ಹಿಂದೂ

Fact Check: ಆಂಧ್ರ ಪ್ರದೇಶದಲ್ಲಿ ನಡೆದ ಕೊಲೆಯನ್ನು ದೆಹಲಿಯ ರಸ್ತೆ ಮಧ್ಯದಲ್ಲಿ ಹಿಂದೂ ಒಬ್ಬನನ್ನು ಮುಸ್ಲಿಂ ವ್ಯಕ್ತಿ ಕೊಂದಿದ್ದಾನೆ ಎಂದು ಹಂಚಿಕೆ

ದೆಹಲಿಯ ಸರಾಯ್ ಕಾಲೆ ಖಾನ್ ಪ್ರದೇಶದಲ್ಲಿ ರಸ್ತೆಯೊಂದರ ಮಧ್ಯದಲ್ಲಿ ಒಬ್ಬ ಹಿಂದೂವನ್ನು ಮುಸ್ಲಿಂ ಕೊಂದಿದ್ದಾನೆ ಎಂಬ ಸುಳ್ಳು ಕೋಮುವಾದಿ ಹೇಳಿಕೆಯೊಂದಿಗೆ ವ್ಯಕ್ತಿಯೊಬ್ಬ ಇನ್ನೊಬ್ಬನನ್ನು ಹತ್ಯೆ ಮಾಡುವ ವೀಡಿಯೊವನ್ನು ಸಾಮಾಜಿಕ ಮಾದ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ವೈರಲ್ ಆಗಿರುವ ವೀಡಿಯೊದಲ್ಲಿ, ವ್ಯಕ್ತಿಯೊಬ್ಬ ಇನ್ನೊಬ್ಬ ವ್ಯಕ್ತಿಯನ್ನು ರಸ್ತೆಯ ಮಧ್ಯದಲ್ಲಿ ಹರಿತವಾದ ಆಯುಧದಿಂದ ಕ್ರೂರವಾಗಿ ಹೊಡೆಯುವುದನ್ನು ಕಾಣಬಹುದು, ಇದರ ಪರಿಣಾಮವಾಗಿ ಸಂತ್ರಸ್ತೆಯ ಕೈ ಕತ್ತರಿಸಲಾಗಿದೆ. ವೀಡಿಯೊದ ಹಿಂಸಾತ್ಮಕ ಸ್ವರೂಪದಿಂದಾಗಿ  ಪೋಸ್ಟ್ ಗಳನ್ನು ಸೇರಿಸದಿರಲು ನಿರ್ಧರಿಸಿದೆ. ಈ ವೀಡಿಯೊವನ್ನು ಹಿಂದಿ ಶೀರ್ಷಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದ್ದು, “ಈ ಘಟನೆ…

Read More

Fact Check | ಆಂಧ್ರಪ್ರದೇಶದಲ್ಲಿ ಜಾವೇದ್‌ನಿಂದ ರೋಹಿತ್ ಕೊ*ಲೆ ಎಂಬುದು ಸುಳ್ಳು – ಸಂತ್ರಸ್ತ ಮತ್ತು ಆರೋಪಿಗಳು ಒಂದೇ ಸಮುದಾಯದವರು

ರಸ್ತೆಯೊಂದರಲ್ಲಿ ವ್ಯಕ್ತಿಯೊಬ್ಬ ಮತ್ತೊಬ್ಬ ವ್ಯಕ್ತಿಯ ಮೇಲೆ ಮಚ್ಚಿನಿಂದ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. “ಜಾವೇದ್ ಎಂಬ ಮುಸ್ಲಿಂ ವ್ಯಕ್ತಿ ರೋಹಿತ್ ಎಂಬ ಹಿಂದೂ ವ್ಯಕ್ತಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆಗೈದಿದ್ದಾನೆ” ಎಂದು ಹಂಚಿಕೊಳ್ಳಲಾಗುತ್ತಿದ್ದು,  ದೆಹಲಿಯ ಸರೈ ಕಾಲೇ ಖಾನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವಿಡಿಯೋದ ಟಿಪ್ಪಣಿಯಲ್ಲಿ ಬರೆಯಲಾಗಿದೆ. ಹೀಗಾಗಿ ಈ ವಿಡಿಯೋ ವೈರಲ್‌ ಕೂಡ ಆಗಿದೆ. यह घटना दिल्ली सरायकाले खां की पता चल…

