Fact Check: ಬಾಂಗ್ಲಾದೇಶದಲ್ಲಿ ಹಿಂದು ಕ್ರಿಕೆಟಿಗ ಲಿಟನ್ ದಾಸ್ ಅವರ ಮನೆಯನ್ನು ಪ್ರತಿಭಟನಾಕಾರರು ಸುಟ್ಟು ಹಾಕಿದ್ದಾರೆ ಎಂಬುದು ಸುಳ್ಳು

ಬಾಂಗ್ಲಾದೇಶದ ಬಿಕ್ಕಟ್ಟು ದಿನದಿಂದ ದಿನಕ್ಕೆ ಇನ್ನಷ್ಟು ಹದಗೆಡುತ್ತಿದೆ. ದೀರ್ಘಕಾಲದ ರಾಷ್ಟ್ರವ್ಯಾಪಿ ವಿದ್ಯಾರ್ಥಿ ವಿರೋಧಿ ಪ್ರತಿಭಟನೆಯ ನಂತರ, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರವನ್ನು ನೆನ್ನೆ, ಆಗಸ್ಟ್ 5 ರ ಸೋಮವಾರ ಅಧಿಕಾರದಿಂದ ಹೊರಹಾಕಲಾಯಿತು. ಪ್ರತಿಭಟನೆಯ ವಿರುದ್ಧದ ಕ್ರಮದಿಂದ ಕನಿಷ್ಠ 32 ಅಪ್ರಾಪ್ತರು ಸೇರಿದಂತೆ 300 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಆದಾಗ್ಯೂ, ಅಧಿಕೃತ ಸಾವಿನ ಸಂಖ್ಯೆ 150 ಆಗಿದೆ. ಹಸೀನಾ ದೇಶದಿಂದ ಪಲಾಯನ ಮಾಡುತ್ತಿದ್ದಂತೆ ದೇಶದ ಸೇನೆಯು ಅವರ ರಾಜೀನಾಮೆಯನ್ನು ಘೋಷಿಸಿತು, ಮಿಲಿಟರಿ ಮಧ್ಯಂತರ ಸರ್ಕಾರವನ್ನು…

Read More

Fact Check | ‘ತೌಬಾ ಹಾಡಿಗೆ ನೃತ್ಯ ಮಾಡಿದ್ದು ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅಲ್ಲ

“ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಸ್ಟುಡಿಯೊದಲ್ಲಿ ವೈರಲ್ ಬಾಲಿವುಡ್ ಹಾಡಿನ ‘ತೌಬಾ ತೌಬಾ’ ಗೆ ನೃತ್ಯ ಮಾಡುತ್ತಿರುವ ವೀಡಿಯೊ ಇದು ನೋಡಿ ಶೇರ್‌ ಮಾಡಿ” ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ. ವಿಡಿಯೋದಲ್ಲಿ ಕಂಡು ಬರುವ ವ್ಯಕ್ತಿ ಕೂಡ ಮುತ್ತಯ್ಯ ಮುರಳೀಧರನ್‌ ಅವರ ರೀತಿಯಲ್ಲೇ ಕಾಣಿಸುತ್ತಿರುವುದರಿಂದ ಹಲವರು ಈ ವಿಡಿಯೋವನ್ನು ವ್ಯಾಪಕವಾಗಿ ಹಂಚಿಕೊಳ್ಳುತ್ತಿದ್ದಾರೆ.  Muralitharan's got some sick moves dayumnnn pic.twitter.com/HwLDUmAule — 🍺 (@anubhav__tweets) July 30, 2024 ಹೀಗೆ ವೈರಲ್‌ ಆಗುತ್ತಿರುವ ವಿಡಿಯೋವನ್ನು ಸಾಕಷ್ಟು…

