ಕಾವೇರಿ ಕೇವಲ ಕರ್ನಾಟದ ಸ್ವತ್ತಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಲ್ಲ: ಇದು ತಿರುಚಿದ ಫೋಟೊ

ಕಾವೇರಿ ಕರ್ನಾಟಕಕ್ಕಿಂತ ತಮಿಳುನಾಡಿನಲ್ಲೇ ಹೆಚ್ಚು ಹರಿಯುವುದರಿಂದ ತಮಿಳುನಾಡಿಗೆ ಕಾವೇರಿ ಮೇಲೆ ಹೆಚ್ಚಿನ ಹಕ್ಕಿದೆ. ಕಾವೇರಿ ಕೇವಲ ಕರ್ನಾಟದ ಸ್ವತ್ತಲ್ಲ ಎಂದು ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ ಎಂಬ ಸುದ್ದಿಯೊಂದು ವೈರಲ್ ಆಗುತ್ತಿದೆ. ಫ್ಯಾಕ್ಟ್‌ಚೆಕ್: KRS ನಿಂದ ಒಂದು ಹನಿ ನೀರು ಬಿಡುವುದಿಲ್ಲ, ತಮಿಳುನಾಡಿನ ಮನವಿಯನ್ನು CWRC ತಿರಸ್ಕರಿಸಿರುವುದರಿಂದ ಸಂತಸವಾಗಿದೆ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿದ ಮಾತನಾಡಿದ ಅವರು, ‘2,000 ಕ್ಯೂಸೆಕ್ಸ್ ನೀರು ಸಾಮಾನ್ಯವಾಗಿ ಹರಿದು ಹೋಗುತ್ತಿರುತ್ತದೆ. 1,000 ಕ್ಯೂಸೆಕ್ಸ್…

Read More