Read More

Fact Check | ದೆಹಲಿಯಲ್ಲಿ ‘ರಾಮ್ ಕಚೋರಿ’ ಎಂಬ ಹೆಸರಿನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರು ಅಂಗಡಿ ನಡೆಸುತ್ತಿದ್ದಾರೆ ಎಂಬುದು ಸುಳ್ಳು

“ಕೇಸರಿ ಸ್ಕಾರ್ಫ್‌ಗಳನ್ನು ಧರಿಸಿ, ಕೇಸರಿ ಧ್ವಜವನ್ನು ಹಿಡಿದುಕೊಂಡು ಅಂಗಡಿಯ ಮುಂದೆ ಗುಂಪೊಂದು ಪ್ರತಿಭಟನೆ ನಡೆಸಿದೆ. ಈ ಪ್ರತಿಭಟನೆಗೆ ಕಾರಣ ಮುಸ್ಲಿಂ ವ್ಯಕ್ತಿಯೊಬ್ಬ ರಾಮ್ ಕಚೋರಿ ಎಂಬ ಹೆಸರಿನಲ್ಲಿ ಅಂಗಡಿಯನ್ನು ಹೊಂದಿದ್ದು, ದೆಹಲಿಯ ಯಮುನಾ ಬಜಾರ್‌ನಲ್ಲಿರುವ ದೇವಾಲಯದ ಬಳಿ ಈ ಅಂಗಡಿ ಇದ್ದು,  ಇದರ ಮಾಲೀಕ ನಿಯಾಜ್ ಖಾನ್ ಎಂದು ತಿಳಿದುಬಂದಿದೆ. ಇಷ್ಟೇ ಆಗಿದ್ದರೆ ಏನು ಆಗುತ್ತಿರಲಿಲ್ಲ.! ಆದರೆ ದೇವಾಲಯದ ಸಂಕೀರ್ಣದಲ್ಲಿ ಮಟನ್ ಕುರ್ಮವನ್ನು ಆರ್ಡರ್ ಮಾಡಿದ್ದಾರೆ.” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗುತ್ತಿದೆ. होटल और…

Read More
ವಿದ್ಯುತ್ ಶುಲ್ಕ

Fact Check: ದೆಹಲಿ, ತೆಲಂಗಾಣ ಮತ್ತು ತಮಿಳುನಾಡಿನಲ್ಲಿ ಯಾವುದೇ ಪೂಜಾ ಸ್ಥಳಗಳಿಗೆ ವಿದ್ಯುತ್ ಶುಲ್ಕ ಹೆಚ್ಚಿಸಿಲ್ಲ