Read More
ವಿರಾಟ್‌ ಕೊಯ್ಲಿ

Fact Check: ವಿರಾಟ್ ಕೊಹ್ಲಿ ತಾವು ಗೆದ್ದ ಮೂರು ಟ್ರೋಫಿಗಳ ಚಿತ್ರವನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ ಎಂಬುದು ಸುಳ್ಳು

2024 ರ ಟಿ-20 ವಿಶ್ವಕಪ್ ಗೆಲುವಿನ ನಂತರ ಕ್ರಿಕೆಟಿಗ ವಿರಾಟ್ ಕೊಹ್ಲಿ ಮೂರು ಟ್ರೋಫಿಗಳನ್ನು ಹಚ್ಚೆ ಹಾಕಿಸಿಕೊಂಡಿರುವ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅವರು ತಮ್ಮ ಸಾಧನೆಗಳನ್ನು ತಮ್ಮ ತೋಳಿನ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾರೆ ಮತ್ತು ಅವುಗಳನ್ನು ಹೆಮ್ಮೆಯಿಂದ ತೋರಿಸುತ್ತಿದ್ದಾರೆ ಎಂದು ಪ್ರತಿಪಾದಿಸಲಾಗುತ್ತಿದೆ. ‘ನಾವು ಈಗಷ್ಟೇ ಟಿ 20 ವಿಶ್ವಕಪ್ ಗೆಲುವನ್ನು ಸಾಧಿಸಿದ್ದೇವೆ ಮತ್ತು ನಂತರ ವಿರಾಟ್ ಕೊಹ್ಲಿ ಅವರ ತೋಳಿನ ಮೇಲೆ 2024 ರ ವಿಶ್ವಕಪ್ ಟ್ರೋಫಿಯ ಹೊಸ ಹಚ್ಚೆ ಹಾಕಿರುವುದನ್ನು ನಾವು ಗಮನಿಸಿದ್ದೇವೆ. ಅವರು ಎಂತಹ…

Read More

Fact Check | ವಿಶ್ವಕಪ್‌ ಗೆದ್ದ ನಂತರ ರೋಹಿತ್‌ ಶರ್ಮಾ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು 2023ರ ಫೋಟೋ ಹಂಚಿಕೆ

“ಈ ಫೋಟೋ ನೋಡಿ ಇದು ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಅವರು ವಿಶ್ವಕಪ್‌ ಗೆದ್ದ ನಂತರ ಮೊದಲ ಬಾರಿಗೆ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋ. ಈ ವೇಳೆ ರೋಹಿತ್‌ ಶರ್ಮಾ ಅವರ ಕುಟುಂಬವು ಕೂಡ ಅವರೊಂದಿಗೆ ಇತ್ತು. ದೇವರ ದರ್ಶನ ಪಡೆದು ದೇವಸ್ಥಾನದ ಮುಂದೆ ಅವರು ಕಂಡು ಬಂದಿದ್ದಾರೆ” ಎಂದು ಫೋಟೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇನ್ನು ಈ ಫೋಟೋ ನೋಡಿದ ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ಹಂಚಿಕೊಳ್ಳುತ್ತಿದ್ದಾರೆ. ಸಾಕಷ್ಟು ಜನ ರೋಹಿತ್‌ ಶರ್ಮಾ…

Read More

Fact Check | ಖ್ಯಾತ ಕ್ರಿಕೆಟಿಗ ಡೇವಿಡ್‌ ಮಿಲ್ಲರ್‌ ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ ಎಂಬುದು ಸುಳ್ಳು

