ಬಂಗಾಳದಲ್ಲಿ ದುರ್ಗಾ ಪೂಜೆಗೆ ಸರ್ಕಾರಿ ರಜೆ ಇಲ್ಲ ಎಂಬ ಅಮಿತ್ ಶಾ ಹೇಳಿಕೆ ಸುಳ್ಳು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸೇರಾಂಪೋರ್‌ನಲ್ಲಿ ಚುನಾವಣಾ ಭಾಷಣ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, “ಮಮತಾ ಬ್ಯಾನರ್ಜಿ ಮುಸ್ಲಿಮರಿಗೆ ರಂಜಾನ್ ಸಮಯದಲ್ಲಿ ಸರ್ಕಾರ ರಜೆ ಮಂಜೂರು ಮಾಡುತ್ತಾರೆ. ಆದರೆ ದುರ್ಗಾ ಪೂಜೆಗೆ ನಮಗೆ ರಜೆ ನೀಡುವುದಿಲ್ಲ. ಯಾಕೆ ಈ ತಾರತಮ್ಯ?” ಎಂದು ಪ್ರಶ್ನಿಸಿದ್ದಾರೆ. ಮುಂದುವರಿದು “ಈ ಇಮಾಮ್‌ಗಳು ಮತ್ತು ಮುಲ್ಲಾಗಳು ಬಂಗಾಳದ ಖಜಾನೆಯಿಂದ ಸಂಬಳ ಪಡೆಯಬೇಕೇ? ಇಲ್ಲ ಎಂದು ಹೈಕೋರ್ಟ್ ಹೇಳಿದ್ದರಿಂದ ಮಮತಾ ಬ್ಯಾನರ್ಜಿ ಅವರು ವಕ್ಫ್ ಮಂಡಳಿಯಿಂದ ಸಂಬಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ….

Read More