ಕೇರಳದಲ್ಲಿ ನಡೆದ ಬಾಂಬ್ ಸ್ಪೋಟದ ಹಿಂದೆ ಮುಸ್ಲಿಮರ ಕೈವಾಡವಿದೆ ಎಂಬುದು ಸುಳ್ಳು

ಭಾರತವೂ ಸೇರಿದಂತೆ ಜಗತ್ತಿನ ಹಲವೆಡೆ ಭಯೋತ್ಪಾಧನೆಯಂತಹ ದುರ್ಘಟನೆ ಸಂಭವಿಸಿದಾಗಲೆಲ್ಲಾ ಮೊದಲು ಶಂಕೆ ಪಡುವುದು ಮುಸ್ಲಿಂ ಸಮುದಾಯದ ಮೇಲೆಯೆ. ಹಲವು ಮುಸ್ಲಿಂ ರಾಷ್ಟ್ರಗಳಲ್ಲಿ ಉಗ್ರರು ಭಯೋತ್ಪಾಧನೆಯಲ್ಲಿ ತೊಡಗಿಕೊಂಡಿರುವುದರಿಂದ ಈ ಪೂರ್ವಾಗ್ರಹಗಳು ಹುಟ್ಟಿಕೊಂಡಿವೆ. ಆದರೆ ಭಾರತದಲ್ಲಿಯೂ ಸಹ ಮುಸ್ಲಿಂ ಸಮುದಾಯದವರನ್ನು ಉಗ್ರರು, ಭಯೋತ್ಪಾದಕರೆಂದು ಕರೆಯುವ ಕೆಟ್ಟ ಪದ್ದತಿಯೊಂದು ರೂಢಿಯಲ್ಲಿದೆ. ಹೀಗೆ ಸುಳ್ಳು ಅಪವಾದಕ್ಕೆ ಗುರಿಯಾದ ಅನೇಕ ಮುಸ್ಲಿಂ ಯುವಕರ ಬದುಕು ನರಕವಾಗಿ ಬದಲಾಗಿದೆ, ಇಂತಹ ಆರೋಪಗಳಿಂದ ಖಿನ್ನತೆ, ಆತ್ಮಹತ್ಯೆಯಂತವುಗಳಿಗೆ ಸಹ ಕಾರಣವಾಗುತ್ತಿವೆ. ಇಂತಹದ್ದೇ ಇನ್ನೋಂದು ಆರೋಪವೊಂದು ಈಗ ಕೇಳಿ ಬರುತ್ತಿದೆ….

Read More