” ಇತ್ತೀಚೆಗೆ ಮುಕ್ತಾಯಗೊಂಡ ಐಸಿಸಿ ಟಿ-20 ಟ್ರೋಫಿಯಲ್ಲಿ ಭಾರತದ ವಿರುದ್ಧ ದಕ್ಷಿಣ ಆಫ್ರಿಕಾ ಸೋತ ನಂತರ ದಕ್ಷಿಣ ಆಫ್ರಿಕಾದ ಖ್ಯಾತ ಕ್ರಿಕೆಟಿಗ ಡೇವಿಡ್‌ ಮಿಲ್ಲರ್‌ ಅವರು ಸನಾತನ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ನಿಮಗೆ ನಂಬಿಕೆ ಇಲ್ಲದಿದ್ದರೆ ಈ ನ್ಯೂಸ್‌ ನೋಡಿ, ಇದು ಬಿಬಿಸಿಯ ಅಧಿಕೃತ ವರದಿಯಾಗಿದೆ. ಇದರಲ್ಲಿ ಡೇವಿಡ್‌ ಮಿಲ್ಲರ್‌ ಅವರು ಮತಾಂತರಗೊಂಡ ವರದಿಯನ್ನು ಪ್ರಕಟಗೊಳಿಸಲಾಗಿದೆ.” ಎಂದು ಬಿಬಿಸಿ ಬಂಗಾಳದ ವರದಿಯೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವರದಿಯನ್ನು ನೋಡಿದ ಹಲವು ಬಿಬಿಸಿಯೇ ಈ ವರದಿ ಮಾಡಿದ್ದಾಗ…

Read More

Fact Check | CSK ಅಭಿಮಾನಿಗಳ ಮೇಲೆ RCB ಅಭಿಮಾನಿಗಳಿಂದ ಹಲ್ಲೆ ಎಂಬುದು ಸುಳ್ಳು

ಸಾಮಾಜಿಕ ಜಾಲತಾಣದಲ್ಲಿ ” ಇತ್ತೀಚೆಗೆ ಚೆನೈ ಸೂಪರ್‌ ಕಿಂಗ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ನಡುವೆ ನಡೆದ ಐಪಿಎಲ್‌ ಪಂದ್ಯದಲ್ಲಿ ಸಿಎಸ್‌ಕೆ ತಂಡವನ್ನು ಆರ್‌ಸಿಬಿ ಸೋಲಿಸಿ ಪ್ಲೇ ಆಫ್‌ಗೆ ಅರ್ಹತೆಯನ್ನು ಪಡೆದುಕೊಂಡಿದೆ. ಆದರೆ ಈ ಪಂದ್ಯದ ಬಳಿಕ ಸಂಭ್ರಮದಲ್ಲಿ ಆರ್‌ಸಿಬಿ ಅಭಿಮಾನಿಗಳು ಸಿಎಸ್‌ಕೆ ಅಭಿಮಾನಿಗಳ ಜೊತೆ ಅನುಚಿತವಾಗಿ ವರ್ತಿಸಿದ್ದಾರೆ. ಕೆಲವರು ಹಲ್ಲೆ ನಡೆಸಿದ್ದಾರೆ.” ಎಂದು ವಿಡಿಯೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. See this behaviour of your rcb fans @Dheerajsingh_ bhai bina dekhe mt bola…

Read More
ಕೆ ಎಲ್ ರಾಹುಲ್

Fact Check: ಲಕ್ನೋ ಸೂಪರ್ ಜೈಂಟ್ಸ್ ಮಾಲಿಕ ಸಂಜೀವ್ ಗೋಯೆಂಕಾ ಅವರು ಕೆ.ಎಲ್ ರಾಹುಲ್ ಅವರಿಗೆ ಕ್ಷಮೆಯಾಚಿಸಿದ್ದಾರೆ ಎಂಬುದು ಸುಳ್ಳು