ವಿದ್ಯುತ್ ಶುಲ್ಕಕ್ಕೆ ಸಂಬಂಧಿಸಿದಂತೆ ದೆಹಲಿ ಸರ್ಕಾರವು ಹಿಂದೂ ಧಾರ್ಮಿಕ ಸ್ಥಳಗಳ ವಿರುದ್ಧ ಪಕ್ಷಪಾತ ಮಾಡುತ್ತಿದೆ ಎಂದು ಇತ್ತೀಚಿಗೆ ಸಾಮಾಜಿಕ ಮಾಧ್ಯಮಳಲ್ಲಿ ಹಲವರು ಪೋಸ್ಟ್‌ಗಳ ಮೂಲಕ ಆರೋಪಿಸಿದ್ದಾರೆ. ಸಾಮಾನ್ಯ ಜನರು, ಹಿಂದೂ ದೇವಾಲಯಗಳು ಮತ್ತು ಗೋಶಾಲೆಗಳಿಗೆ ವಿದ್ಯುತ್ ದರವು ಪ್ರತಿ ಯೂನಿಟ್‌ಗೆ 7.85 ರೂ.ಗಳಾಗಿದ್ದರೆ, ಚರ್ಚ್‌ಗಳು ಮತ್ತು ಮಸೀದಿಗಳಿಗೆ ಪ್ರತಿ ಯೂನಿಟ್‌ಗೆ ಕೇವಲ 1.85 ರೂ. ಎಂದು ಪ್ರತಿಪಾದಿಸಲಾಗುತ್ತಿದೆ. ಫ್ಯಾಕ್ಟ್‌ ಚೆಕ್: ದೆಹಲಿ ವಿದ್ಯುತ್ ಇಲಾಖೆ ಎಲ್ಲಾ ಪೂಜಾ ಸ್ಥಳಗಳಿಗೆ ಸಮಾನವಾಗಿ ಶುಲ್ಕ ವಿಧಿಸುತ್ತದೆ. ರಾಜ್ಯದಲ್ಲಿ ವಿದ್ಯುತ್ ವಿತರಣೆಯನ್ನು…

Read More
ಕಳ್ಳರು

Fact Check: ಗೃಹ ಸಚಿವಾಲಯದ ನೌಕರರಂತೆ ನಟಿಸಿ ಕಳ್ಳರು ಮನೆ ದರೋಡೆ ನಡೆಸಲು ಬರುತ್ತಾರೆ ಎಂದು ನಕಲಿ ಎಚ್ಚರಿಕೆ ಪತ್ರ ಹಂಚಿಕೆ

ಸರ್ಕಾರಿ ಅಧಿಕಾರಿಗಳಂತೆ ನಟಿಸುವ ಕಳ್ಳರ ಗುಂಪು ಮನೆಗಳಿಗೆ ಪ್ರವೇಶಿಸಲು ಪ್ರಯತ್ನಿಸುತ್ತಿರುವ ಬಗ್ಗೆ ನಿವಾಸಿಗಳಿಗೆ ಎಚ್ಚರಿಕೆ ನೀಡಿ ದೆಹಲಿಯ ವಸತಿ ಸಂಕೀರ್ಣದ ವ್ಯವಸ್ಥಾಪಕ ಸಮಿತಿಯು ಹೊರಡಿಸಿದ ಸುತ್ತೋಲೆಯು ವೈರಲ್ ಆಗಿದ್ದು, ಇದು ದೇಶದ ಎಲ್ಲಾ ಹೌಸಿಂಗ್ ಸೊಸೈಟಿಗಳಿಗೆ ಪೊಲೀಸರು ಮತ್ತು ಸರ್ಕಾರ ಹೊರಡಿಸಿದ ಆದೇಶ ಎಂದು ಹಂಚಿಕೊಳ್ಳಲಾಗುತ್ತಿದೆ. ‘ಕೇಂದ್ರ ಸರ್ಕಾರಿ ಸೇವಾ ಸಹಕಾರಿ ಭೂಮಿ ಮತ್ತು ಗುಂಪು ವಸತಿ ಸೊಸೈಟಿ’ಯ ಲೆಟರ್‌ಹೆಡ್‌ನಲ್ಲಿನ ಸುತ್ತೋಲೆಯು ಮಾರ್ಚ್ 26, 2024 ರಂದು ದಿನಾಂಕವಾಗಿದೆ ಮತ್ತು ಎಸ್‌ಸಿ ವೋಹ್ರಾ ಅವರು ಸಹಿ ಮಾಡಿದ್ದಾರೆ….

