Fact Check | ವಿಶ್ವಕಪ್‌ ಗೆದ್ದ ನಂತರ ರೋಹಿತ್‌ ಶರ್ಮಾ ಅವರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎಂದು 2023ರ ಫೋಟೋ ಹಂಚಿಕೆ

“ಈ ಫೋಟೋ ನೋಡಿ ಇದು ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಅವರು ವಿಶ್ವಕಪ್‌ ಗೆದ್ದ ನಂತರ ಮೊದಲ ಬಾರಿಗೆ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋ. ಈ ವೇಳೆ ರೋಹಿತ್‌ ಶರ್ಮಾ ಅವರ ಕುಟುಂಬವು ಕೂಡ ಅವರೊಂದಿಗೆ ಇತ್ತು. ದೇವರ ದರ್ಶನ ಪಡೆದು ದೇವಸ್ಥಾನದ ಮುಂದೆ ಅವರು ಕಂಡು ಬಂದಿದ್ದಾರೆ” ಎಂದು ಫೋಟೋವೊಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇನ್ನು ಈ ಫೋಟೋ ನೋಡಿದ ಹಲವು ಮಂದಿ ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಕೂಡ ಹಂಚಿಕೊಳ್ಳುತ್ತಿದ್ದಾರೆ. ಸಾಕಷ್ಟು ಜನ ರೋಹಿತ್‌ ಶರ್ಮಾ…

Read More

Fact Check | 2007ರ T-20 ವಿಶ್ವಕಪ್ ವಿಜೇತ ಭಾರತ ತಂಡವನ್ನು ಅಂದಿನ ಪ್ರಧಾನಿ ಮನಮೋಹನ್‌ ಸಿಂಗ್‌ ಭೇಟಿ ಮಾಡಿಲ್ಲವೆಂಬುದು ಸುಳ್ಳು

“ಭಾರತ ಕ್ರಿಕೆಟ್ ತಂಡ 2007ರಲ್ಲಿ ವಿಶ್ವಕಪ್ ಗೆದ್ದಿತ್ತು. ಮಹೇಂದ್ರ ಸಿಂಗ್ ಧೋನಿ ನಾಯಕರಾಗಿದ್ದರು ಮತ್ತು ರಾಜೀವ್ ಶುಕ್ಲಾ ಅವರು ಬಿಸಿಸಿಐನ ಹಂಗಾಮಿ ಅಧ್ಯಕ್ಷರಾಗಿದ್ದರು. ದೇಶದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಬದಲಿಗೆ ಸೂಪರ್ ಪಿಎಂ ಸೋನಿಯಾ ಗಾಂಧಿ ಅವರೊಂದಿಗೆ ಅಂದು ಫೋಟೋ ಶೂಟ್ ಮಾಡಿಸಲಾಗಿದೆ. ಆಗ ಯಾವ ಪತ್ರಕರ್ತರೂ ಭಾರತದ ಕ್ರಿಕೆಟ್ ತಂಡದ ಜೊತೆ ಫೋಟೋ ಶೂಟ್ ಮಾಡಿಕೊಳ್ಳುತ್ತಿರುವ ಸೋನಿಯಾ ಗಾಂಧಿ ಯಾರು ಎಂಬ ಪ್ರಶ್ನೆಯನ್ನು ಎತ್ತಲಿಲ್ಲ. ತುಚ್ಛವಾದ ಕಾಂಗ್ರೆಸ್ ಭಾರತದಲ್ಲಿ ಎಷ್ಟು ಸರ್ವಾಧಿಕಾರವನ್ನು ತೋರಿಸಿದೆ ಮತ್ತು ಅದು…

Read More