ಇತ್ತೀಚೆಗೆ ಮೇ 8 ರಂದು ಇಂಡಿಯನ್ ಪ್ರೀಮಿಯರ್ ಲೀಗ್‌ನ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಸೋಲಿನ ನಂತರ, ಮಾಜಿ ಮಾಲೀಕ ಸಂಜೀವ್ ಗೋಯೆಂಕಾ ಅವರು ತಂಡದ ನಾಯಕ ಕೆ. ಎಲ್ ರಾಹುಲ್ ಅವರನ್ನು ಸಾರ್ವಜನಿಕವಾಗಿ ನಿಂದಿಸುತ್ತಿರುವ ವೀಡಿಯೊ ವೈರಲ್ ಆಗಿದೆ. ಇಬರಿಬ್ಬರ ವಿಡಿಯೋ ವೈರಲ್ ಆದ ನಂತರ, ಈಗ ಸಂಜೀವ್ ಗೋಯೆಂಕಾ ಅವರು ರಾಹುಲ್ ಅವರಿಗೆ ಕ್ಷಮೆಯಾಚಿಸಿದ್ದಾರೆ ಎನ್ನಲಾದ ಎರಡು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಾಗಾದರೆ ನಿಜಕ್ಕೂ ಸಂಜೀವ್ ಗೋಯೆಂಕಾ ಅವರು ಕೆ….

Read More

Fact Check | ವಿರಾಟ್‌ ಕೊಹ್ಲಿ ಗೋಮಾಂಸ ಸೇವಿಸಿದ್ದಾರೆ ಎಂಬ ರೆಸ್ಟೋರೆಂಟ್ ಬಿಲ್ ನಕಲಿ

“ಅಮೆರಿಕದ ಫ್ಲೋರಿಡಾದಲ್ಲಿರುವ ಗಾರ್ಡನ್ ರಾಮ್‌ಸೇ ರೆಸ್ಟೊರೆಂಟ್‌ನಲ್ಲಿ ವಿರಾಟ್ ಕೊಹ್ಲಿ ಗೋಮಾಂಸ ಸೇವಿಸಿದ್ದಾರೆ. ಇದಕ್ಕೆ ಸಂಬಂಧ ಪಟ್ಟ ಬಿಲ್ ಈಗ ವೈರಲ್ ಅಗಿದೆ.” ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣದಲ್ಲಿ ಫೋಟೋದೊಂದಿಗೆ ವೈರಲ್‌ ಆಗುತ್ತಿದೆ. ಈ ಫೋಟೋವನ್ನು ಸಾಕಷ್ಟು ಮಂದಿ ಹಂಚಿಕೊಂಡಿದ್ದಾರೆ. ಇನ್ನು ಕೆಲವರು ಇದೊಂದು ಸುಳ್ಳು ಸುದ್ದಿ ಎಂದು ಪ್ರತಿಪಾದಿಸಿದ್ದಾರೆ ವಿರಾಟ್‌ ಕೊಹ್ಲಿ ಗೋಮಾಂಸ ಸೇವನೆ ಮಾಡಿದ್ದಾರೆ ಎಂದು ಎಕ್ಸ್‌ ಖಾತೆಯಲ್ಲಿ ಸುಳ್ಳಿನೊಂದಿಗೆ ಹಂಚಿಕೊಳ್ಳಲಾಗಿರುವ  ಪೋಸ್ಟ್‌ https://twitter.com/DankShubhum/status/1733102791147536616 ಇನ್ನು ಕೆಲವೊಂದು ಪೋಸ್ಟ್‌ಗಳಲ್ಲಿ ವಿರಾಟ್‌ ಕೊಹ್ಲಿ ಗೋಮಾಂಸ ಸೇವನೆ ಮಾಡಿದ್ದಾರೆ…

Read More

Fact Check | ಇಂಗ್ಲೇಂಡ್‌ ಅಂಪೈರ್‌ ರಿಚರ್ಡ್ ಕೆಟಲ್ಬರೋ ಸಾವನ್ನಪ್ಪಿದ್ದಾರೆ ಎಂಬುದು ಸುಳ್ಳು ಸುದ್ದಿ

