗೈಸಿದ್ದರು ಎಂಬುದು ಸುಳ್ಳು

7 ನವೆಂಬರ್ 1966ರಂದು ಗೋಹತ್ಯೆ ನಿಷೇಧದ ಕಾನೂನಿಗಾಗಿ ಸಂಸತ್ ಭವನಕ್ಕೆ ನುಗ್ಗುತ್ತಿದ್ದ 5000 ಹಿಂದೂ ಸಾಧು-ಸಂತರನ್ನು, ಇಂದಿರಾಗಾಂಧಿ ಮುಸ್ಲಿಮರನ್ನು ಮೆಚ್ಚಿಸಲಿಕ್ಕಾಗಿ ಗುಂಡಿಕ್ಕಿ ಹತ್ಯೆಗೈದಿದ್ದರು. ನಿಮಗೆ ಗೊತ್ತೆ!? ನಮಗೆ ಇತಿಹಾಸದಲ್ಲಿ ಜಲಿಯನ್ ವಾಲಾಬಾಗ್ ಕಥೆಯನ್ನು ಕಲಿಸಲಾಗುತ್ತದೆ ಹೊರತು ಇಂತಹ ಘಟನೆಯನ್ನಲ್ಲ! ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇದೇ ರೀತಿಯ ಇನ್ನೊಂದು ಸುದ್ದಿಯೊಂದು ಹರಿದಾಡುತ್ತಿದ್ದು, 1996, ಗೋಪಾಷ್ಟಮಿ ( ಗೋವುಗಳನ್ನು ಪೂಜಿಸುವ ಹಬ್ಬ ) ತಿಥಿಯಂದು, 3-7 ಲಕ್ಷ ಸಾಧುಗಳು ಗೋಹತ್ಯೆ ನಿಲ್ಲಿಸುವ ಕಾಯಿದೆ ಜಾರಿ ಮಾಡಬೇಕೆಂದು ದೆಹಲಿಯಲ್ಲಿ…

Read More