Read More

Fact Check | ಮಸೀದಿಯೊಂದು ಬಾಂಬ್‌ ತಯಾರಿಕೆಯ ತರಬೇತಿ ಸಂದರ್ಭದಲ್ಲಿ ಕುಸಿದಿದೆ ಎಂಬುದು ಸುಳ್ಳು

“ಈ ವಿಡಿಯೋ ನೋಡಿ ಬಾಂಬ್‌ ತಯಾರಿಕೆಗೆ ಮಸೀದಿಯೊಂದರಲ್ಲಿ ತರಬೇತಿಯನ್ನು ನೀಡಲಾಗುತ್ತಿತ್ತು. ಈ ವೇಳೆ ಅಲ್ಲಿ ಏನೋ ಲೋಪ ನಡೆದು ಆ ಮಸೀದಿ ಕುಸಿದು ಬಿದ್ದಿದೆ. ಇದು ಬಾಂಬ್‌ ತಯಾರಿಕೆಯ ತರಬೇತಿಯ ಪರಿಣಾಮ. ಇದೇ ರೀತಿ ದೇಶದ ಹಲವು ಮಸೀದಿಗಳಲ್ಲಿ ಬಾಂಬ್‌ ತಯಾರಿಕೆಗೆ ತರಬೇತಿಯನ್ನು ನೀಡಲಾಗುತ್ತಿದೆ. ಈ ಬಗ್ಗೆ ಎಲ್ಲರಿಗೂ ಶೇರ್‌ ಮಾಡಿ” ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ವಿಡಿಯೋ ನೋಡಿದವರು ಇದು ನಿಜವಿರಬಹುದು ಎಂದು ತಮ್ಮ ಸಾಮಾಜಿಕ ಜಾಲತಾಣದ ಖಾತೆಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಸಾಕಷ್ಟು…

Read More

Fact Check | ಮನೋಜ್‌ ತಿವಾರಿ ಸೋಲನ್ನು ಊಹಿಸುವ ಎಬಿಪಿ-ಸಿ ವೋಟರ್‌ ಗ್ರಾಫಿಕ್ಸ್‌ ಚಿತ್ರ ನಕಲಿ

ಪ್ರಸ್ತುತ ಬಿಜೆಪಿಯ ಸಂಸದರಾಗಿರುವ ಮನೋಜ್‌ ತಿವಾರಿಗೆ ಈಶಾನ್ಯ ದೆಹಲಿ ಸ್ಥಾನ ಕೈತಪ್ಪುವ ಸಾಧ್ಯತೆ ಇದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸಮೀಕ್ಷೆಯ ವರದಿ ಹೆಚ್ಚು ಚರ್ಚೆಗೆ ಗ್ರಾಸವಾಗಿದೆ. ಅದರಲ್ಲೂ ದೇಶದ ಪ್ರಮುಖ ಸಮೀಕ್ಷಾ ವರದಿಯನ್ನು ಪ್ರಕಟಿಸುವ ಸಂಸ್ಥೆಯಾದ ಎಬಿಪಿ-ಸಿ ವೋಟರ್ ಸಮೀಕ್ಷೆಯ ವರದಿಯ ಗ್ರಾಫಿಕ್ ಚಿತ್ರಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಹಂಚಿಕೊಳ್ಳಲಾಗುತ್ತದೆ. अब तो मीडिया के ओपिनियन पोल भी दिखा रहे है @kanhaiyakumar के सामने मनोज तिवारी हारने वाले है।…

Read More

Fact Check | ದೆಹಲಿಯಲ್ಲಿ ವಿದ್ಯುತ್‌ ಸಬ್ಸಿಡಿ ಸ್ಥಗಿತಗೊಳಿಸಲಾಗಿದೆ ಎಂಬುದು ಸುಳ್ಳು..!