ಸಾಮಾಜಿಕ ಜಾಲತಾಣದಲ್ಲಿ  “ಇಂಗ್ಲೇಂಡ್‌ ಅಂಪೈರ್‌ ರಿಚರ್ಡ್ ಕೆಟಲ್ಬರೋ ಅವರು ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.” ಎಂಬ ಸುದ್ದಿ ವೈರಲ್‌ ಆಗಿದೆ. ಈ ಕುರಿತು ಫ್ಯಾಕ್ಟ್‌ಚೆಕ್‌ ನಡೆಸಿದಾಗ ವೈರಲ್‌ ಆಗಿರುವ ಫೋಟೋ ಹಾಗೂ ಈ ಕುರಿತು ಹಬ್ಬಿರುವ ಸುಳ್ಳು ಸುದ್ದಿ ಬಟಾ ಬಯಲಾಗಿದೆ. ಆದರೆ ಅಂಪೈರ್‌ ರಿಚರ್ಡ್ ಕೆಟಲ್ಬರೋ ಅವರು ಸಾವನ್ನಪ್ಪಿದ್ದಾರೆ ಎಂಬ ಸುದ್ದಿಯನ್ನೇ ಬಹುತೇಕರು ನಂಬಿದ್ದು ಈ ವಿಚಾರವನ್ನು ಪರಿಶೀಲನೆ ನಡೆಸದೆ ಬಹುತೇಕರು ಶೇರ್‌ ಮಾಡಿದ್ದಾರೆ. ಫ್ಯಾಕ್ಟ್‌ಚೆಕ್‌ ಈ ರೀತಿ ಸುದ್ದಿಯು ಸಾಮಾಜಿಕ ಜಾಲತಾಣದಲ್ಲಿ ಬಹಳ…

Read More

Video | ವಿಶ್ವಕಪ್‌ ಟ್ರೋಫಿಗೆ ಅಗೌರವ ಹಿನ್ನೆಲೆ ಮಿಚೆಲ್‌ ಮಾರ್ಷ್‌ ವಿರುದ್ಧ FIR ದಾಖಲಾಗಿದೆ ಎಂಬುದು ಸುಳ್ಳು.!

ಸಾಮಾಜಿಕ ಜಾಲತಾಣದಲ್ಲಿ “ಭಾರತ ವಿರುದ್ಧ ವಿಶ್ವಕಪ್‌ ಗೆದ್ದ ಬಳಿಕ ಆಸ್ಟ್ರೆಲಿಯಾದ ಕ್ರಿಕೆಟಿಗ ಮಿಚೆಲ್‌ ಮಾರ್ಷ್‌ ಅವರು ವಿಶ್ವಕಪ್‌ ಟ್ರೋಫಿ ಮೇಲೆ ಕಾಲಿಟ್ಟು ಅಗೌರವ ತೋರಿಸಿದ್ದಾರೆ. ಹೀಗಾಗಿ ಅವರ ವಿರುದ್ಧ ಈಗ FIR ದಾಖಲಾಗಿದೆ.” ಎಂಬ ಪೋಸ್ಟ್‌ ವೈರಲ್‌ ಆಗಿದೆ. ಹಲವು ಮಂದಿ ಈ ವಿಚಾರವನ್ನು ಸಾಕಷ್ಟು ಮಂದಿ ಶೇರ್‌ ಮಾಡುತ್ತಿದ್ದಾರೆ. ಮಿಚೆಲ್‌ ಮಾರ್ಷ್‌ ಅವರು ವಿಶ್ವಕಪ್‌ ಟ್ರೋಫಿ ಮೇಲೆ ಕಾಲು ಹಾಕಿ ಕುಳಿತ ನಂತರದಲ್ಲಿ ಅವರ ವಿರುದ್ಧ ಹಲವು ರೀತಿಯಲ್ಲಿ ಸುಳ್ಳು ಸುದ್ದಿಗಳು ವ್ಯಾಪಕವಾಗಿ ಹಬ್ಬುತ್ತಿವೆ. ಅದರಲ್ಲೂ…

Read More