“ಇಂದಿನಿಂದ ದೆಹಲಿಯಲ್ಲಿ 46 ಲಕ್ಷ ಕುಟುಂಬಗಳಿಗೆ ವಿದ್ಯುತ್ ಸಬ್ಸಿಡಿಯನ್ನು ಸ್ಥಗಿತಗೊಳಿಸಲಾಗುವುದು. ಅಂದರೆ ನಾಳೆಯಿಂದ ದೆಹಲಿಯಲ್ಲಿ ಗ್ರಾಹಕರು ಪಡೆಯುವ ವಿದ್ಯುತ್ ಬಿಲ್‌ಗಳು ಇನ್ನು ಮುಂದೆ ಸಬ್ಸಿಡಿಯನ್ನು ಒಳಗೊಂಡಿರುವುದಿಲ್ಲ. ಹಾಗಾಗಿ ಶೂನ್ಯ ಬಿಲ್ ಪಡೆಯುತ್ತಿದ್ದವರು ನಾಳೆಯಿಂದ ಹೆಚ್ಚಿನ ಬಿಲ್ ಪಾವತಿಸಲು ಆರಂಭಿಸಬೇಕಾಗುತ್ತದೆ. ಶೇ.50 ರಷ್ಟು ರಿಯಾಯಿತಿ ಪಡೆಯುತ್ತಿದ್ದವರು ಕೂಡ ಹೆಚ್ಚಿನ ಬಿಲ್‌ಗಳನ್ನು ಪಡೆಯುತ್ತಾರೆ ಎಂದು ಆಪ್‌ ಸಚಿವೆ ಅತಿಶಿ ಹೇಳಿದ್ದಾರೆ ಎಂಬ ವಿಡಿಯೋವೊಂದು ವೈರಲ್ ಆಗಿದೆ. लो भाई उतर गया बुखार People who voted for freebies…

Read More

Fact check | ಅರವಿಂದ್‌ ಕೇಜ್ರಿವಾಲ್‌ ಮೇಲೆ ವ್ಯಕ್ತಿಯೊಬ್ಬನಿಂದ ಹಲ್ಲೆ ಎಂಬುದು ಹಳೆಯ ವಿಡಿಯೋ

“ಅರವಿಂದ್ ಕೇಜ್ರಿವಾಲ್ ಅವರು ಮಧ್ಯನೀತಿ ಹಗರಣದ ವಿಚಾರಕ್ಕೆ ಸಂಬಂಧಪಟ್ಟಂತೆ ಜಾಮೀನು ಪಡೆದು ಎಲ್ಲೆಡೆ ವ್ಯಾಪಕವಾಗಿ ಲೋಕಸಭಾ ಚುನಾವಣೆಯ ಪ್ರಚಾರವನ್ನು ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಇದೀಗ ಅರವಿಂದ್ ಕೇಜ್ರಿವಾಲ್ ಅವರು ರೋಡ್ ಶೋ ನಡೆಸುತ್ತಿರುವಾಗ ಅವರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದಾರೆ” ಎಂಬ ಪೋಸ್ಟ್‌ ಅನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. பாஜக ஊழலை வெளிப்படுத்துவேன்.− ஜெயில் கைதி கெஜ்ரிவால்…. போட்டான் பாரு ஒரு போடு நம்ம ஆளு…👌 🔥🔥🔥 🔥 🔥 pic.twitter.com/3luRhyZIsA — ஈஸ்வரன்- பிரபஞ்சன் ( மாமன்னர்…

Read More

Fact Check | ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

ಆಮ್ ಆದ್ಮಿ ಪಕ್ಷದ ಸಂಸದೆ ಮತ್ತು ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರಿಗೆ ದೆಹಲಿ ಮುಖ್ಯಮಂತ್ರಿ ಕಚೇರಿ ಒಳಗೆ ಹಲ್ಲೆ ನಡೆಸಲಾಗಿದೆ ಎಂಬ ಪ್ರಕರಣ ದೇಶಾದ್ಯಂತ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. Scene from Delhi CMs official residence Sheesh Mahal 🤣🤣🤣🤣 *This was bound to happen, Swati Maliwal has been beaten up, Kejriwal's PA has done the beating, news is…

Read More